Saturday, July 5, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಮೈಸೂರು

ಶ್ರೀ ಮಹಾಶಿವರಾತ್ರಿ ಆಚರಣೆ ಜೊತೆಗೆ ಸುಸ್ಥಿರ ಪರಿಸರ ಪ್ರಜ್ಞೆಯ ಪಾಠ 

ಈ ಪುರಾತನ ದೇಗುಲದಲ್ಲಿ ಶಿವರಾತ್ರಿಯಂದು ಕೆರೆ ಹಬ್ಬ ಆಚರಣೆ

February 20, 2025
in ಮೈಸೂರು
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಮೈಸೂರು  |

ಕ್ರಿಸ್ತಶಕ 1188ರಲ್ಲಿ ಹೊಯ್ಸಳ ರಾಜ ವೀರ ಬಲ್ಲಾಳ II ನಿರ್ಮಿಸಿದ ಶ್ರೀ ಮಹಾಲಿಂಗೇಶ್ವರ ದೇಗುಲ, ಕೆ. ಹೆಮ್ಮನಹಳ್ಳಿ ಮೈಸೂರಿನ ಇತಿಹಾಸ ಪ್ರಸಿದ್ಧ ದೇಗುಲಗಳಲ್ಲೊಂದು. ನಗರದ ಗದ್ದಿಗೆ ರಸ್ತೆಯಲ್ಲಿರುವ ಈ ದೇಗುಲ 1994ರಲ್ಲಿ ಜೀರ್ಣೋದ್ಧಾರಗೊಂಡಿತು.

ಶ್ರೀ ಮಹಾಶಿವರಾತ್ರಿ #Mahashivaratri ಸಂಭ್ರಮಾಚರಣೆಗೆ ಈ ದೇಗುಲ ನಾಡಿನ ಉದ್ದಗಲಕ್ಕೂ ಪ್ರಸಿದ್ಧ. ಧಾರ್ಮಿಕ, ಸಾಂಸ್ಕೃತಿಕ, ಜಾನಪದ ಆಚರಣೆಗಳೊಂದಿಗೆ ಆಚರಿಸಲಾಗುವ ಇಲ್ಲಿನ ಶ್ರೀ ಮಹಾಶಿವರಾತ್ರಿ ಹಬ್ಬ ಈ ಬಾರಿ ಇನ್ನಷ್ಟು ವಿಶಿಷ್ಟವಾಗಿರಲಿದೆ. ಕಾರಣ ಶಿವರಾತ್ರಿಯ ಜೊತೆಗೆ ಕೆರೆ ಹಬ್ಬ ಆಚರಣೆ.
ಮೈಸೂರು ನಗರವೆಂದರೆ ಅದು ಕೆರೆಗಳ ತವರಿದ್ದಂತೆ. ನಗರದ ಒಳಗೆ ಹಾಗು ಹೊರಗೆ, ಕುಡಿಯುವ ನೀರು ಹಾಗು ಕೃಷಿ ಹಾಗು ಸಂಬಂಧಪಟ್ಟ ಉದ್ದೇಶಗಳಿಗಾಗಿ ಇಲ್ಲಿ ನೂರಾರು ಕೆರೆಗಳು ನಿರ್ಮಾಣಗೊಂಡಿದ್ದವು. ಆದರೆ ಆಧುನಿಕ ದಿನಗಳಲ್ಲಿ ಒತ್ತುವರಿ, ಮಾಲಿನ್ಯ ಮತ್ತಿತರ ಕಾರಣಗಳಿಂದಾಗಿ ಈ ಪೈಕಿ ಬಹುತೇಕ ತಮ್ಮ ಅಸ್ತಿತ್ವ ಕಳೆದುಕೊಂಡಿವೆ. ಈ ಹಿನ್ನಲೆಯಲ್ಲಿ ಈ ದೇಗುಲದಲ್ಲಿ ಕೆರೆಗಳ ಪ್ರಾಮುಖ್ಯತೆ ಬಗ್ಗೆ ಜನಜಾಗೃತಿ ಮೂಡಿಸಲು, ಮಹಾ ಶಿವರಾತ್ರಿ ಹಬ್ಬದ ದಿನ ಧಾರ್ಮಿಕ-ಸಾಂಸ್ಕೃತಿಕ-ಸಾಮಾಜಿಕ ಕಾರ್ಯಕ್ರಮಗಳೊಂದಿಗೆ ಕೆರೆ ಹಬ್ಬ ಅನ್ನುವ ವಿಶಿಷ್ಟ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಈ ಬಾರಿ ದೇಗುಲದಲ್ಲಿ ಮಹಾಶಿವರಾತ್ರಿ ಆಚರಣೆ ಹಾಗು ಜಾತ್ರಾ ಮಹೋತ್ಸವ ಬುಧವಾರ ಫೆಬ್ರವರಿ 26ರಂದು ನಡೆಯಲಿದೆ. ನಾಲ್ವಡಿ ಶ್ರೀ ಕೃಷ್ಣರಾಜ ಒಡೆಯರ್ ಅವರ ಕಾಲದಲ್ಲಿ ಮೈಸೂರು ನಗರಕ್ಕೆ ಶುದ್ದ ಕುಡಿಯುವ ನೀರು ಒದಗಿಸಲು ನಿರ್ಮಾಣಗೊಂಡ ಕೆರೆ ಕೃಷ್ಣರಾಜ ದೊಡ್ಡ ಕೆರೆ. ಸುಮಾರು 37 ಎಕರೆ ವಿಸ್ತೀರ್ಣದ ಈ ಕೆರೆ ಸಾಹುಕಾರ್ ಹುಂಡಿ ಹಾಗು ಮಾದಗಳ್ಳಿ ಹಳ್ಳಿಗಳಲ್ಲಿ ಹರಡಿಕೊಂಡಿದೆ. ಒಂದು ಕಾಲದಲ್ಲಿ ನಗರದ ಜೀವನಾಡಿಯಾಗಿದ್ದ ನಗರದ ಕುಕ್ಕರಹಳ್ಳಿ ಕೆರೆಗೆ ಜಲಮೂಲವಾಗಿರುವ ಪೂರ್ಣಯ್ಯ ನಾಲೆ ಇಲ್ಲಿಂದಲೇ ಆರಂಭಗೊಳ್ಳುತ್ತದೆ. ಇದು ಈ ಕೆರೆಯ ಪ್ರಾಮುಖ್ಯತೆಗೆ ಸಾಕ್ಷಿ.
ಈಗ ಈ ಕೆರೆ ಭಾಗಶಃ ಪುನರುಜ್ಜೀವನಗೊಂಡಿದ್ದರೂ, ಸಮುದಾಯದ ಭಾಗವಹಿಸುವಿಕೆ ಇಲ್ಲದೆ ಇದರ ಜೀವಂತಿಕೆ ಉಳಿಸುವುದು ಕಷ್ಟ ಎಂದರಿತು ಈ ಶಿವರಾತ್ರಿ ಸಂದರ್ಭದಲ್ಲಿ ಕೆರೆ ಹಬ್ಬ ಆಚರಿಸಲು ನಿರ್ಧರಿಸಲಾಗಿದೆ. ಈ ಹಬ್ಬದ ಆಚರಣೆ ಅಂಗವಾಗಿ, ದೇಗುಲಕ್ಕೆ ಆಗಮಿಸುವ ಭಕ್ತರು ಈ ಕೆರೆ ಅಂಗಳಕ್ಕೆ ಕಾಲ್ನಡಿಗೆಯಲ್ಲಿ ಭೇಟಿ ನೀಡಿ, ಕೆರೆಗೊಂದು ಪ್ರದಕ್ಷಿಣೆ ಹಾಕಲು ಪ್ರೇರೇಪಿಸಲಾಗವುದು. ಸ್ಥಳೀಯರು ಭಕ್ತರಿಗೆ ಈ ನಿಟ್ಟಿನಲ್ಲಿ ಮಾರ್ಗದರ್ಶನ ನೀಡಲಿದ್ದಾರೆ.

Also read: 7 ತಿಂಗಳ ಮಗುವಿನ ಮೇಲೆ ದೌರ್ಜನ್ಯವೆಸಗಿದ ಕಾಮುಕನಿಗೆ ಗಲ್ಲು ಶಿಕ್ಷೆ | ಕೋರ್ಟ್ ತೀರ್ಪು

ಸ್ವಚ್ಛ ಕೆರೆ ಒಂದು ಊರಿನ ಆರೋಗ್ಯಕರ ಪರಿಸರ ವ್ಯವಸ್ಥೆಯ ಮೂಲ. ಸಮುದಾಯದಲ್ಲಿ ಈ ನಿಟ್ಟಿನಲ್ಲಿ ಜಾಗೃತಿ ಮೂಡಿಸಿದರೆ ಮಾತ್ರ ನಮ್ಮ ಕೆರೆಗಳನ್ನು ರಕ್ಷಿಸಲು ಸಾಧ್ಯ. ಈ ನಿಟ್ಟಿನಲ್ಲಿ ಈ ವಿಶಿಷ್ಟ ಕಾಲ್ನಡಿಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎನ್ನುತ್ತಾರೆ ದೇಗುಲದ ಧರ್ಮದರ್ಶಿಗಳು. ಶ್ರೀ ಮಹಾಶಿವರಾತ್ರಿಯ ಪ್ರಯುಕ್ತ ಶ್ರೀ ದೇಗುಲದ ಅಶೋಕವನದ ಪುರಾತನ ಶಿವಲಿಂಗಕ್ಕೆ ಭಕ್ತರು ಸ್ವತಃ ಅಭಿಷೇಕ ಮಾಡಬಹುದಾಗಿದೆ. ಹಬ್ಬದ ಪ್ರಯುಕ್ತ ರುದ್ರಾಭಿಷೇಕ, ಅಲಂಕಾರ, ಅನ್ನಸಂತರ್ಪಣೆ ದಿನವಿಡೀ ನಡೆಯುವುದು.

ಬೆಳಿಗ್ಗೆ 10 ಗಂಟೆಯಿಂದ ಆರೋಗ್ಯ ಭಾರತಿ, ಹಾಗು ಸೇವಾ ಭಾರತಿ ಆಶ್ರಯದಲ್ಲಿ ತಜ್ಞ ಆರ್ಯುವೇದ ವೈದ್ಯರಿಂದ ಉಚಿತ ಆರೋಗ್ಯ ಶಿಬಿರ ನಡೆಯಲಿದೆ. ಅಗತ್ಯ ಉಳ್ಳವರಿಗೆ ಉಚಿತವಾಗಿ ಔಷಧ ವಿತರಿಸಲಾಗುವುದು. ಅಲ್ಲದೇ ಭಕ್ತಾದಿಗಳಿಂದ ಹಾಡು, ಭಜನಾ ಕಾರ್ಯಕ್ರಮವೂ ದೇಗುಲದ ಆವರಣದಲ್ಲಿ ನಡೆಯಲಿದೆ.

ಶಿವರಾತ್ರಿ ಜಾಗರಣೆ ಪ್ರಯುಕ್ತ ಸಂಜೆ ೭ ಗಂಟೆಯಿಂದ ಗ್ರಾಮದ ಪ್ರತಿಭೆ ಗಳಿಂದ ಶ್ರೀ ಕೃಷ್ಣಗಾರುಡಿ ಎಂಬ ಪೌರಾಣಿಕ ನಾಟಕವು ಪ್ರದರ್ಶನಗೊಳ್ಳಲಿದೆ.

ಹೆಚ್ಚಿನ ಮಾಹಿತಿಗೆ ಸಂಪರ್ಕ ಎಂ. ಗಣೇಶ 9342336927 ಅನಂತವರ್ಧನ 9449264920

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4
Tags: Kannada News WebsiteKannada_NewsKannada_News_LiveKannada_News_OnlineKannada_WebsiteLatest News KannadamysoreNews_in_KannadaNews_Kannadaಮೈಸೂರು
Previous Post

7 ತಿಂಗಳ ಮಗುವಿನ ಮೇಲೆ ದೌರ್ಜನ್ಯವೆಸಗಿದ ಕಾಮುಕನಿಗೆ ಗಲ್ಲು ಶಿಕ್ಷೆ | ಕೋರ್ಟ್ ತೀರ್ಪು

Next Post

ಬೆಂಗಳೂರು | ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಆಚರಣೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಬೆಂಗಳೂರು | ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಆಚರಣೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

President Droupadi Murmu Flags Off 134th Durand Cup Trophies

July 4, 2025

ಚಿಲ್ಲರೆ ರಾಜಕಾರಣದ ಅಗತ್ಯ ನನಗಿಲ್ಲ… ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಹೀಗೆ ಬರೆದಿದ್ದೇಕೆ?

July 4, 2025

ಶಿವಮೊಗ್ಗ | ತುಂಬಿದ ತುಂಗೆಗೆ ಬಾಗಿನ ಅರ್ಪಣೆ

July 4, 2025

ಭದ್ರಾ ಜಲಾಶಯ ಭರ್ತಿ ಸಾಧ್ಯತೆ | ನದಿ ಪಾತ್ರದ ಜನರು ಸುರಕ್ಷಿತ ಸ್ಥಳಗಳಿಗೆ ತೆರಳಲು ಸೂಚನೆ

July 4, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

President Droupadi Murmu Flags Off 134th Durand Cup Trophies

July 4, 2025

ಚಿಲ್ಲರೆ ರಾಜಕಾರಣದ ಅಗತ್ಯ ನನಗಿಲ್ಲ… ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಹೀಗೆ ಬರೆದಿದ್ದೇಕೆ?

July 4, 2025

ಶಿವಮೊಗ್ಗ | ತುಂಬಿದ ತುಂಗೆಗೆ ಬಾಗಿನ ಅರ್ಪಣೆ

July 4, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!