Thursday, October 16, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಮೈಸೂರು

ವಿಜ್ಞಾನದಲ್ಲಿ ಆಸಕ್ತಿ ಬೆಳೆಸಿಕೊಂಡರೆ ಬದುಕಲ್ಲಿ ಬದಲಾವಣೆ ಸಾಧ್ಯ: ಮೋಹನದಾಸ್ ಶಾನಭೋಗ್

ವಿದ್ಯಾಸ್ಪಂದನ ಸಂಸ್ಥೆಯಿಂದ ಪಠ್ಯ ಪರಿಕರಣಗಳ ವಿತರಣೆ ದಶಮಾನೋತ್ಸವ ಕಾರ್ಯಕ್ರಮ

June 19, 2023
in ಮೈಸೂರು
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   |  ಮೈಸೂರು  |

ನಮ್ಮ ಪ್ರತಿನಿತ್ಯದ ಜೀವನದಲ್ಲಿ ವಿಜ್ಞಾನದ ಅನುಭವವಿರುತ್ತದೆ ಅದನ್ನು ಗಮನಿಸಬೇಕು. ಶಾಲೆಗಳಲ್ಲಿ ವಿಜ್ಞಾನದ ವಿಷಯದ ಆಸಕ್ತಿ ಬೆಳಿಸಿಕೊಂಡರೆ ಅದು ಬದುಕಲ್ಲಿ ಬಹಳ ಬದಲಾವಣೆ ತರುತ್ತದೆ ಎಂದು ಹಿರಿಯ ವಿಜ್ಞಾನಿ ಎಚ್. ಮೋಹನದಾಸ್ ಶಾನಭೋಗ್ ತಿಳಿಸಿದರು.

ವಿದ್ಯಾಸ್ಪಂದನ ಸಂಸ್ಥೆಯಿಂದ ನಂಜನಗೂಡು ತಾಲೂಕು ಹಲ್ಲರೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಲಾಗಿದ್ದ ಪಠ್ಯ ಪರಿಕರಣಗಳ ವಿತರಣೆಯ ದಶಮಾನೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳಿಗೆ ವಿಜ್ಞಾನದ ಮಹತ್ವವನ್ನು ಹಾಗೂ ನಿತ್ಯ ಜೀವನದಲ್ಲಿ ವಿಜ್ಞಾನದ ಪುಕ್ರಿಯೆಗಳನ್ನು ಗುರುತಿಸುವುದನ್ನು ವಿವರಿಸಿದರು.
ತಮ್ಮ ಪ್ರಾಥಮಿಕ ಶಿಕ್ಷಣದ ಕೋಟಾ ಗ್ರಾಮದ ವಿವೇಕ ವಿದ್ಯಾಸಂಸ್ಥೆಯಲ್ಲಿ ಪಡೆದ ಅನುಭವದಿಂದ ತಮ್ಮ ಜೀವನದ ಬಲವಾಗಿದೆ. ವಿದ್ಯಾರ್ಥಿಗಳು ಗುರುಗಳಿಗೆ ವಿಧೇಯರಾಗಿರಬೇಕು. ಮಕ್ಕಳು ಗಿಡ ಮರಗಳನ್ನು ನೋಡಿ ಕಲಿಯಬೇಕು. ಕೃಷಿ ಕ್ಷೇತ್ರದಲ್ಲಿ ವಿಜ್ಞಾನದ ಬಹಳ ಇದೆ, ಮಕ್ಕಳು ಕೃಷಿಯಲ್ಲಿಯೂ ಸಹ ಆಸಕ್ತಿ ವಹಿಸಬೇಕು ಎಂದು ಹೇಳಿದರು.

ವಿದ್ಯಾಸ್ಪಂದನ ಅಧ್ಯಕ್ಷ ಪುನೀತ್ ಮಾತನಾಡಿ, ವಿದ್ಯಾರ್ಥಿಗಳಿಗೆ ವಿಜ್ಞಾನದ ವಿಷಯದಲ್ಲಿ ಮಕ್ಕಳಿಗೆ ಆಸಕ್ತಿ ಮೂಡಿಸಲು ತಮ್ಮ ಸಂಸ್ಥೆಯಿಂದ ಶಾಲೆಗೆ ಸರಿ ಸುಮಾರು ಹತ್ತು ಸಾವಿರ ಮೌಲ್ಯದ ಒಟ್ಟು ಇಪ್ಪತ್ತೈದು ಪ್ರಯೋಗದ ವಸ್ತುಗಳು, ಹೃದಯ, ಮೆದುಳು, ಶ್ವಾಸಕೋಶ, ಅಸ್ತಿಪಂಜರದ ಮಾದರಿಗಳನ್ನು ನೀಡುತ್ತಿದ್ದು, ಮಕ್ಕಳು ಆಸಕ್ತಿ ವಹಿಸಿ ಕಲಿಯಬೇಕು ಎಂದರು.
ವಿಜ್ಞಾನದ ಮಾತೃ ಭೂಮಿಯಾಗಿ ನಮ್ಮ ಭಾರತವಿದೆ. ನಮ್ಮ ಪುರಾಣಗಳಲ್ಲಿ, ವೇದ ಉಪನಿಷತ್ತುಗಳಲ್ಲಿ ವಿಜ್ಞಾನದ ವಿಚಾರವನ್ನು ಹೇಳಿದ್ದಾರೆ, ಭೂಮಿಯ ರಚನೆ, ಸೌರವ್ಯೂಹ, ಭೂಮಿ ಹಾಗೂ ಸೂರ್ಯನ ಅಂತರ ಎಲ್ಲವನ್ನೂ ಆಧುನಿಕ ವಿಜ್ಞಾನಿಗಳು ಹೇಳುವ ಸಾವಿರಾರು ವರ್ಷಗಳ ಹಿಂದೆ ನಮ್ಮ ಋಷಿ ಮುನಿಗಳು ಹೇಳಿದ್ದಾರೆ. ಭಾರತದ ಶ್ರೀರಾಮಸೇತುವನ್ನು ರಚಿಸಲು ಸಿದ್ಧಮಾಡಿದ ನಳ ಮತ್ತು ನೀಳರು ಸಿವಿಲ್ ಇಂಜಿನಿಯರ್ ಗಳ ಇಂದಿನ ನವೀನ ಮಾದರಿ ಮಾಡಲು ಸ್ಫೂರ್ತಿಯಾಗಿದ್ದಾರೆ. ಭಾರತದ ಮಹಾಪುರಾಣಗಳು ನಮಗೆ ವಿಜ್ಞಾನ, ಸಮಾಜ, ಇತಿಹಾಸ, ರಾಜಕೀಯ, ಭೂಗೋಳ ಎಲ್ಲವನ್ನು ಪರಿಚಯಿಸುತ್ತದೆ ಆದರೆ ದುರ್ದೈವ ನಾವು ಅದರಲ್ಲಿ ಆಸಕ್ತಿ ಕಳೆದುಕೊಂಡೆವು ಎಂದರು.

ನೂತನ ವಿಜ್ಞಾನದ ಅಧ್ಯಯನದ ಜೊತೆಗೆ ನಾವು ಪುರಾಣದ ಪಕರಣಗಳನ್ನು ತುಲನೆ ಮಾಡಿದರೆ ಆಗ ನಮಗೆ ಎರಡರ ಮಹತ್ವವು
ತಿಳಿಯುತ್ತದೆ. ಮಕ್ಕಳು ಶಾಲೆಯಲ್ಲಿ ಶಿಸ್ತಿನಿಂದ ಇರಬೇಕು. ಮಕ್ಕಳು ಭಾರತ ಸೈನಿಕರನ್ನು, ಪೋಷಕರನ್ನು, ಶಾಲೆಯ
ಶಿಕ್ಷಕರನ್ನು ತಮ್ಮ ಜೀವನದಲ್ಲಿ ಗೌರವಿಸಬೇಕು. ಮಕ್ಕಳು ತಮ್ಮ ಜೀವನದಲ್ಲೇ ಸ್ವಚ್ಛತೆಗೆ ಮಹತ್ವ ಕೊಡಬೇಕು ಸ್ವಚ್ಛಭಾರತಕ್ಕೆ
ಮಕ್ಕಳು ಹೆಚ್ಚು ಪ್ರಾಮುಖ್ಯತೆ ಕೊಡಬೇಕು. ಪ್ರತಿ ದಿನ ಕನ್ನಡ ದಿನಪತ್ರಿಕೆ ಹಾಗೂ ಪಠ್ಯವನ್ನು ತಪ್ಪದೆ ಓದಬೇಕು ಎಂದು
ಹೇಳಿದರು.
ಈ ಸಂದರ್ಭದಲ್ಲಿ ಕೇಂದ್ರ ರೇಷ್ಮೆ ಮಂಡಳಿಯ ಕೆ.ಆರ್. ಗಣೇಶ್, ಮುಖ್ಯೋಪಾದ್ಯಾಯರಾದ ಬಸವರಾಜು, ವಿಜ್ಞಾನ ಶಿಕ್ಷಕರಾದ ಯೋಗೇಶ್, ಪ್ರಗತಿಪರ ರೈತ ಲೋಕೇಶ್, ಎಸ್.ಡಿ.ಎಂ.ಸಿ. ಅಧ್ಯಕ್ಷರಾದ ಮಹದೇವಯ್ಯ, ಶಾಲೆಯ ಸಹ ಶಿಕ್ಷಕರು ಹಾಗೂ ವಿದ್ಯಾರ್ಥಿಗಳಿದ್ದರು.

http://kalpa.news/wp-content/uploads/2023/05/VID-20230516-WA0005-1.mp4

 

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited   

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadamysoreNewsinKannadaNewsKannadaಮೈಸೂರು
Previous Post

ಜೂ.20ರಂದು ಡಾ. ಬಿ.ಆರ್. ಅಂಬೇಡ್ಕರ್, ಪ್ರೊ. ಬಿ. ಕೃಷ್ಣಪ್ಪ ಅವರ 85ನೇ ಜನ್ಮ ದಿನಾಚರಣೆ

Next Post

ಅರಣ್ಯ ಭೂಮಿ ಖಾಸಗಿಯವರ ಪಾಲಾಗುವುದು ಬೇಡ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಅರಣ್ಯ ಭೂಮಿ ಖಾಸಗಿಯವರ ಪಾಲಾಗುವುದು ಬೇಡ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ರೈತರ ಉತ್ಪನ್ನ ಮಾಲ್, ಸೂಪರ್ ಮಾರ್ಕೆಟ್‌ನಲ್ಲಿ ಸ್ಥಾನ ಪಡೆಯಬೇಕು: ವೆಂಕಟ ಸುಬ್ರಮಣಿಯನ್

October 16, 2025

ಶರಾವತಿ ಪಂಪ್ಡ್ ಸ್ಟೋರೇಜ್ ಬೇಡವೇ ಬೇಡ | ಸೋಂದಾ ಸ್ವರ್ಣವಲ್ಲೀ ಶ್ರೀ ತಾಕೀತು

October 16, 2025

ನೈಋತ್ಯ ರೈಲ್ವೆಯ ನೂತನ ಹೆಚ್ಚುವರಿ ಪ್ರಧಾನ ವ್ಯವಸ್ಥಾಪಕರಾಗಿ ಪಿ. ಅನಂತ್ ಪದಗ್ರಹಣ

October 16, 2025

ರಾಷ್ಟ್ರ, ಧರ್ಮ ನಿಷ್ಠೆಗೆ ವೀರಮದಕರಿ ನಾಯಕರು ಮಾದರಿ | ಸುರೇಶ್ ಋಗ್ವೇದಿ

October 16, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ರೈತರ ಉತ್ಪನ್ನ ಮಾಲ್, ಸೂಪರ್ ಮಾರ್ಕೆಟ್‌ನಲ್ಲಿ ಸ್ಥಾನ ಪಡೆಯಬೇಕು: ವೆಂಕಟ ಸುಬ್ರಮಣಿಯನ್

October 16, 2025

ಶರಾವತಿ ಪಂಪ್ಡ್ ಸ್ಟೋರೇಜ್ ಬೇಡವೇ ಬೇಡ | ಸೋಂದಾ ಸ್ವರ್ಣವಲ್ಲೀ ಶ್ರೀ ತಾಕೀತು

October 16, 2025

ನೈಋತ್ಯ ರೈಲ್ವೆಯ ನೂತನ ಹೆಚ್ಚುವರಿ ಪ್ರಧಾನ ವ್ಯವಸ್ಥಾಪಕರಾಗಿ ಪಿ. ಅನಂತ್ ಪದಗ್ರಹಣ

October 16, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!