Wednesday, October 29, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಮೈಸೂರು

ವೇದಗಳನ್ನು ಸಂರಕ್ಷಿಸುವ ಕೆಲಸ ಮಾಡಬೇಕು | ಡಾ. ಮಾಹುಲಿ ವಿದ್ಯಾಸಿಂಹಾಚಾರ್ಯರ ವಿಶೇಷ ಪ್ರವಚನ

October 28, 2025
in ಮೈಸೂರು
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಮೈಸೂರು  |

ಸಕಾಮ ಕರ್ಮಗಳನ್ನು ಮಾಡಿರಿ ಎಂದು ಸಂದೇಶ ನೀಡಿದ ವೇದಗಳನ್ನು ಸಂರಕ್ಷಿಸುವ ಕೆಲಸ ಮಾಡಬೇಕು ಎಂದು ಮುಂಬೈನ ಶ್ರೀ ಸತ್ಯಧ್ಯಾನ ವಿದ್ಯಾಪೀಠದ ಕುಲಪತಿ, ಮಹಾ ಮಹೋಪಾಧ್ಯಾಯ ಡಾ. ಮಾಹುಲಿ ವಿದ್ಯಾಸಿಂಹಾಚಾರ್ಯ ನುಡಿದರು.

ನಗರದ ಶ್ರೀರಾಮಪುರದ ಶ್ರೀ ವೆಂಕಟೇಶ ಧ್ಯಾನ ಕೇಂದ್ರದಲ್ಲಿ ಹಮ್ಮಿಕೊಂಡಿರುವ ಜ್ಞಾನಸತ್ರ ‘ಗೀತಾಭಾಷ್ಯ ಒಂದು ವಿಶೇಷ ಚಿಂತನ’ ಕಾರ್ಯಕ್ರಮದಲ್ಲಿ ಅವರು ಮಂಗಳವಾರ ಉಪನ್ಯಾಸ ನೀಡಿದರು.

ವೇದವನ್ನು ತಿರುಚುವ ಕೆಲಸ ಶತಮಾನಗಳಿಂದ ನಡೆಯುತ್ತಿದೆ. ಇದು ಸಲ್ಲದು. ಸತ್ಯ ಯಾವಾಗಲೂ ಒಂದೇ. ಅದು ಬದಲಾಗದು. ಒಂದು ವಸ್ತುವಿನಲ್ಲಿ ಅನೇಕ ಸತ್ಯಗಳಿರಬಹುದೇ ವಿನಃ ವಿರುದ್ಧವಾದ ಧರ್ಮ ಇರದು ಎಂದರು.

ಅವರ ಉಪನ್ಯಾಸದ ಸಾರಾಂಶ ಇಂತಿದೆ
ಸಂದೇಹಕ್ಕೆ ಆಸ್ಪದವೇ ಇಲ್ಲದಂತೆ ನಿರ್ಣಯ ಮಾಡಿಕೊಳ್ಳುವುದನ್ನು ವ್ಯವಸಾಯ ಎನ್ನುತ್ತಾರೆ. ಸ್ವರ್ಗವೇ ಅಂತಿಮ ಫಲ, ದೇವತೆಗಳಿಗೆ ದೇಹವಿಲ್ಲ, ಅವರನ್ನು ಕರೆಯುವ ಶಬ್ದಗಳೇ ದೇವತೆಗಳು ಎಂಬುದಾಗಿ ಅನ್ಯ ಮತೀಯರು ಹೇಳುತ್ತಾರೆ. ಇವರು ವೇದಗಳ ಆಂತರ್ಯವನ್ನು ತಿಳಿಯದೇ ಕೇವಲ ಮೇಲ್ನೋಟವನ್ನಷ್ಟೇ ನೋಡುತ್ತಾರೆ. ಕಬ್ಬು ಸಿಹಿಯಾಗಿರುತ್ತದೆ ಎನ್ನುವುದು ಕೇವಲ ಕಬ್ಬನ್ನು ನೆಕ್ಕುವುದರಿಂದ ಗೊತ್ತಾಗದು. ಅದನ್ನು ಹಿಂಡಿದಾಗ ಮಾತ್ರ ಒಳಗಿನ ಸಿಹಿ ಸವಿಯಲು ಸಾಧ್ಯ. ವೇದಗಳನ್ನು ಆಳವಾಗಿ ವಿಮರ್ಶೆ ಮಾಡಿದಾಗ ಮಾತ್ರ ಅದರ ಒಳಾರ್ಥ ತಿಳಿಯುತ್ತದೆ ಎಂದರು.
ನಮ್ಮ ಎಲ್ಲಾ ಕರ್ಮಗಳು ಭಗವಂತನ ಪ್ರೀತಿಗಾಗಿ ಮಾತ್ರ. ಇಂದ್ರ, ಶಿವ, ಬ್ರಹ್ಮ, ಅಗ್ನಿ, ವಾಯು ಮುಂತಾದ ಎಲ್ಲಾ ಹೆಸರುಗಳೂ ಭಗವಂತನ ಹೆಸರುಗಳೇ. ವೇದಾಚರಣೆ ಎಂದರೆ ಬರೀ ಕಾರ್ಯಾಚರಣೆ. ಇದಕ್ಕೆ ಫಲ ಸ್ವರ್ಗ ಮಾತ್ರ. ನಮ್ಮ ಅಂತಿಮ ಗುರಿ ಮೋಕ್ಷ ಆಗಬೇಕು. ಭಗವಂತನ ಧ್ಯಾನ ಎಂದರೆ ಅವನ ಗುಣಗಳ ಚಿಂತನೆ ಸದಾಕಾಲ ಮಾಡಬೇಕು. ಧ್ಯಾನದ ಮಹತ್ವವನ್ನು ದಾಸರು ಸರಳ ಕನ್ನಡದಲ್ಲಿ ತಿಳಿಸಿದ್ದಾರೆ ಎಂದರು.

ಹಾವಿನ ಹೆಡೆಯ ಮೇಲೆ ಸಣ್ಣ ಸಾಸುವೆ ಕಾಳು ಇರುವಷ್ಟು ಕಾಲವಾದರೂ ಧ್ಯಾನ ಮಾಡಿದರೂ ಅದು ಬಹುದೊಡ್ಡ ಸೌಭಾಗ್ಯ. ಇದೂ ಕೂಡ ದೊಡ್ಡ ಸಾಧನೆಯೇ ಸರಿ. ಸ್ವಪ್ನದಲ್ಲಿ ಕಾಣಿಸುವ ಸುಖಗಳು ಹೇಗೆ ಕ್ಷಣಿಕವೋ ಹಾಗೇ ಸಂಸಾರದ ಸುಖ ಭೋಗಗಳನ್ನು ಕ್ಷಣಿಕ ಎಂದು ಯಾರು ತಿಳಿಯುತ್ತಾರೋ ಅಂತಹವರಿಗೆ ವೇದಗಳ ಅರ್ಥ ಆಗಲು ಸಾಧ್ಯ. ಸಂಸಾರದಲ್ಲಿ ಪೂರ್ಣ ವೈರಾಗ್ಯ ಇದ್ದವರಿಗೆ ಮಾತ್ರ ಅಪರೋಕ್ಷ ಜ್ಞಾನ ಆಗುವ ಸಾಧ್ಯತೆ ಇದೆ ಎಂದರು.

ನಮ್ಮ ಮನಸ್ಸಿನಲ್ಲಿ ಪರಮಾತ್ಮನ ಸ್ಮರಣೆ ಸದಾ ಇರಬೇಕು – ಬರಬೇಕು. ನಮ್ಮ ಪ್ರಾರಬ್ಧ ಕರ್ಮ ಪೂರ್ಣ ಮುಗಿದಿರಬೇಕು. ಅಂದರೆ ಮಾತ್ರ ಮರಣದ ಸಮಯದಲ್ಲಿ ಭಗವಂತನ ಸ್ಮರಣೆ ಬರುತ್ತದೆ. ಯಾವುದೇ ವಿಹಿತ ಕರ್ಮವನ್ನು ಭಗವಂತನ ಪ್ರೀತಿಗಾಗಿ ಎಂದು ನಿಶ್ಚಯಿಸಬೇಕು. ನಾವು ಮಾಡುವ ವ್ರತ, ಏಕಾದಶಿ, ದಾನ, ಧರ್ಮ, ಯಾತ್ರೆ, ಕ್ಷೇತ್ರ ದರ್ಶನ ಇತ್ಯಾದಿ ಕರ್ಮಗಳಿಂದ ಭಗವಂತನಿಗೆ ಪ್ರೀತಿ ಆಗುತ್ತದೆ ಎಂದು ಡಾ. ಮಾಹುಲಿ ವಿದ್ಯಾಸಿಂಹಾಚಾರ್ಯ ಹೇಳಿದರು.

ಪಂಡಿತರಾದ ಬಾದರಾಯಣಾಚಾರ್ಯ, ವ್ಯಾಸತೀರ್ಥಾಚಾರ್ಯ, ಹೇಮಂತ ಆಚಾರ್ಯ ಗುಡಿ ಇತರರು ಹಾಜರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

Tags: Jnana SatraKannada News WebsiteLatest News KannadaMahuli VidyasimhacharyaMumbaimysoreUpanyasaಉಪನ್ಯಾಸಗೀತಾಭಾಷ್ಯಜ್ಞಾನಸತ್ರಡಾ. ಮಾಹುಲಿ ವಿದ್ಯಾಸಿಂಹಾಚಾರ್ಯಮುಂಬೈಮೈಸೂರುಶ್ರೀ ಸತ್ಯಧ್ಯಾನ ವಿದ್ಯಾಪೀಠ
Previous Post

ಮೈಸೂರು | ದೇವರ ಬಗ್ಗೆ ಅಂಧ ಶ್ರದ್ಧೆ ಬೇಡ | ಪಂಡಿತ ವಿದ್ಯಾಸಿಂಹಾಚಾರ್ಯ ಮಾಹುಲಿ ಕರೆ

Next Post

ಅಂತರಶಾಲಾ ಮಟ್ಟದ ವಾಲಿಬಾಲ್ ಪಂದ್ಯಾವಳಿ | ಜೈನ್ ಪಬ್ಲಿಕ್ ಶಾಲೆಗೆ ಪ್ರಥಮ ಸ್ಥಾನ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಅಂತರಶಾಲಾ ಮಟ್ಟದ ವಾಲಿಬಾಲ್ ಪಂದ್ಯಾವಳಿ | ಜೈನ್ ಪಬ್ಲಿಕ್ ಶಾಲೆಗೆ ಪ್ರಥಮ ಸ್ಥಾನ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಹಮ್ ಸಫರ್ ಎಕ್ಸ್ ಪ್ರೆಸ್’ಗೆ ಕಾಯಂಕುಳಂ ಜಂಕ್ಷನ್’ನಲ್ಲಿ ಪ್ರಾಯೋಗಿಕ ನಿಲುಗಡೆ

October 29, 2025

ಯಶವಂತಪುರ–ಮುಜಫ್ಫರಪುರ–ಬೆಂಗಳೂರು ಕಂಟೋನ್ಮೆಂಟ್ ಎಕ್ಸ್ ಪ್ರೆಸ್ ವಿಶೇಷ ರೈಲುಗಳ ಅವಧಿ ವಿಸ್ತರಣೆ

October 29, 2025

ಕಾರ್ತಿಕ ಏಕಾದಶಿ ಪ್ರಯುಕ್ತ ಹುಬ್ಬಳ್ಳಿ-ಪಂಢರಪುರ ವಿಶೇಷ ಎಕ್ಸ್‌ಪ್ರೆಸ್ ರೈಲುಗಳ ಸಂಚಾರ

October 29, 2025

ಭಾರತದ ಮೊದಲ ಪ್ರೊ ಎಲೈಟ್ ಸ್ಟೇಜ್ ಸೈಕ್ಲಿಂಗ್ ರೇಸ್‌ಗೆ ಪುಣೆ ಸಜ್ಜು

October 29, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಹಮ್ ಸಫರ್ ಎಕ್ಸ್ ಪ್ರೆಸ್’ಗೆ ಕಾಯಂಕುಳಂ ಜಂಕ್ಷನ್’ನಲ್ಲಿ ಪ್ರಾಯೋಗಿಕ ನಿಲುಗಡೆ

October 29, 2025

ಯಶವಂತಪುರ–ಮುಜಫ್ಫರಪುರ–ಬೆಂಗಳೂರು ಕಂಟೋನ್ಮೆಂಟ್ ಎಕ್ಸ್ ಪ್ರೆಸ್ ವಿಶೇಷ ರೈಲುಗಳ ಅವಧಿ ವಿಸ್ತರಣೆ

October 29, 2025

ಕಾರ್ತಿಕ ಏಕಾದಶಿ ಪ್ರಯುಕ್ತ ಹುಬ್ಬಳ್ಳಿ-ಪಂಢರಪುರ ವಿಶೇಷ ಎಕ್ಸ್‌ಪ್ರೆಸ್ ರೈಲುಗಳ ಸಂಚಾರ

October 29, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!