Friday, August 15, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಮೈಸೂರು

ರಾಷ್ಟ್ರೀಯ ಸಂಸ್ಕೃತ ಭಾಷಣ ಸ್ಪರ್ಧೆಗೆ ಮೈಸೂರಿನ ಕೃಷ್ಣ ಪಿ. ಬಾದರಾಯಣ ಆಯ್ಕೆ

ಮಾ. 18ರಂದು ಅಯೋಧ್ಯೆಯಲ್ಲಿ ಸ್ಪರ್ಧೆ | ಮೈಸೂರಿಗೆ ಮೂಡಿದ ಗರಿ | ಉತ್ತರಾದಿ ಮಠದ ಪಂಡಿತ ಬಾದರಾಯಣಾಚಾರ್ಯರ ಪುತ್ರ

February 28, 2024
in ಮೈಸೂರು
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಮೈಸೂರು  |

ಕರ್ನಾಟಕ ರಾಜ್ಯ ಸಂಸ್ಕೃತ ವಿಶ್ವವಿದ್ಯಾಲಯ ಬೆಂಗಳೂರಿನಲ್ಲಿ #Bengaluru ಆಯೋಜಿಸಿದ್ದ 61ನೇ ಅಖಿಲ ಕರ್ನಾಟಕ ಸಂಸ್ಕೃತ ಶಾಸ್ತ್ರೀಯ ಭಾಷಣ ಸ್ಪರ್ಧೆಯಲ್ಲಿ ಮೈಸೂರಿನ ಕೃಷ್ಣ ಪಿ. ಬಾದರಾಯಣ ಪ್ರಥಮ ಸ್ಥಾನಗಳಿಸಿ ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾನೆ.

ಅಯೋಧ್ಯೆಯಲ್ಲಿ ಮಾ. 18ರಂದು ಕೇಂದ್ರೀಯ ಸಂಸ್ಕೃತ #Sanskrit ವಿವಿ ರಾಷ್ಟ್ರಮಟ್ಟದ ಸ್ಪರ್ಧೆ ಆಯೋಜಿಸಿದ್ದು ಈತ ಕರ್ನಾಟಕವನ್ನು #Karnataka ಪ್ರತಿನಿಧಿಸುತ್ತಿರುವುದು ವಿಶೇಷ.
ಬಹುಮಾನದ ವಿವರ
ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಓಪನ್ ಸ್ಕೂಲಿಂಗ್‌ನಲ್ಲಿ ಪ್ರಥಮ ಪಿಯುಸಿ ವಿಜ್ಞಾನ ವಿಷಯ ಅಧ್ಯಯನ ಮಾಡುತ್ತಿರುವ ಈತ ‘ಭಾರತೀಯ ಪುರಾತನ ವಿಜ್ಞಾನ (ರಸಾಯನ ಶಾಸ್ತ್ರ)ದ ಮಹತ್ವ’ ಎಂಬ ವಿಷಯದ ಬಗ್ಗೆ ಸಂಸ್ಕೃತದಲ್ಲಿ #Sanskrit ವಿಷಯ ಮಂಡಿಸಿ ಪ್ರಥಮ ಸ್ಥಾನದೊಂದಿಗೆ 5, 000 ರೂ. ನಗದು ಮತ್ತು ಪ್ರಶಸ್ತಿ ಪತ್ರ ವಿಜೇತನಾಗಿದ್ದಾನೆ.

ಉತ್ತರಾದಿ ಮಠದ #UttaradiMutt ಹಿರಿಯ ವಿದ್ವಾಂಸ ಬಾದರಾಯಣಾಚಾರ್ಯ ಮತ್ತು ಭಾಗ್ಯಶ್ರೀ ಅವರ ಪುತ್ರನಾದ ಈತ ತಂದೆಯ ಬಳಿಯೇ ಸಂಸ್ಕೃತ ವೇದ, ಶಾಸ್ತ್ರ ಅಧ್ಯಯನ ಮಾಡುತ್ತಿದ್ದು ಮೈಸೂರಿಗೆ #Mysore ಕೀರ್ತಿ ತಂದಿದ್ದಾನೆ. ಸ್ಪರ್ಧೆಯಲ್ಲಿ ರಾಜ್ಯದ ವಿವಿಧ ಭಾಗದ 20 ಸಂಸ್ಕೃತ ಪಾಠಶಾಲೆ, ಗುರುಕುಲಗಳ 200ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು.
ನೃಪತುಂಗ ಸಂಸ್ಕೃತ ವಿವಿ ಕುಲಪತಿ ಶ್ರೀನಿವಾಸ ಬಳ್ಳಿ, ಕರ್ನಾಟಕ ಸಂಸ್ಕೃತ ವಿವಿ ಕುಲಪತಿ ಡಾ. ಅಹಲ್ಯಾ, ಕುಲಸಚಿವೆ ಡಾ. ರೂಪಶ್ರೀ ವಿಜೇತರಿಗೆ ಬಹುಮಾನ ವಿತರಣೆ ಮಾಡಿದರು.

ಕಳೆದ ವರ್ಷ ಆಯೋಜಿಸಿದ್ದ ಸಂಸ್ಕೃತ ಒಲಂಪಿಯಾಡ್ ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ ಪ್ರಥಮ ಬಹುಮಾನ ಗಳಿಸಿದ್ದ ಕೃಷ್ಣ, ರಾಷ್ಟ್ರ ಮಟ್ಟದಲ್ಲೂ ಪ್ರಥಮ ಬಹುಮಾನದೊಂದಿಗೆ ಪಾರಮ್ಯ ಮೆರೆದು ಕರ್ನಾಟಕಕ್ಕೆ ಕೀರ್ತಿ ತಂದಿದ್ದ. ಉದಯೋನ್ಮುಖ ಪ್ರತಿಭೆಗೆ ಉತ್ತರಾದಿ ಮಠಾಧೀಶರಾದ ಶ್ರೀಸತ್ಯಾತ್ಮ ತೀರ್ಥ ಸ್ವಾಮೀಜಿ ಅಭಿನಂದಿಸಿದ್ದಾರೆ.
ಗುರುಗಳ ಅನುಗ್ರಹವೇ ದಾರಿದೀಪ
ಮಗ ಕೃಷ್ಣನ ಸಾಧನೆ ಬಗ್ಗೆ ಪ್ರತಿಕ್ರಿಯೆ ನೀಡಿದ ತಂದೆ ಮತ್ತು ಮಾರ್ಗದರ್ಶಕರಾದ ಪಂಡಿತ ಬಾದರಾಯಣ ಆಚಾರ್ಯರು, ಎಲ್ಲ ಸಾಧನೆಗೂ ನಮ್ಮ ವಿದ್ಯಾ ಗುರು ಮತ್ತು ಸ್ವರೂಪ ಉದ್ಧಾರ ಕರಾದ ಶ್ರೀ ಸತ್ಯಾತ್ಮ ತೀರ್ಥರೇ ಪ್ರೇರಕ ಮತ್ತು ಪೂರಕ. ಅವರ ಅನುಗ್ರಹ ನಮಗೆ ದಾರಿದೀಪ. ಶಾಸ್ತ್ರ ವಿದ್ಯೆ ಒಂದು ಸಮುದ್ರ ಇದ್ದಂತೆ. ಅದರಲ್ಲಿ ಮಗ ಇನ್ನೂ ಸಾಧನೆ ಮಾಡುವುದು ಬಹಳ ಇದೆ. ಈಗ ದೊರೆತ ಮನ್ನಣೆ ಮತ್ತು ಬಹುಮಾನವು ಗುರುಗಳ ಪಾದಗಳಿಗೆ ಸಮರ್ಪಣೆ ಮಾಡುವುದೇ ನಮ್ಮ ಧನ್ಯತೆ ಎಂದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: AyodhyaKannada News WebsiteLatest News KannadamysoreSanskritUttaradi Muttಅಯೋಧ್ಯೆಉತ್ತರಾದಿ ಮಠಕರ್ನಾಟಕಕರ್ನಾಟಕ ರಾಜ್ಯ ಸಂಸ್ಕೃತ ವಿಶ್ವವಿದ್ಯಾಲಯಕೇಂದ್ರೀಯ ಸಂಸ್ಕೃತ ವಿವಿಪಂಡಿತ ಬಾದರಾಯಣ ಆಚಾರ್ಯಭಾಷಣ ಸ್ಪರ್ಧೆಮೈಸೂರುಸಂಸ್ಕೃತಸಂಸ್ಕೃತ ಶಾಸ್ತ್ರೀಯ ಭಾಷಣ
Previous Post

ಆಡಳಿತ ಶಕ್ತಿಕೇಂದ್ರ ವಿಧಾನಸೌಧದ ಅಂಗಳದಲ್ಲೇ ಪಾಕಿಸ್ಥಾನ ಜಿಂದಾಬಾದ್ ಘೋಷಣೆ?

Next Post

ಶಿವಮೊಗ್ಗ | ಜನವಸತಿ ಪ್ರದೇಶದಲ್ಲಿ ಕರಡಿ ಪ್ರತ್ಯಕ್ಷ | ಓರ್ವರ ಮೇಲೆ ದಾಳಿ | ಹೇಗಿದೆ ಸೆರೆ ಕಾರ್ಯಾಚರಣೆ?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಶಿವಮೊಗ್ಗ | ಜನವಸತಿ ಪ್ರದೇಶದಲ್ಲಿ ಕರಡಿ ಪ್ರತ್ಯಕ್ಷ | ಓರ್ವರ ಮೇಲೆ ದಾಳಿ | ಹೇಗಿದೆ ಸೆರೆ ಕಾರ್ಯಾಚರಣೆ?

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಸ್ವಾತಂತ್ರ್ಯ ಎಂದರೆ ಜವಾಬ್ಧಾರಿಯ ಪ್ರತೀಕ: ಮಾಜಿ ಯೋಧ ಡಾ. ನವೀನ್

August 15, 2025

ಹುಬ್ಬಳ್ಳಿ-ರಾಮೇಶ್ವರಂ ವಿಶೇಷ ರೈಲು ರಾಮನಾಥಪುರಂವರೆಗೆ ಸಂಚಾರ ಅವಧಿ ವಿಸ್ತರಣೆ | ಎಷ್ಟು ದಿನ?

August 15, 2025

ಸುಶಿಕ್ಷಿತ ಯುವ ಸಮೂಹ ಸಮಾಜಮುಖಿ ಕಾರ್ಯಕ್ಕೆ ಸಜ್ಜಾಗಲಿ: ನಾರಾಯಣ ರಾವ್

August 15, 2025

ಜೈಲಿನಲ್ಲಿ ದರ್ಶನ್’ಗೆ ಮತ್ತೆ ಬೆನ್ನು ನೋವು ಬರ್ತಿದೆಯಂತೆ! ಮೊದಲ ದಿನ ಏನು ತಿಂಡಿ ತಿಂದರು?

August 15, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಸ್ವಾತಂತ್ರ್ಯ ಎಂದರೆ ಜವಾಬ್ಧಾರಿಯ ಪ್ರತೀಕ: ಮಾಜಿ ಯೋಧ ಡಾ. ನವೀನ್

August 15, 2025

ಹುಬ್ಬಳ್ಳಿ-ರಾಮೇಶ್ವರಂ ವಿಶೇಷ ರೈಲು ರಾಮನಾಥಪುರಂವರೆಗೆ ಸಂಚಾರ ಅವಧಿ ವಿಸ್ತರಣೆ | ಎಷ್ಟು ದಿನ?

August 15, 2025

ಸುಶಿಕ್ಷಿತ ಯುವ ಸಮೂಹ ಸಮಾಜಮುಖಿ ಕಾರ್ಯಕ್ಕೆ ಸಜ್ಜಾಗಲಿ: ನಾರಾಯಣ ರಾವ್

August 15, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!