Thursday, July 31, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಮೈಸೂರು

ಸನಾತನ ಗುರು ಪರಂಪರೆಗೆ ಗೌರವಿಸುವುದು ನಮ್ಮ ಕರ್ತವ್ಯವಾಗಲಿ | ವಿಧುಶೇಖರ ಭಾರತೀಶ್ರೀ ಸಂದೇಶ

ಮೈಸೂರಿನ ಅಭಿನವ ಶಂಕರಾಲಯದ ಶತಮಾನೋತ್ಸವ | ಮಹಾರುದ್ರ ಜಪ ಮತ್ತು ಶತಚಂಡಿ ಪಾರಾಯಣಕ್ಕೆ ಚಾಲನೆ

March 31, 2024
in ಮೈಸೂರು
0 0
0
ಶಂಕರಮಠದಲ್ಲಿ ಭಾನುವಾರ ಪಾದಪೂಜೆ ಸ್ವೀಕಾರ ಮಾಡಿದ ಶೃಂಗೇರಿ ಜಗದ್ಗುರು  ಶ್ರೀ ವಿಧುಶೇಖರ ಭಾರತೀ ತೀರ್ಥ ಸ್ವಾಮೀಜಿ ಭಕ್ತರಿಗೆ ಫಲ, ಮಂತ್ರಾಕ್ಷತೆ ಅನುಗ್ರಹಿಸಿದರು

ಶಂಕರಮಠದಲ್ಲಿ ಭಾನುವಾರ ಪಾದಪೂಜೆ ಸ್ವೀಕಾರ ಮಾಡಿದ ಶೃಂಗೇರಿ ಜಗದ್ಗುರು ಶ್ರೀ ವಿಧುಶೇಖರ ಭಾರತೀ ತೀರ್ಥ ಸ್ವಾಮೀಜಿ ಭಕ್ತರಿಗೆ ಫಲ, ಮಂತ್ರಾಕ್ಷತೆ ಅನುಗ್ರಹಿಸಿದರು

Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್  |  ಮೈಸೂರು  |

ಸನಾತನ ಗುರು ಪರಂಪರೆಗೆ ಗೌರವಿಸುವುದು ನಮ್ಮ ಆದ್ಯ ಕರ್ತವ್ಯವಾಗಬೇಕು ಎಂದು ಶೃಂಗೇರಿಯ ಪರಮಪೂಜ್ಯ ಜಗದ್ಗುರು ಶ್ರೀ ಶಂಕರಾಚಾರ್ಯ ಶ್ರೀ ವಿಧುಶೇಖರ ಭಾರತೀ ತೀರ್ಥ ಸ್ವಾಮೀಜಿ ಹೇಳಿದರು.

ಮೈಸೂರಿನ ಅಗ್ರಹಾರದ ‘ಅಭಿನವ ಶಂಕರಾಲಯ’ದ ಶತಮಾನೋತ್ಸವ ಸಂಭ್ರಮಾಚರಣೆಯ ಎರಡನೇ ದಿನವಾದ ಭಾನುವಾರ ಹಮ್ಮಿಕೊಂಡಿದ್ದ ಮಹಾರುದ್ರ ಜಪ ಮತ್ತು ಶತಚಂಡಿ ಪಾರಾಯಣಕ್ಕೆ ಚಾಲನೆ ನೀಡಿ, ಪಾದಪೂಜೆ ಸ್ವೀಕರಿಸಿ ಅವರು ಆಶೀರ್ವಚನ ನೀಡಿದರು.

ಮೈಸೂರಿನ ಶಂಕರಮಠದಲ್ಲಿ ಭಾನುವಾರ ಮಹಾರುದ್ರ ಜಪದಲ್ಲಿ ವಿಧಿ, ವಿಧಾನ ನೆರವೇರಿಸಿದ ಶೃಂಗೇರಿಯ ಪಂಡಿತರು

ಯಾವುದೇ ವಿಷಯವನ್ನು ಸಂಕ್ಷಿಪ್ತವಾಗಿ ಹೇಳುವಾಗ ಮುಖ್ಯಾಂಶಕ್ಕೆ ಆದ್ಯತೆ ನೀಡುತ್ತಾರೆ. ಹಾಗೆಯೇ ಗುರುಮಹಿಮೆಯನ್ನು  ಒಂದು ಶ್ಲೋಕದಲ್ಲಿ ಪಠಿಸುತ್ತಾರೆ. ಗುರುಗಳ ಹಿರಿಮೆ, ಸಾಧನೆ, ವಿಶೇಷತೆಗಳನ್ನು ಸಮಗ್ರವಾಗಿ ತಿಳಿಯುವ ಕಾರ್ಯ ನಮ್ಮಿಂದಲೇ ಆಗಬೇಕು. ಇದರಿಂದ ಬದುಕು ಸಾರ್ಥಕವಾಗುತ್ತದೆ ಎಂದರು.

ಆದಿಗುರು ಶಂಕರರು ಭರತಖಂಡದಲ್ಲಿ ಚತುರಾಮ್ನಾಯ ಪೀಠ ಮಾಡಿದರು. ಅದರಲ್ಲಿ ಶೃಂಗೇರಿ ಅಗ್ರಪೀಠ. ಇದೇ ಪರಂಪರೆಯ 33ನೇ ಯತಿ ಶ್ರೀ ಸಚ್ಚಿದಾನಂದ ಶಿವಾಭಿನವ ನೃಸಿಂಹ ಭಾರತೀಯವರು ಮಹಾನ್ ಸಾಧಕರು. ಅವರಿಗೆ ಜನ್ಮ ನೀಡಿದ ಮನೆಯೇ ಈ ಮಂದಿರವಾಯಿತು. (ಅದಕ್ಕೀಗ 100 ವರ್ಷ ಪೂರ್ಣಗೊಂಡ ಸಂಭ್ರಮದಲ್ಲಿ ನಾವಿದ್ದೇವೆ.) ಇವರು ಅದ್ವೈತ ತತ್ವ, ಸಿದ್ಧಾಂತ ಪ್ರಚಾರ ಮಾಡಿದ್ದಲ್ಲದೇ ‘ಶಂಕರ ಜಯಂತಿ’ ಯನ್ನು ಆಚರಣೆಗೆ ತಂದರು. ದೇಶದ ಹಲವೆಡೆ ವಿದ್ಯಾಪೀಠ ಸ್ಥಾಪಿಸಿ, ವೈದಿಕ ವಿದ್ಯೆಯನ್ನು ಹೊಸ ಪೀಳಿಗೆಗೆ ಧಾರೆ ಎರೆದರು.

ಶಂಕರ ಮಠದ ಆವರಣದಲ್ಲಿ ನಡೆದ ಶ್ರೀ ಶತಚಂಡಿ ಪೂಜೆ

ಶಂಕರರ ಜನ್ಮಸ್ಥಳ ಕಾಲಟಿಯನ್ನು ಸಮಗ್ರವಾಗಿ ಅಭಿವೃದ್ಧಿ ಮಾಡಿದ ಕೀರ್ತಿ ನೃಸಿಂಹ ಭಾರತೀ ಅವರಿಗೆ ಸಲ್ಲುತ್ತದೆ. ಬ್ರಿಟಿಷ್ ಆಡಳಿತವಿದ್ದ ಸಂದಿಗ್ಧ ಕಾಲದಲ್ಲೂ ಅವರು ಧರ್ಮ, ಸಂಸ್ಕೃತಿ ಉಳಿಸಿ ಬೆಳೆಸಲು ಶ್ರಮಿಸಿದ್ದು ದೊಡ್ಡ ಸಾಧನೆ. ಹಾಗಾಗಿ ಇವರು ಅಭಿನವ ಶಂಕರರೆಂದೇ ಖ್ಯಾತರಾಗಿದ್ದಾರೆ ಎಂದರು.

ಒಟ್ಟಾರೆ ಗುರುಸ್ಮರಣೆಯೇ ನಮಗೆ ಶಕ್ತಿ. ಅವರು ನಡೆದಾಡಿದ ಮನೆಯಲ್ಲಿ,  ತೋರಿಸಿಕೊಟ್ಟ ಮಾರ್ಗದಲ್ಲಿ ಸಾಗುವುದು ಎಲ್ಲರ ಧ್ಯೇಯವಾಗಲೆಂದು ವಿಧುಶೇಖರ ಭಾರತೀ ತೀರ್ಥರು ಸಂದೇಶವಿತ್ತರು.

ಶತಚಂಡಿ ಪಾರಾಯಣ
ಮಠದ ಆವರಣದಲ್ಲಿ ಭಾನುವಾರ ಬೆಳಗ್ಗೆ 9 ರಿಂದ ಮಹಾರುದ್ರ ಜಪ ಮತ್ತು ಶತಚಂಡಿ ಪಾರಾಯಣ ಚಾಲನೆಗೊಂಡಿತು. ಶೃಂಗೇರಿಯ ನೂರಾರು ಋತ್ವಿಜರು, ಪಂಡಿತರು, ಅದ್ವೈತ ವಿದ್ವಾಂಸರು, ಮಠದ ಪ್ರಮುಖರು ಭಾಗವಹಿಸಿದ್ದರು. ಎಲ್ಲರಿಗೂ ತೀರ್ಥ ಪ್ರಸಾದ ಮತ್ತು ಅನ್ನ ಸಂತರ್ಪಣೆ ನಡೆಯಿತು. ನೂರಾರು ಭಕ್ತರು ಗುರುಗಳಿಗೆ ಪಾದಪೂಜೆ ನೆರವೇರಿಸಿ ಧನ್ಯತೆ ಮೆರೆದರು. ಸಂಜೆ ನಗರದ ವಿವಿಧ ದೇವಾಲಯ ಹಾಗೂ ಸಂಘ-ಸಂಸ್ಥೆಗಳಿಗೆ ಗುರುಗಳು ಭೇಟಿ ನೀಡಿದರು. ನಂತರ ಮಠದಲ್ಲಿ ಶ್ರೀ ಚಂದ್ರಮೌಳೇಶ್ವರ ಪೂಜೆ ನೆರವೇರಿಸಿದರು. ಸಂಜೆ ಖ್ಯಾತ ಕಲಾವಿದ ವಿದ್ವಾನ್ ಶಿವಶಂಕರ ಸ್ವಾಮಿ ತಂಡದಿಂದ ‘ಲಯ ಶಂಕರ- ವಾದ್ಯ ವೈಭವ’ ನೆರವೇರಿತು.
ಸೋಮವಾರದ ಕಾರ್ಯಕ್ರಮ
ನಂಜನಗೂಡಿಗೆ ಭೇಟಿ
ಏ. 1ರ ಸೋಮವಾರ ಬೆಳಗ್ಗೆ 8ಕ್ಕೆ ಶ್ರೀ ಜಗದ್ಗುರುಗಳು ನಂಜನಗೂಡಿನ ವಿವಿಧ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಅಂದು ರಾತ್ರಿ 8.30ಕ್ಕೆ ಮೈಸೂರಿನ ಶಂಕರಮಠದಲ್ಲಿ ಶ್ರೀ ಚಂದ್ರಮೌಳೇಶ್ವರ ಪೂಜೆ ನಡೆಸಲಿದ್ದಾರೆ.

ಪಿಟೀಲು ವಾದನ
ಏ. 1ರಂದು ಸಂಜೆ 6ಕ್ಕೆ ಯುವ ಕಲಾವಿದರಾದ ಸುಮುಖ ಮತ್ತು ರೂಪನಗುಡಿ ರತ್ನತೇಜ (ದ್ವಂದ್ವ ಪಿಟೀಲು) ಕಛೇರಿಗೆ ವಿಕ್ರಂ ಭಾರದ್ವಾಜ (ಮೃದಂಗ) ಮತ್ತು ಟಿ.ಎನ್. ಅಜಯ್ (ಘಟ) ಸಹಕಾರ ನೀಡಲಿದ್ದಾರೆ . ನಂತರ ಖ್ಯಾತ ಕಲಾವಿದರಾದ ಮೈಸೂರು ಮಂಜುನಾಥ್- ನಾಗರಾಜ್ (ದ್ವಂದ್ವ ಪಿಟೀಲು) ಕಛೇರಿ ರಂಜಿಸಲಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: Kannada News WebsiteLatest News KannadamysoreSringeriVidhushekhara bharati Swamijiಅಗ್ರಹಾರಆದಿಗುರು ಶಂಕರರುಕಾಲಟಿಮಹಾರುದ್ರ ಜಪಮೈಸೂರುಶತಚಂಡಿ ಪಾರಾಯಣಶ್ರೀ ವಿಧುಶೇಖರ ಭಾರತೀ ತೀರ್ಥ ಸ್ವಾಮೀಜಿಸನಾತನ ಗುರು ಪರಂಪರೆ
Previous Post

ಬೈಂದೂರಿನಲ್ಲಿ ಕೆ.ಎಸ್. ಈಶ್ವರಪ್ಪ ಶಕ್ತಿ ಪ್ರದರ್ಶನ | ಕರಾವಳಿಯಲ್ಲಿ ವ್ಯಾಪಕ ಪ್ರಚಾರ

Next Post

ನೀರಿನ ಬಕೆಟ್‌ಗೆ ಬಿದ್ದು ಮಗು ಸಾವು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ನೀರಿನ ಬಕೆಟ್‌ಗೆ ಬಿದ್ದು ಮಗು ಸಾವು

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಗೋಕರ್ಣ | ದಿನಕ್ಕೊಂದು ಇಂಗ್ಲಿಷ್ ಪದ ಬಿಡಿ | ರಾಘವೇಶ್ವರ ಶ್ರೀ ಸಲಹೆ

July 31, 2025

ಶಿಕಾರಿಪುರ | ಭಾರತ ದೇಶದ ಶಕ್ತಿ ಎಂದರೆ ಅದು ಯುವಶಕ್ತಿ | ಡಾ.ಶಿವಕುಮಾರ್ ಅಭಿಮತ

July 31, 2025

Kavach 4.0 commissioned on Mathura-Kota section of the Delhi-Mumbai route

July 31, 2025

ಜೀ಼ ಕನ್ನಡದಲ್ಲಿ ಹೊಚ್ಚಹೊಸ ಶೋ ನ ದರ್ಬಾರು | ನಿಮ್ಮನ್ನು ಮನರಂಜಿಸಲು ಬರ್ತಿದೆ ಸಂಬಂಧಗಳ ನಡುವಿನ ಪ್ರೀತಿ ಸಾರುವ ‘ನಾವು ನಮ್ಮವರು’!

July 30, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಗೋಕರ್ಣ | ದಿನಕ್ಕೊಂದು ಇಂಗ್ಲಿಷ್ ಪದ ಬಿಡಿ | ರಾಘವೇಶ್ವರ ಶ್ರೀ ಸಲಹೆ

July 31, 2025

ಶಿಕಾರಿಪುರ | ಭಾರತ ದೇಶದ ಶಕ್ತಿ ಎಂದರೆ ಅದು ಯುವಶಕ್ತಿ | ಡಾ.ಶಿವಕುಮಾರ್ ಅಭಿಮತ

July 31, 2025

Kavach 4.0 commissioned on Mathura-Kota section of the Delhi-Mumbai route

July 31, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!