Monday, June 30, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಮೈಸೂರು

ಮೈಸೂರು | ‘ಸ್ವರಸ್ವಪ್ನ’ | ಜ.12ರಂದು ಅಪರೂಪದ ವಯೋಲಿನ್ ವೃಂದ ವಾದನ

January 7, 2025
in ಮೈಸೂರು
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಮೈಸೂರು  |

ಭಾನುವಾರ ಜನವರಿ 12ರ ಸಂಜೆ ನಗರ ಒಂದು ಅಪರೂಪದ ಹಿಂದೂಸ್ತಾನಿ ಸಂಗೀತ ಕಾರ್ಯಕ್ರಮಕ್ಕೆ ಸಾಕ್ಷಿಯಾಗಲಿದೆ.

ನಗರದ  ಕೇರ್ಗಳ್ಳಿಯಲ್ಲಿರುವ “ನಿನಾದ ಗೃಹ ಸಂಗೀತ” ಸರಣಿಯ 16ನೇ ಕಾರ್ಯಕ್ರಮವಾಗಿ  ಹಿಂದುಸ್ತಾನಿ ವಯೋಲಿನ್ ವೃಂದ ವಾದನ ‘ಸ್ವರಸ್ವಪ್ನ’ವನ್ನು  ಪುಣೆಯ ಸುಪ್ರಸಿದ್ಧ ವಯೋಲಿನ್ ವಾದಕಿ, ಗುರು ವಿ.ಸ್ವಪ್ನಾ ದಾತಾರ್ ಅವರ ಆಯ್ದ ಯುವ ವಿದ್ಯಾರ್ಥಿಗಳು ನಡೆಸಿಕೊಡಲಿದ್ದಾರೆ. ಅಂದು  ಸಂಜೆ 6.30ಕ್ಕೆ  ಕೇರ್ಗಳ್ಳಿಯ ‘ನಿನಾದ’ ಸಭಾಂಗಣದಲ್ಲಿ ಈ ಸಂಗೀತ ಸಂಜೆ ಮೂಡಿಬರಲಿದೆ.

ಈ ದೇಶದ ಅಗ್ರಪಂಕ್ತಿಯ ವಯೋಲಿನ್ ವಾದಕರಲ್ಲಿ ಒಬ್ಬರಾಗಿರುವ ವಿ. ಸ್ವಪ್ನ ದಾತಾರ್   ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಪಂ. ವಸಂತರಾವ್ ಶಿವಲೇಕರ್ ಅವರ ಹಿರಿಯ ಶಿಷ್ಯರು. ಗಾಯಕಿ ಅಂಗ ಹಾಗೂ ತಂತ್ರಕಾರ್ ಎರಡೂ ಅಂಗಗಳ ಸಮ್ಮಿಲನದೊಂದಿಗೆ ಆಕರ್ಷಕವಾಗಿ ವಯೋಲಿನ್ ನುಡಿಸಬಲ್ಲ ಸ್ವಪ್ನಾ ದಾತಾರ್ ಅವರು ವಿಶೇಷವಾದ ಪ್ರತಿಭೆ, ಸಾಮರ್ಥ್ಯ ಮತ್ತು ದೂರದರ್ಶಿತ್ವವುಳ್ಳ ಕಲಾವಿದೆ.
‘ಸ್ವರಸ್ವಪ್ನ’ ಅವರ ಕನಸಿನ ಕೂಸು. ಎಳೆಯ ಮಕ್ಕಳಲ್ಲಿ ಎಲ್ಲಾ ಕಲಾ ಪ್ರಕಾರಗಳ ಬಗ್ಗೆ ಅರಿವು ಮೂಡಿಸಿ, ಅವರನ್ನು ಅವುಗಳಲ್ಲಿ ತೊಡಗಿಕೊಳ್ಳುವಂತೆ ಮಾಡುವ ಅವರ ಪ್ರಯತ್ನದ ಫಲವೇ ‘ಸ್ವರಸ್ವಪ್ನ’. ಇಲ್ಲಿ ಶಾಸ್ತ್ರೀಯ ಸಂಗೀತದ ವಾದನವಿದೆ. ಜೊತೆಯಲ್ಲಿ ರಾಗಬದ್ಧ ಚಲನಚಿತ್ರದ ಹಾಡುಗಳಿವೆ, ಅಭಂಗ, ದೇಶಭಕ್ತಿಗೀತೆ, ಬೇರೆ ಬೇರೆ ಭಾಷೆಗಳ ಸುಪ್ರಸಿದ್ಧ ಹಾಡು ಜೊತೆಗೆ ಪಾಶ್ಚಾತ್ಯ ರಚನೆಗಳನ್ನೂ ಕಾಣಬಹುದು. ಸ್ವತಃ ವಿ.ಸ್ವಪ್ನಾ ಅವರೇ ರಚನೆಗಳ ಬಗ್ಗೆ, ತಮ್ಮ ವಿಚಾರಗಳ ಬಗ್ಗೆ ಅತ್ಯಂತ ಮನಮುಟ್ಟುವ ನಿವೇದನೆಯನ್ನು ಮಾಡುತ್ತಾರೆ. ತಬಲಾ, ಪಖಾವಾಜ್, ತಾಳ ಮುಂತಾದವುಗಳ ಉಪಯೋಗ ಅವಶ್ಯಕತೆಗೆ ತಕ್ಕಂತೆ ಮಾಡಲಾಗುತ್ತದೆ.

Also read: ಕೃಷಿಕರಿಗೆ ಉಪಕಾರಿಯಾದ ಸೈಲೇಜ್ ತಯಾರಿಕೆ ಹೇಗೆ? ಕೃಷಿ ವಿದ್ಯಾರ್ಥಿಗಳು ಹೇಳಿದ್ದಾರೆ ಓದಿ…

ಈವರೆಗೆ ಸುಮಾರು 80ಕ್ಕೂ  ಅಧಿಕ ಪ್ರಯೋಗ ಕಂಡಿರುವ  ‘ಸ್ವರಸ್ವಪ್ನ’  ಇತ್ತೀಚಿಗೆ  ಜರ್ಮನ್ ನಲ್ಲಿಯೂ ಸಂಗೀತ ಪ್ರಿಯರ ಮನಸೂರೆಗೊಂಡಿತ್ತು.

ಸಂಗೀತಾಸಕ್ತ  ಮಕ್ಕಳಿಗೆ ಸಂಗೀತದ ಅಭ್ಯಾಸ, ಕಾರ್ಯಕ್ರಮ ನೀಡುವ ಅವಕಾಶ, ವಿಚಾರ ವಿನಿಮಯ ಇವೆಲ್ಲವುಗಳನ್ನು ಪೂರೈಸಲು ‘ಪರಿವಾರ್’ ಎಂಬ ಹೆಸರಿನಲ್ಲಿ ಸಂಗೀತ ತರಗತಿಗೆ ಬೇಕಾದ ಕೊಠಡಿಗಳು, ಸಭಾಂಗಣ, ಧ್ವನಿ ವ್ಯವಸ್ಥೆ ಎಲ್ಲವನ್ನು ಒದಗಿಸಿಕೊಟ್ಟು ನೂರಾರು ಮಕ್ಕಳಲ್ಲಿ ಒಳ್ಳೆಯ ಸಂಸ್ಕಾರವನ್ನು ಬಿತ್ತುವ ಕೆಲಸ ಮಾಡುತ್ತಿದ್ದಾರೆ. ಅನೇಕ ಬಗೆಯ ಕಾರ್ಯಕ್ರಮಗಳು ಇಲ್ಲಿ ನಡೆಯುತ್ತಿರುತ್ತವೆ.
‘ಸ್ವರಸ್ವಪ್ನ’ ಕಾರ್ಯಕ್ರಮದ ಕುರಿತು ಅನೇಕ ಹಿರಿಯ ಸಂಗೀತಗಾರರು ಮೆಚ್ಚುಗೆ ವ್ಯಕ್ತ ಪಡಿಸಿರುವುದು ಅದರ ವಿಶೇಷತೆಯನ್ನು ಸಾರುತ್ತವೆ. ಅವರಲ್ಲಿ ಪ್ರಮುಖರು ಡಾ.ಎನ್ ರಾಜಂ, ಪಂ.ಬುದ್ಧಾದಿತ್ಯ ಮುಖರ್ಜೀ, ಪಂ.ಅರವಿಂದ  ಥತ್ತೆ, ಪಂ.ಮಧುಪ್ ಮುದ್ಗಲ್, ‘ಭಾವ ಗಂಧರ್ವ’ ಹೃದಯನಾಥ  ಮಂಗೇಶ್ಕರ್ ಮುಂತಾದವರು.

ಪ್ರಸ್ತುತ ಕಾರ್ಯಕ್ರಮದಲ್ಲಿ ವಿ.ಸ್ವಪ್ನಾ ಅವರ ಶಿಷ್ಯರಾದ ಕು.ವೇದಾ ಪೋಲ್, ಕು.ಸಿದ್ಧಿ ದೇಶಪಾಂಡೆ, ಮಾ.ಶ್ರೇಯಸ್ ಅಭ್ಯಂಕರ್ ಇವರುಗಳು ವಯೋಲಿನ್ ಮತ್ತು ಕು.ತನಿಶ್ಕಾ ಜೋಶಿ ಸೆಲ್ಲೊ ನುಡಿಸಲಿದ್ದಾರೆ. ಶ್ರೀ ಶುಭಂ ಶಹಾ ಇವರ ಜೊತೆ ತಬಲಾದಲ್ಲಿ ಸಹಕರಿಸಲಿದ್ದಾರೆ. ವಿ.ಸ್ವಪ್ನಾ ದಾತಾರ್ ಅವರು ಕಾರ್ಯಕ್ರಮವನ್ನು ನಿರೂಪಿಸಲಿದ್ದಾರೆ.

ವಿಳಾಸ: ‘ನಿನಾದ’, 37, ರಿಷಭ್ ಸಿದ್ಧಿ ಲೇಔಟ್, ಕೇರ್ಗಳ್ಳಿ, ಮೈಸೂರು. ಸಂಪರ್ಕ 9449676014.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/04/VID-20240426-WA0008.mp4

 

Tags: Kannada News WebsiteKannada_NewsKannada_News_LiveKannada_News_OnlineKannada_WebsiteLatest News KannadamysoreNews_in_KannadaNews_Kannadaಮೈಸೂರು
Previous Post

ಕೃಷಿಕರಿಗೆ ಉಪಕಾರಿಯಾದ ಸೈಲೇಜ್ ತಯಾರಿಕೆ ಹೇಗೆ? ಕೃಷಿ ವಿದ್ಯಾರ್ಥಿಗಳು ಹೇಳಿದ್ದಾರೆ ಓದಿ…

Next Post

ಶಿವಮೊಗ್ಗದಲ್ಲಿ HMP ವೈರಸ್ ಸುದ್ದಿ | ಆತಂಕ ಬೇಡವೇಬೇಡ | ಡಾ. ಧನಂಜಯ ಸರ್ಜಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಶಿವಮೊಗ್ಗದಲ್ಲಿ HMP ವೈರಸ್ ಸುದ್ದಿ | ಆತಂಕ ಬೇಡವೇಬೇಡ | ಡಾ. ಧನಂಜಯ ಸರ್ಜಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

Dyson announced the results of its first Global Wet Cleaning Study

June 28, 2025

ಅಮೂಲಾಗ್ರ ಹೆಜ್ಜೆ | ಧೂಳು & ಒದ್ದೆ ನೆಲ ಸ್ವಚ್ಛತೆಗೆ ಮಹತ್ವದ ಡೈಸನ್ ವಾಷ್ ಜಿ1 | ಏನಿದರ ವಿಶೇಷತೆ?

June 28, 2025

ಕ್ಯಾನ್ಸರ್ ತಡೆಗಟ್ಟಲು ಜಾಗೃತಿ ಅತ್ಯಗತ್ಯ: ಶಾಸಕ ಅರಗ ಜ್ಞಾನೇಂದ್ರ

June 28, 2025

ಹಾಸನ | ದೇವೇಗೌಡರ ಪ್ರಯತ್ನ | 30 ರಸ್ತೆಗಳ ಮೇಲ್ದರ್ಜೆಗೆ 30 ಕೋಟಿ ರೂ. ಅನುದಾನ | ಗಡ್ಕರಿ ಭರವಸೆ

June 28, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

Dyson announced the results of its first Global Wet Cleaning Study

June 28, 2025

ಅಮೂಲಾಗ್ರ ಹೆಜ್ಜೆ | ಧೂಳು & ಒದ್ದೆ ನೆಲ ಸ್ವಚ್ಛತೆಗೆ ಮಹತ್ವದ ಡೈಸನ್ ವಾಷ್ ಜಿ1 | ಏನಿದರ ವಿಶೇಷತೆ?

June 28, 2025

ಕ್ಯಾನ್ಸರ್ ತಡೆಗಟ್ಟಲು ಜಾಗೃತಿ ಅತ್ಯಗತ್ಯ: ಶಾಸಕ ಅರಗ ಜ್ಞಾನೇಂದ್ರ

June 28, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!