Sunday, June 1, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಮೈಸೂರು

ಮೊದಲು ಮಾನವರಾಗಿ ಬದುಕೋಣ: ಶ್ರೀ ವಿದ್ಯೇಶ ತೀರ್ಥ ಶ್ರೀಪಾದರ ಆಶಯ

ಮೈಸೂರಿನ ವೆಂಕಟಾಚಲ ಧಾಮದಲ್ಲಿ ಏಕಾದಶ ಸಂವತ್ಸರೋತ್ಸವ

May 22, 2022
in ಮೈಸೂರು
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಮೈಸೂರು  |

ಕಷ್ಟಗಳ ನಿವಾರಣೆಗಾಗಿಯೇ ದೇವರ ಪ್ರಾರ್ಥನೆ ಸಲ್ಲಿಸುವುದರಿಂದ ಕೊಂಚ ಹೊರಬಂದು ನಾವು ಮೊದಲು ಮಾನವರಾಗಿ ಬದುಕುವಂತೆ ಜ್ಞಾನವನ್ನು ದಯಪಾಲಿಸು ಎಂದು ಬೇಡಿಕೊಳ್ಳಬೇಕು ಎಂದು ಉಡುಪಿ ಮೂಲದ ಶ್ರೀ ಭಂಡಾರಕೇರಿ ಮಠದ ಪೀಠಾಧಿಪತಿ ಶ್ರೀಶ್ರೀ ವಿದ್ಯೇಶ ತೀರ್ಥ ಶ್ರೀಪಾದರು ಹೇಳಿದರು.

Also Read: ಕಾರಿನಲ್ಲಿ ಸುಟ್ಟು ಕರಕಲಾದ ಪ್ರೇಮಿಗಳು: ಉಡುಪಿಯಲ್ಲೊಂದು ಭೀಕರ ಘಟನೆ

ಚಾಮರಾಜ ಜೋಡಿ ರಸ್ತೆಯ ಶ್ರೀ ವೆಂಕಟಾಚಲಧಾಮದ 11ನೆಯ ವಾರ್ಷಿಕೋತ್ಸವ ಅಂಗವಾಗಿ ಶನಿವಾರ ಹಮ್ಮಿಕೊಂಡಿದ್ದ ಏಕಾದಶ ಸಂವತ್ಸರೋತ್ಸವ- ಪಂಚಾಶತ್ ಕಲಶಾರಾಧನೆ, ಅಧಿವಾಸ ಹೋಮಕ್ಕೆ ಚಾಲನೆ ನೀಡಿ ಅವರು ಆಶೀರ್ವಚನ ನೀಡಿದರು.ದಾನವ ಪ್ರವೃತ್ತಿ ಇಂದು ಅತಿಯಾಗುತ್ತಿದೆ. ಪರಸ್ಪರ ವಿಶ್ವಾಸ, ಅಭಿಮಾನ ಮುಂತಾದ ಮಾನವೀಯ ಮೌಲ್ಯಗಳು ಕಡಿಮೆಯಾಗುತ್ತಿವೆ. ಇಂತಹ ಕಾಲಘಟ್ಟದಲ್ಲಿ ದೈವಿಕ ಚಿಂತನೆಗಳ ಮೂಲಕ ಮಾನವೀಯ ಗುಣ ಹೆಚ್ಚಾಗಬೇಕಿದೆ ಎಂದರು.Also Read: ಅಬಕಾರಿ ಸುಂಕ ಇಳಿಕೆ: ಶಿವಮೊಗ್ಗದಲ್ಲಿ ಇಂದು ಎಷ್ಟಿದೆ ಪೆಟ್ರೋಲ್, ಡೀಸೆಲ್ ದರ? ಇಲ್ಲಿದೆ ಮಾಹಿತಿ

ವೆಂಕಟಾಚಲನನ್ನು ಎಲ್ಲರೂ ಕಾಂಚನ ಬ್ರಹ್ಮ ಎನ್ನುತ್ತಾರೆ. ಆತನಲ್ಲಿ ನಾವು ಕೇವಲ ಭೌತಿಕ ಸಂಪತ್ತು ಕೊಡು ಎಂದಷ್ಟೇ ಕೇಳಬಾರದು. ಶಾಶ್ವತ ಸುಖ ನೀಡುವ ಜ್ಞಾನ ದಯಪಾಲಿಸು ಎಂದು ಪ್ರಾರ್ಥನೆ ಸಲ್ಲಿಸಬೇಕು ಎಂದವರು ಸಲಹೆ ನೀಡಿದರು.


ಯಾವ ದೇಗುಲಗಳಲ್ಲಿ ಭಕ್ತಿ ಪೂರ್ವಕ ಪೂಜೆ, ಅನ್ನದಾನಾದಿಗಳು ನಡೆಯುತ್ತಿರುತ್ತವೆಯೋ ಅಲ್ಲಿ ಮಾತ್ರ ಜಾಗೃತ ಸನ್ನಿಧಿ ಇರುತ್ತದೆ. ಆಗ ಮಾತ್ರ ದೇವಸ್ಥಾನಗಳು ನೆಮ್ಮದಿ ತಾಣಗಳಾಗಲು ಸಾಧ್ಯ ಎಂದರು.
ಇದೇ ಸಂದರ್ಭ ಶ್ರೀ ವೆಂಕಟೇಶ ದೇವರಿಗೆ ಮತ್ತು ಶ್ರೀ ರಾಘವೇಂದ್ರ ಸ್ವಾಮಿಗಳ ವೃಂದಾವನಕ್ಕೆ ವಿಶೇಷ ಪೂಜೆ ಸಮರ್ಪಿಸಲಾಯಿತು. ಶ್ರೀಪಾದರು ಸಂಸ್ಥಾನ ಪೂಜೆ ನೆರವೇರಿಸಿ ಭಕ್ತರಿಗೆ ಫಲ ಮಂತ್ರಾಕ್ಷತೆ ಅನುಗ್ರಹಿಸಿದರು. ನೂರಾರು ಜನ ಭಕ್ತರು ಹೋಮ, ಹವನ ಮತ್ತಿತರ ಧಾರ್ಮಿಕ ಸೇವೆಗಳಲ್ಲಿ ಭಾಗವಹಿಸಿದ್ದರು.

ಪ್ರಧಾನ ಅರ್ಚಕರಾದ ರಾಘವೇಂದ್ರ, ಹಿರಿಯ ವಿದ್ವಾಂಸ ಕೃಷ್ಣಕುಮಾರ್ ಆಚಾರ್ ಸೇರಿದಂತೆ ನೂರಾರು ಭಕ್ತರು ಹಾಜರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteLatest News Websitemysoresri-suvidyendra-theertha-sripadaruಉಡುಪಿಏಕಾದಶ ಸಂವತ್ಸರೋತ್ಸವಮೈಸೂರುಶ್ರೀ ಭಂಡಾರಕೇರಿ ಮಠಶ್ರೀ ವಿದ್ಯೇಶ ತೀರ್ಥ ಶ್ರೀಪಾದರುಶ್ರೀ ವೆಂಕಟಾಚಲಧಾಮ
Previous Post

ಕಾರಿನಲ್ಲಿ ಸುಟ್ಟು ಕರಕಲಾದ ಪ್ರೇಮಿಗಳು: ಉಡುಪಿಯಲ್ಲೊಂದು ಭೀಕರ ಘಟನೆ

Next Post

ಲಾಭದತ್ತ ಸಾಗಿರುವ ವಿಐಎಸ್’ಎಲ್’ಗೆ ಬಂಡವಾಳ ತೊಡಗಿಸಿ: ಸಂಸದರಿಗೆ ಕಾರ್ಮಿಕ ಸಂಘ ಮನವಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಲಾಭದತ್ತ ಸಾಗಿರುವ ವಿಐಎಸ್’ಎಲ್’ಗೆ ಬಂಡವಾಳ ತೊಡಗಿಸಿ: ಸಂಸದರಿಗೆ ಕಾರ್ಮಿಕ ಸಂಘ ಮನವಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಅಶೋಕಪುರಂ ರೈಲ್ವೆ ಕಾರ್ಯಾಗಾರ ಪರಿಶೀಲಿಸಿದ ನೈಋತ್ಯ ರೈಲ್ವೆ ಎಂಡಿ ಮುಕುಲ್ | ಟ್ರೈನ್ ಬಸ್’ಗೆ ಚಾಲನೆ

May 31, 2025

ಹೈದರಾಬಾದ್ – ಬೀದರ್ ನಡುವೆ ವಂದೇ ಭಾರತ್ ಆರಂಭಿಸಿ: ಕೇಂದ್ರ ಸಚಿವರಿಗೆ ಬಂಡೆಪ್ಪ ಖಾಶೆಂಪುರ ಮನವಿ

May 31, 2025
File Image

ಕೆ.ಎಸ್. ಈಶ್ವರಪ್ಪನವರ ಹುಟ್ಟುಹಬ್ಬ ಹಿನ್ನೆಲೆ: ಜೂ.1ರಂದು ವಿಶೇಷ ಕಾರ್ಯಕ್ರಮ

May 31, 2025

ಜೂನ್ 1ರಿಂದ 4 | ಮೈಸೂರು-ತಾಳಗುಪ್ಪ ಇಂಟರ್’ಸಿಟಿ ಸೇರಿ ಹಲವು ರೈಲುಗಳ ಬಗ್ಗೆ ಮಹತ್ವದ ಪ್ರಕಟಣೆ

May 31, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಅಶೋಕಪುರಂ ರೈಲ್ವೆ ಕಾರ್ಯಾಗಾರ ಪರಿಶೀಲಿಸಿದ ನೈಋತ್ಯ ರೈಲ್ವೆ ಎಂಡಿ ಮುಕುಲ್ | ಟ್ರೈನ್ ಬಸ್’ಗೆ ಚಾಲನೆ

May 31, 2025

ಹೈದರಾಬಾದ್ – ಬೀದರ್ ನಡುವೆ ವಂದೇ ಭಾರತ್ ಆರಂಭಿಸಿ: ಕೇಂದ್ರ ಸಚಿವರಿಗೆ ಬಂಡೆಪ್ಪ ಖಾಶೆಂಪುರ ಮನವಿ

May 31, 2025
File Image

ಕೆ.ಎಸ್. ಈಶ್ವರಪ್ಪನವರ ಹುಟ್ಟುಹಬ್ಬ ಹಿನ್ನೆಲೆ: ಜೂ.1ರಂದು ವಿಶೇಷ ಕಾರ್ಯಕ್ರಮ

May 31, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!