No Result
View All Result
World Padel League august 16 Scores Big Brand Support
English Articles

World Padel League Secures Strong Brand Backing Ahead of Its Biggest Season Yet

by kalpa News
August 8, 2026
0

Kalpa Media House  |  Mumbai  | With less than a week to go for its much-anticipated Season 4, the World...

Read moreDetails
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
  • Advertise With Us
  • Grievances
  • About Us
  • Contact Us
Sunday, August 9, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಮೈಸೂರು

ಹಿರಿಯರು, ಜ್ಞಾನಿಗಳು, ಸಾಧಕರು ಹೇಳಿದ ಮಾತನ್ನು ಕೇಳಿ | ಡಾ. ಮಾಹುಲಿ ವಿದ್ಯಾಸಿಂಹಾಚಾರ್ಯ ಸಂದೇಶ

kalpa News by kalpa News
November 3, 2025
in ಮೈಸೂರು
0
ವೇದಗಳನ್ನು ಸಂರಕ್ಷಿಸುವ ಕೆಲಸ ಮಾಡಬೇಕು | ಡಾ. ಮಾಹುಲಿ ವಿದ್ಯಾಸಿಂಹಾಚಾರ್ಯರ ವಿಶೇಷ ಪ್ರವಚನ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಮೈಸೂರು  |

ಹಿರಿಯರು, ಜ್ಞಾನಿಗಳು, ಸಾಧಕರು ಹೇಳಿದ ಮಾತನ್ನು ಕೇಳಿ, ಜೀವನವನ್ನು ಪಾವನಗೊಳಿಸಿಕೊಳ್ಳಬೇಕು ಎಂದು ಮುಂಬೈನ ಶ್ರೀ ಸತ್ಯಧ್ಯಾನ ವಿದ್ಯಾಪೀಠದ ಕುಲಪತಿ, ಮಹಾ ಮಹೋಪಾಧ್ಯಾಯ ಡಾ. ಮಾಹುಲಿ ವಿದ್ಯಾಸಿಂಹಾಚಾರ್ಯ ನುಡಿದರು.

ನಗರದ ಅಗ್ರಹಾರದ ಉತ್ತರಾದಿ ಮಠದ ಧನ್ವಂತರಿ ಸನ್ನಿಧಾನದಲ್ಲಿ ಹಮ್ಮಿಕೊಂಡಿರುವ ಭಾಗವತ ಚಿಂತನೆ -ಜ್ಞಾನ ಸತ್ರ ಸರಣಿ ಕಾರ್ಯಕ್ರಮದಲ್ಲಿ ಅವರು ಉಪನ್ಯಾಸ ನೀಡಿದರು.

ಸಜ್ಜನರ ಕೃಪೆ ಇದ್ದರೆ, ದೇವರಿಗೆ ಇಷ್ಟವಾಗುವ ಕಾರ್ಯಗಳನ್ನು ಮಾಡಿದರೆ ವಿಜಯ ಖಚಿತ ಎಂದು ಭಾಗವತ ಹೇಳಿದೆ. ಈ ಮಾನವ ದೇಹ ಇರುವುದು ಕೇವಲ ಭೋಗ ಮಾಡಲಿಕ್ಕಾಗಿ ಅಲ್ಲ. ಧ್ಯಾನ ಮತ್ತು ತಪಸ್ಸನ್ನು ಏಕಾಗ್ರ ಚಿತ್ತದಿಂದ ಆಚರಿಸಿ. ಮನವನ್ನು ನಿರ್ಮಲ ತಾಣವನ್ನಾಗಿಸಿಕೊಳ್ಳಿ. ನಾಟಕೀಯ ಜೀವನ ಎಂದೆಂದಿಗೂ ಬೇಡ ಎಂಬುದೇ ಭಾಗವತದ ಸಂದೇಶ ಎಂದು ಅವರು ಹೇಳಿದರು.
ಒಬ್ಬ ವ್ಯಕ್ತಿ ಎಂಥಾ ಅಲ್ಪನೇ ಆಗಿರಲಿ. ಆತ ಭಕ್ತಿಯಿಂದ ಮಾಡಿದ ಸೇವೆಯನ್ನು ಭಗವಂತ ಖಂಡಿತಾ ಸ್ವೀಕಾರ ಮಾಡುತ್ತಾನೆ. ಯಾರು ಅವರವರ ಜವಾಬ್ದಾರಿಗಳನ್ನು ಸಮರ್ಥವಾಗಿ, ಎಷ್ಟೇ ಕಷ್ಟ- ನೋವುಗಳು ಬಂದರೂ ನಿರ್ವಹಣೆ ಮಾಡುತ್ತಾರೋ ಅಂಥವರನ್ನು ದೇವರು ಸದಾ ರಕ್ಷಣೆ ಮಾಡುತ್ತಾನೆ. ದೇವರೊಂದಿಗೆ ಉತ್ತಮ ಭಾವ, ಭಕ್ತಿ, ಗೌರವ ಮತ್ತು ಸ್ನೇಹಭಾವ ಬೆಳೆಸಿಕೊಳ್ಳಿ. ಇದು ನಮ್ಮ ಸಮಗ್ರ ವಿಕಸನಕ್ಕೆ ಪೂರಕವಾಗಲಿದೆ ಎಂದು ಡಾ. ಮಾಹುಲಿ ವಿದ್ಯಾಸಿಂಹಾಚಾರ್ಯ ಹೇಳಿದರು.

ಯುವಜನರಿಗೆ ಸಂದೇಶ
ಮಕ್ಕಳನ್ನು, ಯುವಜನರನ್ನು ಧಾರ್ಮಿಕ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು. ಊಟ ಮಾಡುವಾಗ ಗುರುಗಳ ಮಹಿಮೆಯನ್ನು ಚಿಂತನೆ ಮಾಡಬೇಕು. ಉಪಕಾರಗಳನ್ನು ಸ್ಮರಿಸಿಕೊಳ್ಳಬೇಕು. ಸಂಸ್ಕಾರ ಎಂಬುದು ಮನೆಯಿಂದಲೇ ಬರಬೇಕು. ಈ ನಿಟ್ಟಿನಲ್ಲಿ ತಂದೆ- ತಾಯಿಯರು ಉತ್ತಮ ಮಕ್ಕಳನ್ನು ಸಮಾಜಕ್ಕೆ ಕೊಡುವುದೂ ಕೂಡ ದೇವರ ಪೂಜೆಗೆ ಸಮನಾದದ್ದು ಎಂದರು.

ಏಳುವಾಗ, ಮಲಗುವಾಗ ಉತ್ತಮ ಚಿಂತನೆಗಳು, ಸದ್ವಿಚಾರಗಳನ್ನೇ ಮಾಡಬೇಕು. (ಆ ಕ್ಷಣದಲ್ಲಾದರೂ ಫೇಸ್ ಬುಕ್, ಟ್ವಿಟರ್, ಇನ್ ಸ್ಟಾಗಳಿಂದ ಕೊಂಚ ದೂರ ಇರಿ). ನಿತ್ಯವೂ ಸೇವೆ ಮತ್ತು ಪರಹಿತ ಚಿಂತನೆ ಮಾಡೋಣ. ಇವೆಲ್ಲ ಸಂದೇಶಗಳೂ ಭಾಗವತದಲ್ಲಿ ಇದೆ ಎಂದು ಅವರು ನುಡಿದರು.ತೀರ್ಥಕ್ಷೇತ್ರ ದರ್ಶನ
ನಾವು ಯಾವುದೇ ತೀರ್ಥ ಕ್ಷೇತ್ರಗಳಿಗೆ ಹೋದಾಗ ಕಾಮಾದಿ ಬಯಕೆಗಳನ್ನು ಬಿಡಬೇಕು. ಕ್ಷೇತ್ರ ದರ್ಶನ ಎಂದರೆ ಅದು ಮೋಜು-ಪ್ರವಾಸ ಮತ್ತು ವಿಹಾರ ತಾಣವಲ್ಲ. ಇವುಗಳು ಸಾಧನೆಗೆ ಪ್ರೇರಕ ಪೀಠಗಳು. ಮನೆಯಲ್ಲೇ ಇದ್ದು ಭಕ್ತಿಯಿಂದ ದೇವರ ಸ್ಮರಣೆ ಮಾಡಿದರೂ ಅದು ತೀರ್ಥಕ್ಷೇತ್ರಗಳಿಗೆ ಯಾತ್ರೆ ಮಾಡಿದಷ್ಟು ಪುಣ್ಯ ನೀಡುತ್ತದೆ. ರಾಮಾಯಣ, ಮಹಾಭಾರತ ಮತ್ತು ಭಾಗವತಗಳು ಕೇವಲ ಪೂಜೆ ಮಾಡುವ ಗ್ರಂಥಗಳಲ್ಲ. ನಮ್ಮ ಜೀವನವನ್ನು ಸಾರ್ಥಕ ಮಾಡಲು ಇರುವ ಮಹಾದರ್ಶನಗಳು. ಆಚಾರ್ಯ ಶ್ರೀ ಮಧ್ವರು ಇವುಗಳಿಗೆ ಸಮರ್ಥವಾದ ಟಿಪ್ಪಣಿ ಮತ್ತು ಭಾಷ್ಯಗಳನ್ನು ಬರೆದಿದ್ಧಾರೆ. ಅವರು ತೋರಿದ ಮಾರ್ಗದಲ್ಲಿ ಸಾಗೋಣ ಎಂದರು.

ಪಂಡಿತರಾದ ಅನಿರುದ್ಧಾಚಾರ್ಯ ಪಾಂಡುರಂಗಿ, ಬಾದರಾಯಣಾಚಾರ್ಯ, ವ್ಯಾಸತೀರ್ಥಾಚಾರ್ಯ ಇತರರು ಹಾಜರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

Tags: JnanasatraKannada News WebsiteLatest News KannadaMahuli VidyasimhacharyaMumbaimysoreSri Satyadhyana Vidhyapeethaಉತ್ತರಾದಿ ಮಠಡಾ. ಮಾಹುಲಿ ವಿದ್ಯಾಸಿಂಹಾಚಾರ್ಯಧನ್ವಂತರಿಮೈಸೂರುಶ್ರೀ ಸತ್ಯಧ್ಯಾನ ವಿದ್ಯಾಪೀಠ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕನ್ನಡ ರಾಜ್ಯೋತ್ಸವ ಕನ್ನಡ ಜಾಗೃತಿಯ ವೇದಿಕೆಯಾಗಬೇಕು: ಜಿಲ್ಲಾಧಿಕಾರಿ ಗುರುದತ್ತ ಹೆಗಡೆ

Next Post

ಟ್ರಕ್-ಬಸ್ ಭೀಕರ ಅಪಘಾತ | 19 ಮಂದಿ ದಾರುಣ ಸಾವು | ಘಟನೆ ನಡೆದಿದ್ದು ಹೇಗೆ?

kalpa News

kalpa News

Next Post
ಟ್ರಕ್-ಬಸ್ ಭೀಕರ ಅಪಘಾತ | 19 ಮಂದಿ ದಾರುಣ ಸಾವು | ಘಟನೆ ನಡೆದಿದ್ದು ಹೇಗೆ?

ಟ್ರಕ್-ಬಸ್ ಭೀಕರ ಅಪಘಾತ | 19 ಮಂದಿ ದಾರುಣ ಸಾವು | ಘಟನೆ ನಡೆದಿದ್ದು ಹೇಗೆ?

Leave a Reply Cancel reply

Your email address will not be published. Required fields are marked *

No Result
View All Result
World Padel League august 16 Scores Big Brand Support
English Articles

World Padel League Secures Strong Brand Backing Ahead of Its Biggest Season Yet

by kalpa News
August 8, 2026
0

Kalpa Media House  |  Mumbai  | With less than a week to go for its much-anticipated Season 4, the World...

Read moreDetails
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL