Saturday, June 21, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಮೈಸೂರು

ಸುನಿತಾ ರತೀಶ್ ಅವರ ಭರತನಾಟ್ಯ ರಂಗಪ್ರವೇಶ ಜಗನ್ಮೋಹನ ಅರಮನೆಯಲ್ಲಿ ಕಾರ್ಯಕ್ರಮ

ಕಲಾ ಕೌಶಲವಿರುವ ಉತ್ಸಾಹಿಗಳಿಗೆ ವೇದಿಕೆ ಕಲ್ಪಿಸಿ: ಮೈಸೂರು ರಾಜವಂಶಸ್ಥೆ ಪ್ರಮೋದಾ ದೇವಿ ಕರೆ

January 16, 2024
in ಮೈಸೂರು
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಮೈಸೂರು  |

ಕಲಾ ಕೌಶಲ ಇರುವ ಉತ್ಸಾಹಿಗಳಿಗೆ ಬೆಂಬಲ ನೀಡಿ, ವೇದಿಕೆ ಕಲ್ಪಿಸಿ ಕೊಡಿ ಎಂದು ಮೈಸೂರು ರಾಜವಂಶಸ್ಥೆ ಪ್ರಮೋದಾ ದೇವಿ ಒಡೆಯರ್ Pramodadevi Odeyar ಹೇಳಿದರು.

ನಾದ ವಿದ್ಯಾಲಯ ಅಕಾಡೆಮಿ ಆಫ್ ಮ್ಯೂಸಿಕ್ ಆ್ಯಂಡ್ ಡಾನ್ಸ್ ಸಂಸ್ಥೆ ಜಗನ್ಮೋಹನ ಅರಮನೆಯ ಸಭಾಂಗಣ ಆಯೋಜಿಸಿದ್ದ ಕಲಾವಿದೆ ಸುನಿತಾ ರತೀಶ್ ಅವರ ಭರತನಾಟ್ಯ ರಂಗಪ್ರವೇಶ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಯುವ, ನವ ಕಲಾವಿದೆ ಸುನಿತಾ ಚಿಕ್ಕ ವಯಸ್ಸಿನಲ್ಲೇ ಹಲವು ರಂಗದಲ್ಲಿ ಸಾಧನೆ ಮಾಡಿದ್ದಾರೆ. ಭರತನಾಟ್ಯದಲ್ಲಿ ಅವರು ವಿನೂತನ ಪ್ರಯೋಗದ ಮೂಲಕ ಹೊಸ ಹೆಜ್ಜೆಗಳನ್ನು ಸ್ಥಾಪಿಸುತ್ತಿದ್ದಾರೆ. ಅವರಿಗೆ ಭವಿಷ್ಯದಲ್ಲಿ ರಾಜ್ಯ ಮತ್ತು ರಾಷ್ಟ್ರಮಟ್ಟದ ಮಾನ್ಯತೆ ದೊರಕಲಿ ಎಂದು ಹಾರೈಸಿದರು. ವಿದುಷಿ ಮಿತ್ರಾ ಅವರು 32ನೇ ರಂಗಪ್ರವೇಶ ಕಾರ್ಯಕ್ರಮ ಮಾಡುತ್ತಿರುವುದು ದೊಡ್ಡ ಸಾಧನೆಯೇ ಆಗಿದೆ ಎಂದರು.

ನುರಿತ ನೃತ್ಯಪಟು

ನೂಪುರ ಟ್ರಸ್ಟ್‌ನ ಕಲಾ ನಿರ್ದೇಶಕ ಮತ್ತು ನಾಟ್ಯಾಚಾರ್ಯ ಪ್ರೊ.ಕೆ. ರಾಮಮೂರ್ತಿ ರಾವ್ ಮಾತನಾಡಿ, ಆರಂಭದಿಂದ ಕೊನೆಯವರೆಗೂ ನಾಟ್ಯದಲ್ಲಿ ತನ್ನ ನಗುವಿನ ಮುಖಭಾವದೊಂದಿಗೆ ಸಭಿಕರನ್ನು ರಂಜಿಸುವ ಕಲೆಯನ್ನು ಸುನಿತಾ ಸಿದ್ಧಿಸಿಕೊಂಡಿದ್ದಾರೆ. ನಾಟ್ಯದಲ್ಲಿ ಅವರು ತೋರುವ ತಲ್ಲೀನತೆ, ಶ್ರದ್ಧಾಭಾವದಿಂಧ ಅವರೊಬ್ಬ ನುರಿತ ನೃತ್ಯಪಟು ಎಂಬುದನ್ನು ಸಾಬೀತುಪಡಿಸಿದ್ದಾರೆ ಎಂದರು.

ಆರೋಗ್ಯ ಇಲಾಖೆ ಜಿಲ್ಲಾ ಅಧೀಕ್ಷಕ ಸುರೇಶ ಬಾಬು, ಉದ್ಯಮಿ ರತೀಶ್, ಗುರು ವಿದುಷಿ ಮಿತ್ರಾ ನವೀನ್, ವಿದ್ವಾನ್ ನವೀನ್, ಶ್ರೀ ರಾಮು ಹಾಜರಿದ್ದರು.

Kalahamsa Infotech private limitedಗಮನ ಸೆಳೆದ ನೃತ್ಯ ಪ್ರಸ್ತುತಿ
ಸುನಿತಾ ಅವರು ಪ್ರಾಥನೆಯೊಂದಿಗೆ ನೃತ್ಯ ಪ್ರಸ್ತುತಿ ಪ್ರಾರಂಭಿಸಿದರು. ಮೇಳಪ್ರಾಪ್ತಿ ಹಾಗೂ ಗುರು ವಂದನೆ ಸಲ್ಲಿಸಿದ ಅವರು ಶ್ರೀ ಚಾಮುಂಡೇಶ್ವರಿಯ ವಿವಿಧ ಶಕ್ತಿಯನ್ನು ಬಣ್ಣಿಸುವ ಅಲರಿಪು ಮೂಲಕ ಎಲ್ಲರನ್ನೂ ಮಂತ್ರ ಮುಗ್ಧರನ್ನಾಗಿಸಿತು. ಶೀಘ್ರ ಗತಿಯಲ್ಲಿ ನರ್ತಿಸುವ ಜತಿಸ್ವರದ ಪ್ರಸ್ತುತಿ ಗಮನ ಸೆಳೆಯಿತು. ವಿಭಿನ್ನ ಸಂಯೋಜನೆಯ ಶಬ್ದಂ (ವಿಷ್ಣು ಮೋಹಿನಿ ರೂಪ ತಾಳಿದ್ದಾಗ ಶಿವ ಆಕೆಯನ್ನು ಮೋಹಿಸಿ ಸ್ವಾಮಿ ಅಯ್ಯಪ್ಪನನ್ನು ಪಡೆದ ಕಥೆ) ಮನೋಜ್ಞವಾಗಿ ಮೂಡಿಬಂತು.

ವರ್ಣದ ಸಮರ್ಪಣೆ ಕಲಾವಿದೆಯ ನೃತ್ಯ ಸಾಮರ್ಥ್ಯ ಮತ್ತು ನೈಪುಣ್ಯವನ್ನು ಬಿಂಬಿಸಿತು. ವಿರಹದಿಂದ ಬೇಸತ್ತ ನಾಯಕಿ,ತನ್ನ ವೇದನೆಯನ್ನು ತನ್ನ ಸಖಿಯೊಂದಿಗೆ ನಿವೇದಿಸಿಕೊಳ್ಳುವ ಪರಿಯನ್ನು ಸುನಿತಾ ಪ್ರಸ್ತುತಪಡಿಸಿ ತಾನೊಬ್ಬ ಪ್ರಬುದ್ದ ಕಲಾವಿದೆ ಎಂಬುದನ್ನು ಸಾಬೀತುಪಡಿಸಿದರು.

Also read: ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ | ಇಬ್ಬರು ದಾರುಣ ಸಾವು

ನೂರ್ಮಡಿಸಿದ ಸೊಬಗು

ಉತ್ತರಾರ್ಧದಲ್ಲಿ ನೃತ್ಯಾಧಿಪತಿ ಶಿವನನ್ನು ಆರಾಧಿಸುವ ‘ಮಹಾದೇವ ಶಿವಶಂಭೋ’ ಎಲ್ಲರನ್ನು ಭಾವಪರವಶವನ್ನಾಗಿಸಿತು. ಕೃಷ್ಣನ ವೇಣುಗಾನದ ಮೋಡಿಗೆ ಮರುಳಾಗಿ ಚಿತ್ತ ಚಂಚಲತೆಯಿಂದ ನಾಯಕಿಯ ಪರಿತಾಪದ ಅಭಿನಯ ನೈಜತೆಯಿಂದ ಕೂಡಿತ್ತು. ತಿಲ್ಲಾನದ ರೋಚಕ ಪ್ರದರ್ಶನ ರಂಗ ಪ್ರವೇಶದ ಸೊಬಗನ್ನು ನೂರ್ಮಡಿಸಿದ್ದು ವಿಶೇಷ.

ಗುರು ಮಿತ್ರಾ ನವೀನ್ ಅವರ ಪರಿಕಲ್ಪನೆ, ನಿರ್ದೇಶನದಲ್ಲಿ ಮೂಡಿಬಂದ ಕಾರ್ಯಕ್ರಮದಲ್ಲಿ ಮಿತ್ರಾ ಅವರ ನಟುವಾಂಗ, ವಿದ್ವಾನ್ ನವೀನ್ ಅಂದಗಾರ್ ಗಾಯನ, ವಿದ್ವಾನ್ ಜಿ.ಎಸ್. ನಾಗರಾಜ್ ಮೃದಂಗ ಮತ್ತು ವಿದ್ವಾನ್ ವಿವೇಕ ಕೃಷ್ಣ ಕೊಳಲು ಪಕ್ಕವಾದ್ಯ ಸಹಕಾರ ಮೆರುಗು ನೀಡಿತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


Tags: Kannada NewsKannada News LiveKannada News OnlineKannada News WebsiteKannada WebsiteLatest News KannadamysoreNews in KannadaNews KannadaPramodadevi Odeyaಮೈಸೂರುಮೋದಾ ದೇವಿ ಒಡೆಯರ್
Previous Post

ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ | ಇಬ್ಬರು ದಾರುಣ ಸಾವು

Next Post

ಬೆಂಗಳೂರು | ಜ.20ರಂದು ದೃಷ್ಟಿ ರಾಷ್ಟ್ರೀಯ ನೃತ್ಯೋತ್ಸವ-2024

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಬೆಂಗಳೂರು | ಜ.20ರಂದು ದೃಷ್ಟಿ ರಾಷ್ಟ್ರೀಯ ನೃತ್ಯೋತ್ಸವ-2024

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಜೂ.22ರಂದು ರುದ್ರಾರಾಧ್ಯರಿಗೆ ಯೋಗರತ್ನಾಕರ ಪ್ರಶಸ್ತಿ ಪ್ರದಾನ: ವಿಜಯ್ ಕುಮಾರ್ ಹರ್ಷ

June 20, 2025
File Image

ಅಪ್ಸರಕೊಂಡ – ಮುಗಲಿ ಕಡಲ ವನ್ಯ ಜೀವಿಧಾಮ ಘೋಷಣೆ | ಸಚಿವ ಸಂಪುಟ ಸಭೆ ಅನುಮೋದನೆ

June 20, 2025

ವಿಕಸಿತ ಭಾರತದ ದಾರಿಯಲ್ಲಿ ಪ್ರಧಾನಿ ಮೋದಿ ಸರ್ಕಾರ: ಸಂಸದ ರಾಘವೇಂದ್ರ

June 20, 2025
File Image

ಅಧಿಕಾರಿಗಳ ವರ್ಗಾವಣೆ | ರಾಜ್ಯ ಸರ್ಕಾರದ ವಿರುದ್ಧ ಸಂಸದ ರಾಘವೇಂದ್ರ ಕಿಡಿ

June 20, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಜೂ.22ರಂದು ರುದ್ರಾರಾಧ್ಯರಿಗೆ ಯೋಗರತ್ನಾಕರ ಪ್ರಶಸ್ತಿ ಪ್ರದಾನ: ವಿಜಯ್ ಕುಮಾರ್ ಹರ್ಷ

June 20, 2025
File Image

ಅಪ್ಸರಕೊಂಡ – ಮುಗಲಿ ಕಡಲ ವನ್ಯ ಜೀವಿಧಾಮ ಘೋಷಣೆ | ಸಚಿವ ಸಂಪುಟ ಸಭೆ ಅನುಮೋದನೆ

June 20, 2025

ವಿಕಸಿತ ಭಾರತದ ದಾರಿಯಲ್ಲಿ ಪ್ರಧಾನಿ ಮೋದಿ ಸರ್ಕಾರ: ಸಂಸದ ರಾಘವೇಂದ್ರ

June 20, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!