Wednesday, June 25, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಮೈಸೂರು

ಬಿಜೆಪಿ ಟಿಕೇಟ್ ದೊರೆಯದಿದ್ದರೆ ಪಕ್ಷೇತರ ಅಭ್ಯರ್ಥಿಯಾಗಿ ಎಸ್.ಎ. ರಾಮದಾಸ್ ಕಣಕ್ಕೆ?

ಕೃಷ್ಣರಾಜ ಕ್ಷೇತ್ರದಲ್ಲಿ ಹೆಚ್ಚಿದ ಕಾರ್ಯಕರ್ತರ ಒತ್ತಡ | ಪಕ್ಷ ತೊರೆಯುವ ಮಾತೇ ಇಲ್ಲ ಎಂದ ರಾಮದಾಸ್

April 15, 2023
in ಮೈಸೂರು
0 0
0
File Image

File Image

Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಮೈಸೂರು  |

ಈ ಬಾರಿಯ ಚುನಾವಣೆಯಲ್ಲಿ ಟಿಕೇಟ್ ದೊರೆಯದೇ ಇದ್ದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಸೂಚನೆಯನ್ನು ಪರೋಕ್ಷವಾಗಿ ಕೃಷ್ಣರಾಜ ಕ್ಷೇತ್ರದ ಟಿಕೇಟ್ ಆಕಾಂಕ್ಷಿ, ಶಾಸಕ ಎಸ್.ಎ. ರಾಮದಾಸ್ #SARamadas ನೀಡಿದ್ದಾರೆ.

ನಗರದಲ್ಲಿಂದು ಮಾತನಾಡಿದ ಅವರು, ಇದು ನನ್ನ ಕೊನೆಯ ಚುನಾವಣೆ ಎಂದು ಕೇಂದ್ರದ ವರಿಷ್ಠರಿಗೆ ತಿಳಿಸಿದ್ದೇನೆ. ಆದರೆ, ಇದಕ್ಕೂ ಉನ್ನತ ಅವಕಾಶಗಳನ್ನು ನೀಡಲಾಗುತ್ತದೆ ಎಂದು ವರಿಷ್ಠರು ತಿಳಿಸಿದ್ದು, ಅದ್ಯಾವುದೂ ನನಗೆ ಬೇಡ. ಇದೊಂದು ಅವಕಾಶ ನೀಡಿ ಎಂದು ಮನವಿ ಮಾಡಿದ್ದೇನೆ. ಟಿಕೇಟ್ ನೀಡುವ ಸಾಧ್ಯತೆಯಿದೆ ಎಂದರು.
ಪಕ್ಷ ನನಗೆ ತಾಯಿ ಇದ್ದ ಹಾಗೆ. ನನಗೆ ತಾಳ್ಮೆ ಇದೆ. ಮಾಧ್ಯಮ ವರದಿಗಳು ಎಲ್ಲಾ ಸರ್ವೆಗಳು ಕೃಷ್ಣರಾಜ ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲುತ್ತದೆ ಅಂತ ಇದೆ. ಕಾರ್ಯಕರ್ತರ ಮಾತೇ ಅಂತಿಮ ಎಂದು ಭಾವುಕರಾದರು.

ಇದು ನನ್ನ ಕೊನೆಯ ಚುನಾವಣೆಯಾಗಿದ್ದು ಇದರಲ್ಲಿ ಗೆದ್ದು ಬಾಕಿ ಉಳಿದಿರುವ ಅಭಿವೃದ್ಧಿ ಕಾರ್ಯಗಳನ್ನು ಪೂರ್ಣಗೊಳಿಸುವ ಉದ್ದೇಶ ಹೊಂದಿದ್ದೇನೆ. ಈ ಎಲ್ಲಾ ಬೆಳವಣಿಗೆಯ ನಡುವೆಯೂ ಟಿಕೆಟ್ ನೀಡದಿದ್ದರೆ ಪಕ್ಷ ದ ಕಾರ್ಯಕರ್ತರು ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ದನಾಗುತ್ತೇನೆ. ಆದರೆ ನಾನು ಯಾವ ಪಕ್ಷ ಕ್ಕೂ ಹೋಗುತ್ತಿಲ್ಲ ಎಂದು ಸ್ಪಷ್ಟಪಡಿಸಿದರು.
Kalahamsa Infotech private limitedಬೇರೆ ಪಕ್ಷಗಳಿಂದ ಕರೆ ಬಂದಿದೆ
ಇನ್ನು ಇಲ್ಲಿಗೆ ಬರುವಾಗ ದೊಡ್ಡ ಪಕ್ಷದ ನಾಯಕರು ಕರೆ ಮಾಡಿ ಅವರ ಪಕ್ಷಕ್ಕೆ ಬರುವಂತೆ ಮನವಿ ಮಾಡಿದರು. ಆದರೆ, ಎಂತಹುದ್ದೇ ಪರಿಸ್ಥಿತಿಯಲ್ಲೂ ನಾನು ಪಕ್ಷ ಬಿಡುವುದಿಲ್ಲ ಎಂದು ತಿಳಿಸಿದ್ದೇನೆ. ಕಾರ್ಯಕರ್ತರ ಜೊತೆಯಲ್ಲಿ ಮಾತನಾಡಬೇಕಿದೆ. ಯಾವುದೇ ತೀರ್ಮಾನ ತೆಗೆದುಕೊಳ್ಳಬೇಕಾದರೆ ಚರ್ಚೆ ಮಾಡಬೇಕು. ನಾನು ಮುಂದೆ ಚುನಾವಣೆ ನಿಲ್ಲುವುದಿಲ್ಲ. ಟಿಕೆಟ್ ನೀಡಲಿ ಬಿಡಿ. ಟಿಕೆಟ್ ನೀಡದಿದ್ದರೆ ಕಾರ್ಯಕರ್ತರು ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ದವಾಗುತ್ತೇನೆ ಎಂದಿದ್ದಾರೆ.

ಇನ್ನು, ಟಿಕೇಟ್ ದೊರೆಯದೇ ಇದ್ದರೆ ಪಕ್ಷೇತರರಾಗಿ ಕಣಕ್ಕಿಳಿಯಬೇಕು ಎಂದು ನೆರೆದಿದ್ದ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಆಗ್ರಹಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ರಾಮದಾಸ್ ಅವರು ನಿಮ್ಮನ್ನು ಕೇಳಿಯೇ ಎಲ್ಲ ನಿರ್ಧಾರ ಕೈಗೊಳ್ಳುತ್ತೇನೆ. ವರಿಷ್ಠರಿಗೆ ಎಲ್ಲವನ್ನೂ ಮನವರಿಕೆ ಮಾಡಿಕೊಟ್ಟಿದ್ದೇನೆ. ಚರ್ಚಿಸಿ ತಿಳಿಸುವುದಾಗಿ ಹೇಳಿದ್ದಾರೆ. ಅವರ ಮಾತಿಗೆ ಬೆಲೆ ನೀಡಿ ಸ್ವಲ್ಪ ಕಾಯೋಣ. ಟಿಕೇಟ್ ಘೋಷಣೆಯಾಗದೇ ಇದ್ದರೆ ಆನಂತರ ಎಲ್ಲರೂ ಚರ್ಚಿಸಿ ಮುಂದಿನ ನಿರ್ಧಾರ ಕೈಗೊಳ್ಳೋಣ ಎಂದು ಹೇಳುವ ಮೂಲಕ ಪಕ್ಷೇತರರಾಗಿ ಕಣಕ್ಕಿಳಿಯುವ ಸೂಚನೆಯನ್ನು ಪರೋಕ್ಷವಾಗಿ ನೀಡಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Assembly Election 2023BJPKannada News WebsiteKarnataka Election 2023KrishnarajaLatest News KannadamysoreRamadas S AS A Ramadasಎಸ್.ಎ. ರಾಮದಾಸ್ಕೃಷ್ಣರಾಜ ಕ್ಷೇತ್ರಮೈಸೂರು
Previous Post

ಗ್ಯಾಂಗ್’ಸ್ಟರ್ ಅತೀಕ್ ಅಹ್ಮದ್ ಫಿನಿಷ್! ಪೊಲೀಸ್ ಕಸ್ಟಡಿಯಲ್ಲಿದ್ದಾಗಲೇ ಶೂಟೌಟ್’ಗೆ ಬಲಿ

Next Post

ಈ ಬಾರಿ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬರುವುದು ನಿಶ್ಚಿತ: ಈಶ್ವರಪ್ಪ ವಿಶ್ವಾಸ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
File Image

ಈ ಬಾರಿ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬರುವುದು ನಿಶ್ಚಿತ: ಈಶ್ವರಪ್ಪ ವಿಶ್ವಾಸ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಮುಸ್ಲಿಮರಿಗೆ ವಸತಿ ಯೋಜನೆಯಲ್ಲಿ ಶೇ.15ರಷ್ಟು ಮೀಸಲಾತಿ ಕೂಡಲೇ ಹಿಂಪಡೆಯಿರಿ

June 25, 2025

ಜೂನ್ 30ಕ್ಕೆ ಅನ್ವಯಿಸುವಂತೆ ಮೈಸೂರು-ಶಿವಮೊಗ್ಗ-ತಾಳಗುಪ್ಪ ಎಕ್ಸ್’ಪ್ರೆಸ್ ರೈಲಿನ ಬಿಗ್ ಅಪ್ಡೇಟ್

June 25, 2025

ಎಂ.ಕೆ. ಹಿರೇಮಠ ಅವರಿಗೆ ಅಂತರಾಷ್ಟ್ರೀಯ ಯೋಗ ರತ್ನ ಪ್ರಶಸ್ತಿ ಪ್ರದಾನ

June 25, 2025

ಏಳು ಬಿಲ್ಲುಗಳನ್ನು ಅನುಮೋದಿಸಿ | ರಾಷ್ಟ್ರಪತಿಗಳಲ್ಲಿ ಸಿಎಂ ಸಿದ್ದರಾಮಯ್ಯ ಮನವಿ

June 25, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಮುಸ್ಲಿಮರಿಗೆ ವಸತಿ ಯೋಜನೆಯಲ್ಲಿ ಶೇ.15ರಷ್ಟು ಮೀಸಲಾತಿ ಕೂಡಲೇ ಹಿಂಪಡೆಯಿರಿ

June 25, 2025

ಜೂನ್ 30ಕ್ಕೆ ಅನ್ವಯಿಸುವಂತೆ ಮೈಸೂರು-ಶಿವಮೊಗ್ಗ-ತಾಳಗುಪ್ಪ ಎಕ್ಸ್’ಪ್ರೆಸ್ ರೈಲಿನ ಬಿಗ್ ಅಪ್ಡೇಟ್

June 25, 2025

ಎಂ.ಕೆ. ಹಿರೇಮಠ ಅವರಿಗೆ ಅಂತರಾಷ್ಟ್ರೀಯ ಯೋಗ ರತ್ನ ಪ್ರಶಸ್ತಿ ಪ್ರದಾನ

June 25, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!