Sunday, June 22, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಮೈಸೂರು

ಮೈಸೂರು | ಮೂಲ ಗ್ರಾಮೀಣ ಭಾಷೆಯನ್ನು ಮಕ್ಕಳಿಗೆ ಕಲಿಸಿ: ಶ್ರೀಧರ್ ಸಲಹೆ

ಮೂಕಾಂಬಿಕಾ ಸಮೃದ್ಧಿ ಬಡಾವಣೆಯಲ್ಲಿ ಅದ್ದೂರಿ ಕನ್ನಡ ರಾಜ್ಯೋತ್ಸವ

November 6, 2023
in ಮೈಸೂರು
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಮೈಸೂರು  |

ಪ್ರತಿಯೊಬ್ಬರೂ ತಮ್ಮ ಜಿಲ್ಲೆಯ ಮೂಲ ಗ್ರಾಮೀಣ ಭಾಷೆಯನ್ನು #RuralLanguage ಮರೆಯದೇ ಮಕ್ಕಳಿಗೆ ಕಲಿಸಬೇಕು ಎಂದು ಮೈಸೂರಿನ ಶ್ರೀರಾಂಪುರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಶ್ರೀಧರ್ ಕರೆ ನೀಡಿದರು.

ಮೈಸೂರಿನ #Mysore ಶ್ರೀರಾಂಪುರ ಪಟ್ಟಣ ಪಂಚಾಯ್ತಿಯ ಮೂಕಾಂಬಿಕಾ ಸಮೃದ್ಧಿ ಬಡಾವಣೆಯಲ್ಲಿ ಆಯೋಜಿಸಲಾಗಿದ್ದ ಅದ್ದೂರಿ ಕನ್ನಡ ರಾಜ್ಯೋತ್ಸವದಲ್ಲಿ #KannadaRajyotsava ಅವರು ಮಾತನಾಡಿದರು.
ಕನ್ನಡ #Kannada ಎಂಬುದು ನಮ್ಮ ಮನಸ್ಸಿನ ಭಾಷೆ ಅದನ್ನು ಹೆಚ್ಚು ಬಳಸಬೇಕು. ಸರ್ಕಾರಿ ಕಚೇರಿಗಳಲ್ಲಿ ವ್ಯವಹರಿಸಲು ಬರುವವರು ಕನ್ನಡ ಬಂದರೂ ಸಹ ಕನ್ನಡ ಮಾತನಾಡದೆ ಬೇರೆ ಭಾಷೆಯಲ್ಲಿ ವ್ಯವಹರಿಸಿ ತಾವು ವಿದ್ಯಾವಂತರು ಎಂದು ತೋರಿಸಲು ಕಷ್ಟ ಪಡುತ್ತಾರೆ ಎಂದರು.

ಮೈಸೂರು-ಬೆಂಗಳೂರು #Bengaluru ಪ್ರದೇಶಗಳಲ್ಲಿ ವಾಸಮಾಡುವ ಶೇ. 60 ರಷ್ಟು ಜನ ಬೇರೆ ಬೇರೆ ಜಿಲ್ಲೆಗಳಿಂದ ಬಂದವರು ಅವರೆಲ್ಲರೂ ಅವರ ಜಿಲ್ಲೆಯ ಮೂಲ ಗ್ರಾಮೀಣ ಭಾಷೆಯನ್ನು ಮರೆಯಬಾರದು, ಮಕ್ಕಳಿಗೆ ಕಲಿಸಬೇಕು ಎಂದು ಸಲಹೆ ನೀಡಿದರು.
Kalahamsa Infotech private limitedಮೂಕಾಂಬಿಕಾ ಸಮೃದ್ದಿ ಬಡಾವಣೆ ನಿವಾಸಿಗಳ ಹಿತರಕ್ಷಣಾ ಸಮಿತಿ ಅಧ್ಯಕ್ಷರಾದ ಕೆ.ಆರ್. ಗಣೇಶ್ ಮಾತನಾಡಿ, ಮೈಸೂರಿನ ಸಮೀಪದ ಚಾಮರಾಜನಗರದಲ್ಲಿ ಹಲವಾರು ಪ್ರವಾಸಿ ತಾಣಗಳು ಇವೆ. ಚಾಮರಾಜನಗರವು #Chamarajanagar ಜಾನಪದದ ತವರೂರು. ದಯಮಾಡಿ ಎಲ್ಲರೂ ಚಾಮರಾಜನಗರ ಜಿಲ್ಲೆಯ ವಿವಿಧ ಪ್ರದೇಶಗಳಿಗೆ ಭೇಟಿ ನೀಡಬೇಕು ಎಂದು ತಿಳಿಸಿದರು.

50 ಸಸಿಗಳನ್ನು ಉದ್ಯಾನವನದಲ್ಲಿ ನೆಟ್ಟು ಮಾತನಾಡಿದ ಪಿ.ಟಿ. ಮಹೇಶಪ್ಪ, ವಿಶಾಲ ಮೈಸೂರು ರಾಜ್ಯಕ್ಕೆ ಕರ್ನಾಟಕ #Karnataka ಎಂದು ನಾಮಕರಣ ಮಾಡಿ 50 ವರ್ಷಗಳಾಯಿತು. ಅದರ ನೆನಪಿಗಾಗಿ ದಸರಾದಿಂದ ಪ್ರಾರಂಭ ಮಾಡಿ ಇಂದಿನವರೆಗೂ 50 ಗಿಡಗಳನ್ನು ಉದ್ಯಾನವನದಲ್ಲಿ ನೆಟ್ಟು ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗಿದೆ. ಈ ಉದ್ಯಾನವನದಲ್ಲಿ ಎಲ್ಲರೂ ವಾಯುವಿಹಾರ, ವ್ಯಾಯಾಮಗಳನ್ನು ಮಾಡಿ ಬಳಸಿಕೊಳ್ಳಬೇಕು ಹಾಗೂ ಉದ್ಯಾನವನದಲ್ಲಿ ಗಿಡಗಳನ್ನು ಪೋಷಿಸಬೇಕು ಎಂದು ತಿಳಿಸಿದರು.
ವೈದ್ಯಕೀಯ ತಪಾಸಣೆಯನ್ನು ಆರೋಗ್ಯಾಧಿಕಾರಿ ಪರಮೇಶ್ವರ್ ಉದ್ಘಾಟಿಸಿದರು. ಸಸ್ಯಶಾಸ್ತ್ರ ತಜ್ಞರಾದ ಪ್ರೊ.ಪಿ.ಟಿ. ಮಹೇಶಪ್ಪ ಮೂಕಾಂಬಿಕಾ ಸಮೃದ್ದಿ ಬಡಾವಣೆಯ ಉದ್ಯಾನವನದಲ್ಲಿ 50 ಸಸಿಗಳನ್ನು ನೆಡುವ ಕಾರ್ಯಕ್ರಮ ಉದ್ಘಾಟಿಸಿದರು.

ಕುಮಾರಿ ವರ್ಷ ರಮೇಶ್ ಭರತನಾಟ್ಯ, ಅಂಕಿತ ಹಾಗೂ ಸಂಜನಾ ನೃತ್ಯ ಪ್ರದರ್ಶಿಸಿದರು. ಕೃಷ್ಣ ಕೊಳಲು ವಾದನ ಮಾಡಿ, ಬಡಾವಣೆಯ ಚಿಣ್ಣರು ನೃತ್ಯ ಪ್ರದರ್ಶನ ಮಾಡಿದರು. ಪೃಥು ಪಿ. ಅದ್ದೈತ್ ಹಾಗೂ ರಾಘವ ಕನ್ನಡ ಹಾಡುಗಳನ್ನು ಹಾಡಿದರು. ಹರಣ್ ಅವರು ಯೋಗ ಪ್ರದರ್ಶನ ಮಾಡಿದರು.

ಬಡಾವಣೆಯ ಗೃಹಿಣಿಯರು ರಚನಾ ಪಾರ್ಶ್ವನಾಥ್ ಹಾಗೂ ಪೂಜಾ ಪುನೀತ್ ಅವರ ನೇತೃತ್ವದಲ್ಲಿ ಕೋಲಾಟ ಪ್ರದರ್ಶನ ಮಾಡಿದರು.

ಪೃಥು ಪಿ. ಅದ್ದೈತ್ ಪ್ರಾರ್ಥಿಸಿ, ಬಡಾವಣೆಯ ಎಲ್ಲಾ ಮಕ್ಕಳು ಸೇರಿ ಕನ್ನಡದ ದೀಪವನ್ನು ಪ್ರಜ್ವಲಿಸಿದರು. ಎ.ಎನ್. ರಾಮಕೃಷ್ಣ, ನಾಗಭೂಷಣ್ ಆಚಾರ್, ನಾಗರಾಜ್, ಪರಮೇಶ್ವರ್, ಶ್ರೀಧರ್ ಹಾಗೂ ಮಹೇಶಪ್ಪ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಪುನೀತ್ ಜಿ ಕಾರ್ಯಕ್ರಮದ ನಿರೂಪಿಸಿ, ಪಾರ್ಶ್ವನಾಥ ಸ್ವಾಗತ ಭಾಷಣ ಮಾಡಿದರು. ರಚನಾ ವಂದನಾರ್ಪಣೆ ಮಾಡಿದರು. ಬಡಾವಣೆಯ ಎಲ್ಲಾ ನಿವಾಸಿಗಳು ಹಾಜರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BENGALURUKannada News WebsiteKannada RajyotsavaLatest News KannadamysoreRural Languageಕನ್ನಡಕನ್ನಡ ರಾಜ್ಯೋತ್ಸವಗ್ರಾಮೀಣ ಭಾಷೆಬೆಂಗಳೂರುಮೈಸೂರು
Previous Post

ಶವಸಂಸ್ಕಾರಕ್ಕೆ ಕೊಟ್ಟ ಚೆಕ್ ಸಹ ಬೌನ್ಸ್: ರಾಜ್ಯ ಸರ್ಕಾರದ ವಿರುದ್ಧ ಶಾಸಕ ಸುರೇಶ್ ಗೌಡ ಕಿಡಿ

Next Post

ಮಾಜಿ ಸಚಿವ ಡಿ.ಬಿ. ಚಂದ್ರೇಗೌಡ ನಿಧನ | ಇಲ್ಲಿದೆ ಹಿರಿಯ ನಾಯಕನ ಅಪರೂಪದ ಫೋಟೋಗಳು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಮಾಜಿ ಸಚಿವ ಡಿ.ಬಿ. ಚಂದ್ರೇಗೌಡ ನಿಧನ | ಇಲ್ಲಿದೆ ಹಿರಿಯ ನಾಯಕನ ಅಪರೂಪದ ಫೋಟೋಗಳು

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025

ಶಿವಮೊಗ್ಗ | ಉಚಿತ ಸೀಳು ತುಟಿ ಶಸ್ತ್ರಚಿಕಿತ್ಸಾ ಶಿಬಿರ

June 21, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!