Sunday, June 1, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಮೈಸೂರು

ನೆಮ್ಮದಿ ಜೀವನಕ್ಕೆ ಭಾಗವತ ಗ್ರಂಥ ಸಹಕಾರಿ: ಅನಿರುದ್ಧಾಚಾರ್ಯ ಪಾಂಡುರಂಗಿ ಅಭಿಮತ

ಭಾಗವತ- ಅಧಿಕ ಮಾಸದ ಸರಣಿ ಉಪನ್ಯಾಸ ಮಾಲಿಕೆಗೆ ಚಾಲನೆ | ಉತ್ತರಾದಿ ಮಠದಲ್ಲಿ ನೂರಾರು ಭಕ್ತರ ಸಮಾಗಮ

July 18, 2023
in ಮೈಸೂರು
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಮೈಸೂರು  |

ಬುದ್ಧಿಯ ಮಿತಿಗಳನ್ನು ವಿಸ್ತರಿಸಿಕೊಂಡು ಜೀವನದಲ್ಲಿ ನೆಮ್ಮದಿಯಿಂದ ಬಾಳಲು ಶ್ರೀಮದ್ ಭಾಗವತ #Bhagavata ಗ್ರಂಥ ಸಹಕಾರಿಯಾಗಿದೆ ಎಂದು ಪಂಡಿತ ಅನಿರುದ್ಧಾಚಾರ್ಯ ಪಾಂಡುರಂಗಿ ಹೇಳಿದರು.

ನಗರದ ಅಗ್ರಹಾರದಲ್ಲಿರುವ ಶ್ರೀಮನ್ ಮಧ್ವಾಚಾರ್ಯ ಮೂಲ ಮಹಾಸಂಸ್ಥಾನ ಶ್ರೀ ಉತ್ತರಾದಿ ಮಠದಲ್ಲಿ #UttaradiMutt ಅಧಿಕ ಶ್ರಾವಣ ಅಂಗವಾಗಿ ಆಯೋಜಿಸಿರುವ `ಭಾಗವತ- ಒಂದು ತಿಂಗಳ ಸರಣಿ ಉಪನ್ಯಾಸ ಮಾಲಿಕೆಗೆ ಮಂಗಳವಾರ ಚಾಲನೆ ನೀಡಿ ಅವರು ಮಾತನಾಡಿದರು.
ಯಾವುದೇ ಕೆಲಸ ಮಾಡುವ ಮುನ್ನ ಇದರಿಂದ ನನಗೇನು ಲಾಭ ಎಂದು ಪ್ರಶ್ನೆ ಮೂಡುವುದು ಲೌಕಿಕ ಜಗತ್ತಿನಲ್ಲಿ ಸಹಜ. ಇದಕ್ಕೆ ಸಾವಿರಾರು ವರ್ಷದ ಹಿಂದೆಯೇ ಭಾಗವತ #Bhagavata ಉತ್ತರ ಕೊಟ್ಟಿದೆ. ಭಾಗವತ ಎಂಬುದು ಐಚ್ಛಿಕ ಅಲ್ಲ, ಯಾರನ್ನೋ ಮೆಚ್ಚಿಸಲಿಕ್ಕೂ ಅಲ್ಲ. ಅಜ್ಞಾನಾದಿ ದೋಶಗಳು ಇದರಲ್ಲಿ ಇಲ್ಲವೇ ಇಲ್ಲ. ಸೃಷ್ಠಿಯ ವಿಚಿತ್ರ ಸತ್ಯವನ್ನು ತಿಳಿಸುತ್ತಲೇ ಇಹದ ಸಾಧನೆ, ಪರ ದಲ್ಲಿ ಮುಕ್ತಿಗೆ ಸೋಪಾನವಾದ ಜಗತ್ತಿನ ಏಕೈಕ ಮಹಾನ್ ಗ್ರಂಥವೇ ಭಾಗವತ ಎಂದು ಅವರು ವ್ಯಾಖ್ಯಾನಿಸಿದರು.

ಅಧಿಕ ಮಾಸದಲ್ಲಿ #AdikaMasa ಧರ್ಮ ಕಾರ್ಯಗಳಿಗೆ ಸಾವಿರ ಪಟ್ಟು ಪುಣ್ಯ ಲಭ್ಯವಿದೆ. ಭಾಗವತ ಶ್ರವಣದ ಬಗ್ಗೆ ಶ್ರದ್ಧೆ, ಪರಮಾತ್ಮನ ಕಥೆಗಳ ಬಗ್ಗೆ ಅನನ್ಯ ಭಕ್ತಿ, ಅಚಲ ವಿಶ್ವಾಸ ರೂಢಿಸಿಕೊಂಡವರಿಗೆ ಸರ್ವತ್ರವೂ ವಿಜಯವೇ ಲಭಿಸುತ್ತದೆ ಎಂದರು.
ದೇವರು ಕರುಣಾಮಯಿ
ದೇವರು ಅತ್ಯಂತ ಕರುಣಾಮಯಿ. ನಾವು ಸ್ಮರಣೆ ಮಾಡದಿದ್ದರೂ, ಆರಾಧಿಸದಿದ್ದರೂ ನಮ್ಮನ್ನು ಜೋಪಾನವಾಗಿ ರಕ್ಷಣೆ ಮಾಡುತ್ತಾನೆ. ನಮಗೆ ಉತ್ತಮವಾದ ಅಂಗಾಂಗಗಳನನ್ನು ನೀಡಿದ್ದಾನೆ. ಸುಂದರವಾದ ವಿಶ್ವವನ್ನು ನೋಡುವ ಪುಣ್ಯ ಕೊಟ್ಟಿದ್ದಾನೆ. ಹಾಗಾಗಿ ಆತ ದೋಶಗಳೇ ಇಲ್ಲದ ಸರ್ವೋತ್ತಮ. ಇಂಥ ಪರಮಾತ್ಮನ ಲೀಲೆಗಳನ್ನು ಕೃತಿಯಾಗಿ ರಚಿಸಿದ ಭಗವಾನ್ ವೇದವ್ಯಾಸರೂ ನೈಜ, ಸತ್ಯ ಪ್ರಸಂಗಗಳನ್ನು ದರ್ಶನ ಮಾಡಿದವರೇ ಆಗಿದ್ದಾರೆ. ಹಾಗಿರುವಾಗ ಅಧಿಕ ಮಾಸದಲ್ಲಿ ಒಂದು ತಿಂಗಳು ನಿತ್ಯವೂ ಮುಂಜಾನೆ ಭಾಗವತ ಶ್ರವಣ ಮಾಡುವ ಯೋಗ, ಜ್ಞಾನಿಗಳ ಮಾತುಗಳನ್ನು ಕೇಳುವ ಭಾಗ್ಯ ನಮ್ಮದಾಗಿರುವುದು ಸುಕೃತ ಎಂದರು.

ಪ್ರಾತಸ್ಮರಣೀಯರಾದ ಶ್ರೀ ವಿಜಯಧ್ವಜ ತೀರ್ಥರು, ಯಾದವಾರ್ಯರು ಭಾಗವತದ ಮಹತ್ವ ಸಾರಿದ್ದಾರೆ. ಆಚಾರ್ಯ ಮಧ್ವರು ತಾತ್ಪರ್ಯ ನಿರ್ಣಯ ಗ್ರಂಥದಲ್ಲಿ ನಾವು ಭಾಗವತವನ್ನು ಹೇಗೆ ಅರ್ಥಮಾಡಿಕೊಳ್ಳಬೇಕು ಎಂಬುದನ್ನು ಸಮಗ್ರವಾಗಿ ತಿಳಿಸಿದ್ದಾರೆ. ಇಷ್ಟು ಸರಳ ಮಾರ್ಗಗಳು ನಮ್ಮೆದುರು ಇರುವಾಗ ಅಧರ್ಮ, ಅನಾಚಾರ ಹೆಚ್ಚಾಗಿದೆ. ಪ್ರಪಂಚ ಕೆಟ್ಟುಹೋಗಿದೆ ಎಂದು ಚಿಂತೆ ಮಾಡುತ್ತಾ ಕೂರುವುದು ಸಲ್ಲ. ಭಾಗವತ ಇವೆಲ್ಲವಕ್ಕೂ ಅನೇಕ ಪರಿಹಾರ ಸೂತ್ರಗಳನ್ನು ನೀಡಿದೆ. ಅನಂತ ಜನ್ಮಗಳ ಪುಣ್ಯದಿಂದ ನಮಗೆ ಶ್ರೇಷ್ಠ ಮಾನವ ಜನ್ಮ ದೊರಕಿದೆ. ಗುರುಗಳ ಸಾಮೀಪ್ಯ ಲಭ್ಯವಾಗಿದೆ. ಹೀಗಿರುವಾಗ ಮಹಾನ್ ಗ್ರಂಥಗಳನ್ನು ಅವಲೋಕಿಸಿ ಆನಂದವನ್ನು ಕಂಡುಕೊಳ್ಳೋಣ ಎಂದು ಅನಿರುದ್ಧಾಚಾರ್ಯ ಹೇಳಿದರು.
ನಾವು ದೇವರನ್ನು ಕಾಣಲು ಹಂಬಲ ಪಡುವುದಕ್ಕಿಂತಾ `ದೇವರು ನಮ್ಮನ್ನು ನೋಡುವ ಹಾಗೆ’ ಭಕ್ತಿ ಮಾಡಬೇಕು. ಕಲ್ಲಿನೊಳಗೆ ಪರಮಾತ್ಮನ ಸಾನ್ನಿಧ್ಯ ಕಾಣುವ ಚಿಂತನೆಗಳನ್ನು ಗಟ್ಟಿಗೊಳಿಸಿಕೊಳ್ಳಬೇಕು ಎಂದ ಅವರು ಪದ್ಮಪುರಾಣವನ್ನು #PadmaPurana ಉಲ್ಲೇಖಿಸಿದರು.

ಪಲ್ಲಕ್ಕಿ ಉತ್ಸವ
ಉಪನ್ಯಾಸಕ್ಕೂ ಮುನ್ನ ಶ್ರೀಮದ್ ಭಾಗವತ, ತಾತ್ಪರ್ಯ ನಿರ್ಣಯ, ಸರ್ವಮೂಲ ಮೊದಲಾದ ಶ್ರೀ ಆಚಾರ್ಯ ಮಧ್ವರ ಗ್ರಂಥಗಳ ಪಲ್ಲಕ್ಕಿ ಉತ್ಸವ ನೆರವೇರಿತು. ನೂರಾರು ಭಕ್ತರು ಇದಕ್ಕೆ ಸಾಕ್ಷಿಯಾದರು. ಅಧಿಕ ಶ್ರಾವಣ ಮಾಸದ #ShranaMasa ಪ್ರತಿದಿನವೂ ಬೆಳಗ್ಗೆ 7.30ರಿಂದ 8.30ರ ವರೆಗೆ ಶ್ರೀಮಠದಲ್ಲಿ ವಿದ್ವಾಂಸರಿಂದ ಭಾಗವತ ಪ್ರವಚನ ಆಯೋಜನೆಗೊಂಡಿದ್ದು, ಭಕ್ತರು ಭಾಗವಹಿಸಲು ಕೋರಲಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2023/05/VID-20230516-WA0005.mp4
Tags: Bhagavata PuranaKannada News WebsiteLatest News KannadamysoreUttaradi Muttಉಪನ್ಯಾಸ ಮಾಲಿಕೆತಾತ್ಪರ್ಯ ನಿರ್ಣಯಪಂಡಿತ ಅನಿರುದ್ಧಾಚಾರ್ಯ ಪಾಂಡುರಂಗಿಭಾಗವತ ಗ್ರಂಥಮೈಸೂರುಶ್ರೀ ಆಚಾರ್ಯ ಮಧ್ವರುಶ್ರೀ ಉತ್ತರಾದಿ ಮಠಶ್ರೀ ಮಧ್ವಾಚಾರ್ಯರುಶ್ರೀಮದ್ ಭಾಗವತ
Previous Post

Under Shah’s leadership, 10 lakh kg of drugs have been destroyed since last year

Next Post

ಜಯಚಾಮರಾಜೇಂದ್ರ ಒಡೆಯರ್ ಜನ್ಮದಿನ: ಕುವೆಂಪು ವಿವಿಯಿಂದ ನೇತ್ರದಾನ ಪ್ರತಿಜ್ಞಾ ಶಿಬಿರ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಜಯಚಾಮರಾಜೇಂದ್ರ ಒಡೆಯರ್ ಜನ್ಮದಿನ: ಕುವೆಂಪು ವಿವಿಯಿಂದ ನೇತ್ರದಾನ ಪ್ರತಿಜ್ಞಾ ಶಿಬಿರ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಅಶೋಕಪುರಂ ರೈಲ್ವೆ ಕಾರ್ಯಾಗಾರ ಪರಿಶೀಲಿಸಿದ ನೈಋತ್ಯ ರೈಲ್ವೆ ಎಂಡಿ ಮುಕುಲ್ | ಟ್ರೈನ್ ಬಸ್’ಗೆ ಚಾಲನೆ

May 31, 2025

ಹೈದರಾಬಾದ್ – ಬೀದರ್ ನಡುವೆ ವಂದೇ ಭಾರತ್ ಆರಂಭಿಸಿ: ಕೇಂದ್ರ ಸಚಿವರಿಗೆ ಬಂಡೆಪ್ಪ ಖಾಶೆಂಪುರ ಮನವಿ

May 31, 2025
File Image

ಕೆ.ಎಸ್. ಈಶ್ವರಪ್ಪನವರ ಹುಟ್ಟುಹಬ್ಬ ಹಿನ್ನೆಲೆ: ಜೂ.1ರಂದು ವಿಶೇಷ ಕಾರ್ಯಕ್ರಮ

May 31, 2025

ಜೂನ್ 1ರಿಂದ 4 | ಮೈಸೂರು-ತಾಳಗುಪ್ಪ ಇಂಟರ್’ಸಿಟಿ ಸೇರಿ ಹಲವು ರೈಲುಗಳ ಬಗ್ಗೆ ಮಹತ್ವದ ಪ್ರಕಟಣೆ

May 31, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಅಶೋಕಪುರಂ ರೈಲ್ವೆ ಕಾರ್ಯಾಗಾರ ಪರಿಶೀಲಿಸಿದ ನೈಋತ್ಯ ರೈಲ್ವೆ ಎಂಡಿ ಮುಕುಲ್ | ಟ್ರೈನ್ ಬಸ್’ಗೆ ಚಾಲನೆ

May 31, 2025

ಹೈದರಾಬಾದ್ – ಬೀದರ್ ನಡುವೆ ವಂದೇ ಭಾರತ್ ಆರಂಭಿಸಿ: ಕೇಂದ್ರ ಸಚಿವರಿಗೆ ಬಂಡೆಪ್ಪ ಖಾಶೆಂಪುರ ಮನವಿ

May 31, 2025
File Image

ಕೆ.ಎಸ್. ಈಶ್ವರಪ್ಪನವರ ಹುಟ್ಟುಹಬ್ಬ ಹಿನ್ನೆಲೆ: ಜೂ.1ರಂದು ವಿಶೇಷ ಕಾರ್ಯಕ್ರಮ

May 31, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!