No Result
View All Result
11-Year-Old Mysuru Girl Writes Children's Ramayana in Just 15 Days
English Articles

11-Year-Old Mysuru Girl Writes Children’s Ramayana in Just 15 Days

by kalpa News
July 27, 2026
1

Kalpa Media House  |  Mysuru  | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
  • Advertise With Us
  • Grievances
  • About Us
  • Contact Us
Wednesday, July 29, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಮೈಸೂರು

ಶಾಲಾ ಮಕ್ಕಳಿಂದ ಹೆರಿಟೇಜ್ ಫ್ಲ್ಯಾಶ್ ಮೊಬ್ ಪ್ರದರ್ಶನ | ಎಲ್ಲರ ಮನಗೆದ್ದ ಮೈಸೂರು ಹೆರಿಟೇಜ್ ಟ್ರೆಷರ್ ಹಂಟ್

kalpa News by kalpa News
December 22, 2025
in ಮೈಸೂರು
0
Heritage Comes Alive at Dawn: Mysuru Spellbound by School children’s First-Ever Heritage Flash Mob and Treasure Hunt
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  | ಮೈಸೂರು |

ಭಾನುವಾರದ ಮುಂಜಾನೆಯ  ಚುಮುಚುಮು ಚಳಿಗೆ,  ಸೂರ್ಯ ಇನ್ನೂ ಮಂಜಿನ ನಡುವೆ ಕಣ್ಣು ಬಿಡುವ ಮುನ್ನವೇ  ಅರಮನೆಯ ಕೋಟೆ ಆಂಜನೇಯ ದೇಗುಲದ ಮುಂಭಾಗದಲ್ಲಿ ಇದೇ  ಮೊದಲ ಬಾರಿಗೆ  ನಗರದ ಪಾರಂಪರಿಕ ಶ್ರೀಮಂತಿಕೆ ಸಾರುವ ಫ್ಲ್ಯಾಶ್ ಮೊಬ್ ಅನಾವರಣಗೊಂಡಿತು. ಸುಮಾರು ಅರ್ಧಗಂಟೆಗಳ ಕಾಲ  ನಗರದ ಪೂರ್ಣ ಚೇತನ ಶಾಲೆಯ 170 ಮಕ್ಕಳು 14 ಚಾರಿತ್ರಿಕ, ಜಾನಪದ, ದೇಶ ಪ್ರೇಮದ ಗೀತೆಗಳ ಮೂಲಕ ಹೊಸ ಲೋಕಕ್ಕೆ ನೋಡುಗರನ್ನು ಕೊಂಡೊಯ್ದರು.

ಫ್ಲಾಶ್  ಮೊಬ್ ಬಳಿಕ, ನಗರದ ಇತಿಹಾಸ, ಪರಂಪರೆ ಆಧಾರಿತ ಹೆರಿಟೇಜ್ ಟ್ರೆಷರ್ ಹಂಟ್ #Heritage Treasure Hunt ಆರಂಭಗೊಂಡಿತು. ಈ ಹೆರಿಟೇಜ್ ಟ್ರೆಷರ್ ಹಂಟ್ ಉದ್ಘಾಟಿಸಿದ ಖ್ಯಾತ ಮೂಳೆ ತಜ್ಞ, ಬಿ ಕೆ ಜಿ  ಆವಾಂತ ಆಸ್ಪತ್ರೆಯ ಸ್ಥಾಪಕ ಡಾ. ಟಿ ಎನ್ ಬಾಲಕೃಷ್ಣೇ ಗೌಡ, ಮೈಸೂರಿನ  ಪರಂಪರೆಯ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿ ಎಂದರು.
“ಮೈಸೂರಿನ ಅನನ್ಯತೆ ಇಲ್ಲಿನ ಇತಿಹಾಸ ಹಾಗು ಪರಂಪರೆ. ನೂರಾರು ವರ್ಷಗಳಿಂದ ಬೆಳಗುತ್ತಾ ಬಂದಿರುವ ಈ ಪರಂಪರೆಯನ್ನು ನಾವು ಮುಂದಿನ ಜನಾಂಗಕ್ಕೆ  ಜೋಪಾನವಾಗಿ ಹಸ್ತಾಂತರಿಸಬೇಕಿದೆ,” ಎಂದರು. ಈ ಹೆರಿಟೇಜ್ ಟ್ರೆಷರ್ ಹಂಟ್ ನ ವಿಜೇತರಿಗೆ  ಬಿ ಕೆ ಜಿ  ಆವಾಂತ ಆಸ್ಪತ್ರೆಯಲ್ಲಿ ಐದು ಸಾವಿರ ರೂಪಾಯಿಗಳ ಉಚಿತ ವೈದ್ಯಕೀಯ ಪರೀಕ್ಷೆಗಳನ್ನು ಅವರು  ಈ ಸಂದರ್ಭದಲ್ಲಿ ಘೋಷಿಸಿದರು.

ಸಮಾರಂಭದ ಮುಖ್ಯ ಅತಿಥಿಯಾಗಿದ್ದ ಖ್ಯಾತ ಶ್ವಾಸಕೋಶ ತಜ್ಞ ಡಾ. ಲಕ್ಷ್ಮಿ ನರಸಿಂಹನ್ ಆರ್ ಮಾತನಾಡಿ,   ಮೈಸೂರು ಹೆರಿಟೇಜ್ ಟ್ರೆಷರ್ ಹಂಟ್ ಮೈಸೂರಿನ ಇತಿಹಾಸ, ಪರಂಪರೆ, ಬೆರಗು ಹಾಗು ಸೊಬಗನ್ನು ಮಕ್ಕಳಿಗೆ ಮತ್ತು ಅವರ ಹೆತ್ತವರಿಗೆ ಪರಿಚಯಮಾಡಿಕೊಟ್ಟಿದೆ ಎಂದು ಅಭಿಪ್ರಾಯಪಟ್ಟರು.

“ಅತ್ಯಂತ ವಿಶಿಷ್ಟವಾಗಿ, ಬೌದ್ಧಿಕ ಶಕ್ತಿಗೆ ಕಸರತ್ತು ನೀಡುವ ರೀತಿಯಲ್ಲಿ ಈ ಸ್ಪರ್ಧೆ  ನಡೆಯಿತು. ಇಂತಹ ಸ್ಪರ್ಧೆಗಳ ಮೂಲಕ, ನಮ್ಮ ಮುಂದಿನ ಜನಾಂಗಕ್ಕೆ  ನಮ್ಮ ಪಾರಂಪರಿಕ ಶ್ರೇಷ್ಠತೆಯನ್ನು ತಿಳಿಸುವ ಕೆಲಸವಾಗಬೇಕು,” ಎಂದು ಅವರು ತಿಳಿಸಿದರು.
ಭಾಗವಹಿಸಿದ  ಪ್ರತೀ ತಂಡಕ್ಕೂ ಕಾರ್ಯಕ್ರಮದ ಆರಂಭದಲ್ಲೇ  10 ಸುಳಿವುಗಳನ್ನು ಒಳಗೊಂಡ ವಿಶೇಷ ಟ್ರೆಷರ್ ಕಿಟ್ ನೀಡಲಾಗಿತ್ತು. ಚೆಲುವಾಂಬ ಮ್ಯಾನ್ಷನ್, ರೈಲ್ವೆ ನಿಲ್ದಾಣ, ಓ ಆರ್ ಐ, ಕ್ರಾಫರ್ಡ್ ಹಾಲ್,   ಜಿಲ್ಲಾಧಿಕಾರಿಗಳ ಹಳೆ ಕಚೇರಿ, ಪುರಭವನ  ಹೀಗೆ  ಹೀಗೆ  ನಗರದ ಪ್ರಮುಖ ಪಾರಂಪರಿಕ ಸ್ಥಳಗಳನ್ನು ಪತ್ತೆ ಹೆಚ್ಚುವ ಸವಾಲು ಒಡ್ಡಲಾಗಿತ್ತು.

1 ಗಂಟೆ 18 ನಿಮಿಷದಲ್ಲಿ ಈ ಸವಾಲು ಪೂರ್ತಿ ಮಾಡಿದ  ಪೂರ್ಣ ಚೇತನ ಶಾಲೆಯ ಏಳನೇ ತರಗತಿ ವಿದ್ಯಾರ್ಥಿನಿ ಹೃದ್ಯ ಹಾಗು ಅವಳ ತಂದೆ ಭುವನೇಶ್ವರ್ ಪ್ರಥಮ ಸ್ಥಾನ ಪಡೆದರು. ಆಟೋ ಮೂಲಕ ಅವರು ಈ ಸವಾಲು ಪೂರ್ತಿಗೊಳಿಸಿದರು. ಅದೇ ಶಾಲೆಯ ಏಳನೇ ತರಗತಿಯ ಇನ್ನೋರ್ವ ವಿದ್ಯಾರ್ಥಿನಿ ಆರೋಹಿ ಸಿಂಗ್ ಹಾಗು ಆಕೆಯ ತಂದೆ ಸಂತೋಷ್ ಕುಮಾರ್ ಸಿಂಗ್ ದ್ವಿತೀಯ ಪ್ರಶಸ್ತಿ ಪಡೆದರು. ಕೆ ಆರ್ ನಗರದ ವಾಸವಿ ಸಾಂಸ್ಕೃತಿಕ ಶಾಲೆಯ ಐದನೇ ತರಗತಿ ವಿದ್ಯಾರ್ಥಿನಿ ಋತ್ವಿ ಹಾಗು ತೇಜೇಶ್ ಗೌಡ ತೃತೀಯ ಸ್ಥಾನ ಪಡೆದರು.

ಇವರು  ಕ್ರಮವಾಗಿ   ₹10,000, ₹7,500 ಮತ್ತು ₹5,000 ನಗದು ಬಹುಮಾನ ಹಾಗೂ ಟ್ರೋಫಿ ಪಡೆದರು.

ಶಾಲೆಯ ಸಿಇಒ ದರ್ಶನ್ ರಾಜ್, ಮುಖ್ಯ ಆಡಳಿತಾಧಿಕಾರಿ ಮಾಧುರ್ಯ ರಾಮಸ್ವಾಮಿ,  ಕಾರ್ಯದರ್ಶಿ ಡಾ ರಜಿನಿ, ಟ್ರಸ್ಟೀ ಪ್ರವೀಣ್ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/04/VID-20240426-WA0008.mp4

 

Tags: Heritage Treasure HuntKannada NewsKannada News LiveKannada News OnlineKannada News WebsiteKannada WebsiteLatest News KannadamysoreNews in KannadaNews Kannadaಮೈಸೂರುಹೆರಿಟೇಜ್ ಟ್ರೆಷರ್ ಹಂಟ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಉತ್ತರ ರಾಜಾಜಿನಗರ ಬ್ರಾಹ್ಮಣ ಸಭಾ ವತಿಯಿಂದ ಪ್ರತಿಭಾ ಪುರಸ್ಕಾರ, ವಿದ್ಯಾರ್ಥಿ ವೇತನ ವಿತರಣೆ

Next Post

Vintage Car ರ‍್ಯಾಲಿ ಹಾಗೂ ವಾಕಾಥಾನ್ ಮೂಲಕ ಆಯುರ್ವೇದ ವಿಶ್ವ ಸಮ್ಮೇಳನದ ಜನಜಾಗೃತಿ

kalpa News

kalpa News

Next Post
Vintage Car ರ‍್ಯಾಲಿ ಹಾಗೂ ವಾಕಾಥಾನ್ ಮೂಲಕ ಆಯುರ್ವೇದ ವಿಶ್ವ ಸಮ್ಮೇಳನದ ಜನಜಾಗೃತಿ

Vintage Car ರ‍್ಯಾಲಿ ಹಾಗೂ ವಾಕಾಥಾನ್ ಮೂಲಕ ಆಯುರ್ವೇದ ವಿಶ್ವ ಸಮ್ಮೇಳನದ ಜನಜಾಗೃತಿ

Leave a Reply Cancel reply

Your email address will not be published. Required fields are marked *

No Result
View All Result
11-Year-Old Mysuru Girl Writes Children's Ramayana in Just 15 Days
English Articles

11-Year-Old Mysuru Girl Writes Children’s Ramayana in Just 15 Days

by kalpa News
July 27, 2026
1

Kalpa Media House  |  Mysuru  | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL