Saturday, June 14, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಮೈಸೂರು

ಮೈಸೂರು | ಪೂರ್ಣ ಚೇತನ ಶಾಲೆಯ 5 ವಿದ್ಯಾರ್ಥಿಗಳಿಂದ ವೈಯಕ್ತಿಕ ವಿಶ್ವದಾಖಲೆ!

ಇಡೀ ರಾಜ್ಯಕ್ಕೇ ಮಾದರಿಯಾಗುವಂತಹ ಸಾಧನೆ ಮಾಡಿದ ಸಾಂಸ್ಕೃತಿಕ ನಗರಿಯ ಮಕ್ಕಳು

August 23, 2024
in ಮೈಸೂರು
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಮೈಸೂರು  |

ರಾಜ್ಯದಲ್ಲಿ ಇದೇ ಮೊದಲ ಬಾರಿಗೆ, ಏಕ ಕಾಲದಲ್ಲಿ ನಗರದ ಪೂರ್ಣಚೇತನ ಶಾಲೆಯ #PurnaChethana ಐವರು ವಿದ್ಯಾರ್ಥಿಗಳು ವಿವಿಧ ವಿಭಾಗಗಳಲ್ಲಿ ಐದು ನೂತನ ವಿಶ್ವ ದಾಖಲೆಗಳನ್ನು #WorldRecord ನಿರ್ಮಿಸಿ, ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ.

ಈ ಐವರು ವಿದ್ಯಾರ್ಥಿಗಳು ತಮ್ಮ ಕಠಿಣ ಪರಿಶ್ರಮ ಮತ್ತು ಸಮರ್ಪಣಾ ಮನೋಭಾವದಿಂದ ಸಂಗೀತ-ಸಾಂಸ್ಕೃತಿಕ ಕ್ಷೇತ್ರಗಲ್ಲಿ ತಮ್ಮ ಪ್ರದರ್ಶನದ ಮೂಲಕ ಈ ಹೊಸ ದಾಖಲೆ ಸೃಷ್ಟಿಸಿ, ಮೈಸೂರಿನ ಖ್ಯಾತಿಯನ್ನು ಇನ್ನಷ್ಟು ಹೆಚ್ಚಿಸಿದ್ದಾರೆ.

ಪೂರ್ಣ ಚೇತನ ಶಾಲೆಯ ಆರನೇ ತರಗತಿಯ ವಿದ್ಯಾರ್ಥಿನಿ ಮುಳುಕುಟ್ಲ ಮೋಕ್ಷದ ಸತತ ಏಳು ಗಂಟೆ ನಾಲ್ಕು ನಿಮಿಷಗಳಲ್ಲಿ ಭಗವದ್ಗೀತೆಯ ಎಲ್ಲಾ 18 ಅಧ್ಯಾಯಗಳನ್ನು ಪಠಿಸುವ ಮೂಲಕ ವಿಶ್ವದಾಖಲೆ ನಿರ್ಮಿಸಿದ್ದಾರೆ. ಇದು ವೈಯಕ್ತಿಕ ಮ್ಯಾರಥಾನ್ ವಿಭಾಗದಡಿಯಲ್ಲಿ ವಿಶ್ವದಾಖಲೆಯಾಗಿದೆ.
ಶಾಲೆಯ 7ನೇ ತರಗತಿಯ ವಿದ್ಯಾರ್ಥಿ ಮಹೇಶ್ ಕುಮಾರ್ ಎಚ್.ಎಸ್, ಸ್ವಾಮಿ ವಿವೇಕಾನಂದರ ಕುರಿತು ಸುದೀರ್ಘ ಉಪನ್ಯಾಸ ಸರಣಿಯ ವಿಭಾಗದಲ್ಲಿ 14 ಗಂಟೆ 2 ನಿಮಿಷಗಳ ಕಾಲ ಮಾತನಾಡಿ ವಿಶ್ವ ದಾಖಲೆಯನ್ನು ಸೃಷ್ಟಿಸಿದ್ದಾರೆ.

ಶಾಲೆಯ ಮೂರನೇ ತರಗತಿಯ ವಿದ್ಯಾರ್ಥಿ ಪೃಥು ಪಿ ಅದ್ವೈತ್, 30 ನಿಮಿಷಗಳಲ್ಲಿ ಹೆಚ್ಚು ಶ್ಲೋಕಗಳನ್ನು ಪಠಿಸುವ ವಿಭಾಗದಡಿಯಲ್ಲಿ ಹೊಸ ವಿಶ್ವ ದಾಖಲೆ ಸೃಷ್ಟಿಸಿದರು. ಈ ವಿದ್ಯಾರ್ಥಿಯು 30 ನಿಮಿಷಗಳಲ್ಲಿ 150 ಶ್ಲೋಕಗಳನ್ನು ಪಠಿಸುವ ಮೂಲಕ ಹೊಸ ವಿಶ್ವ ದಾಖಲೆಯನ್ನು ನಿರ್ಮಿಸಿದರು.

ಸತತ 14 ಗಂಟೆ 2 ನಿಮಿಷಗಳ ಕಾಲ ಕೀ ಬೋರ್ಡ್ ನುಡಿಸುವ ಮೂಲಕ ಶಾಲೆಯ ನಾಲ್ಕನೇ ತರಗತಿ ವಿದ್ಯಾರ್ಥಿ ತೋಶನ್ ಜಿ. ರಾವ್ ವೈಯಕ್ತಿಕ ವಿಭಾಗದಲ್ಲಿ ವಿಶ್ವದಾಖಲೆಯನ್ನು ಸೃಷ್ಟಿಸಿದ್ದಾರೆ.
ಈ ಎಲ್ಲಾ ವಿಶ್ವದಾಖಲೆಗಳನ್ನು ಎಲೈಟ್ ವರ್ಲ್ಡ್ ರೆಕಾರ್ಡ್ಸ್, ಏಷ್ಯನ್ ರೆಕಾರ್ಡ್ಸ್ ಅಕಾಡೆಮಿ ಮತ್ತು ಇಂಡಿಯಾ ರೆಕಾರ್ಡ್ಸ್ ಅಕಾಡೆಮಿ ಅಧಿಕೃತವಾಗಿ ಪ್ರಮಾಣೀಕರಿಸಿದೆ.

ವಿದ್ಯಾರ್ಥಿ ಸಾಧಕರನ್ನು ಅಭಿನಂದಿಸಿ ಮಾತನಾಡಿದ ಶಾಲಾ ಮುಖ್ಯ ಕಾರ್ಯನಿರ್ವಹಣಾಧಿಕಾರಿ (ಸಿಇಒ) ಬಿ ದರ್ಶನ್ ರಾಜ್, ಈ ವಿದ್ಯಾರ್ಥಿಗಳು ತಮ್ಮ ವಿಶ್ವ ದಾಖಲೆಯ ಪ್ರದರ್ಶನದ ಮೂಲಕ ಸಮಾಜಕ್ಕೆ ದೇಶಭಕ್ತಿ, ಕಠಿಣ ಪರಿಶ್ರಮ, ಭಾರತೀಯ ಸಂಸ್ಕೃತಿ ಮತ್ತು ಪರಂಪರೆಯ ಮೌಲ್ಯಗಳ ಸಂದೇಶವನ್ನು ನೀಡಿದ್ದಾರೆ. ಪ್ರತಿಯೊಬ್ಬ ವಿದ್ಯಾರ್ಥಿಯು ಹೊಸ ವಿಶ್ವ ದಾಖಲೆಯನ್ನು ರಚಿಸಲು ಒಂದು ವಿಶಿಷ್ಟವಾದ ಸವಾಲನ್ನು ಆಯ್ದುಕೊಂಡು, ಹೆಮ್ಮೆಯ ಸಾಧನೆ ಮಾಡಿದ್ದಾರೆ ಎಂದು ಅವರು ಹೇಳಿದರು.
ವಿದ್ಯಾರ್ಥಿಗಳ ಈ ಸಾಧನೆಗಳು ನಮ್ಮ ಶಾಲೆಯ ಮೌಲ್ಯಗಳು ಮತ್ತು ಧ್ಯೇಯವನ್ನು ಪ್ರತಿಬಿಂಬಿಸುತ್ತವೆ, ಇಷ್ಟು ಚಿಕ್ಕ ವಯಸ್ಸಿನಲ್ಲಿ ಮಕ್ಕಳು ವಿಶ್ವ ದಾಖಲೆಗಳನ್ನು ಸೃಷ್ಟಿಸಿ, ದೇಶ ಹೆಮ್ಮೆ ಪಡುವಂತೆ ಮಾಡಿದ್ದಾರೆ ಎಂದು ಶಾಲೆಯ ಮುಖ್ಯ ಆಡಳಿತಾಧಿಕಾರಿ ಮಾಧುರ್ಯ ರಾಮಸ್ವಾಮಿ ಮಾತನಾಡಿ, ಪ್ರತಿಯೊಂದು ವಿಶ್ವ ದಾಖಲೆಯ ಹಿಂದೆ ಸಮಾಜಕ್ಕೆ ಸಂದೇಶವಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಶಾಲಾ ಪ್ರಾಂಶುಪಾಲೆ ಬಿ. ಪ್ರಿಯಾಂಕಾ ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/04/VID-20240426-WA0008.mp4
Tags: Kannada News WebsiteLatest News KannadamysorePurna Chethan SchoolWorld Recordಪೂರ್ಣಚೇತನ ಶಾಲೆಮೈಸೂರುವಿಶ್ವ ದಾಖಲೆ
Previous Post

ಶಿವಮೊಗ್ಗ | ಆಗಸ್ಟ್ 24 | ಶ್ರೀಗಂಧ ವತಿಯಿಂದ ಶ್ರೀನಿವಾಸ ಕಲ್ಯಾಣ

Next Post

ಬೆಂಗಳೂರು | ಜಯನಗರ ರಾಯರ ಮಠದಲ್ಲಿ ತಂದೆ-ಮಗನ ಜುಗಲ್ ಬಂದಿ ಸ್ಯಾಕ್ಸೋಫೋನ್ ವಾದನ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಬೆಂಗಳೂರು | ಜಯನಗರ ರಾಯರ ಮಠದಲ್ಲಿ ತಂದೆ-ಮಗನ ಜುಗಲ್ ಬಂದಿ ಸ್ಯಾಕ್ಸೋಫೋನ್ ವಾದನ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಕೊಪ್ಪಳ | ನವವೃಂದಾವನ ಶ್ರೀರಘುವರ್ಯತೀರ್ಥರ ಅದ್ದೂರಿ ಆರಾಧನೆ | ಮೂರು ದಿನ ವಿದ್ವಾಂಸರ ಪ್ರವಚನ

June 14, 2025

ರಘುವರ್ಯೋ ಮುದಂ ದದ್ಯಾತ್ ಕಾಮಿತಾರ್ಥಪ್ರದಾಯಕಃ

June 14, 2025

ಜೂ.15 | ಆಶೀರ್ವಾದ ಕಣ್ಣಿನ ಆಸ್ಪತ್ರೆ ಉದ್ಘಾಟನೆ | ಕಣ್ಣಿನ ತಜ್ಞ ಡಾ.ಅರುಣ್

June 14, 2025

Medicover Hospitals Unveils State-of-the-Art Robotic Orthopedic Centre in Bengaluru

June 14, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಕೊಪ್ಪಳ | ನವವೃಂದಾವನ ಶ್ರೀರಘುವರ್ಯತೀರ್ಥರ ಅದ್ದೂರಿ ಆರಾಧನೆ | ಮೂರು ದಿನ ವಿದ್ವಾಂಸರ ಪ್ರವಚನ

June 14, 2025

ರಘುವರ್ಯೋ ಮುದಂ ದದ್ಯಾತ್ ಕಾಮಿತಾರ್ಥಪ್ರದಾಯಕಃ

June 14, 2025

ಜೂ.15 | ಆಶೀರ್ವಾದ ಕಣ್ಣಿನ ಆಸ್ಪತ್ರೆ ಉದ್ಘಾಟನೆ | ಕಣ್ಣಿನ ತಜ್ಞ ಡಾ.ಅರುಣ್

June 14, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!