No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
  • Advertise With Us
  • Grievances
  • About Us
  • Contact Us
Saturday, August 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಮೈಸೂರು

ರೈಲು ನಿಲ್ದಾಣದಲ್ಲಿ ‘ಮಾರ್ಗದರ್ಶಕ್’ ಸ್ಮಾರ್ಟ್ ಡಿಜಿಟಲ್ ಸಂಚರಣೆ ವ್ಯವಸ್ಥೆ ಆರಂಭ

kalpa News by kalpa News
June 30, 2025
in ಮೈಸೂರು
0
ರೈಲು ನಿಲ್ದಾಣದಲ್ಲಿ ‘ಮಾರ್ಗದರ್ಶಕ್’ ಸ್ಮಾರ್ಟ್ ಡಿಜಿಟಲ್ ಸಂಚರಣೆ ವ್ಯವಸ್ಥೆ ಆರಂಭ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಮೈಸೂರು  |

ಪ್ರಯಾಣಿಕರ ಅನುಕೂಲತೆ ಮತ್ತು ಸ್ಮಾರ್ಟ್ ನಿಲ್ದಾಣ ಯೋಜನೆಗೆ #Smart Station Scheme ಬೆಂಬಲ ನೀಡುವ ಉದ್ದೇಶದಿಂದ, ನೈಋತ್ಯ ರೈಲ್ವೆಯ ಮೈಸೂರು ವಿಭಾಗವು ಕ್ಯೂಆರ್ ಕೋಡ್ ಆಧಾರಿತ ಡಿಜಿಟಲ್ ನಕ್ಷೆ ಮತ್ತು ಸಂಚರಣೆ ವ್ಯವಸ್ಥೆಯಾದ ‘ಮಾರ್ಗದರ್ಶಕ್’ ಅನ್ನು ಮೈಸೂರು ರೈಲು ನಿಲ್ದಾಣದಲ್ಲಿ ಪ್ರಾರಂಭಿಸಿದೆ.

ಆಧುನಿಕ ಹಾಗೂ ಬಳಕೆದಾರ ಸ್ನೇಹಿ ಈ ವ್ಯವಸ್ಥೆಯನ್ನು ಇಂದು ವಿಭಾಗೀಯ ರೈಲ್ವೆ ವ್ಯವಸ್ಥಾಪಕರಾದ ಮುದಿತ್ ಮಿತ್ತಲ್ ಅವರಿಂದ ಹಿರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿಯ ಸಮ್ಮುಖದಲ್ಲಿ ಉದ್ಘಾಟಿಸಲಾಯಿತು. ‘ಮಾರ್ಗದರ್ಶಕ್’ #Margadarshak ಮೂಲಕ ಪ್ರಯಾಣಿಕರು ಗೂಗಲ್ ಮ್ಯಾಪ್ ಬಳಸುವ ರೀತಿಯಲ್ಲಿ ನಿಲ್ದಾಣದ ಒಳಾಂಗಣವನ್ನು ಸುಲಭವಾಗಿ ಸಂಚರಣೆ ಮಾಡಬಹುದು.

‘ಮಾರ್ಗದರ್ಶಕ್’ದ ಪ್ರಮುಖ ವೈಶಿಷ್ಟ್ಯಗಳು:

  • 24/7 ಸ್ವಯಂ ಸೇವೆ: ಮಾಹಿತಿಗಾಗಿ ಯಾರನ್ನೂ ಕೇಳುವ ಅಗತ್ಯವಿಲ್ಲ – ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ, ಸಂಚರಣೆ ಮಾಡಬಹುದು.
  • ತಿರುವು ಸಂಚರಣೆ: ನಿಮ್ಮ ಸ್ಥಳದಿಂದ ಪ್ಲಾಟ್ಫಾರ್ಮುಗಳು, ಮೆಟ್ಟಿಲು ಸೇವೆಗಳು, ಕುಡಿಯುವ ನೀರಿನ ಕೇಂದ್ರಗಳು, ನಿರೀಕ್ಷಣಾ ಕೊಠಡಿಗಳು, ಆಹಾರ ಮಳಿಗೆಗಳು ಮುಂತಾದ ಸ್ಥಳಗಳ ದಿಕ್ಕುಗಳನ್ನು ತಿಳಿಯಬಹುದು.
  • ಬಹುಭಾಷೆ: ನಿಮ್ಮ ಇಚ್ಛಿತ ಭಾಷೆಯಲ್ಲಿ ಸಂಚರಣೆ.
  • ಮೊಬೈಲ್ ಸ್ನೇಹಿ: ನಿಲ್ದಾಣದಾದ್ಯಂತ ಇರಿಸಿರುವ ಕ್ಯೂಆರ್ ಕೋಡ್ಗಳನ್ನು ಸ್ಕ್ಯಾನ್ ಮಾಡಿ ನಿಮ್ಮ ಮೊಬೈಲ್ನಲ್ಲಿ ನಕ್ಷೆ ನೋಡಬಹುದು.
  • ಜನಸಂದಣಿಯ ನಿಯಂತ್ರಣ: ಗರಿಷ್ಠ ಅವಧಿಯ ವೇಳೆ ಪ್ರಯಾಣಿಕರ ಸಂಚಾರವನ್ನು ಸುಗಮಗೊಳಿಸಲು ಸಹಕಾರಿಯಾಗುತ್ತದೆ.

ವೈಶಿಷ್ಟ್ಯಪೂರ್ಣವಾಗಿ ಇರಿಸಿರುವ ಕ್ಯೂಆರ್ ಕೋಡ್ಗಳು ಮತ್ತು ಬಳಕೆದಾರ ಸ್ನೇಹಿ ಇಂಟರ್ಫೇಸ್ ಮೂಲಕ, ‘ಮಾರ್ಗದರ್ಶಕ್’ ಪ್ರಯಾಣಿಕರಿಗೆ ತಂತ್ರಜ್ಞಾನ ಆಧಾರಿತ ಅನುಭವವನ್ನು ಖಚಿತಪಡಿಸುತ್ತದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4

    

Tags: 'ಮಾರ್ಗದರ್ಶಕ್'Kannada News WebsiteKannada_NewsKannada_News_LiveKannada_News_OnlineKannada_WebsiteLatest News KannadaMargadarshakmysoreNews_in_KannadaNews_KannadaSmart Station Schemeಮೈಸೂರುಸ್ಮಾರ್ಟ್ ನಿಲ್ದಾಣ ಯೋಜನೆ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮೈಸೂರು ರೈಲ್ವೆ ನಿಲ್ದಾಣ ಕುರಿತಾಗಿ ಪ್ರಯಾಣಿಕರಿಗೆ ಮಹತ್ವದ ಮಾಹಿತಿ ನೀಡಿದ ರೈಲ್ವೆ ಇಲಾಖೆ

Next Post

A Divine Journey to South India on Bharat Gaurav Train Here is the full details of tour

kalpa News

kalpa News

Next Post
A Divine Journey to South India on Bharat Gaurav Train Here is the full details of tour

A Divine Journey to South India on Bharat Gaurav Train Here is the full details of tour

Leave a Reply Cancel reply

Your email address will not be published. Required fields are marked *

No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL