Tuesday, July 1, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಮೈಸೂರು

ಹೊಸ ತಂತ್ರಜ್ಞಾನ ಅಭಿವೃದ್ಧಿಗೆ ಆದ್ಯತೆ ನೀಡಿ: ಸ್ಕೂಲ್ ಆಫ್ ಪ್ಲಾನಿಂಗ್ ಆ್ಯಂಡ್ ಆರ್ಕಿಟೆಕ್ಚರ್ ನಿರ್ದೇಶಕ ಪ್ರೊ. ಶಂಕರ್ ಸಲಹೆ

ಮೈಸೂರು ವಿವಿ ತಾಂತ್ರಿಕ ಶಾಲೆಯಲ್ಲಿ ಪರಿಚಯಾತ್ಮಕ ಕಾರ್ಯಕ್ರಮ

May 9, 2023
in ಮೈಸೂರು
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಮೈಸೂರು  |

ತುರ್ತು ಸಂದರ್ಭದಲ್ಲಿ ನೆರವಾಗುವ ತಂತ್ರಜ್ಞಾನ ಅಭಿವೃದ್ಧಿ ಪಡಿಸುವತ್ತ ಇಂಜಿನಿಯರಿಂಗ್ ವಿದ್ಯಾರ್ಥಿಗಳು ಗಮನ ಹರಿಸಬೇಕು ಎಂದು ಮೈಸೂರು ವಿವಿ ಸ್ಕೂಲ್ ಆಫ್ ಪ್ಲಾನಿಂಗ್ ಆ್ಯಂಡ್ ಆರ್ಕಿಟೆಕ್ಚರ್ ನಿರ್ದೇಶಕ ಪ್ರೊ. ಬಿ. ಶಂಕರ್ ಹೇಳಿದರು.

ಅವರು ಮೈಸೂರು ವಿಶ್ವವಿದ್ಯಾಲಯದ #MysoreUniversity ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಅಖಿಲ ಭಾರತೀಯ ತಾಂತ್ರಿಕ ಶಿಕ್ಷಣ ಪರಿಷತ್ ಸಂಯುಕ್ತವಾಗಿ ಕೆ.ಎಸ್. ರಂಗಪ್ಪ ಸಭಾಂಗಣದಲ್ಲಿ ಸೋಮವಾರ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಎರಡನೇ ಹಂತದ ಪರಿಚಯಾತ್ಮಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

http://kalpa.news/wp-content/uploads/2023/05/Jain-Public-School.mp4

ಕೇವಲ ಪಠ್ಯವನ್ನು ಅಧ್ಯಯನ ಮಾಡಿದರೆ ಸಾಲದು. ಜ್ಞಾನದೊಂದಿಗೆ ಕೌಶಲ್ಯವನ್ನೂ ರೂಢಿಸಿಕೊಳ್ಳುವುದು ಇಂದಿನ ಅಗತ್ಯ ಎಂದು ಅವರು ಕಿವಿಮಾತು ಹೇಳಿದರು.

ಜಗತ್ತು ಹೊಸತನವನ್ನು ಅನ್ವೇಷಣೆ ಮಾಡುತ್ತಿರುವ ಕಾಲಘಟ್ಟದಲ್ಲೇ ನಾವು ಸ್ಥಳೀಯವಾಗಿ ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದೇವೆ. ಹಾಗಾಗಿ ಕೃತಕ ಬುದ್ಧಿಮತ್ತೆ ತಂತ್ರಜ್ಞಾನ #Technology ಬಳಸಿ ಇವುಗಳಿಗೆ ಪರಿಹಾರ ಕಂಡುಕೊಳ್ಳುವುದು ಅನಿವಾರ್ಯವಾಗಿದೆ. ಹಾಗಾಗಿ ಎಲೆಕ್ಟ್ರಾನಿಕ್ಸ್ ಮತ್ತು ರೋಬಾಟಿಕ್ ತಂತ್ರಜ್ಞಾನದ #RoboticTechnology ನೆರವಿನಿಂದ ವಿದ್ಯಾರ್ಥಿಗಳು ಈ ನಿಟ್ಟಿನಲ್ಲಿ ಕ್ರಿಯಾಶೀಲರಾಗಬೇಕು ಎಂದು ಅವರು ಸಲಹೆ ನೀಡಿದರು.
ಭಾರತದ ಇಂಜಿನಿಯರ್‌ಗಳಿಗೆ ಜಾಗತಿಕ ಮಾನ್ಯತೆ ಇದೆ. ಕ್ರಿಯಾಶೀಲರಿಗೆ ವಿಶ್ವದಾದ್ಯಂತ ಉದ್ಯೋಗ ಅವಕಾಶಗಳು ತೆರೆದಿವೆ. ಹಾಗಾಗಿ ಟೀಂ ವರ್ಕ್ ಮೂಲಕ ವಿದ್ಯಾರ್ಥಿಗಳು ಹೊಸ ಸಂಶೋಧನೆಯತ್ತ ಗಮನ ಹರಿಸಬೇಕು ಎಂದು ಪ್ರೊ. ಶಂಕರ್ ಹೇಳಿದರು.

ಅತಿರೇಕದ ಚಟುವಟಿಕೆ ಬೇಡ
ಮೊಬೈಲ್ #Mobile ಫೋನಿನಲ್ಲಿ ಲಭ್ಯವಿರುವ ಅತ್ಯಾಧುನಿಕ ಸೌಕರ್ಯಗಳನ್ನು ಬಳಸಿ ಕೆಲವು ವಿದ್ಯಾರ್ಥಿಗಳು ಅತಿರೇಕದ ಚಟುವಟಿಕೆ ಮಾಡುತ್ತಿದ್ದಾರೆ. ಇವುಗಳು ಬೆಳವಣಿಗೆಗೆ ಪೂರಕವಲ್ಲ ಎಂಬ ಪರಿಜ್ಞಾನ ಇರಬೇಕು ಎಂದು ಪ್ರೊ. ಅನಂತ ಪದ್ಮನಾಭ ಎಚ್ಚರಿಕೆ ನೀಡಿದರು. ನಮ್ಮ ಮಕ್ಕಳು ಉನ್ನತ ವ್ಯಾಸಂಗ ಮಾಡುತ್ತಿದ್ದಾರೆ ಎಂದು ಪಾಲಕರು ಹೆಮ್ಮೆ ಹೊಂದಿರುತ್ತಾರೆ. ಅವರ ನಂಬಿಕೆ ಮತ್ತು ವಿಶ್ವಾಸಗಳಿಗೆ ಧಕ್ಕೆ ತರುವ ಯಾವುದೇ ಕಾರ್ಯ ಮಾಡಿದರೂ ಕಠಿಣ ಕ್ರಮ ಜರುಗಿಸುವುದು ಅನಿವಾರ್ಯವಾಗಲಿದೆ ಎಂದರು. ವಿದ್ಯಾರ್ಥಿಗಳು ತಮಗಿರುವ ಎಲ್ಲ ಸೌಕರ್ಯ ಬಳಸಿಕೊಂಡು ಪ್ರಗತಿ ಹೊಂದಬೇಕು. ವಿವಿಗೆ ಗೌರವ ತಂದುಕೊಡುವ ಮಟ್ಟದಲ್ಲಿ ಬೆಳೆಯಬೇಕು. ಸಂಪನ್ಮೂಲ ವ್ಯಕ್ತಿಗಳ ವಿಚಾರಧಾರೆಗಳನ್ನು ಕೇಳಿ ಅದರಿಂದ ಹೆಚ್ಚಿನ ಜ್ಞಾನ ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.
ಭಾರತದ ಇಂಜಿನಿಯರ್‌ಗಳಿಗೆ ಜಾಗತಿಕ ಮಾನ್ಯತೆ ಇದೆ. ಕ್ರಿಯಾಶೀಲರಿಗೆ ವಿಶ್ವದಾದ್ಯಂತ ಉದ್ಯೋಗ ಅವಕಾಶಗಳು ತೆರೆದಿವೆ. ಹಾಗಾಗಿ ಟೀಂ ವರ್ಕ್ ಮೂಲಕ ವಿದ್ಯಾರ್ಥಿಗಳು ಹೊಸ ಸಂಶೋಧನೆಯತ್ತ ಗಮನ ಹರಿಸಬೇಕು ಎಂದು ಪ್ರೊ. ಶಂಕರ್ ಹೇಳಿದರು.

ಸಂಸ್ಕೃತಿಯೂ ಇರಲಿ
ಮೈಸೂರು ವಿವಿ ಸ್ಕೂಲ್ ಆಫ್ ಇಂಜಿನಿಯರಿಂಗ್ ನಿರ್ದೇಶಕ ಪ್ರೊ. ಟಿ. ಅನಂತ ಪದ್ಮನಾಭ ಮಾತನಾಡಿ, ತಾಂತ್ರಿಕ ಶಿಕ್ಷಣ ಪಡೆಯುವ ವಿದ್ಯಾರ್ಥಿಗಳಿಗೆ ಸಂಸ್ಕೃತಿಯೊಂದಿಗೆ ಸಾಮಾಜಿಕ ಕಳಕಳಿಯೂ ಇರಬೇಕು ಎಂದರು. ಆಧುನಿಕ ಬುದ್ಧಿಮತ್ತೆ (ಎಐ) ಇಂದು ಅತ್ಯಂತ ಶಕ್ತಿಯುತ ಸಾಧನವಾಗಿ ವಿಶ್ವಮಟ್ಟದಲ್ಲಿ ಬೇಡಿಕೆ ಹೊಂದಿದೆ. ರಾಷ್ಟ್ರೀಯ ಶಿಕ್ಷಣ ನೀತಿ ಪ್ರಕಾರ ನಮ್ಮ ತಾಂತ್ರಿಕ ಶಾಲೆ ವಿಶೇಷ ಕೋರ್ಸ್’ಗಳನ್ನು ಹೊಂದಿದ್ದು, ಶ್ರದ್ಧೆಯಿಂದ ಅಧ್ಯಯನ ಮಾಡಿ ಉನ್ನತ ಮಟ್ಟದ ಸಾಧನೆ ಮಾಡಬೇಕು ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
5 ದಿನಗಳ ಕಾಲ ಹಮ್ಮಿಕೊಂಡಿರುವ ಪರಿಚಯಾತ್ಮಕ ಕಾರ್ಯಕ್ರಮದಲ್ಲಿ ವಿವಿಧ ವಿಷಯ ತಜ್ಞರು ಮತ್ತು ಸಾಧಕರು ವಿದ್ಯಾರ್ಥಿಗಳಿಗೆ ಮುಖಾಮುಖಿಯಾಗಲಿದ್ದಾರೆ. ಪಠ್ಯಜ್ಞಾನದೊಂದಿಗೆ ಸಾಮಾಜಿಕ ಆಗುಹೋಗುಗಳನ್ನೂ, ವರ್ತಮಾನದ ಸಂಗತಿಗಳನ್ನು ಅರ್ಥಮಾಡಿಕೊಂಡರೆ ಮಾತ್ರ ವ್ಯಕ್ತಿತ್ವ ವಿಕಸನ ಸಾಧ್ಯ. ತಾಂತ್ರಿಕ ಶಿಕ್ಷಣ ಪಡೆಯುವವರು ಉನ್ನತ ಹುದ್ದೆ ಪಡೆಯುದ ಧ್ಯೇಯದೊಂದಿಗೆ ದೇಶಕ್ಕೆ ತಮ್ಮದೇ ಆದ ಕೊಡುಗೆಗಳನ್ನು ನೀಡಲು ಸಮರ್ಥರಾಗಬೇಕು.

ಈ ನಿಟ್ಟಿನಲ್ಲಿ ಪರಿಚಯಾತ್ಮಕ ಕಾರ್ಯಕ್ರಮ ಪೂರಕವಾಗಲಿದೆ ಎಂದು ಅವರು ಆಶಿಸಿದರು. ಸ್ಕೂಲ್ ಆಫ್ ಇಂಜಿನಿಯರಿಂಗ್’ನ ವಿವಿಧ ವಿಭಾಗಗಳ ಮುಖ್ಯಸ್ಥರಾದ ಸಂತೋಷ್, ಸುಮಾ, ಸಚಿನ್, ನಿತಿನ್, ರಾಕೇಶ್, ಸಂಪನ್ಮೂಲ ವ್ಯಕ್ತಿ ಅಮಿತ್ ಶರ್ಮಾ ಹಾಜರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: ElectronicEngineerEngineeringmysoreMysore UniversityMysore University School of Planning and Architectureಇಂಜಿನಿಯರಿಂಗ್ಇಂಜಿನಿಯರ್ತಂತ್ರಜ್ಞಾನಮೈಸೂರುಮೈಸೂರು ವಿವಿ ಸ್ಕೂಲ್ ಆಫ್ ಪ್ಲಾನಿಂಗ್ ಆ್ಯಂಡ್ ಆರ್ಕಿಟೆಕ್ಚರ್ಮೈಸೂರು ವಿಶ್ವವಿದ್ಯಾಲಯ
Previous Post

Congress functioning on PFI agenda: Shah

Next Post

ಕಾರ್ಕಳದ ಕ್ರೈಸ್ಟ್ ಕಿಂಗ್: ಹತ್ತನೇ ತರಗತಿಯಲ್ಲಿ ನೂರು ಶೇಖಡಾ ಫಲಿತಾಂಶ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಕಾರ್ಕಳದ ಕ್ರೈಸ್ಟ್ ಕಿಂಗ್: ಹತ್ತನೇ ತರಗತಿಯಲ್ಲಿ ನೂರು ಶೇಖಡಾ ಫಲಿತಾಂಶ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

Internet Image

ಗಮನಿಸಿ! ಜು.2ರಂದು ಶಿವಮೊಗ್ಗದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

July 1, 2025
Internet Image

ಹೃದಯಾಘಾತಕ್ಕೆ ಹಾಸನದ ಬಾಣಂತಿ ಶಿವಮೊಗ್ಗದಲ್ಲಿ ಸಾವು | 40 ದಿನದಲ್ಲಿ 25 ಮಂದಿ ಬಲಿ

July 1, 2025

ಶಿವಮೊಗ್ಗ | ವೃದ್ದೆಯನ್ನು ಕಂಬಕ್ಕೆ ಕಟ್ಟಿ ಹಲ್ಲೆ | ಘಟನೆ ನಡೆದಿದ್ದೆಲ್ಲಿ? ಕಾರಣವೇನು?

July 1, 2025

ಮನೆ ಬಳಿ ಬರಬೇಡಿ | ಫ್ಯಾನ್ಸ್’ಗೆ ಗೋಲ್ಡನ್ ಸ್ಟಾರ್ ಗಣೇಶ್ ಹೀಗೆ ಹೇಳಿದ್ದೇಕೆ?

July 1, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

Internet Image

ಗಮನಿಸಿ! ಜು.2ರಂದು ಶಿವಮೊಗ್ಗದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

July 1, 2025
Internet Image

ಹೃದಯಾಘಾತಕ್ಕೆ ಹಾಸನದ ಬಾಣಂತಿ ಶಿವಮೊಗ್ಗದಲ್ಲಿ ಸಾವು | 40 ದಿನದಲ್ಲಿ 25 ಮಂದಿ ಬಲಿ

July 1, 2025

ಶಿವಮೊಗ್ಗ | ವೃದ್ದೆಯನ್ನು ಕಂಬಕ್ಕೆ ಕಟ್ಟಿ ಹಲ್ಲೆ | ಘಟನೆ ನಡೆದಿದ್ದೆಲ್ಲಿ? ಕಾರಣವೇನು?

July 1, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!