Thursday, December 4, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಮೈಸೂರು

ಮೈಸೂರು ರೈಲ್ವೆ ನಿಲ್ದಾಣದ ವಿಶೇಷತೆಗಳೇನು? ನಿತ್ಯ ಎಷ್ಟು ಮಂದಿ ಸಂಚರಿಸುತ್ತಾರೆ? ಏನೆಲ್ಲಾ ಸೌಲಭ್ಯಗಳಿವೆ?

ಮೈಸೂರು ರೈಲ್ವೆ ಸ್ಟೇಷನ್ ಮಹೋತ್ಸವ ಆಚರಿಸಿದ್ದು ಯಾಕೆ? ಏನಿದು ವಿಭಿನ್ನ ವಿಶೇಷ?

December 4, 2025
in ಮೈಸೂರು
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಮೈಸೂರು  |

ಭಾರತೀಯ ರೈಲ್ವೆಯ ಮೈಸೂರು ವಿಭಾಗದ #Indian Railway Mysore Division ವತಿಯಿಂದ ಮೈಸೂರು ನಿಲ್ದಾಣದಲ್ಲಿ ಸ್ಟೇಷನ್ ಮಹೋತ್ಸವನ್ನು ಇತ್ತೀಚೆಗೆ ಆಚರಿಸಲಾಯಿತು.
ಸ್ಟೇಷನ್ ಮಹೋತ್ಸವದ ಅಂಗವಾಗಿ ಮೈಸೂರು ರೈಲು ನಿಲ್ದಾಣದಲ್ಲಿ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಮೈಸೂರು ವಿಭಾಗದ ವಿಭಾಗೀಯ ರೈಲ್ವೇ ವ್ಯವಸ್ಥಾಪಕರಾದ ಮುದಿತ್ ಮಿತ್ತಲ್ ಉದ್ಘಾಟಿಸಿ ನಂತರ ಪರಂಪರೆ ಗ್ಯಾಲರಿ ಭೇಟಿ ನಂತರ ಮೈಸೂರು ರೈಲು ಸಂಗ್ರಹಾಲಯಕ್ಕೆ ಭೇಟಿ ನೀಡಿದರು.
ಲಲಿತಾ ಶಾಲೆಯ ವಿದ್ಯಾರ್ಥಿಗಳು ಮನಮೋಹಕ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನೀಡಿದ್ದು, ಮಹೋತ್ಸವಕ್ಕೆ ಸೊಬಗು ತಂದಿತು. ಈ ಸಂದರ್ಭದಲ್ಲಿ ಸ್ವಾತಂತ್ರ ಹೋರಾಟಗಾರ ವೈ.ಸಿ. ರೇವಣ್ಣ ಹಾಗೂ ನಿವೃತ್ತ ರೈಲ್ವೇ ನೌಕರರಾದ ಎಚ್.ಎಸ್. ರಾಮಣ್ಣ ಅವರಿಗೆ ಅವರ ಕೊಡುಗೆಯನ್ನು ಗುರುತಿಸಿ ಸನ್ಮಾನಿಸಲಾಯಿತು.

ಹೆಚ್ಚುವರಿ ವಿಭಾಗೀಯ ರೈಲ್ವೇ ವ್ಯವಸ್ಥಾಪಕರಾದ ಶಮ್ಮಾಸ್ ಹಮೀದ್, ಜಡ್’ಆರ್ ಯುಸಿಸಿ ಮತ್ತು ಡಿಆರ್ ಯುಸಿಸಿ ಸದಸ್ಯರು, ಶಾಖಾ ಅಧಿಕಾರಿಗಳು, ಲಲಿತಾ ಶಾಲೆಯ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು, ರೈಲ್ವೇ ಸಿಬ್ಬಂದಿ ಮತ್ತು ಸಾರ್ವಜನಿಕರು ಹಾಜರಿದ್ದರು.

ಮೈಸೂರು ನಿಲ್ದಾಣದ ಹಿನ್ನೆಲೆಯೇನು?

ಮೈಸೂರು ಮಹಾರಾಜರು, ರೈಲು ಸಂಪರ್ಕವನ್ನು ಆರ್ಥಿಕ ಅಭಿವೃದ್ಧಿಗೆ ಪ್ರಮುಖವೆಂದು ಪರಿಗಣಿಸಿ, ಮೈಸೂರು ಪ್ರಾಂತ್ಯದಲ್ಲಿ ರೈಲ್ವೇ ಅಭಿವೃದ್ಧಿಗೆ ಮಹತ್ವದ ಪಾತ್ರವಹಿಸಿದ್ದರು.

ಮಹಾರಾಜರ ಆಡಳಿತದಲ್ಲಿದ್ದ ಮೈಸೂರು ಸ್ಟೇಟ್ ರೈಲ್ವೇ 14 ಏಪ್ರಿಲ್ 1951 ರಂದು ಭಾರತೀಯ ರೈಲ್ವೆ ರಾಷ್ಟ್ರೀಕರಣದ ನಂತರ, ಭಾರತ ಸರಕಾರದ ಅಧೀನದ ದಕ್ಷಿಣ ರೈಲ್ವೇಗೆ ವಿಲೀನಗೊಂಡಿತು. 2003ರಲ್ಲಿ ಹುಬ್ಬಳ್ಳಿಯಲ್ಲಿ ನೈಋತ್ಯ ರೈಲ್ವೇ ವಲಯ ಸ್ಥಾಪನೆಯೊಂದಿಗೆ, ಮೈಸೂರು ವಿಭಾಗವು ಈ ಹೊಸ ವಲಯದ ಅವಿಭಾಜ್ಯ ಅಂಗವಾಯಿತು.
ಮೈಸೂರು ನಿಲ್ದಾಣದ ವಿಶೇಷತೆಗಳೇನು?

ಮೈಸೂರು ರೈಲು ನಿಲ್ದಾಣವು ಎನ್’ಎಸ್’ಜಿ-2 ವರ್ಗಕ್ಕೆ ಸೇರಿದ ನಿಲ್ದಾಣವಾಗಿದ್ದು, ಒಟ್ಟು ಆರು ಪ್ಲಾಟ್ ಫಾರ್ಮ್ ಹೊಂದಿದೆ. ದ್ವಿ ಸಾಪ್ತಾಹಿಕ, ತ್ರೈ ಸಾಪ್ತಾಹಿಕ ಮತ್ತು ಸಾಪ್ತಾಹಿಕ ಸೇವೆಗಳನ್ನು ಒಳಗೊಂಡಂತೆ 106 ರೈಲುಗಳು ಸಂಚರಿಸುತ್ತವೆ.

ಇವು ಮೈಸೂರು ನಗರಕ್ಕೆ ನವದೆಹಲಿ, ಹಾವ್ಡಾ, ಪಾಟ್ನಾ, ಮುಂಬೈ, ಕಾಚಿಗುಡ, ಚೆನ್ನೈ, ತಿರುವನಂತಪುರಂ ಸೇರಿದಂತೆ ಕರ್ನಾಟಕದ ವಿವಿಧ ಭಾಗಗಳು ದೇಶದ ಪ್ರಮುಖ ನಗರಗಳಿಗೆ ಸಂಪರ್ಕ ಕಲ್ಪಿಸುತ್ತವೆ.

ನಿಲ್ದಾಣದಲ್ಲಿ ದಿನಕ್ಕೆ ಸರಾಸರಿ 60,000 ಪ್ರಯಾಣಿಕರ ಸಂಚಾರವಿದ್ದು, ದಿನನಿತ್ಯ ಸುಮಾರು ರೂ. 21-25 ಲಕ್ಷಗಳಷ್ಟು ಆದಾಯವನ್ನು ಗಳಿಸುತ್ತದೆ. ಎಸ್ಕಲೆಟರ್’ಗಳು, ಲಿಫ್ಟ್’ಗಳು, ಅಂಡರ್‌ಪಾಸ್, ಪಾದಚಾರಿ ಮೇಲ್ಸೇತುವೆ, ವೈ-ಫೈ, ಕೋಚ್ ಸೂಚನಾ ಫಲಕಗಳು, ಸಾರ್ವಜನಿಕ ಘೋಷಣೆ ವ್ಯವಸ್ಥೆ, ಆಹಾರ ಮಳಿಗೆಗಳು, ನಿರೀಕ್ಷಣಾ ಮಂದಿರಗಳು, ಬ್ಯಾಟರಿ ಚಾಲಿತ ವಾಹನಗಳು, ಎಟಿಎಂಗಳAತಹ ಆಧುನಿಕ ಸೌಲಭ್ಯಗಳನ್ನು ಹೊಂದಿದೆ. ನಿಲ್ದಾಣವು ದಿವ್ಯಾಂಗಜನ ಸ್ನೇಹಿಯಾಗಿದೆ.

ಇನ್ನು ಪ್ರಮುಖವಾಗಿ, ಮೈಸೂರು ಜಂಕ್ಷನ್ ಪ್ರಸ್ತುತ ರೂ. 395.73 ಕೋಟಿಗಳ ಅಂದಾಜು ವೆಚ್ಚದಲ್ಲಿ ವಿಶ್ವಮಟ್ಟದ ನಿಲ್ದಾಣವಾಗಿ ಮರು ಅಭಿವೃದ್ಧಿಪಡಿಸಲಾಗುತ್ತದೆ.

ಈ ಅಭಿವೃದ್ಧಿಯು ಹೆಚ್ಚುತ್ತಿರುವ ಪ್ರಯಾಣಿಕರ ಬೇಡಿಕೆಯನ್ನು ಪೂರೈಸುವಂತೆ ಹೊಸ ರೈಲುಗಳ ಚಾಲನೆ, ಹಾಲಿ ರೈಲುಗಳ ಸೇವೆಗಳ ಆವೃತ್ತಿ ಹೆಚ್ಚಿಸುವುದು ಹಾಗೂ ಹೊಸ ತಾಣಗಳಿಗೆ ಸಂಪರ್ಕ ಕಲ್ಪಿಸುವಂತೆ ರೂಪಿಸಲಾಗಿದೆ. ಈ ಯೋಜನೆಯಡಿಯಲ್ಲಿ ಮೂರು ಹೊಸ ಪ್ಲಾಟ್ ಫಾರಂಗಳು, ನಾಲ್ಕು ಪಿಟ್ ಲೈನ್’ಗಳು ಹಾಗೂ ಅವುಗಳಿಗೆ ಸಂಬಂಧಿಸಿದ ಸ್ಟೇಬ್ಲಿಂಗ್ ಲೈನ್’ಗಳನ್ನು ನಿರ್ಮಿಸುವ ಕಾರ್ಯ ಮಂಜೂರಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news  

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

   

Tags: Indian Railway Mysore DivisionKannada NewsKannada News LiveKannada News OnlineKannada News WebsiteKannada WebsiteLatest News KannadamysoreNews in KannadaNews Kannadaಭಾರತೀಯ ರೈಲ್ವೆಯ ಮೈಸೂರು ವಿಭಾಗಮೈಸೂರು
Previous Post

ಮೇವು ಕೊರತೆ ಪರಿಹಾರಕ್ಕೆ ರಸಮೇವು | ಕೃಷಿ ವಿದ್ಯಾರ್ಥಿಗಳಿಂದ ಪ್ರಾತ್ಯಕ್ಷಿತೆ

Next Post

ಕನ್ನಡ ಬರೀ ಭಾಷೆ ಅಲ್ಲ ಸಂಸ್ಕೃತಿ: ಶಿವಮೊಗ್ಗ ಜಿಲ್ಲಾ ಕಸಾಪ ಅಧ್ಯಕ್ಷ ಮಂಜುನಾಥ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಕನ್ನಡ ಬರೀ ಭಾಷೆ ಅಲ್ಲ ಸಂಸ್ಕೃತಿ: ಶಿವಮೊಗ್ಗ ಜಿಲ್ಲಾ ಕಸಾಪ ಅಧ್ಯಕ್ಷ ಮಂಜುನಾಥ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಕನ್ನಡ ಬರೀ ಭಾಷೆ ಅಲ್ಲ ಸಂಸ್ಕೃತಿ: ಶಿವಮೊಗ್ಗ ಜಿಲ್ಲಾ ಕಸಾಪ ಅಧ್ಯಕ್ಷ ಮಂಜುನಾಥ

December 4, 2025

ಮೈಸೂರು ರೈಲ್ವೆ ನಿಲ್ದಾಣದ ವಿಶೇಷತೆಗಳೇನು? ನಿತ್ಯ ಎಷ್ಟು ಮಂದಿ ಸಂಚರಿಸುತ್ತಾರೆ? ಏನೆಲ್ಲಾ ಸೌಲಭ್ಯಗಳಿವೆ?

December 4, 2025

ಮೇವು ಕೊರತೆ ಪರಿಹಾರಕ್ಕೆ ರಸಮೇವು | ಕೃಷಿ ವಿದ್ಯಾರ್ಥಿಗಳಿಂದ ಪ್ರಾತ್ಯಕ್ಷಿತೆ

December 4, 2025

ಪ್ರಯಾಣಿಕರ ಸುರಕ್ಷತೆ ಬಲಪಡಿಸಿದ ನೈಋತ್ಯ ರೈಲ್ವೆ ಸುರಕ್ಷತಾ ಬಲ | ಒಂದು ತಿಂಗಳ ಸಾಧನೆ ದೇಶಕ್ಕೇ ಮಾದರಿ

December 4, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಕನ್ನಡ ಬರೀ ಭಾಷೆ ಅಲ್ಲ ಸಂಸ್ಕೃತಿ: ಶಿವಮೊಗ್ಗ ಜಿಲ್ಲಾ ಕಸಾಪ ಅಧ್ಯಕ್ಷ ಮಂಜುನಾಥ

December 4, 2025

ಮೈಸೂರು ರೈಲ್ವೆ ನಿಲ್ದಾಣದ ವಿಶೇಷತೆಗಳೇನು? ನಿತ್ಯ ಎಷ್ಟು ಮಂದಿ ಸಂಚರಿಸುತ್ತಾರೆ? ಏನೆಲ್ಲಾ ಸೌಲಭ್ಯಗಳಿವೆ?

December 4, 2025

ಮೇವು ಕೊರತೆ ಪರಿಹಾರಕ್ಕೆ ರಸಮೇವು | ಕೃಷಿ ವಿದ್ಯಾರ್ಥಿಗಳಿಂದ ಪ್ರಾತ್ಯಕ್ಷಿತೆ

December 4, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!