ಕಲ್ಪ ಮೀಡಿಯಾ ಹೌಸ್ | ಮೈಸೂರು |
ರಾಜ್ಯದಾದ್ಯಂತ ಆರಂಭಗೊಂಡಿರುವ ವಿಜಯ ಸಂಕಲ್ಪ ಅಭಿಯಾನದ ಅಂಗವಾಗಿ 55ನೆಯ ವಾರ್ಡ್’ನಲ್ಲಿ ಮ.ವಿ. ರಾಮಪ್ರಸಾದ್ ಪಾಲ್ಗೊಂಡು ಕಾರ್ಯಕರ್ತರನ್ನು ಹುರಿದುಂಬಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕೇಂದ್ರ ಹಾಗೂ ಬಿ.ಎಸ್. ಯಡಿಯೂರಪ್ಪ-ಬಸವರಾಜ ಬೊಮ್ಮಾಯಿ ಅವರುಗಳ ನೇತೃತ್ವದಲ್ಲಿ ಬಿಜೆಪಿ ಸರ್ಕಾರ ಕೈಗೊಂಡಿರುವ ಜನಪರ ಕಾರ್ಯಗಳನ್ನು ಮನೆಮನೆಗೂ ಕಾರ್ಯಕರ್ತರು ತಲುಪಿಸುವಂತೆ ಕರೆ ನೀಡಿದರು.
ಸಾರ್ವಜನಿಕರೆಲ್ಲರೂ 8000090009 ಕ್ಕೆ ಕರೆ ಮಾಡಿ ಬಿಜೆಪಿ ಸದಸ್ಯರಾಗಿ ರಾಷ್ಟçನಿರ್ಮಾಣದಲ್ಲಿ ಸಹಭಾಗಿಗಳಾಗಿ ಎಂದು ಕರೆ ನೀಡಿದರು.
(ವಿಶೇಷ ವರದಿ: ಪುನೀತ್ ಜಿ. ಕೂಡ್ಲೂರು)
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post