Friday, June 20, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Small Bytes

ದೇವತಾರಾಧನೆಗೂ ಮುನ್ನ ಅನುಷ್ಠಾನ ಸನಾತನ ಸಂಪ್ರದಾಯ: ಶ್ರೀ ವಿದ್ಯಾಶ್ರೀಶ ತೀರ್ಥ ಸ್ವಾಮೀಜಿ

April 18, 2024
in Small Bytes, ಮೈಸೂರು
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಮೈಸೂರು  |

ನಾವು ನಿತ್ಯ ಮಾಡುವ ದೇವರ ಪೂಜೆಯ ಸಂದರ್ಭ ಅನುಸಂಧಾನ ಬಹಳ ಮುಖ್ಯ ಎಂದು ಸೋಸಲೆ ಶ್ರೀ ವ್ಯಾಸರಾಜರ ಮಠದ #VyasarajaMutt ಶ್ರೀ ವಿದ್ಯಾಶ್ರೀಶ ತೀರ್ಥ ಸ್ವಾಮೀಜಿ ಹೇಳಿದರು.

ನಗರದ ಕೃಷ್ಣಮೂರ್ತಿಪುರಂನ ಸೋಸಲೆ #Sosale ಸಂಸ್ಥಾನದ ಶ್ರೀ ವ್ಯಾಸತೀರ್ಥ ವಿದ್ಯಾಪೀಠದಲ್ಲಿ ಬುಧವಾರ ಶ್ರೀ ರಾಮ ನವಮಿ #Ramanavami ಅಂಗವಾಗಿ ಹಮ್ಮಿಕೊಂಡಿದ್ದ ವಿಶೇಷ ಪೂಜೆ ನಂತರ ಅವರು ಹಿರಿಯ ಲೇಖಕ ಡಾ. ಕೆ. ರಾಘವೇಂದ್ರ ರಾವ್ ಅವರ ‘ವರ್ಣಗಳ ಮೂಲಕ ಪರಮಾತ್ಮನ ಚಿಂತನೆ’ ಕೃತಿ ಲೋಕಾರ್ಪಣೆಗೊಳಿಸಿ ಆಶೀರ್ವಚನ ನೀಡಿದರು.
ದೇವತಾರಾಧನೆಗೂ ಮುನ್ನ ವಿವಿಧ ರೀತಿಯ ಅನುಷ್ಠಾನಗಳನ್ನು ಮಾಡಿಕೊಳ್ಳುವುದು ನಮ್ಮ ಸನಾತನ ಸಂಪ್ರದಾಯವೇ ಆಗಿದೆ. ದ್ವೈತ ಮತ ಪ್ರತಿಪಾದಕರಾದ ಶ್ರೀ ಆಚಾರ್ಯ ಮಧ್ವರು ಸಾಧಕನ ಮಾರ್ಗ ಸುಲಭವಾಗಲೆಂದು ವಿವಿಧ ಮಂತ್ರಗಳನ್ನು ಒಳಗೊಂಡ ತಂತ್ರಸಾರ ಎಂಬ ಗ್ರಂಥ ರಚನೆ ಮಾಡಿದ್ದಾರೆ. ಬ್ರಹ್ಮಸೂತ್ರ ಭಾಷ್ಯಾದಿ ಅನೇಕ ಮಹತ್ತರ ಕೃತಿಗಳಲ್ಲಿ ಅಪೂರ್ವ ಪ್ರಮೇಯಗಳನ್ನು ಪ್ರತಿಪಾದಿಸಿದ್ದಾರೆ ಎಂದರು.

ಅಲ್ಲಿರುವ ಒಂದೊಂದು ಪದಗಳೂ ಭಗವಂತನ ಗುಣಗಳನ್ನು ವರ್ಣಿಸಿವೆ. ನಮ್ಮ ದೇಹದ ವಿವಿಧ ಭಾಗಗಳಲ್ಲಿ ಇರುವ ಪರಮಾತ್ಮನ ಸ್ವರೂಪಾದಿ ಚಿಂತನೆಗಳು ಅಲ್ಲಿ ಅಡಗಿವೆ. ಅದೆಲ್ಲವನ್ನೂ ಬಹು ವರ್ಷಗಳ ಅಧ್ಯಯನದಿಂದ ಸರಳ ಕನ್ನಡದಲ್ಲಿ ರಾಘವೇಂದ್ರ ರಾವ್ ಅವರು ಸಂಗ್ರಹಿಸಿ ಕೃತಿ ರೂಪದಲ್ಲಿ ಹೊರ ತಂದಿದ್ದಾರೆ. ಸನಾತನ ಧರ್ಮ, ಶಾಸ್ತ್ರ ಮತ್ತು ಸಂಪ್ರದಾಯಗಳನ್ನು, ತಂತ್ರಸಾರೋಕ್ತ ಪೂಜಾ ಪದ್ಧತಿ ಅನುಸರಿಸುವ ಜಿಜ್ಞಾಸುಗಳಿಗೆ ಇದು ಕಣ್ಣು ತೆರೆಸುವ ಕೃತಿಯಾಗಿದೆ. ಕೈ ಹಿಡಿದು ನಡೆಸುವ ಮಾರ್ಗದರ್ಶಿಯಾಗಿದೆ ಎಂದು ಸ್ವಾಮೀಜಿ ಪ್ರಶಂಸಿಸಿದರು.

ಶ್ರೀ ರಾಮನವಮಿ ಮಹಾ ಉತ್ಸವದ ಅಂಗವಾಗಿ ಮೈಸೂರಿನ ಕೃಷ್ಣರಾಜಪುರಂ ನ ಸೋಸಲೇ ಶ್ರೀ ವ್ಯಾಸ ತೀರ್ಥ ವಿದ್ಯಾ ಪೀಠದಲ್ಲಿ ಶ್ರೀ ವಿದ್ಯಾಶ್ರೀಶ ತೀರ್ಥ ಸ್ವಾಮೀಜಿ ಅವರು ಸಂಸ್ಥಾನ ಪ್ರತಿಮೆಗಳಿಗೆ ವಿಶೇಷ ಪೂಜೆ, ಆರತಿ ನೆರವೇರಿಸಿದರು. ನಂತರ ಭಕ್ತರಿಗೆ ಅವರು ಫಲ ಮತ್ತು ಮಂತ್ರಾಕ್ಷತೆಗಳನ್ನು ಅನುಗ್ರಹಿಸಿದರು.

ಶಾಸ್ತ್ರಪಾಠ ಕಲಿತವರು
ವಯೋವೃದ್ಧರೂ, ಜ್ಞಾನವೃದ್ಧರೂ ಆಗಿರುವ ರಾಘವೇಂದ್ರ ರಾವ್ ಅವರು ಈ ಹಿಂದೆ ಫಲಿಮಾರು ಮಠದ ಶ್ರೀ ವಿದ್ಯಾಮಾನ್ಯ ತೀರ್ಥರು, ಪೇಜಾವರ ಶ್ರೀ ವಿಶ್ವೇಶತೀರ್ಥರು ಸೇರಿದಂತೆ ಹಲವಾರು ವಿದ್ವಾಂಸರ ಬಳಿ ಶಾಸ್ತ್ರಪಾಠ ಕಲಿತವರು. ಅವರ ಅನುಭವ ಮತ್ತು ಜ್ಞಾನವು ಸಾತ್ವಿಕರಿಗೆ ಕೃತಿರೂಪದಲ್ಲಿ ಬೆಳಕು ತೋರಲಿದೆ ಎಂದು ಶ್ರೀ ವಿದ್ಯಾಶ್ರೀಶ ತೀರ್ಥ ಸ್ವಾಮೀಜಿ ಹೇಳಿದರು.

ಕೃತಿಕಾರ ಡಾ. ಕೆ. ರಾಘವೇಂದ್ರ ರಾವ್, ವಿಜಯಲಕ್ಷ್ಮೀ ರಾಘವೇಂದ್ರ, ಮುರಳೀಧರ ಇತರರು ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteLatest News KannadamysoreSosale Vyasaraja MathSri Rama NavamiSri Vidyadheesha Teertha Sripadaruಮೈಸೂರುಶ್ರೀ ರಾಮ ನವಮಿಶ್ರೀ ವಿದ್ಯಾಶ್ರೀಶ ತೀರ್ಥ ಸ್ವಾಮೀಜಿಶ್ರೀ ವ್ಯಾಸರಾಜರ ಮಠಸೋಸಲೆ
Previous Post

ನಮ್ಮೆದುರಿಗೆ ನಿಲ್ಲುವ ಧೈರ್ಯ ಮಾಡಬಾರದು | ಈಶ್ವರಪ್ಪಗೆ ಪರೋಕ್ಷ ಟಾಂಗ್ ಕೊಟ್ಟರಾ ಯಡಿಯೂರಪ್ಪ?

Next Post

ತೀರ್ಥಹಳ್ಳಿ | ತಾಲೂಕಿನಲ್ಲಿ ಭಾರೀ ಮಳೆಗೆ ಮೊದಲ ಬಲಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ತೀರ್ಥಹಳ್ಳಿ | ತಾಲೂಕಿನಲ್ಲಿ ಭಾರೀ ಮಳೆಗೆ ಮೊದಲ ಬಲಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಮನಸೂರೆಗೊಂಡ ‘ಚೆಕಾವ್ ಟು ಶಾಂಪೇನ್’ ನಾಟಕ ಪ್ರದರ್ಶನ

June 19, 2025
Internet Image

ಗಮನಿಸಿ! ಜೂ.20ರಂದು ಶಿವಮೊಗ್ಗ ನಗರದ ಹಲವೆಡೆ ಕರೆಂಟ್ ಇರಲ್ಲ

June 19, 2025
Internet Image

ಗಮನಿಸಿ | ಜೂ.20ರಂದು ಚಿತ್ರದುರ್ಗದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

June 19, 2025

ಯೋಗ ಜಗತ್ತಿನಾದ್ಯಂತ ಪಸರಿಸುತ್ತಿರುವುದು ಹರ್ಷದಾಯಕ ವಿಚಾರ: ಅಪರ ಜಿಲ್ಲಾಧಿಕಾರಿ ಕುಮಾರಸ್ವಾಮಿ

June 19, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಮನಸೂರೆಗೊಂಡ ‘ಚೆಕಾವ್ ಟು ಶಾಂಪೇನ್’ ನಾಟಕ ಪ್ರದರ್ಶನ

June 19, 2025
Internet Image

ಗಮನಿಸಿ! ಜೂ.20ರಂದು ಶಿವಮೊಗ್ಗ ನಗರದ ಹಲವೆಡೆ ಕರೆಂಟ್ ಇರಲ್ಲ

June 19, 2025
Internet Image

ಗಮನಿಸಿ | ಜೂ.20ರಂದು ಚಿತ್ರದುರ್ಗದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

June 19, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!