Saturday, June 14, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಸಿನೆಮಾ

ದಾಖಲೆಗಳ ಸರದಾರ ನಟ ಅನಿರುದ್ ಮುಡಿಗೆ ರಾಷ್ಟ್ರ ಪ್ರಶಸ್ತಿ: ಸ್ವತಃ ಅವರೇ ಹೇಳಿದ್ದೇನು?

ಸಾಧಕರ ಪರಿಚಯ ಸಾಕ್ಷ್ಯಚಿತ್ರಕ್ಕೆ ಮೇಲ್ಪಂಕ್ತಿ ಹಾಕಿಕೊಟ್ಟ `ಬಾಳೆ ಬಂಗಾರ'ಕ್ಕೆ ರಾಷ್ಟ್ರೀಯ ಮನ್ನಣೆ

August 25, 2023
in ಸಿನೆಮಾ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಕನ್ನಡ ಚಿತ್ರರಂಗ ಕಂಡ ಅಪ್ರತಿಮ ನಾಯಕ ನಟ ದಿ.ಡಾ.ವಿಷ್ಣುವರ್ಧನ್ ಅವರ ಪತ್ನಿ ಹಿರಿಯ ನಟಿ ಪದ್ಮಶ್ರೀ ಭಾರತಿ ವಿಷ್ಣುವರ್ಧನ್ #BharatiVishnuvardhan ಅವರ ಕುರಿತಾಗಿನ `ಬಾಳೆ ಬಂಗಾರ` #BaleBangara ಸಾಕ್ಷ್ಯ ಚಿತ್ರಕ್ಕಾಗಿ ನಟ ಅನಿರುದ್ ಜತ್ಕರ್ #AnirudhJatkar ಅವರಿಗೆ ರಾಷ್ಟ್ರೀಯ ಪ್ರಶಸ್ತಿ ಸಂದಿದೆ.

ಈ ಕುರಿತಂತೆ ಸ್ವತಃ ಮಾತನಾಡಿರುವ ನಟ ಅನಿರುದ್, ಇದೊಂದು ಅತೀವ ಸಂತೋಷದ ಕ್ಷಣಗಳಾಗಿದ್ದು, ಪದಗಳಲ್ಲಿ ವರ್ಣಿಸಲು ಸಾಧ್ಯವಿಲ್ಲ. ಪದ್ಮಶ್ರೀ #Padmasri ಪ್ರಶಸ್ತಿ ವಿಜೇತ ಹಿರಿಯ ನಟಿ ಭಾರತಿ ವಿಷ್ಣುವರ್ಧನ್ ಅವರ ಕುರಿತ ಬಾಳೆ ಬಂಗಾರ ನನ್ನ ಕನಸಿನ ಸಾಕ್ಷ್ಯಚಿತ್ರವಾಗಿದೆ. ನಮ್ಮ ಹಿರಿಯರ ಸಾಧನೆಯ ಕುರಿತಾಗಿ ತಿಳಿಸುವ ಪ್ರಯತ್ನಗಳಿಗೆ ಇದು ನಾಂದಿಯಾಗಬೇಕು ಎಂಬುದು ನನ್ನ ಆಸೆ ಎಂದರು.
ನಮ್ಮ ಹಿರಿಯ ಹಾಗೂ ಹಿಂದಿನ ತಲೆಮಾರುಗಳ ಜೀವನ, ಸಾಧನೆಗಳ ಕುರಿತಾಗಿ ಇಂದಿನ ಹಾಗೂ ಮುಂದಿನ ತಲೆಮಾರುಗಳಿಗೆ ತಿಳಿಸುವ ಕಾರ್ಯಗಳು ಹೆಚ್ಚು ಹೆಚ್ಚಾಗಿ ಆಗಬೇಕು. ನಮ್ಮ ಹಿರಿಯರ ಬಗ್ಗೆ ನಮಗೆ ಪರಿಚಯ ಆದಾಗ, ನಮ್ಮ ಬುನಾದಿ, ನಮ್ಮ ಭವ್ಯ ಇತಿಹಾಸ, ದೇಶ, ಭಾಷೆ, ನಾಡು, ನುಡಿ ಹಾಗೂ ಸಂಸ್ಕೃತಿಯ ಕುರಿತಾಗಿ ಪರಿಚಯವಾದಾಗ ನಮ್ಮ ಹಿರಿಮೆ ಇನ್ನೂ ಏರಿಕೆಯಾಗುತ್ತದೆ. ಮಾತ್ರವಲ್ಲ, ಮುಂದಿನ ತಲೆಮಾರಿಗೆ ಇದು ಪ್ರೇರಣೆಯಾಗುತ್ತದೆ ಎಂದರು.

ಇಂತಹ ಪ್ರಯತ್ನಗಳು ನಿರಂತರವಾಗಿ ಆಗಬೇಕು. ಹಿರಿಯರ ಜೀವನ ಹಾಗೂ ಸಾಧನೆಯ ಪ್ರಯಾಣದ ಕುರಿತಾಗಿ ದಾಖಲೆಯ ಸ್ವರೂಪದಲ್ಲಿ ಇರಬೇಕು ಎಂದರು.
ಇಂದು ಈ ಪ್ರಶಸ್ತಿ ಸಂದಿರುವ ಹಿಂದಿನ ಕಾರಣಕರ್ತರು ನನ್ನ ಇಡಿಯ ತಂಡ. ನನ್ನ ಶ್ರೀಮತಿಯವರಾದ ಕೀರ್ತಿ ವಿಷ್ಣುವರ್ಧನ್ ಇದರ ನಿರ್ಮಾಪಕರು. ಇವರ ಹಾಗೂ ಇಡಿಯ ತಂಡದ ಸಹಕಾರ, ನನ್ನ ಕುಟುಂಬವೇ ಆಗಿರುವ ಹಿತೈಷಿಗಳು, ಅಭಿಮಾನಿಗಳು, ಮಾಧ್ಯಮದವರ ಸಹಕಾರ ಹಾಗೂ ಬೆಂಬಲದಿಂದ ಇದು ಸಾಧ್ಯವಾಗಿದೆ. ಇದು ನನ್ನ ಯಶಸ್ಸಲ್ಲ. ಬದಲಾಗಿ ಎಲ್ಲರ ಪ್ರೋತ್ಸಾಹ ಹಾಗೂ ಹಾರೈಕೆಗೆ ದೊರೆತ ಫಲವಾಗಿದೆ. ಇದಕ್ಕಾಗಿ ಎಲ್ಲರಿಗೂ ಧನ್ಯವಾದ ಅರ್ಪಿಸುತ್ತೇನೆ ಎಂದರು.

ಪ್ರತಿಭಾನ್ವಿತ ನಟ ಅನಿರುದ್ ಜತ್ಕರ್ ಅವರು, ತಮ್ಮ ಅಪರೂಪದ ಪ್ರಯತ್ನಗಳಿಂದಾಗಿ ಈಗಾಗಲೇ ಸಾಲು ಸಾಲು ದಾಖಲೆಗಳನ್ನು #Record ನಿರ್ಮಿಸಿ, ಹಲವು ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.
ಬಾಳೆ ಬಂಗಾರ ಸಾಕ್ಷ್ಯಚಿತ್ರಕ್ಕಾಗಿ ಸಂಶೋಧನೆ, ಬರವಣಿಗೆ, ನಿರೂಪಣೆ ಹಾಗೂ ನಿರ್ದೇಶನದ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸಿದ್ದಾರೆ. ಇದಕ್ಕಾಗಿ ಈಗಾಗಲೇ ಇವರ ಹೆಸರಿನಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್, ಏಷ್ಯಾ ಬುಕ್ ಆಫ್ ರೆಕಾರ್ಡ್, ಕಲಾ ಬುಕ್ ಆಫ್ ವಲ್ಡ್ ರೆಕಾರ್ಡ್ಸ್ ದಾಖಲಾಗಿದೆ.

ಉತ್ತಮ ಸಾಕ್ಷ್ಯಚಿತ್ರವೊಂದರ ಮೂಲಕ ಕರ್ನಾಟಕವನ್ನು ಮತ್ತೊಮ್ಮೆ ರಾಷ್ಟ್ರಮಟ್ಟದಲ್ಲಿ ವಿಜೃಂಭಿಸುವಂತೆ ಮಾಡಿರುವ ನಟ ಅನಿರುದ್ ಜತ್ಕರ್ ಅವರಿಗೆ ಕಲ್ಪ ಮೀಡಿಯಾ ಹೌಸ್(ರಿ.) ಮನದುಂಬಿ ಅಭಿನಂದಿಸುತ್ತದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Actor AnirudhArt Book of World RecordsAsia Book of RecordBale Bangara DocumentaryBharati VishnuvardhanIndia Book of RecordsNational Awardನಟ ಅನಿರುದ್ ಜತ್ಕರ್ಬಾಳೆ ಬಂಗಾರ ಸಾಕ್ಷ್ಯಚಿತ್ರಭಾರತಿ ವಿಷ್ಣುವರ್ಧನ್
Previous Post

ಬೆಂಗಳೂರು ಏರ್’ಪೋರ್ಟ್’ಗೂ ಬಂತು “ಎಲಿವೇಟೆಡ್ ವಾಕ್‌ವೇ”: ವಿಶ್ವದರ್ಜೆ ಸೌಲಭ್ಯ ನಮ್ಮ ರಾಜ್ಯದಲ್ಲಿ

Next Post

ಸ್ವಯಿಚ್ಛೆಯಿಂದ ರಕ್ತದಾನ ಮಾಡಿ ಇತರರಿಗೂ ಪ್ರೇರೇಪಿಸಿ: ನಾಗರಾಜ ಪರಿಸರ ಕರೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಸ್ವಯಿಚ್ಛೆಯಿಂದ ರಕ್ತದಾನ ಮಾಡಿ ಇತರರಿಗೂ ಪ್ರೇರೇಪಿಸಿ: ನಾಗರಾಜ ಪರಿಸರ ಕರೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಸಧೃಡ ಭಾರತದ ನಿರ್ಮಾಣಕ್ಕೆ ನ್ಯಾಯಯುತ ಸಂಪನ್ಮೂಲ ಹಂಚಿಕೆ ಅತ್ಯಗತ್ಯ: ಸಿಎಂ

June 14, 2025

ಕೊಪ್ಪಳ | ನವವೃಂದಾವನ ಶ್ರೀರಘುವರ್ಯತೀರ್ಥರ ಅದ್ದೂರಿ ಆರಾಧನೆ | ಮೂರು ದಿನ ವಿದ್ವಾಂಸರ ಪ್ರವಚನ

June 14, 2025

ರಘುವರ್ಯೋ ಮುದಂ ದದ್ಯಾತ್ ಕಾಮಿತಾರ್ಥಪ್ರದಾಯಕಃ

June 14, 2025

ಜೂ.15 | ಆಶೀರ್ವಾದ ಕಣ್ಣಿನ ಆಸ್ಪತ್ರೆ ಉದ್ಘಾಟನೆ | ಕಣ್ಣಿನ ತಜ್ಞ ಡಾ.ಅರುಣ್

June 14, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಸಧೃಡ ಭಾರತದ ನಿರ್ಮಾಣಕ್ಕೆ ನ್ಯಾಯಯುತ ಸಂಪನ್ಮೂಲ ಹಂಚಿಕೆ ಅತ್ಯಗತ್ಯ: ಸಿಎಂ

June 14, 2025

ಕೊಪ್ಪಳ | ನವವೃಂದಾವನ ಶ್ರೀರಘುವರ್ಯತೀರ್ಥರ ಅದ್ದೂರಿ ಆರಾಧನೆ | ಮೂರು ದಿನ ವಿದ್ವಾಂಸರ ಪ್ರವಚನ

June 14, 2025

ರಘುವರ್ಯೋ ಮುದಂ ದದ್ಯಾತ್ ಕಾಮಿತಾರ್ಥಪ್ರದಾಯಕಃ

June 14, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!