No Result
View All Result
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ
English Articles

Hennur Sparsh Hospital Completes One Year | A Reflection of Multispecialty Care

by ಕಲ್ಪ ನ್ಯೂಸ್
May 25, 2026
0

Kalpa Media House  |  Bengaluru  | SPARSH Hospital, Hennur Road has completed one year of operations, with its first-year clinical...

Read moreDetails
ಸ್ಯಾಂಡಲ್ವುಡ್ ಸಲಗ-ರಚಿತಾ ರಾಮ್ ನಟಿಸಿರುವ ‘ಲ್ಯಾಂಡ್ ಲಾರ್ಡ್’ ಇದೇ ಶನಿವಾರ ಜೀ ಕನ್ನಡದಲ್ಲಿ

Duniya Vijay, Rachita Ram & Raj B. Shetty’s Landlord Premieres This Saturday on Zee Kannada

May 22, 2026
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್

LinkedIn shares Bengaluru’s Top Companies for career growth in 2026

May 20, 2026
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
Marriott Bonvoy Expands ICC Partnership to Include Women’s T20 World Cup 2026

Marriott Bonvoy Expands ICC Partnership to Include Women’s T20 World Cup 2026

May 19, 2026
  • Advertise With Us
  • Grievances
  • About Us
  • Contact Us
Monday, May 25, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಮೈಸೂರು

ಸಿಎಂ ಸೂಚನೆ ಮೇರೆಗೆ ಭೂ ಕಬಳಿಕೆಗೆ ಆದೇಶ | ಕಾನೂನು ಸುವ್ಯವಸ್ಥೆ ಹಾಳಾದರೆ ಸರ್ಕಾರವೇ ನೇರ ಹೊಣೆ | ಆರ್‌. ಅಶೋಕ

ವಕ್ಫ್‌ ಮಂಡಳಿಯಿಂದ ನೋಟಿಸ್‌ ನೀಡಲಾದ ಸ್ಥಳಗಳಿಗೆ ಪ್ರತಿಪಕ್ಷ ನಾಯಕ ಆರ್‌. ಅಶೋಕ ಭೇಟಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
December 3, 2024
in ಮೈಸೂರು
0
ಸಿಎಂ ಸೂಚನೆ ಮೇರೆಗೆ ಭೂ ಕಬಳಿಕೆಗೆ ಆದೇಶ | ಕಾನೂನು ಸುವ್ಯವಸ್ಥೆ ಹಾಳಾದರೆ ಸರ್ಕಾರವೇ ನೇರ ಹೊಣೆ | ಆರ್‌. ಅಶೋಕ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಮೈಸೂರು  |

ವಕ್ಫ್‌ ಮಂಡಳಿಯು ಬಡ ಜನರ ಭೂಮಿ ಕಬಳಿಸುತ್ತಿರುವುದರಿಂದ ಕಾನೂನು ಸುವ್ಯವಸ್ಥೆ #Law and Order ಹಾಳಾಗುತ್ತಿದೆ. ಇದಕ್ಕೆ ಸರ್ಕಾರವೇ ನೇರ ಕಾರಣ ಎಂದು ಪ್ರತಿಪಕ್ಷ ನಾಯಕ ಆರ್‌. ಅಶೋಕ #R Ashok ಆಕ್ರೋಶ ವ್ಯಕ್ತಪಡಿಸಿದರು.

ವಕ್ಫ್‌ ಮಂಡಳಿಯಿಂದ #Wakf Board ನೋಟಿಸ್‌ ನೀಡಲಾದ ಸ್ಥಳಗಳಿಗೆ ಭೇಟಿ ನೀಡಿದ ಆರ್‌.ಅಶೋಕ ಅವರು, ಸ್ಥಳೀಯರ ಸಮಸ್ಯೆಗಳನ್ನು ಆಲಿಸಿದರು.

ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಕ್ಫ್‌ ಮಂಡಳಿ ಮೈಸೂರಿನಲ್ಲಿ ಅನೇಕರಿಗೆ ನೋಟಿಸ್‌ ನೀಡಿದೆ. ಭೂಮಿಯನ್ನು ಕಬಳಿಸುವುದರ ಜೊತೆಗೆ, ಈ ಜಾಗವನ್ನು ಲೀಸ್‌ಗೆ ಪಡೆಯಿರಿ ಎಂದು ವಕ್ಫ್‌ ಮಂಡಳಿಯ ಅಧಿಕಾರಿಗಳು ಹೇಳುತ್ತಿದ್ದಾರೆ. ಕೆಲವು ಕಡೆ ಬಡಜನರ ಭೂಮಿಗೆ ಬೇಲಿ ಹಾಕಿಕೊಂಡಿದ್ದಾರೆ. ಮುಸಲ್ಮಾನರೇ ಇಲ್ಲದ ಜಾಗದಲ್ಲಿ ಮಸೀದಿ ನಿರ್ಮಿಸಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮೈಸೂರಿನ ಮುನೇಶ್ವರ ನಗರವನ್ನು ಸಂಪೂರ್ಣ ವಕ್ಫ್‌ಗೆ ನೀಡಲು ಸಿದ್ಧತೆ ನಡೆದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ #CM Siddaramaiah ಅವರು ಈ ರೀತಿ ಮಾಡುತ್ತಿರುವುದರಿಂದ ಕಾನೂನು ಸುವ್ಯವಸ್ಥೆ ಹಾಳಾಗಲಿದೆ. ಇದಕ್ಕೆ ಸರ್ಕಾರವೇ ನೇರ ಕಾರಣವಾಗಲಿದೆ. ಕೇಂದ್ರದಲ್ಲಿ ಕಾಂಗ್ರೆಸ್‌ ಸರ್ಕಾರವಿದ್ದಾಗ ಹಿಂದೂಗಳಿಗೆ ಒಂದೇ ಮದುವೆಯಾಗುವಂತೆ ಕಾನೂನು ತರಲಾಯಿತು. ಆದರೆ ಮುಸ್ಲಿಮರಿಗೆ ಈ ಕಾನೂನು ಅನ್ವಯವಾಗಲಿಲ್ಲ. ಅಲ್ಲಿಂದಲೇ ಕಾಂಗ್ರೆಸ್‌ ಸರ್ಕಾರ ಮುಸ್ಲಿಮರ ಪರವಾಗಿ ಕಾನೂನುಗಳನ್ನು ಜಾರಿ ಮಾಡಿತು. ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ #Manmohan Singh ಅವರು ವಕ್ಫ್‌ ಮಂಡಳಿಗೆ ಸಂಪೂರ್ಣ ಅಧಿಕಾರ ನೀಡುವಂತೆ ಕಾನೂನು ತಿದ್ದುಪಡಿ ತಂದರು. ಅದಾದ ನಂತರ 1 ಲಕ್ಷ ಕೋಟಿ ರೂ.ಗೂ ಅಧಿಕ ಬೆಲೆಬಾಳುವ ಭೂಮಿ ಒಂದೇ ಬಾರಿಗೆ ವಕ್ಫ್‌ ಮಂಡಳಿಗೆ ಸೇರಿಬಿಟ್ಟಿತು. ಇವೆಲ್ಲವನ್ನೂ ವ್ಯವಸ್ಥಿತವಾಗಿದೆ ಮಾಡಲಾಗಿದೆ ಎಂದು ದೂರಿದರು.

ವಕ್ಫ್‌ ಮಂಡಳಿಯದ್ದು ಸಮಸ್ಯೆಯೇ ಅಲ್ಲವೆಂದರೆ, ರೈತರು ಹಾಗೂ ಮಠಗಳ ಸ್ವಾಮೀಜಿಗಳು ಪ್ರತಿಭಟನೆ ಏಕೆ ಮಾಡುತ್ತಿದ್ದಾರೆ? ಬಿಜೆಪಿ ಸಚಿವರು ಎಂದಿಗೂ ಪ್ರತಿ ಜಿಲ್ಲೆಗೆ ಹೋಗಿ ನೋಟಿಸ್‌ ಕೊಡಲು ಸೂಚನೆ ನೀಡಿರಲಿಲ್ಲ. ಆದರೆ ಈಗಿನ ಸಚಿವ ಜಮೀರ್‌ ಅಹ್ಮದ್‌ ಪ್ರತಿ ಜಿಲ್ಲೆಗೆ ಹೋಗಿ ಅಧಿಕಾರಿಗಳನ್ನು ಬೆದರಿಸಿ ನೋಟಿಸ್‌ ಕೊಡಿಸುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರು #PM NarendraModi ಕಾನೂನಿನಲ್ಲಿ ತಿದ್ದುಪಡಿ ತಂದು ಈ ತಪ್ಪು ಕೆಲಸವನ್ನು ಸರಿ ಪಡಿಸಲಿದ್ದಾರೆ ಎಂದರು.
ಪ್ರಧಾನಿ ನೆಹರು #Nehru ಕಾಲದಲ್ಲೇ ಧರ್ಮಾಧಾರಿತವಾಗಿ ದೇಶವನ್ನು ವಿಭಜಿಸಲಾಯಿತು. ಅದೇ ಮಾದರಿಯಲ್ಲಿ ತುಷ್ಟೀಕರಣವನ್ನು ಮಾಡಿ ವಕ್ಫ್‌ ಮಂಡಳಿಗೆ ಪರಮಾಧಿಕಾರ ನೀಡಲಾಗಿದೆ. ಸಿಎಂ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಸಚಿವ ಜಮೀರ್‌ ಅಹ್ಮದ್‌ #Minister Zameer Ahmed ಭೂಮಿ ಕಬಳಿಕೆಗೆ ಆದೇಶ ನೀಡಿದ್ದಾರೆ. ಇದರಿಂದಾಗಿ ರೈತರು ಆತಂಕಕ್ಕೀಡಾಗಿದ್ದಾರೆ ಎಂದರು.

ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4
Tags: CM SiddaramaiahKannada News WebsiteKannada_NewsKannada_News_LiveKannada_News_OnlineKannada_WebsiteLatest News Kannadalaw and orderManmohan SinghMinister Zameer AhmedmysoreNehruNews_in_KannadaNews_KannadaPM NarendraModiR AshokWakf Boardಆರ್. ಅಶೋಕಕಾನೂನು ಸುವ್ಯವಸ್ಥೆನೆಹರುಪ್ರಧಾನಿ ನರೇಂದ್ರ ಮೋದಿಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ಮುಖ್ಯಮಂತ್ರಿ ಸಿದ್ದರಾಮಯ್ಯಮೈಸೂರುವಕ್ಫ್ ಮಂಡಳಿಸಚಿವ ಜಮೀರ್‌ ಅಹ್ಮದ್‌
Share197Tweet123Send
Previous Post

ಗಮನಿಸಿ! ಶಿವಮೊಗ್ಗ ಜಿಲ್ಲೆಯಾದ್ಯಂತ ಶಾಲಾ ಕಾಲೇಜಿಗೆ ಇಂದು ರಜೆ ಇರುತ್ತೆ

Next Post

ತಂಬಾಕು ಬೆಳೆಗೆ ಬೆಂಬಲ ಬೆಲೆ ನೀಡಿ: ಕೇಂದ್ರಕ್ಕೆ ನಿಖಿಲ್ ಕುಮಾರಸ್ವಾಮಿ ಮನವಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ತಂಬಾಕು ಬೆಳೆಗೆ ಬೆಂಬಲ ಬೆಲೆ ನೀಡಿ: ಕೇಂದ್ರಕ್ಕೆ ನಿಖಿಲ್ ಕುಮಾರಸ್ವಾಮಿ ಮನವಿ

ತಂಬಾಕು ಬೆಳೆಗೆ ಬೆಂಬಲ ಬೆಲೆ ನೀಡಿ: ಕೇಂದ್ರಕ್ಕೆ ನಿಖಿಲ್ ಕುಮಾರಸ್ವಾಮಿ ಮನವಿ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿಕಾರಿಪುರ | ತಾಲೂಕಿನ ಮೂರು ಹಳ್ಳಿಗಳ ವ್ಯಾಪ್ತಿಯಲ್ಲಿ ಚಿರತೆ ದಾಳಿ | ಮೂವರಿಗೆ ತೀವ್ರ ಗಾಯ

ಹೊಸನಗರ, ಕಡಸೂರು ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ | ಗ್ರಾಮಸ್ಥರಲ್ಲಿ ಆತಂಕ!

May 25, 2026
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ

Hennur Sparsh Hospital Completes One Year | A Reflection of Multispecialty Care

May 25, 2026
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ

ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ

May 25, 2026
ಗಮನಿಸಿ! ಜ.21-22ರಂದು ಶಿವಮೊಗ್ಗ ನಗರ, ಗ್ರಾಮಾಂತರದ ಈ ಬಡಾವಣೆಗಳಲ್ಲಿ ಕರೆಂಟ್ ಇರಲ್ಲ

ಗಮನಿಸಿ! ಮೇ 26ರಂದು ಭದ್ರಾವತಿಯ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

May 25, 2026
ಮೈತ್ರಿ ಪ್ರಾಥಮಿಕ, ಕುಮದ್ವತಿ ಪ್ರೌಢಶಾಲೆಯಲ್ಲಿ ಶೈಕ್ಷಣಿಕ ವರ್ಷ ಆರಂಭ | ವಿದ್ಯಾರ್ಥಿಗಳಿಗೆ ಭವ್ಯ ಸ್ವಾಗತ

ಮೈತ್ರಿ ಪ್ರಾಥಮಿಕ, ಕುಮದ್ವತಿ ಪ್ರೌಢಶಾಲೆಯಲ್ಲಿ ಶೈಕ್ಷಣಿಕ ವರ್ಷ ಆರಂಭ | ವಿದ್ಯಾರ್ಥಿಗಳಿಗೆ ಭವ್ಯ ಸ್ವಾಗತ

May 25, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL