Saturday, September 27, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Small Bytes

ಮಕ್ಕಳ ಧ್ವನಿಗೆ ಪಾಡ್ ಕಾಸ್ಟ್ ವೇದಿಕೆ: “ಸುವಿಚಾರ” ಹರಡುತ್ತಿರುವ ಪೂರ್ಣಚೇತನ ಶಾಲೆಯ “ವಿಚಾರ”

September 16, 2025
in Small Bytes, ಮೈಸೂರು
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್  |  ಮೈಸೂರು  |

ಈಗ ಎಲ್ಲೆಡೆ ಕೃತಕ ಬುದ್ಧಿಮತ್ತೆಯದ್ದೇ (AI) ಸುದ್ದಿ. ಇದು ನಮ್ಮ ಶಾಲೆಗಳನ್ನು ಕೂಡ ಪ್ರವೇಶಿಸಿವೆ. ಮಕ್ಕಳ ಮನಸ್ಸಿನಲ್ಲಿ ಕುತೂಹಲ ಮೂಡಿಸುವ ಬದಲಿಗೆ ಅವುಗಳು, ಅವರನ್ನು ತಂತ್ರಜ್ಞಾನದ ಅಡಿಯಾಳುಗಳಾಗಿ ಮಾಡುತ್ತಿವೆ ಎನ್ನುವ ಭೀತಿ ಎಲ್ಲೆಡೆ ಶುರುವಾಗಿದೆ.  ಮಕ್ಕಳನ್ನು ಮೊಬೈಲ್ ವ್ಯಸನದಿಂದ ಹೊರಗೆ ತರುವುದೇ ಪೋಷಕರ-ಶಿಕ್ಷಕರ ಅತಿ ದೊಡ್ಡ ತಲೆನೋವಾಗಿದೆ.

ಈ ಭೀತಿಯ ನಡುವೆ, ನಗರದ ಎಚ್.ಡಿ. ಕೋಟೆ ರಸ್ತೆಯಲ್ಲಿರುವ ಪೂರ್ಣ ಚೇತನ ಶಾಲೆ ತನ್ನ ಮಕ್ಕಳ ಧ್ವನಿಗೆ ಧ್ವನಿ ಸೇರಿಸಿ, ಅವರ ಕುತೂಹಲ ತಣಿಸುವ ಹೊಸ ವೇದಿಕೆಯೊಂದನ್ನು ಸೃಷ್ಟಿಸಿದೆ.

“ವಿಚಾರ” ಈ ಹೆಸರಿನ ಶಾಲೆಯ ಪಾಡ್‌ಕಾಸ್ಟ್‌ ಸರಣಿ ಈಗ ಎಲ್ಲೆಡೆ ಧ್ವನಿ ಮಾಡುತ್ತಿದೆ.  ಇಲ್ಲಿ ಮಕ್ಕಳೇ ಸಂದರ್ಶಕರು; ಅತಿಥಿಗಳಿಗೆ ಇಲ್ಲಿ ಕೃತಕ ಪ್ರಶ್ನೆಗಳ ಕಾಟವಿಲ್ಲ; ಯಾವುದೇ ಒಂದು ಅತಿರಂಜಿತ ಮಾಹಿತಿಯ ಪ್ರವಾಹವಿಲ್ಲ. ಮಕ್ಕಳು ತಮ್ಮ ಮುಗ್ದ ಪ್ರಶ್ನೆಗಳ ಮೂಲಕ ತಮ್ಮ ವಯಸ್ಸಿನ ಇತರ ಮಕ್ಕಳ ಕುತೂಹಲಕ್ಕೆ ಉತ್ತರ ಕಂಡು ಹುಡುಕುವ ಪ್ರಯತ್ನ ಮಾಡುತ್ತಾರೆ. ಪ್ರಶ್ನೆಗಳು ಸರಳ; ಅತಿಥಿಗಳ ಉತ್ತರ ಕೂಡಾ ಅಷ್ಟೇ ಸರಾಗ.

ಈ ಸನ್ನಿವೇಶವನ್ನು ಊಹಿಸಿ. ನಗರದ ಮಗುವೊಂದು ಹಿರಿಯ ಉರಗ ತಜ್ಞ ‘ಸ್ನೇಕ್ ಶ್ಯಾಮ್’ ಅವರ ಮೂಲಕ ಉರಗ ಲೋಕಕ್ಕೆ ಕೇಳುಗರನ್ನು ಕರೆದೊಯ್ಯುವ ಸನ್ನಿವೇಶ. ಹಾವುಗಳು ಎಲ್ಲಿರುತ್ತವೆ, ಹೇಗೆ ಬದುಕುತ್ತವೆ? ಅವುಗಳನ್ನು ಏಕೆ ರಕ್ಷಿಸಬೇಕು ಅನ್ನುವ ಪ್ರಶ್ನೆಗಳು ಇಲ್ಲಿ ಅತ್ಯಂತ ಸಹಜವಾಗಿ ಕೇಳುವುದು. ಮತ್ತೊಬ್ಬ ವಿರ್ದ್ಯಾರ್ಥಿ ಗಾಯಕ-ಸಂಗೀತಗಾರ ರಘು ದೀಕ್ಷಿತ್ ಅವರ ಮಾತುಗಳಿಗೆ ಕಿವಿಯಾಗಿ, ಕೇಳುಗರನ್ನು ಗಾಂಧರ್ವ ಲೋಕಕ್ಕೆ ಕೊಂಡೊಯ್ಯುವುದು. ಇನ್ನೊಂದು ಸಂಚಿಕೆಯಲ್ಲಿ, ಶ್ರೀ ದತ್ತಪೀಠದ ಕಿರಿಯ ಪೀಠಾಧಿಪತಿಗಳಾದ ಶ್ರೀ ದತ್ತ ವಿಜಯಾನಂದ ತೀರ್ಥ ಸ್ವಾಮೀಜಿ ಅವರನ್ನು “ದೈನಂದಿನ ಜೀವನದಲ್ಲಿ ಆಧ್ಯಾತ್ಮದ ಪ್ರಾಮುಖ್ಯತೆ ಬಗ್ಗೆ ವಿದ್ಯಾರ್ಥಿ ಪ್ರಶ್ನಿಸುತ್ತಾನೆ. ಸೈಬರ್ ಯುದ್ಧ ತಜ್ಞ ವಿವೇಕ್ ಶಂಗಾರಿ “ಡಿಜಿಟಲ್ ಯುಗದ ಯುದ್ಧಗಳ ಭವಿಷ್ಯ”ವನ್ನು ವಿದ್ಯಾರ್ಥಿಗಳ ಮುಂದೆ ಹರಡುತ್ತಾರೆ.
ಇಲ್ಲಿ ಪೂರ್ಣ ಚೇತನ ಶಾಲೆಯ ತರಗತಿಯೇ ಮಕ್ಕಳ  ಸ್ಟುಡಿಯೋ. ಎರಡು ಕ್ಯಾಮೆರಾ, ಒಂದು ಮೈಕ್, ಮತ್ತು ಅದಕ್ಕಿಂತ ಮುಖ್ಯವಾಗಿ—ಮಕ್ಕಳ ಕುತೂಹಲ ಇವಿಷ್ಟು ಈ ಪಾಡ್ ಕಾಸ್ಟ್ ನ ಹಿಂದಿರುವ  ಸಂಗತಿಗಳು.

“ಪಾಡ್‌ಕಾಸ್ಟ್ ಪ್ರಪಂಚದಲ್ಲಿ  ಮಕ್ಕಳಿಗೆ   ಹೆಚ್ಚು ಅವಕಾಶ ಈಗ ಲಭ್ಯವಿಲ್ಲ  ಈ ಸವಾಲಿಗೆ ಉತ್ತರ ನಮ್ಮ ಪಾಡ್ ಕಾಸ್ಟ್. ಇಲ್ಲಿ ಮಕ್ಕಳು ತಮ್ಮ ತೆರನಾದ ಮಕ್ಕಳ ಪರವಾಗಿ ಮಕ್ಕಳಂತೆಯೇ ಪ್ರಶ್ನೆ ಕೇಳುತ್ತಾರೆ. ಸಾಮಾನ್ಯವಾಗಿ ಮಕ್ಕಳು ವಯಸ್ಕರಿಗಿಂತ ವಿಭಿನ್ನವಾಗಿ ಯೋಚಿಸುತ್ತಾರೆ. ಅವರ ಪ್ರಶ್ನೆಗಳೇ ಬೇರೆ- ಅವರು ನಿರೀಕ್ಷಿಸುವ ಉತ್ತರಗಳೇ ಬೇರೆ. ಇದನ್ನು ಗಮನದಲ್ಲಿಟ್ಟುಕೊಂಡು ನಾವು ಈ ಪಾಡ್ ಕಾಸ್ಟ್ ಸರಣಿ ಆರಂಭಿಸಿದೆವು,” ಎಂದು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ. ದರ್ಶನ ರಾಜ್ ವಿವರಿಸಿದರು.

“ನಿರೂಪಣೆಯಲ್ಲಿ ಮಕ್ಕಳ ಆಸಕ್ತಿಯ ಆಧಾರದ ಮೇಲೆ ಆಯ್ಕೆ ಮಾಡಿ, ಅವರಿಗೆ ಸಂದರ್ಶನ ತರಬೇತಿ ನೀಡಲಾಯಿತು. ಉದಾಹರಣೆಗೆ ಶ್ವಾಸಕೋಶ ತಜ್ಞ ಡಾ. ಲಕ್ಷ್ಮಿ ನರಸಿಂಹನ್ ಪಾಡ್‌ಕಾಸ್ಟ್‌ನಲ್ಲಿ ಭಾಗವಹಿಸಿದಾಗ, ವಿದ್ಯಾರ್ಥಿಗಳ ಕೊರೊನಾ ಕುರಿತ ಪ್ರಶ್ನೆಗಳು ವಯಸ್ಕರು ಕೇಳಿದ್ದಕ್ಕಿಂತ ತುಂಬಾ ವಿಭಿನ್ನವಾಗಿದ್ದವು. ಮಕ್ಕಳ ಭಾಷೆಯಲ್ಲಿ ತಜ್ಞ ವೈದ್ಯರೊಬ್ಬರು ಗಂಭೀರ ವಿಷಯಗಳನ್ನು ವಿವರಿಸುತ್ತಿರುವುದು ಅತ್ಯಂತ ವಿಶೇಷವಾಗಿತ್ತು.” ಎಂದು ದರ್ಶನ ರಾಜ್ ವಿವರಿಸುತ್ತಾರೆ. ಅದೇ ರೀತಿ, ದಂತ ವೈದ್ಯ ಡಾ. ರವಿ ಶಾಂತರಾಜ್ ಅವರನ್ನು ದಂತ ಆರೋಗ್ಯ ಕುರಿತಂತೆ ಮಕ್ಕಳು ಸಂದರ್ಶಿಸಿದಾಗ ಅವರು ಕೇಳಿದ ಪ್ರಶ್ನೆಗಳು ವಿಶಿಷ್ಟವಾಗಿದ್ದವು,” ಎನ್ನುತ್ತಾರೆ ಶಾಲೆಯ ಆಡಳಿತಾಧಿಕಾರಿ ಶ್ರೀಮತಿ  ಮಾಧುರ್ಯ ರಾಮಸ್ವಾಮಿ.

ಯುವ ಪಾಡ್‌ಕಾಸ್ಟರ್‌ಗಳಿಗೆ ಈ ಪ್ರಯಾಣ-ಪ್ರಯೋಗ  ಅವಕಾಶದ ಹೊಸ ಜಗತ್ತನ್ನು ತೆರೆದಿದೆ. ಪ್ರತಿಯೊಂದು ಸಂಚಿಕೆಯಲ್ಲಿ ಅವರ ಮುಗ್ದತನ, ತಪ್ಪನ್ನು ಒಪ್ಪಿಕೊಂಡು ಸರಿಪಡಿಸಿಕೊಳ್ಳುವ ಅವರ ಗುಣ ಪ್ರತಿಫಲಿತಗೊಂಡಿವೆ. ಈ ಅನುಭವವು ಅವರ ಆತ್ಮವಿಶ್ವಾಸವನ್ನು  ಇನ್ನಷ್ಟು ಹೆಚ್ಚಿಸಿದೆ. ವಿದ್ಯಾರ್ಥಿ-ನಿರೂಪಕ ಆದಿತ್ಯ ತನ್ನ ರಘು ದೀಕ್ಷಿತರೊಂದಿನ ಸಂದರ್ಶನ ತನ್ನೊಳಗೆ ಆತ್ಮವಿಶ್ವಾಸ ಮೂಡಿಸಿ, ಸಂಗೀತವನ್ನು ಗಂಭೀರವಾಗಿ ತೆಗೆದುಕೊಳ್ಳುವ ಪ್ರೇರಣೆಯಾಯಿತು ಎಂದು ಹೇಳುತ್ತಾರೆ. ಮತ್ತೊಬ್ಬ ನಿರೂಪಕಿ ಮಾನ್ವಿ, “ನಾನು ಎಂದಿಗೂ ಆಳವಾಗಿ ಯೋಚಿಸದಿದ್ದವಿಷಯಗಳ ಬಗ್ಗೆ ಪಾಡ್ ಕಾಸ್ಟ್ ನಲ್ಲಿ ತಿಳಿದುಕೊಂಡೆ,” ಎಂದು ತಿಳಿಸಿದರು.
ಈ ಮಕ್ಕಳ ಪಾಡ್ ಕಾಸ್ಟ್ ಅತಿಥಿಗಳಿಗೂ ಹೊಸ ಅನುಭವ. . “ಮಕ್ಕಳ ಪ್ರಶ್ನೆಗಳ ಹಿಂದಿನ ಮುಗ್ದತೆ ನನ್ನನ್ನು ಗಾಢವಾಗಿ ತಟ್ಟಿತು. ಹಾವುಗಳ ಜಗತ್ತನ್ನು ಮಕ್ಕಳಿಗೆ ವಿವರಿಸುವುದು ಸವಾಲಾಗಿದ್ದರೂ ಇದು ನನಗೆ ವಿಶಿಷ್ಟ ಅನುಭವ ನೀಡಿತು ಎನ್ನುತ್ತಾರೆ,” ಸ್ನೇಕ್ ಶ್ಯಾಮ್.

ಮಕ್ಕಳ ಧ್ವನಿ ಮತ್ತು ಸಂಭಾಷಣೆಗಳನ್ನು ಕೆಳಗೆ ನೀಡಿದ  ವಿಚಾರ ಪಾಡ್‌ಕ್ಯಾಸ್ಟ್ ಲಿಂಕ್ ಗಳಲ್ಲಿ ವೀಕ್ಷಿಸಿ.

Child’s Curiosity on God, Creation and life answered by Sri Datta Vijayananda Teertha Swamiji
https://youtu.be/GoaDTkgL-l8?si=zZjDmPoUaQICmvjX

War From A Line of Code? – Explained by Cyber Warfare expert Ace Hacker – Mr. Vivek Shangari
https://youtu.be/yoKY4w9UeSM?si=7X1bfoA1qUQK_5mn
State of Cyber Warfare Weapons in India – Insights by CW Expert – Mr. Vivek Shangari
https://youtu.be/yD5_SC4ENAw?si=LgQWyH7dsJd2zeaI

Secrets of the Lungs || Conversation with Pulmonologist || Dr. Lakshmi Narasimhan
https://youtu.be/7_fymMj4Ww0?si=TA2AZBht8d-9QtGE

Oral Health Demystified | A Child interacts with Dr. Ravi Shantaraj
https://youtu.be/-3Lk7zXaxEw?si=xhpzgrPDGMILM1SY

Raghu Dixit on Vchar | Microbiologist to Lungi Rockstar | Music, Identity & Inspiration
https://youtu.be/IGAQVXHyxog?si=NijpMUtO70TrC26R

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: AIArtificial IntelligenceCyber WarKannada News WebsiteLatest News Kanandamysoreಕೃತಕ ಬುದ್ಧಿಮತ್ತೆಡಿಜಿಟಲ್ ಯುಗಮೈಸೂರುವಿಚಾರಶ್ರೀ ದತ್ತಪೀಠಸೈಬರ್ ಯುದ್ಧಸ್ನೇಕ್ ಶ್ಯಾಮ್
Previous Post

Operation Meri Saheli | A Successful Women Safety Initiative by SWR

Next Post

ತಿರುಪತಿ-ಚಿಕ್ಕಮಗಳೂರು, ಬೀದರ್-ಬೆಂಗಳೂರು ಸೇರಿ ಹಲವು ರೈಲುಗಳು ತಡವಾಗಿ ಚಲಿಸಲಿವೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
Image Courtesy: Internet

ತಿರುಪತಿ-ಚಿಕ್ಕಮಗಳೂರು, ಬೀದರ್-ಬೆಂಗಳೂರು ಸೇರಿ ಹಲವು ರೈಲುಗಳು ತಡವಾಗಿ ಚಲಿಸಲಿವೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಸೆ.28ರಂದು ಗಮಕ ದಸರಾ | ರಾಜ್ಯಮಟ್ಟದ ಗಮಕವಾಚನ ಸ್ಪರ್ಧೆ

September 26, 2025

ಹುಬ್ಬಳ್ಳಿ | ಕೆಳಸೇತುವೆಯಲ್ಲಿ ಕಲಾತ್ಮಕ ಅಲಂಕಾರ ಮಾಡಿ ಮಾದರಿಯಾದ ರೈಲ್ವೆ ಅಧಿಕಾರಿಗಳು

September 26, 2025

ಎನ್‌ಸಿಸಿ ಯುವಕರಲ್ಲಿ ಸಾಮಾಜಿಕ ಸೇವಾ ಮೌಲ್ಯ ಬೆಳಸಲು ಸಹಕಾರಿ: ಪ್ರಾಚಾರ್ಯ ರವೀಂದ್ರ

September 26, 2025
Image Courtesy: Internet

ಬೆಂಗಳೂರು – ಹೊಸಪೇಟೆ ನಡುವೆ ವಿಶೇಷ ರೈಲು | ಯಾವತ್ತು? ಎಲ್ಲೆಲ್ಲಿ ನಿಲುಗಡೆ?

September 26, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಸೆ.28ರಂದು ಗಮಕ ದಸರಾ | ರಾಜ್ಯಮಟ್ಟದ ಗಮಕವಾಚನ ಸ್ಪರ್ಧೆ

September 26, 2025

ಹುಬ್ಬಳ್ಳಿ | ಕೆಳಸೇತುವೆಯಲ್ಲಿ ಕಲಾತ್ಮಕ ಅಲಂಕಾರ ಮಾಡಿ ಮಾದರಿಯಾದ ರೈಲ್ವೆ ಅಧಿಕಾರಿಗಳು

September 26, 2025

ಎನ್‌ಸಿಸಿ ಯುವಕರಲ್ಲಿ ಸಾಮಾಜಿಕ ಸೇವಾ ಮೌಲ್ಯ ಬೆಳಸಲು ಸಹಕಾರಿ: ಪ್ರಾಚಾರ್ಯ ರವೀಂದ್ರ

September 26, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!