Tuesday, July 1, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಮೈಸೂರು

ಸರ್ಕಾರಿ ಗೌರವಗಳೊಂದಿಗೆ ಸುಧರ್ಮ ಸಂಸ್ಕೃತ ಪತ್ರಿಕೆ ಸಂಪಾದಕ ಸಂಪತ್ ಕುಮಾರ್ ಅಂತ್ಯಕ್ರಿಯೆ

July 1, 2021
in ಮೈಸೂರು
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್

ಮೈಸೂರು: ವಿಶ್ವದ ಏಕೈಕ ಸಂಸ್ಕೃತ ಪತ್ರಿಕೆ ಎಂಬ ಹೆಗ್ಗಳಿಕೆ ಪಾತ್ರವಾಗಿರುವ ಸುಧರ್ಮ ಸಂಪಾದಕ ನಿನ್ನೆ ವಿಧಿವಶರಾದ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಎ.ವಿ. ಸಂಪತ್ ಕುಮಾರ್ ಅವರ ಅಂತ್ಯ ಸಂಸ್ಕಾರ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು.

ಮೈಸೂರಿನಲ್ಲಿರುವ ಮೃತರ ಸ್ವಗೃಹ ಬಳಿ ಅಂತ್ಯಸಂಸ್ಕಾರದ ಪೂರ್ವ ವಿಧಿವಿಧಾನಗಳು ಜರುಗಿತು. ಸಂಪತ್‌ಕುಮಾರ್ ಅವರು ಪದ್ಮಶ್ರಿ ಪುರಸ್ಕೃತರಾದ ಹಿನ್ನೆಲೆಯಲ್ಲಿ ಸರ್ಕಾರಿ ಗೌರವ ಸಲ್ಲಿಸಲಾಯಿತು.

ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆಯ ಪರವಾಗಿ ಮೃತರಿಗೆ ಪುಷ್ಟನಮನ ಸಲ್ಲಿಸಲಾಯಿತು. ಮೂರು ಸುತ್ತು ಕುಶಾಲತೋಪು ಹಾರಿಸಿ, ಒಂದು ನಿಮಿಷ ಮೌನಾಚರಣೆ ಮಾಡುವ ಮೂಲಕ ಸರ್ಕಾರಿ ಗೌರವ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಮೃತರ ಕುಟುಂಬಸ್ಥರು, ಶಾಸಕ ಎಸ್. ಎ. ರಾಮದಾಸ್ ಸೇರಿದಂತೆ ಸಮಾಜದ ಪ್ರಮುಖರು ಉಪಸ್ಥಿತರಿದ್ದರು.

‘ಸುಧರ್ಮ’ ಪತ್ರಿಕೆ ಹಿನ್ನೆಲೆ:
ಸಂಪತ್ ಕುಮಾರ್ ಮತ್ತವರ ಪತ್ನಿ ಸುಧರ್ಮವನ್ನು ನಡೆಸಿಕೊಂಡು ಬರುತ್ತಿರುವುದು ಒಂದು ರೀತಿಯ ಅದ್ಬುತವೇ ಹೌದು. ಸುಮಾರು ನಾಲ್ಕು ಸಾವಿರ ಚಂದಾದಾರರ ಕೊಡುಗೆಯಿಂದಲೇ ಮುಂದುವರಿಯಬೇಕಾದ ಪತ್ರಿಕೆಗೆ ಜಾಹೀರಾತಿನ ವಿಶೇಷ ಬೆಂಬಲವೇನಿಲ್ಲ. ಸುಧರ್ಮ ತನ್ನ ಅಂತರ್ಜಾಲ ಅವತರಣಿಕೆಯಲ್ಲಿ ಸುಮಾರು ಒಂದೂವರೆ ಲಕ್ಷ ಓದುಗರನ್ನು ಹೊಂದಿದೆ ಎನ್ನಲಾಗಿದೆ.

ಸಂಪತ್ ಅವರ ತಂದೆ ಪಂಡಿತ್ ಕೆ.ಎನ್. ವರದರಾಜ ಅಯ್ಯಂಗಾರ್ ಸಂಸ್ಕೃತ ಭಾಷೆಯನ್ನು ಜನಪ್ರಿಯಗೊಳಿಸುವ ಏಕೈಕ ಉದ್ದೇಶದಿಂದ 1970 ರಲ್ಲಿ ಸುಧರ್ಮ ಸಂಸ್ಕೃತ ಪತ್ರಿಕೆಯನ್ನು ಪ್ರಾರಂಭಿಸಿದ್ದರು. ಅವರ ನಂತರ ಸಂಪತ್ ಈ ಜವಾಬ್ದಾರಿ ವಹಿಸಿದು ಇತ್ತೀಚೆಗೆ ಜಗತ್ತಿನಾದಂತದ ಸಂಸ್ಕೃತ ಅಭಿಮಾನಿಗಳು, ವಿದ್ವಾಂಸರನ್ನು ಒಂದಾಗಿಸಲು ಅವರು ಪತ್ರಿಕೆಯ ಇ-ಪೇಪರ್ ಆವೃತ್ತಿಯನ್ನು 2009ರಲ್ಲಿ ಪ್ರಾರಂಭಿಸಿದ್ದರು.

1970ರಲ್ಲಿ ವರದರಾಜ ಅಯ್ಯಂಗಾರ್ ಅವರು ಪ್ರಾರಂಭಿಸಿದ್ದ ಪತ್ರಿಕೆ ಸುಧರ್ಮ. ಸಂಸ್ಕೃತ ಎಂದರೆ ಕೇವಲ ವಿದ್ವಾಂಸರಿಗೆ ಎಂಬ ಗ್ರಹಿಕೆಯನ್ನು ಬದಲಾಯಿಸುವುದಕ್ಕೆ, ದೈನಂದಿನ ಆಗುಹೋಗುಗಳೂ ಸಂಸ್ಕೃತದಲ್ಲಿ ವರದಿಯಾಗಿ ಅವನ್ನು ಜನ ಓದುವಂತಾಗಲಿ ಎಂಬ ಉದಾತ್ತ ಧ್ಯೇಯದಿಂದ ಪ್ರಾರಂಭಿಸಿದ್ದ ಪತ್ರಿಕೆಯಾಗಿದೆ.

1990ರಲ್ಲಿ ವರದರಾಜ ಅಯ್ಯಂಗಾರ್ ಅವರ ಮರಣಾನಂತರ ಸಂಪತ್ ಕುಮಾರ್ ದಂಪತಿ ಅದನ್ನು ಮುಂದುವರಿಸಿಕೊಂಡು ಬಂದರು. ನಾಲ್ಕು ಪುಟಗಳ ಪತ್ರಿಕೆಯಲ್ಲಿ ದಿನದ ಮುಖ್ಯ ವಿದ್ಯಮಾನ, ಶೈಕ್ಷಣಿಕ ಕೋರ್ಸುಗಳ ಕುರಿತ ಮಾಹಿತಿ, ಕ್ರೀಡೆ ಇತ್ಯಾದಿ ಸಂಗತಿಗಳ ಕುರಿತ ಬರಹಗಳೂ ಪ್ರಕಟವಾಗುತ್ತವೆ. ಪ್ರಧಾನಿ ಮೋದಿ ಅವರ ಮನ್ ಕೀ ಬಾತ್ ಕಾರ್ಯಕ್ರಮದಲ್ಲೂ ಸುಧರ್ಮ ಕುರಿತು ಉಲ್ಲೇಖ ಮತ್ತು ಪ್ರಶಂಸೆಗಳು ವ್ಯಕ್ತವಾಗಿತ್ತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada NewsKannada News LiveKannada News OnlineKannada News WebsiteKannada WebsiteLatest News KannadamysoreNews in KannadaNews KannadaSanskrit PaperState NewsSudharmaಮೈಸೂರುಸಂಸ್ಕೃತ ಪತ್ರಿಕೆಸುಧರ್ಮ
Previous Post

ಹಿರಿಯ ನಟ ಜಗ್ಗೇಶ್ ಪುತ್ರ ಗುರುರಾಜ್ ಚಲಿಸುತ್ತಿದ್ದ ಕಾರು ಅಪಘಾತ…

Next Post

ಇಂದಿನಿಂದ ಶಿವಮೊಗ್ಗದಲ್ಲಿ ಖಾಸಗಿ ಬಸ್ ಸಂಚಾರ ಆರಂಭ: ಪ್ರಯಾಣಿಕರ ಕೊರತೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಇಂದಿನಿಂದ ಶಿವಮೊಗ್ಗದಲ್ಲಿ ಖಾಸಗಿ ಬಸ್ ಸಂಚಾರ ಆರಂಭ: ಪ್ರಯಾಣಿಕರ ಕೊರತೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಮಕ್ಕಳ ಹಲ್ಲಿನ ಆರೋಗ್ಯದ ಬಗ್ಗೆ ಗಮನವಿರಿಸಿ: ಡಾ. ಸೌಮ್ಯ

July 1, 2025

ಕಲಾತ್ಮಕತೆ ಪ್ರದರ್ಶಿಸುವ ಜಾಗತಿಕ ಗುಣಮಟ್ಟದ ಸಿನಿಮಾಗಳು ಅಗತ್ಯ: ಪ್ರೊ. ಶರತ್ ಅನಂತಮೂರ್ತಿ

July 1, 2025

ಚಿಕ್ಕಮಗಳೂರಿನಿಂದ ತಿರುಪತಿಗೆ ನೇರ ನೂತನ ರೈಲು | ಯಾವತ್ತು ಸಂಚಾರ? ಎಲ್ಲೆಲ್ಲಿ ನಿಲುಗಡೆ?

July 1, 2025

ಜು.2 : ಕುವೆಂಪು ವಿವಿ 38ನೇ ಸಂಸ್ಥಾಪನಾ ದಿನಾಚರಣೆ

July 1, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಮಕ್ಕಳ ಹಲ್ಲಿನ ಆರೋಗ್ಯದ ಬಗ್ಗೆ ಗಮನವಿರಿಸಿ: ಡಾ. ಸೌಮ್ಯ

July 1, 2025

ಕಲಾತ್ಮಕತೆ ಪ್ರದರ್ಶಿಸುವ ಜಾಗತಿಕ ಗುಣಮಟ್ಟದ ಸಿನಿಮಾಗಳು ಅಗತ್ಯ: ಪ್ರೊ. ಶರತ್ ಅನಂತಮೂರ್ತಿ

July 1, 2025

ಚಿಕ್ಕಮಗಳೂರಿನಿಂದ ತಿರುಪತಿಗೆ ನೇರ ನೂತನ ರೈಲು | ಯಾವತ್ತು ಸಂಚಾರ? ಎಲ್ಲೆಲ್ಲಿ ನಿಲುಗಡೆ?

July 1, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!