Monday, June 9, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Small Bytes

ಬಿಜೆಪಿಯಲ್ಲಿ ಒಂದೇ ಟೀಂ, ಬೇಗ್ ಕಾಂಗ್ರೆಸ್ ಒಳರಾಜಕೀಯದಿಂದ ಹೊರಬಂದವರು: ಸಚಿವ ಎಸ್’ಟಿಎಸ್

November 25, 2020
in Small Bytes, ರಾಜಕೀಯ
0 0
0
File Photo

File Photo

Share on facebookShare on TwitterWhatsapp
Read - 2 minutes

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಮೈಸೂರು: ಬಿಜೆಪಿಯಲ್ಲಿ ಯಾವುದೇ ಟೀಂ ಇಲ್ಲ. ಬಾಂಬೆ ಟೀಂ, ಹಳೇ ಟೀಂ, ಹೊಸ ಟೀಂ ಎಂದೆಲ್ಲ ಇಲ್ಲ. ನಾವೆಲ್ಲರೂ ಒಂದೇ ಬಿಜೆಪಿ ಟೀಂ. ಒಂದಿಬ್ಬರು ಮಾತನಾಡಿದರೆ ಇಡೀ ಪಕ್ಷದಲ್ಲಿ ಭಿನ್ನಾಭಿಪ್ರಾಯಗಳು ಇದೆ ಎಂದಲ್ಲ ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ಅವರು ಹೇಳಿದರು.

ಯಾವುದೇ ಕಾರಣಕ್ಕೂ ನಾಯಕತ್ವ ಬದಲಾವಣೆ ಇಲ್ಲ. ಬಿ.ಎಸ್. ಯಡಿಯೂರಪ್ಪ ಅವರೇ ನಮ್ಮ ಮುಖ್ಯಮಂತ್ರಿಗಳು. ಇದೆಲ್ಲ ಊಹಾಪೋಹ. ನಮಗೆಲ್ಲರಿಗೂ ಟಿಕೆಟ್ ನೀಡಿ ಸಚಿವ ಸ್ಥಾನವನ್ನು ನೀಡುವ ಮೂಲಕ ಮುಖ್ಯಮಂತ್ರಿಗಳಾದ ಯಡಿಯೂರಪ್ಪ ಅವರು ಕೊಟ್ಟ ಮಾತುನಂತೆ ನಡೆದವರು. ಅವರು ಎಂದಿಗೂ ಮಾತು ತಪ್ಪಿದವರಲ್ಲ ಎಂದರು.


ರೋಷನ್ ಬೇಗ್ ಕಾಂಗ್ರೆಸ್ ಒಳರಾಜಕೀಯದಿಂದ ಹೊರಬಂದವರು
ರೋಷನ್ ಬೇಗ್ ಅವರು ಬಿಜೆಪಿಯನ್ನು ನಂಬಿ ಬಂದವರಲ್ಲ. ಐಎಂಎ ಪ್ರಕರಣದಲ್ಲಿ ಅವರನ್ನು ವಿಚಾರಣೆಗೆ ಕರೆದೊಯ್ದಿದ್ದಾರೆ. ಅವರು ಏನೂ ತಪ್ಪು ಮಾಡಿಲ್ಲ ಎಂದಾದರೆ ಹೊರಗಡೆ ಬರುತ್ತಾರೆ. ಬೇಗ್ ಅವರು ಕಾಂಗ್ರೆಸ್ ಪಕ್ಷದ ಒಳರಾಜಕೀಯದಿಂದ ಬೇಸತ್ತು ಹೊರಬಂದಿದ್ದಾರೆಯೇ ವಿನಹ ಬಿಜೆಪಿಗೋಸ್ಕರ ಬಂದಿರಲಿಲ್ಲ. ಅವರಿಗೆ ಬಿಜೆಪಿ ಯಾವುದೇ ತರಹದ ಆಶ್ವಾಸನೆ ಕೊಟ್ಟಿರಲಿಲ್ಲ. ಅವರಿಗೆ ಬೇಕಿದ್ದರೆ ಶಿವಾಜಿನಗರದಲ್ಲಿ ಪಕ್ಷ ಟಿಕೆಟ್ ಕೊಡುತ್ತಿತ್ತು ಎಂದು ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಸಹಕಾರ ಸಂಘಗಳ ಮೂಲಕ ಜೂನ್ ಒಳಗೆ 5 ಸಾವಿರ ಉದ್ಯೋಗ
ಕೋವಿಡ್19 ಸಂಕಷ್ಟ ಕಾಲದಲ್ಲಿ ಅನೇಕರಿಗೆ ಉದ್ಯೋಗ ನಷ್ಟವಾಗಿದೆ. ಹಕವರಿಗೆ ಉದ್ಯೋಗ ಸಿಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿರುವ 40 ಸಾವಿರ ಸಹಕಾರ ಸಂಘಗಳ ಮೂಲಕ 5 ಸಾವಿರ ಉದ್ಯೋಗವನ್ನು ಜೂನ್ ಒಳಗೆ ಸೃಷ್ಟಿಸಲು ಸೂಚನೆ ನೀಡಿದ್ದೇನೆ. ಯಾವ ಯಾವ ವಿಭಾಗದಿಂದ ಯಾವ ಯಾವ ಹಾಗೂ ಎಷ್ಟು ಉದ್ಯೋಗವನ್ನು ನೀಡುತ್ತಿದ್ದೇವೆ ಎಂಬ ಮಾಹಿತಿಯನ್ನು ಹಂತ ಹಂತವಾಗಿ ನೀಡುತ್ತೇನೆ ಎಂದು ಸಚಿವರು ತಿಳಿಸಿದರು.


ಆರ್ಥಿಕ ಸ್ಪಂದನ ಸದ್ವಿನಿಯೋಗಕ್ಕೆ 4 ವಿಭಾಗಕ್ಕೂ ನೋಡಲ್ ಅಧಿಕಾರಿಗಳ ನೇಮಕ
ಆರ್ಥಿಕ ಸ್ಪಂದನ ಕಾರ್ಯಕ್ರಮಗಳ ಮೂಲಕ ರಾಜ್ಯದ ಬೆಂಗಳೂರು, ಮೈಸೂರು, ಕಲಬುರಗಿ ಹಾಗೂ ಬೆಳಗಾವಿ ವಿಭಾಗಗಳ ಮೂಲಕ ಚಾಲನೆ ಕೊಟ್ಟು 39300 ಕೋಟಿ ರೂಪಾಯಿ ಸಾಲ ನೀಡುತ್ತಿದ್ದೇವೆ. ಅಲ್ಲದೆ, ಈ ಯೋಜನೆಯ ಸದ್ವಿನಿಯೋಗವಾಗಬೇಕು, ಪಾರದರ್ಶಕವಾಗಿರಬೇಕು ಎಂಬ ನಿಟ್ಟಿನಲ್ಲಿ ನಾಲ್ಕು ವಿಭಾಗಗಳಿಗೂ ನೋಡಲ್ ಅಧಿಕಾರಿಗಳ ನೇಮಕ ಮಾಡಿದ್ದೇವೆ ಎಂದು ತಿಳಿಸಿದರು.

ರೈತರಿಗೆ 15300 ಕೋಟಿ ರೂ. ಸಾಲ ನೀಡುವ ಗುರಿ ಶೀಘ್ರ ಪೂರ್ಣ
ರೈತರಿಗೆ ಬೆಳೆ ಸಾಲವಾಗಿ ಪ್ರಸಕ್ತ ಸಾಲಿನಲ್ಲಿ 24.50 ಲಕ್ಷ ರೈತರಿಗೆ ಒಟ್ಟು 15300 ಕೋಟಿ ರೂ. ಸಾಲ ನೀಡುವ ಗುರಿ ಹಾಕಿಕೊಂಡಿದ್ದು, ಈಗಾಗಲೇ ಇಲ್ಲಿಯವರೆಗೆ 15,22,076 ರೈತರಿಗೆ 9945.82 ಕೋಟಿ ರೂಪಾಯಿ ಸಾಲವನ್ನು ನೀಡಿದ್ದೇವೆ. ಶೀಘ್ರದಲ್ಲಿ ಗುರಿ ತಲುಪಲಾಗುವುದು ಎಂದು ತಿಳಿಸಿದರು.
ಸಂಪುಟ ವಿಸ್ತರಣೆ ಹೈಕಮಾಂಡ್’ಗೆ ಬಿಟ್ಟಿದ್ದು ಸಚಿವ ಸಂಪುಟ ವಿಸ್ತರಣೆ ಹೈಕಮಾಂಡ್ ತೀರ್ಮಾನಕ್ಕೆ ಬಿಟ್ಟಿದ್ದು, ಸರ್ಕಾರ ಯಾವುದೇ ಸಮಸ್ಯೆ ಇಲ್ಲದೆ ನಡೆಯುತ್ತಿದೆ. ಅಭಿವೃದ್ಧಿ ಕೆಲಸಗಳು ಆಗುತ್ತಿವೆ ಎಂದು ಸಚಿವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.


ಬಿಜೆಪಿ ಸಭೆಯಾಗಿದ್ದು, ಒಟ್ಟು 6 ವಿಭಾಗಗಳನ್ನು ಮಾಡಲಾಗಿದ್ದು, ಮೈಸೂರು ವಿಭಾಗಕ್ಕೆ ಕಂದಾಯ ಸಚಿವರಾದ ಆರ್. ಅಶೋಕ್ ಅವರನ್ನು ಉಸ್ತುವಾರಿಯನ್ನಾಗಿ ನೇಮಿಸಲಾಗಿದೆ. ಅವರ ಜೊತೆಗೆ ನಾನು ಹಾಗೂ ಸಚಿವರಾದ ನಾರಾಯಣಗೌಡ ಅವರೂ ಇದ್ದೇವೆ ಎಂದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: BJPKannada News WebsiteLatest News KannadaMinister S T Somashekharmysoreಎಸ್.ಟಿ. ಸೋಮಶೇಖರ್ಬಿಜೆಪಿಮೈಸೂರು
Previous Post

ಶಿವಮೊಗ್ಗದ ಹೊಸಮನೆಯಲ್ಲಿ 50 ಲಕ್ಷ ರೂ. ವೆಚ್ಚದ ಪಾರ್ಕ್ ನಿರ್ಮಾಣಕ್ಕೆ ಗುದ್ದಲಿಪೂಜೆ

Next Post

ಬೆಂಗಳೂರಿನಲ್ಲಿರುವ ದ್ವಿತೀಯ ಮಂತ್ರಾಲಯದಲ್ಲಿ ನ.30-ಡಿ.14ರಂದು ಲಕ್ಷ ದೀಪೋತ್ಸವ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
File Image

ಬೆಂಗಳೂರಿನಲ್ಲಿರುವ ದ್ವಿತೀಯ ಮಂತ್ರಾಲಯದಲ್ಲಿ ನ.30-ಡಿ.14ರಂದು ಲಕ್ಷ ದೀಪೋತ್ಸವ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025

ಶಿವಮೊಗ್ಗ | ಬೆಳ್ಳಂಬೆಳಗ್ಗೆ ಬೈಕ್ – ಆಟೋ ಡಿಕ್ಕಿ | ಆಟೋ ಚಾಲಕ ಸಾವು

June 7, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!