No Result
View All Result
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ
English Articles

Ramachandrapura Seer Hails PM Narendra Modi’s Leadership

by ಕಲ್ಪ ನ್ಯೂಸ್
June 10, 2026
0

Kalpa Media House  |  Honavar/Sagara  | Jagadguru Shankaracharya Sri Raghaveshwara Bharathi Mahaswamiji of Ramachandrapura Math has extended his congratulations to...

Read moreDetails
ಬ್ರೇಕ್‌ಥ್ರೂ | ದೇಶ ಭದ್ರತೆಯ ಜೋಜಿಲಾ ಸುರಂಗ ಕಾಮಗಾರಿಯಲ್ಲಿ ಐತಿಹಾಸಿಕ ಸಾಧನೆ

MEIL Scripts Himalayan History with Final Breakthrough of Zojila Tunnel

June 9, 2026
ಸಾಗರ | ಆಟವಾಡುತ್ತಿದ್ದ ಎರಡೂವರೆ ವರ್ಷದ ಮಗುವಿಗೆ ಹಾವು ಕಚ್ಚಿ ಸಾವು

18-Month-Old Girl Dies After Falling Into Water Tank in Bagalkot

June 9, 2026
2025–26ನೇ ಹಣಕಾಸು ವರ್ಷದಲ್ಲಿ ನೈಋತ್ಯ ರೈಲ್ವೆ ಗಳಿಸಿದ ಒಟ್ಟು ಆದಾಯವೆಷ್ಟು ಗೊತ್ತಾ?

ILCAD 2026 Observed in Mysuru Division; SWR Promotes Level Crossing Safety

June 9, 2026
ಬೆಂಗಳೂರು–ತುಮಕೂರು ರೈಲು ಮಾರ್ಗದ ವಿದ್ಯುತ್ ವ್ಯವಸ್ಥೆ ಮೇಲ್ದರ್ಜೆಗೆ | ₹162.57 ಕೋಟಿ ಅನುಮೋದನೆ

Indian Railways Sanctions ₹162.57 Crore Upgrade for Bengaluru–Tumakuru Rail Section

June 9, 2026
  • Advertise With Us
  • Grievances
  • About Us
  • Contact Us
Wednesday, June 10, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಮೈಸೂರು

ಬಿಜೆಪಿ ಟಿಕೇಟ್ ದೊರೆಯದಿದ್ದರೆ ಪಕ್ಷೇತರ ಅಭ್ಯರ್ಥಿಯಾಗಿ ಎಸ್.ಎ. ರಾಮದಾಸ್ ಕಣಕ್ಕೆ?

ಕೃಷ್ಣರಾಜ ಕ್ಷೇತ್ರದಲ್ಲಿ ಹೆಚ್ಚಿದ ಕಾರ್ಯಕರ್ತರ ಒತ್ತಡ | ಪಕ್ಷ ತೊರೆಯುವ ಮಾತೇ ಇಲ್ಲ ಎಂದ ರಾಮದಾಸ್

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 15, 2023
in ಮೈಸೂರು
0
ಬಿಜೆಪಿ ಟಿಕೇಟ್ ದೊರೆಯದಿದ್ದರೆ ಪಕ್ಷೇತರ ಅಭ್ಯರ್ಥಿಯಾಗಿ ಎಸ್.ಎ. ರಾಮದಾಸ್ ಕಣಕ್ಕೆ?

File Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಮೈಸೂರು  |

ಈ ಬಾರಿಯ ಚುನಾವಣೆಯಲ್ಲಿ ಟಿಕೇಟ್ ದೊರೆಯದೇ ಇದ್ದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಸೂಚನೆಯನ್ನು ಪರೋಕ್ಷವಾಗಿ ಕೃಷ್ಣರಾಜ ಕ್ಷೇತ್ರದ ಟಿಕೇಟ್ ಆಕಾಂಕ್ಷಿ, ಶಾಸಕ ಎಸ್.ಎ. ರಾಮದಾಸ್ #SARamadas ನೀಡಿದ್ದಾರೆ.

ನಗರದಲ್ಲಿಂದು ಮಾತನಾಡಿದ ಅವರು, ಇದು ನನ್ನ ಕೊನೆಯ ಚುನಾವಣೆ ಎಂದು ಕೇಂದ್ರದ ವರಿಷ್ಠರಿಗೆ ತಿಳಿಸಿದ್ದೇನೆ. ಆದರೆ, ಇದಕ್ಕೂ ಉನ್ನತ ಅವಕಾಶಗಳನ್ನು ನೀಡಲಾಗುತ್ತದೆ ಎಂದು ವರಿಷ್ಠರು ತಿಳಿಸಿದ್ದು, ಅದ್ಯಾವುದೂ ನನಗೆ ಬೇಡ. ಇದೊಂದು ಅವಕಾಶ ನೀಡಿ ಎಂದು ಮನವಿ ಮಾಡಿದ್ದೇನೆ. ಟಿಕೇಟ್ ನೀಡುವ ಸಾಧ್ಯತೆಯಿದೆ ಎಂದರು.
ಪಕ್ಷ ನನಗೆ ತಾಯಿ ಇದ್ದ ಹಾಗೆ. ನನಗೆ ತಾಳ್ಮೆ ಇದೆ. ಮಾಧ್ಯಮ ವರದಿಗಳು ಎಲ್ಲಾ ಸರ್ವೆಗಳು ಕೃಷ್ಣರಾಜ ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲುತ್ತದೆ ಅಂತ ಇದೆ. ಕಾರ್ಯಕರ್ತರ ಮಾತೇ ಅಂತಿಮ ಎಂದು ಭಾವುಕರಾದರು.

ಇದು ನನ್ನ ಕೊನೆಯ ಚುನಾವಣೆಯಾಗಿದ್ದು ಇದರಲ್ಲಿ ಗೆದ್ದು ಬಾಕಿ ಉಳಿದಿರುವ ಅಭಿವೃದ್ಧಿ ಕಾರ್ಯಗಳನ್ನು ಪೂರ್ಣಗೊಳಿಸುವ ಉದ್ದೇಶ ಹೊಂದಿದ್ದೇನೆ. ಈ ಎಲ್ಲಾ ಬೆಳವಣಿಗೆಯ ನಡುವೆಯೂ ಟಿಕೆಟ್ ನೀಡದಿದ್ದರೆ ಪಕ್ಷ ದ ಕಾರ್ಯಕರ್ತರು ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ದನಾಗುತ್ತೇನೆ. ಆದರೆ ನಾನು ಯಾವ ಪಕ್ಷ ಕ್ಕೂ ಹೋಗುತ್ತಿಲ್ಲ ಎಂದು ಸ್ಪಷ್ಟಪಡಿಸಿದರು.
Kalahamsa Infotech private limitedಬೇರೆ ಪಕ್ಷಗಳಿಂದ ಕರೆ ಬಂದಿದೆ
ಇನ್ನು ಇಲ್ಲಿಗೆ ಬರುವಾಗ ದೊಡ್ಡ ಪಕ್ಷದ ನಾಯಕರು ಕರೆ ಮಾಡಿ ಅವರ ಪಕ್ಷಕ್ಕೆ ಬರುವಂತೆ ಮನವಿ ಮಾಡಿದರು. ಆದರೆ, ಎಂತಹುದ್ದೇ ಪರಿಸ್ಥಿತಿಯಲ್ಲೂ ನಾನು ಪಕ್ಷ ಬಿಡುವುದಿಲ್ಲ ಎಂದು ತಿಳಿಸಿದ್ದೇನೆ. ಕಾರ್ಯಕರ್ತರ ಜೊತೆಯಲ್ಲಿ ಮಾತನಾಡಬೇಕಿದೆ. ಯಾವುದೇ ತೀರ್ಮಾನ ತೆಗೆದುಕೊಳ್ಳಬೇಕಾದರೆ ಚರ್ಚೆ ಮಾಡಬೇಕು. ನಾನು ಮುಂದೆ ಚುನಾವಣೆ ನಿಲ್ಲುವುದಿಲ್ಲ. ಟಿಕೆಟ್ ನೀಡಲಿ ಬಿಡಿ. ಟಿಕೆಟ್ ನೀಡದಿದ್ದರೆ ಕಾರ್ಯಕರ್ತರು ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ದವಾಗುತ್ತೇನೆ ಎಂದಿದ್ದಾರೆ.

ಇನ್ನು, ಟಿಕೇಟ್ ದೊರೆಯದೇ ಇದ್ದರೆ ಪಕ್ಷೇತರರಾಗಿ ಕಣಕ್ಕಿಳಿಯಬೇಕು ಎಂದು ನೆರೆದಿದ್ದ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಆಗ್ರಹಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ರಾಮದಾಸ್ ಅವರು ನಿಮ್ಮನ್ನು ಕೇಳಿಯೇ ಎಲ್ಲ ನಿರ್ಧಾರ ಕೈಗೊಳ್ಳುತ್ತೇನೆ. ವರಿಷ್ಠರಿಗೆ ಎಲ್ಲವನ್ನೂ ಮನವರಿಕೆ ಮಾಡಿಕೊಟ್ಟಿದ್ದೇನೆ. ಚರ್ಚಿಸಿ ತಿಳಿಸುವುದಾಗಿ ಹೇಳಿದ್ದಾರೆ. ಅವರ ಮಾತಿಗೆ ಬೆಲೆ ನೀಡಿ ಸ್ವಲ್ಪ ಕಾಯೋಣ. ಟಿಕೇಟ್ ಘೋಷಣೆಯಾಗದೇ ಇದ್ದರೆ ಆನಂತರ ಎಲ್ಲರೂ ಚರ್ಚಿಸಿ ಮುಂದಿನ ನಿರ್ಧಾರ ಕೈಗೊಳ್ಳೋಣ ಎಂದು ಹೇಳುವ ಮೂಲಕ ಪಕ್ಷೇತರರಾಗಿ ಕಣಕ್ಕಿಳಿಯುವ ಸೂಚನೆಯನ್ನು ಪರೋಕ್ಷವಾಗಿ ನೀಡಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Assembly Election 2023BJPKannada News WebsiteKarnataka Election 2023KrishnarajaLatest News KannadamysoreRamadas S AS A Ramadasಎಸ್.ಎ. ರಾಮದಾಸ್ಕೃಷ್ಣರಾಜ ಕ್ಷೇತ್ರಮೈಸೂರು
Share204Tweet123Send
Previous Post

ಗ್ಯಾಂಗ್’ಸ್ಟರ್ ಅತೀಕ್ ಅಹ್ಮದ್ ಫಿನಿಷ್! ಪೊಲೀಸ್ ಕಸ್ಟಡಿಯಲ್ಲಿದ್ದಾಗಲೇ ಶೂಟೌಟ್’ಗೆ ಬಲಿ

Next Post

ಈ ಬಾರಿ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬರುವುದು ನಿಶ್ಚಿತ: ಈಶ್ವರಪ್ಪ ವಿಶ್ವಾಸ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಹೆಣ್ಣು ಗೊತ್ತಾಗಿಲ್ಲ, ನಿಶ್ಚಿತಾರ್ಥವಾಗಿಲ್ಲ, ತಾಳಿ ಕಟ್ಟದೇ ಮುಂದಿನ ಯೋಚನೆ ಏಕೆ? ಕೆಎಸ್‌ಈ ಲೇವಡಿ

ಈ ಬಾರಿ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬರುವುದು ನಿಶ್ಚಿತ: ಈಶ್ವರಪ್ಪ ವಿಶ್ವಾಸ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ

Ramachandrapura Seer Hails PM Narendra Modi’s Leadership

June 10, 2026
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ

ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ

June 10, 2026
ಸೊರಬ | 10 ವರ್ಷದ ಚಿರತೆ ಸಾವು | ವಿದ್ಯುತ್ ಹರಿಸಿ ಕೊಂದರಾ?

ಸೊರಬ | 10 ವರ್ಷದ ಚಿರತೆ ಸಾವು | ವಿದ್ಯುತ್ ಹರಿಸಿ ಕೊಂದರಾ?

June 10, 2026
ಬಾಯಿ ತೆರೆಯಲಾಗದೆ 14 ತಿಂಗಳು ಹೋರಾಟ | ಶಸ್ತ್ರಚಿಕಿತ್ಸೆಯಿಂದ ಶಿವಮೊಗ್ಗ ಮಹಿಳೆಗೆ ಹೊಸ ಜೀವನ

ಬಾಯಿ ತೆರೆಯಲಾಗದೆ 14 ತಿಂಗಳು ಹೋರಾಟ | ಶಸ್ತ್ರಚಿಕಿತ್ಸೆಯಿಂದ ಶಿವಮೊಗ್ಗ ಮಹಿಳೆಗೆ ಹೊಸ ಜೀವನ

June 10, 2026
ಶಿಕ್ಷಣದಿಂದ ಸಮಾಜ ನಿರ್ಮಾಣ ಸಾಧ್ಯ: ಡಾ. ವಾಸುದೇವ ಕೆ. ಆತ್ರೆ

ಶಿಕ್ಷಣದಿಂದ ಸಮಾಜ ನಿರ್ಮಾಣ ಸಾಧ್ಯ: ಡಾ. ವಾಸುದೇವ ಕೆ. ಆತ್ರೆ

June 10, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL