Friday, September 26, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Special Articles

ನವರಾತ್ರಿ | ಬ್ರಹ್ಮಾಂಡವನ್ನು ಸೃಷ್ಟಿಸುವ ರೂಪವೇ ಕೂಷ್ಮಾಂಡಾ ದೇವಿ

September 25, 2025
in Special Articles
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್  |  ವಿಶೇಷ ಲೇಖನ  |ಸುರಾ ಸಂಪೂರ್ಣ ಕಲಶಂ ರುಧಿರಾಪ್ಲುತಮೇವ ಚ|
ದಧಾನಾ ಹಸ್ತಪದ್ಮಾಭ್ಯಾಂ ಕೂಷ್ಮಾಂಡಾ ಶುಭದಾಸ್ತು ಮೇ||

ನವರಾತ್ರಿಯ ನಾಲ್ಕನೆಯ ದಿನ ಪೂಜೆಗೊಳ್ಳುವ ದೇವಿ ಕೂಷ್ಮಾಂಡಾ ರೂಪವಾಗಿದೆ. ತನ್ನ ನಗುವಿನಿಂದ ಅಂಡ ಎಂದರೆ ಬ್ರಹ್ಮಾಂಡವನ್ನು ಸೃಷ್ಟಿಸುವ ರೂಪವೇ ಕೂಷ್ಮಾಂಡಾ ದೇವಿಯದ್ದಾಗಿದೇ.

ನಾಲ್ಕನೇ ದಿಂದ ಚತುರ್ಥಿಯಂದು ಕೂಷ್ಮಾಂಡಾ ದೇವಿಯ ಪೂಜೆ ಮಾಡುತ್ತೇವೆ. ಕೂಷ್ಮಾಂಡಾದೇವಿಯು ಪ್ರಕೃತಿಯ ಸೃಷ್ಟಿಯನ್ನು ತನ್ನ ದೈವಿಕ ಮತ್ತು ಪ್ರಭಾವಿ ನಗುವಿನೊಂದಿಗೆ ಮಾಡುತ್ತಾಳೆ. ಕೂಷ್ಮಾಂಡಾ ದೇವಿಯು ಸೂರ್ಯಮಂಡಲ ಲೋಕದಲ್ಲಿ ವಾಸಿಸುತ್ತಾಳೆ. ಅವಳ ಪ್ರಕಾಶ ಪ್ರಪಂಚಕ್ಕೆಲ್ಲಾ ಪ್ರಪಂಚದ ಪ್ರಾಣಿಗಳಿಗೆಲ್ಲ ಬೆಳಕನ್ನು ನೀಡುವಂತಹದ್ದಾಗಿದೆ.

ಅಷ್ಟ ಭುಜಗಳುಳ್ಳ ದೇವಿಯಾಗಿದ್ದಾಳೆ. ಅವಳ ಕೈಗಳಲ್ಲಿ ಕಮಂಡಲು, ಧನುಷ್‌, ಬಾಣ, ಕಮಲ, ಅಮೃತ ತುಂಬಿದ ಕಲಶ, ಚಕ್ರ ಮತ್ತು ಗದೆಗಳಿವೆ. ದೇವಿಯು ಸಿಂಹ ವಾಹಣೆಯಾಗಿದ್ದು ಹಳದಿ ಬಣ್ಣ ಅವಳ ಪ್ರಿಯ ಬಣ್ಣ. ಬಲಿಗಳಲ್ಲಿ ಅವಳಿಗೆ ಕುಂಬಳಕಾಯಿಯೇ ಪ್ರಿಯವಾಗಿದೆ.
ಸಂಸ್ಕೃತದಲ್ಲಿ ಕುಂಬಳಕಾಯಿಗೆ ಕೂಷ್ಮಾಂಡಾ ಎಂದು ಕರೆಯುತ್ತಾರೆ ಹೀಗಾಗಿ ಕೂಷ್ಮಾಂಡದ ಆಕಾರದಲ್ಲಿರುವ ಬ್ರಹಾಂಡದ ಸೃಷ್ಟಿ ಕರ್ತಗಳಾದ ದೇವಿಗೆ ಕೂಷ್ಮಾಂಡಾ ಎನ್ನುತ್ತಾರೆ. ಕೂಷ್ಮಾಂಡಾ ದೇವಿಯ ಉಪಾಸನೆ ಮಾಡುವುದುರಿಂದ ಭಕ್ತನ ಮನಸ್ಸು ಅನಾಹತ ಚಕ್ರದಲ್ಲಿ ನೆಲೆ ನಿಲ್ಲುತ್ತದೆ. ದೇವಿಯ ಉಪಾಸನೆಯಿಂದ ರೋಗ ಮುಕ್ತನಾಗಿ ಆರೋಗ್ಯವಂತನಾಗಿ ಎಲ್ಲ ಅನಿಷ್ಟಗಳ ನಿವೃತ್ತಿ ಮಾಡಿಕೊಂಡು ಸುಖ ಸಮೃದ್ಧಿಯ ಜೀವನವನ್ನು ಮಾಡುತ್ತಾನೆ.

ಕೆಂಪು ಬಣ್ಣದ ಪುಷ್ಪಗಳು ಅವಳಿಗೆ ಅತ್ಯಂತ ಪ್ರಿಯವಾಗಿರುತ್ತವೆ.  ಭಕ್ತರು ಮಾಲ್ಪುಆ  ಸಿಹಿ ತಿನಸು ದೇವಿಗೆ ಪ್ರೀತಿಯಂದು ವಿಶೇಷವಾಗಿ ನಿವೇದಿಸುತ್ತಾರೆ.  ದೇವಿಯ ಮಂತ್ರವು “ಓಂ ಕೂಝಷ್ಮಾಂಡಾಯೈ ನಮಃ” ಎಂದಾಗಿದ್ದು ಅವಳ ಸ್ತುತಿ “ಯಾ ದೇವಿ ಸರ್ವ ಭೂತೇಷು ಮಾ ಕೂಷ್ಮಾಂಡಾ ರೂಪೇಣ ಸಂಸ್ಥಿತಾ ನಮಸ್ತ್ಯೈ ನಮಸ್ತ್ಯೈ ನಮಸ್ತ್ಯೈ ನಮೋ ನಮಃ” ಎಂದು ಪಠಿಸಬೇಕು.ಕಪರ್ದಿ ಗಣಪತಿ ಪೂಜೆ
ಚತುರ್ಥಿಯು ಗಣಪತಿಯ ಪೂಜೆಯ ವಿಶೇಷ ದಿನವಾಗಿದೆ. ಆಶ್ವಯುಜ ಶುದ್ಧ ಚತುರ್ಥಿಯು “ಕಪರ್ದೀ ಗಣಪತಿ”ಯ ಪೂಜೆಗೆ ವಿಶೇಷ ದಿನವಾಗಿದೆ.  ಈ ಪೂಜೆಯ ವಿಶೇಷ ಗಣೇಶನನ್ನು ಇಂದು ಪುರುಷ ಸೂಕ್ತದಿಂದ ಪೂಜಿಸುತ್ತಾರೆ. ಇದು ಎಂತಹ ವಿಶೇಷ ವ್ರತ ಎಂದು ತಿಳಿಯುವ ಕುತೂಹಲದಿಂದ ಕೇಳಿದರೆ ಒಮ್ಮೆ ಶಿವ ಪಾರ್ವತಿಯರು ದ್ಯೂತವನ್ನು ಆಡುತ್ತಿದ್ದರು. ಆಗ ಶಿವನು ಪಾರ್ವತಿಯ ಮುಂದೆ ತನ್ನ ಶ್ರಿಶೂಲ, ಡಮರು, ಹುಲಿ ಚರ್ಮ ಎಲ್ಲವನ್ನೂ ಸೋತನು. ಸೋತ ಪದಾರ್ಥಗಳನ್ನು ಹಿಂತಿರುಗಿ ಕೇಳಿದಾಗ ಪಾರ್ವತಿಯು ಕೊಡುವುದಿಲ್ಲ ಎಂದು ಉತ್ತರಿಸಿದಳು ಇದೇ ಕಾರಣದಿಂದ ಕ್ರುದ್ಧನಾದ ಈಶ್ವರನು ಇನ್ನು ಹನ್ನೆರಡು ದಿವಸಗಳ ಕಾಲ ಮಾತನಾಡುವುದಿಲ್ಲ ಎಂದು ಹೊರಟನು.

ಪತಿಯನ್ನು ಅರೆಸುತ್ತಾ ಪಾರ್ವತಿ ದೇವಿಯು ಕಪರ್ದೀ ಗಣಪತಿಯ ಪೂಜೆ ಮಾಡುತತಿರುವ ಸ್ತ್ರೀಯನ್ನು ನೋಡಿದಳು ಅವರಿಂದ ವಿಧಿ ವಿಧಾನಗಳನ್ನು ತಿಳಿದು ಪೂಜೆ ಮಾಡಿದ ಕೂಡಲೇ ಪಾರ್ವತಿಗೆ ಶಿವನು ಪ್ರತ್ಯಕ್ಷನಾಗಿ ವರವನ್ನು ನೀಡಿದನು. ಈ ವ್ರತವನ್ನು ಮಾಡಿ ವಿಕ್ರಮಾರ್ಕನ ಪತ್ನಿಯು ಮಾಡಿ ಕುಷ್ಠರೋಗ ಮುಕ್ತಳಾಗಿರುವಳು, ಈ ವ್ರತವು ದಾರಿದ್ರ್ಯ ಪರಿಹಾರಕವೂ ಆಗಿದೆ. ಇಂದು ಪುರುಷ ಸೂಕ್ತದಿಂದ ವಿಶ್ವನಾಮಕ ಭಗವಂತನ ಪೂಜೆಯನ್ನು ಮಾಡಬೇಕು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

Tags: #NavaratriDasaraDasara 2025Kannada News Websitekushmanda deviLatest News KannadaSanskritಕೂಷ್ಮಾಂಡಾದೇವಿನವರಾತ್ರಿಬ್ರಹ್ಮಾಂಡಸಂಸ್ಕೃತ
Previous Post

ಮುಂಜಾನೆ ಸುವಿಚಾರ | ಒಬ್ಬರ ಉನ್ನತಿಯನ್ನು ನೋಡಿ ಹರಸುವುದು ಸಹೃದಯತೆ

Next Post

ಒಟಿಟಿ ಸಮಿತಿಗೆ ದೇಶಾದ್ರಿ ನೇಮಕ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಒಟಿಟಿ ಸಮಿತಿಗೆ ದೇಶಾದ್ರಿ ನೇಮಕ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಸೆ.28ರಂದು ಗಮಕ ದಸರಾ | ರಾಜ್ಯಮಟ್ಟದ ಗಮಕವಾಚನ ಸ್ಪರ್ಧೆ

September 26, 2025

ಹುಬ್ಬಳ್ಳಿ | ಕೆಳಸೇತುವೆಯಲ್ಲಿ ಕಲಾತ್ಮಕ ಅಲಂಕಾರ ಮಾಡಿ ಮಾದರಿಯಾದ ರೈಲ್ವೆ ಅಧಿಕಾರಿಗಳು

September 26, 2025

ಎನ್‌ಸಿಸಿ ಯುವಕರಲ್ಲಿ ಸಾಮಾಜಿಕ ಸೇವಾ ಮೌಲ್ಯ ಬೆಳಸಲು ಸಹಕಾರಿ: ಪ್ರಾಚಾರ್ಯ ರವೀಂದ್ರ

September 26, 2025
Image Courtesy: Internet

ಬೆಂಗಳೂರು – ಹೊಸಪೇಟೆ ನಡುವೆ ವಿಶೇಷ ರೈಲು | ಯಾವತ್ತು? ಎಲ್ಲೆಲ್ಲಿ ನಿಲುಗಡೆ?

September 26, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಸೆ.28ರಂದು ಗಮಕ ದಸರಾ | ರಾಜ್ಯಮಟ್ಟದ ಗಮಕವಾಚನ ಸ್ಪರ್ಧೆ

September 26, 2025

ಹುಬ್ಬಳ್ಳಿ | ಕೆಳಸೇತುವೆಯಲ್ಲಿ ಕಲಾತ್ಮಕ ಅಲಂಕಾರ ಮಾಡಿ ಮಾದರಿಯಾದ ರೈಲ್ವೆ ಅಧಿಕಾರಿಗಳು

September 26, 2025

ಎನ್‌ಸಿಸಿ ಯುವಕರಲ್ಲಿ ಸಾಮಾಜಿಕ ಸೇವಾ ಮೌಲ್ಯ ಬೆಳಸಲು ಸಹಕಾರಿ: ಪ್ರಾಚಾರ್ಯ ರವೀಂದ್ರ

September 26, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!