Saturday, June 21, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಮೈಸೂರು

ಮುಖ್ಯಮಂತ್ರಿ ಹುದ್ದೆ ಅಂಬಾರಿ ಹೊರುವ ಆನೆಯಿದ್ದಂತೆ: ಸಚಿವ ಯೋಗೇಶ್ವರ್

July 5, 2021
in ಮೈಸೂರು
0 0
0
File Image

File Image

Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್

ಮೈಸೂರು: ಮುಖ್ಯಮಂತ್ರಿ ಹುದ್ದೆ ಅನ್ನೋದು ಮೈಸೂರು ದಸರಾ ಅಂಬಾರಿ ಹೊರುವ ಆನೆಯಿದ್ದಂತೆ ಅದೇನು ಶಾಶ್ವತ ಅಲ್ಲ ಎಂದು ಪ್ರವಾಸೋದ್ಯಮ ಸಚಿವ ಸಿ.ಪಿ. ಯೋಗೇಶ್ವರ್ ಸಿಎಂ ಖುರ್ಚಿಯ ಬಗ್ಗೆ ನಿಗೂಢವಾಗಿ ಮಾತನಾಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿ ಅವರು, ಸಿಎಂ ಕುರ್ಚಿಯನ್ನು ಮೈಸೂರು ದಸರಾ ಅಂಬಾರಿಗೆ ಹೋಲಿಸಿದರು. ಅಂಬಾರಿಯನ್ನು ತಾಯಿ ಚಾಮುಂಡೇಶ್ವರಿಯನ್ನು ನಾವು ಗೌರವಿಸುತ್ತೇವೆ. ಸಿಎಂ ಆದವರು ಸಂವೇದಶೀಲರಾಗಿರಬೇಕು. ಆದರ್ಶ ಆಲೋಚನೆಯೊಂದಿಗೆ ಸಮರ್ಥವಾಗಿರಬೇಕು ಎಂದು ಹೇಳಿದರು.

ಆನೆ ತೂಕ ಮಾತ್ರ ಪ್ರಾಮುಖ್ಯ ಅಗಲ್ಲ. ಕೊನೆ ತನಕ ಯಶಸ್ವಿಯಾಗಿ ಅಂಬಾರಿ ತಲುಪಿಸುವ ಆನೆಯಾಗಿರಬೇಕು. ಸಿಎಂ ಅನ್ನೋದು ವೈಭವ, ಘನತೆ ಅಲ್ಲ. ಅದು ಜನಪರ ಕಾಳಜಿ ಇರುವ ಸಂವೇದಶೀಲವಾದ ಹುದ್ದೆ. ಸಿಎಂ ಸಿದ್ದರಾಮಯ್ಯ ಸಾಕು ಅಂದಿದ್ರು, ಈಗ ಬೇಕು ಅಂತಾ ಇದ್ದಾರೆ. ಅಂಬಾರಿ ಹೊರುವ ಆನೆಯನ್ನು ಆಗಾಗ ಬದಲಾಯಿಸಲಾಗುತ್ತದೆ. ಬದಲಾವಣೆ ಜಗದ ನಿಯಮ ಎಂದು ಮಾರ್ಮಿಕವಾಗಿ ನುಡಿದರು.

ಅರ್ಜುನ, ಅಭಿಮನ್ಯು, ಬಲರಾಮ ಎಲ್ಲರೂ ಅಂಬಾರಿ ಹೊತ್ತಿದ್ದಾರೆ. ಅರ್ಜುನ ಅಂಬಾರಿ ಹೊತ್ತ ಅಂತಾ ಮರಿ ಆನೆಗೆ ಅಂಬಾರಿ ಹೊರಿಸಲು ಸಾಧ್ಯವಿಲ್ಲ. ಕರ್ನಾಟಕ ಆನೆ, ಹುಲಿಗಳಿಗೆ ಜಾಸ್ತಿ ಹೆಸರುವಾಸಿ. ಖಂಡಿತಾ ಸಮರ್ಥವಾಗಿ ಅಂಬಾರಿ ಹೊರುವ ಆನೆ ಸಿಗುತ್ತದೆ. ಇನ್ನೇನು ದಸರಾ ಬರುತ್ತದೆ ಅಷ್ಟರಲ್ಲಿ ಅಂಬಾರಿ ಹೊರುವ ಆನೆ ಹೈ ಕಮಾಂಡ್‌ಗೆ ಸಿಗಲಿದೆ ಎಂದು ಸಚಿವ ಸಿ.ಪಿ. ಯೋಗೇಶ್ವರ್ ಹೇಳಿದ್ದಾರೆ.

ಇದು ನನ್ನ ಸರ್ಕಾರ ಅನ್ನೋ ಅಭಿಮಾನ ನನಗೆ ಬರುತ್ತಿಲ್ಲ. ನನಗೆ ಆಗುತ್ತಿರುವ ನೋವು ಚಿತ್ರಹಿಂಸೆಯನ್ನು ಹೇಳುತ್ತಿದ್ದೇನೆ. ಅದರಲ್ಲಿ ಎಲ್ಲವನ್ನೂ ಹೇಳಲು ಸಾಧ್ಯವಿಲ್ಲ. ರಾಜ್ಯದಲ್ಲಿ ನಮ್ಮ ಸರ್ಕಾರ ಇದ್ದರೂ, ವಿರೋಧ ಪಕ್ಷದವರ ಕೈ ಮೇಲಾಗುತ್ತಿದೆ. ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಮೀಸಲಾತಿ ಸಹಾ ಹೆಚ್.ಡಿ. ಕುಮಾರಸ್ವಾಮಿ ಹೇಳಿದ ರೀತಿ ಆಗಿದೆ. ಈ ರೀತಿ ಚಿತ್ರಹಿಂಸೆ ಸಾಕಷ್ಟು ಬಾರಿ ಆಗಿದೆ. ಅವರ ಅನುಕೂಲಕ್ಕೆ ತಕ್ಕಂತೆ ವಿಂಗಡನೆ ಮಾಡಿಕೊಂಡಿದ್ದಾರೆ. ನಾವು ಹೇಗೆ ಸ್ಪರ್ಧೆ ಮಾಡೋದು. ಈ ಸರ್ಕಾರದಲ್ಲಿ ಜನರಿಗೆ ಸಾಮಾಜಿಕ ನ್ಯಾಯ ಕೊಡಿಸಲು ಆಗುತಿಲ್ಲ ಎಂದು ಆತಂಕ ವ್ಯಕ್ತಪಡಿಸಿದರು.

ಡಿ.ಕೆ. ಶಿವಕುಮಾರ್, ಕುಮಾರಸ್ವಾಮಿ ಅವರ ಜೊತೆ ಯಡಿಯೂರಪ್ಪ ಹೊಂದಾಣಿಕೆ ಸದಾ ಇದೆ. ವಿರೋಧ ಪಕ್ಷಗಳೇ ರಾಜ್ಯದಲ್ಲಿ ಸತ್ತು ಹೋಗಿವೆ ಎಂದು ಆಕ್ರೋಶ ಹೊರಹಾಕಿದರು.

ಯಡಿಯೂರಪ್ಪ ಅವರನ್ನು ಸಿಎಂ ಮಾಡಲು ಸಾಕಷ್ಟು ಶ್ರಮ ವಹಿಸಿದ್ದೇವೆ. ಕೆಲವರು ಅದನ್ನು ತಡೆಹಿಡಿಯುವ ಕೆಲಸ ಮಾಡಿದ್ದಾರೆ. ಆದರೆ ನನ್ನ ಪರಿಸ್ಥಿತಿ ದೇವಸ್ಥಾನದ ಗೋಪುರದ ಅಡಿಗಲ್ಲಿನಂತೆ ಆಗಿದೆ. ಬಂದವರೆಲ್ಲಾ ಚಪ್ಪಲಿ ಬಿಟ್ಟು ಕೈ ಮುಗಿದು ಹೋಗುತ್ತಿದ್ದಾರೆ. ಯಾರಿಗೂ ನಾನು ಮಾಡಿದ ಕೆಲಸ ಕಾಣುತ್ತಿಲ್ಲ ಎಂದು ಸಚಿವ ಯೋಗೇಶ್ವರ್ ತಮ್ಮ ನೋವು ತೋಡಿಕೊಂಡರು.

ನಾನು ವಿಜಯೇಂದ್ರ ವಿರುದ್ಧ ಮಾತನಾಡುವುದಿಲ್ಲ. ಯಾಕೆಂದರೆ ಅವರಿಗೆ ಸರ್ಕಾರದಲ್ಲಿ ಅಧಿಕೃತ ಹುದ್ದೆ ಇಲ್ಲ. ಸೂಕ್ಷ್ಮವಾಗಿ ನನ್ನ ವಿಚಾರವನ್ನು ಹೇಳಿದ್ದೇನೆ. ನಾನೇನು ಸರ್ಕಾರ ಅಥವಾ ಪಕ್ಷದ ವಿರುದ್ಧ ಇಲ್ಲ. ತಮ್ಮನ್ನು ಯಡಿಯೂರಪ್ಪನವರ ವಿಲನ್ ರೀತಿ ಬಿಂಬಿಸಬೇಡಿ. ತಮ್ಮನ್ನು ಅವರು ಸರ್ಕಾರದಲ್ಲಿ ಮಂತ್ರಿ ಮಾಡಿಕೊಂಡಿದ್ದಾರೆ ಎಂದರು.

ಸಚಿವ ಶ್ರೀರಾಮುಲು ಪಿಎ ಬಂಧನ ಬಿಡುಗಡೆ ವಿಚಾg. ಇದರ ಸರಿ ತಪ್ಪು ಚರ್ಚೆ ನಾನು ಮಾಡಲ. ನಾನು ಏನು ಮಾತನಾಡಿದರು ವಿವಾದವಾಗುತ್ತದೆ. ಈಗ ಆಗಿದ್ದನ್ನು ನಾನು ಒಪ್ಪುವುದಿಲ್ಲ. ಈ ಬಗ್ಗೆ ಕರೆದು ಕೇಳಬಹುದಿತು. ಅಂಗೈ ಹುಣ್ಣಿಗೆ ಕನ್ನಡಿ ಏಕೆ? ಎಂದು ಯೋಗೇಶ್ವರ್ ಮಾಧ್ಯಮದವರನ್ನು ಪ್ರಶ್ನಿಸಿದರು.

ರಮೇಶ್ ಜಾರಕಿಹೋಳಿ ಷಡ್ಯಂತರಕ್ಕೆ ಬಲಿಯಾಗಿದ್ದಾರೆ. ಅವರಿಗೆ ಸಿಗಬೇಕಾದ ನ್ಯಾಯ ಸಿಕ್ಕಿಲ. ದುರುದ್ದೇಶದಿಂದಲೇ ತನಿಖೆಯನ್ನು ವಿಳಂಬ ಮಾಡಲಾಗುತ್ತಿದೆ. ಈ ನೋವು ಚಡಪಡಿಕೆ ಅವರಿಗೆ ಇದೆ. ಇದು ನನಗೂ ಸಹಾ ಗೊತ್ತಿದೆ. ಅವರು ಸಮಯಕ್ಕೆ ಕಾಯುತ್ತಿದ್ದಾರೆ. ಷಡ್ಯಂತರಕ್ಕೆ ಒಳಗಾಗಿದ್ದಾರೆ ಅನ್ನೋದು ಜಗಜ್ಹಾಹಿರಾಗಿದೆ ಎಂದು ಅಭಿಪ್ರಾಯಪಟ್ಟರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: CM YadiyurappaDK ShivakumarKannada NewsKannada News LiveKannada News OnlineKannada News WebsiteKannada WebsiteKumaraswamyLatest News KannadaMinister CP YogishwarMinister ShriramulumysoreNews in KannadaNews KannadaState Newsಕುಮಾರಸ್ವಾಮಿಡಿ.ಕೆ. ಶಿವಕುಮಾರ್ಮೈಸೂರುಮೈಸೂರು ದಸರಾ ಅಂಬಾರಿಸಚಿವ ಶ್ರೀರಾಮುಲುಸಚಿವ ಸಿ.ಪಿ. ಯೋಗೇಶ್ವರ್ಸಿಎಂ ಯಡಿಯೂರಪ್ಪ
Previous Post

ಬೇರೆ-ಬೇರೆ ಮನೆಯ ಮದುವೆ ಸಂಬಂಧ: ಮಂಡ್ಯದಲ್ಲಿ ಅವಳಿ ಸಹೋದರಿಯರು ಆತ್ಮಹತ್ಯೆಗೆ ಶರಣು

Next Post

ಗಮನಿಸಿ: ಜುಲೈ 7ರಂದು ಶಿವಮೊಗ್ಗದ ಈ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
Internet Image

ಗಮನಿಸಿ: ಜುಲೈ 7ರಂದು ಶಿವಮೊಗ್ಗದ ಈ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಜೂ.22ರಂದು ರುದ್ರಾರಾಧ್ಯರಿಗೆ ಯೋಗರತ್ನಾಕರ ಪ್ರಶಸ್ತಿ ಪ್ರದಾನ: ವಿಜಯ್ ಕುಮಾರ್ ಹರ್ಷ

June 20, 2025
File Image

ಅಪ್ಸರಕೊಂಡ – ಮುಗಲಿ ಕಡಲ ವನ್ಯ ಜೀವಿಧಾಮ ಘೋಷಣೆ | ಸಚಿವ ಸಂಪುಟ ಸಭೆ ಅನುಮೋದನೆ

June 20, 2025

ವಿಕಸಿತ ಭಾರತದ ದಾರಿಯಲ್ಲಿ ಪ್ರಧಾನಿ ಮೋದಿ ಸರ್ಕಾರ: ಸಂಸದ ರಾಘವೇಂದ್ರ

June 20, 2025
File Image

ಅಧಿಕಾರಿಗಳ ವರ್ಗಾವಣೆ | ರಾಜ್ಯ ಸರ್ಕಾರದ ವಿರುದ್ಧ ಸಂಸದ ರಾಘವೇಂದ್ರ ಕಿಡಿ

June 20, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಜೂ.22ರಂದು ರುದ್ರಾರಾಧ್ಯರಿಗೆ ಯೋಗರತ್ನಾಕರ ಪ್ರಶಸ್ತಿ ಪ್ರದಾನ: ವಿಜಯ್ ಕುಮಾರ್ ಹರ್ಷ

June 20, 2025
File Image

ಅಪ್ಸರಕೊಂಡ – ಮುಗಲಿ ಕಡಲ ವನ್ಯ ಜೀವಿಧಾಮ ಘೋಷಣೆ | ಸಚಿವ ಸಂಪುಟ ಸಭೆ ಅನುಮೋದನೆ

June 20, 2025

ವಿಕಸಿತ ಭಾರತದ ದಾರಿಯಲ್ಲಿ ಪ್ರಧಾನಿ ಮೋದಿ ಸರ್ಕಾರ: ಸಂಸದ ರಾಘವೇಂದ್ರ

June 20, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!