No Result
View All Result
Kotak Mahindra Bank Announces Results
English Articles

Kotak Mahindra Bank Announces Results

by ಕಲ್ಪ ನ್ಯೂಸ್
May 4, 2026
0

Kalpa Media House  |  Bengaluru  | The Board of Directors of Kotak Mahindra Bank (“the Bank”) approved the audited standalone...

Read moreDetails
Landmark Heart Surgery in Davanagere | SS Narayana hospital completes first modified Bentall procedure

Landmark Heart Surgery in Davanagere | SS Narayana hospital completes first modified Bentall procedure

May 2, 2026
KRCS Shikaripura Achieves 100% Result in CBSE Class X Board Exams

KRCS Shikaripura Achieves 100% Result in CBSE Class X Board Exams

April 16, 2026
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
  • Advertise With Us
  • Grievances
  • About Us
  • Contact Us
Wednesday, May 6, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ನವರಾತ್ರಿ | ಬ್ರಹ್ಮಾಂಡವನ್ನು ಸೃಷ್ಟಿಸುವ ರೂಪವೇ ಕೂಷ್ಮಾಂಡಾ ದೇವಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
September 25, 2025
in Special Articles
0
ನವರಾತ್ರಿ | ಬ್ರಹ್ಮಾಂಡವನ್ನು ಸೃಷ್ಟಿಸುವ ರೂಪವೇ ಕೂಷ್ಮಾಂಡಾ ದೇವಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ವಿಶೇಷ ಲೇಖನ  |ಸುರಾ ಸಂಪೂರ್ಣ ಕಲಶಂ ರುಧಿರಾಪ್ಲುತಮೇವ ಚ|
ದಧಾನಾ ಹಸ್ತಪದ್ಮಾಭ್ಯಾಂ ಕೂಷ್ಮಾಂಡಾ ಶುಭದಾಸ್ತು ಮೇ||

ನವರಾತ್ರಿಯ ನಾಲ್ಕನೆಯ ದಿನ ಪೂಜೆಗೊಳ್ಳುವ ದೇವಿ ಕೂಷ್ಮಾಂಡಾ ರೂಪವಾಗಿದೆ. ತನ್ನ ನಗುವಿನಿಂದ ಅಂಡ ಎಂದರೆ ಬ್ರಹ್ಮಾಂಡವನ್ನು ಸೃಷ್ಟಿಸುವ ರೂಪವೇ ಕೂಷ್ಮಾಂಡಾ ದೇವಿಯದ್ದಾಗಿದೇ.

ನಾಲ್ಕನೇ ದಿಂದ ಚತುರ್ಥಿಯಂದು ಕೂಷ್ಮಾಂಡಾ ದೇವಿಯ ಪೂಜೆ ಮಾಡುತ್ತೇವೆ. ಕೂಷ್ಮಾಂಡಾದೇವಿಯು ಪ್ರಕೃತಿಯ ಸೃಷ್ಟಿಯನ್ನು ತನ್ನ ದೈವಿಕ ಮತ್ತು ಪ್ರಭಾವಿ ನಗುವಿನೊಂದಿಗೆ ಮಾಡುತ್ತಾಳೆ. ಕೂಷ್ಮಾಂಡಾ ದೇವಿಯು ಸೂರ್ಯಮಂಡಲ ಲೋಕದಲ್ಲಿ ವಾಸಿಸುತ್ತಾಳೆ. ಅವಳ ಪ್ರಕಾಶ ಪ್ರಪಂಚಕ್ಕೆಲ್ಲಾ ಪ್ರಪಂಚದ ಪ್ರಾಣಿಗಳಿಗೆಲ್ಲ ಬೆಳಕನ್ನು ನೀಡುವಂತಹದ್ದಾಗಿದೆ.

ಅಷ್ಟ ಭುಜಗಳುಳ್ಳ ದೇವಿಯಾಗಿದ್ದಾಳೆ. ಅವಳ ಕೈಗಳಲ್ಲಿ ಕಮಂಡಲು, ಧನುಷ್‌, ಬಾಣ, ಕಮಲ, ಅಮೃತ ತುಂಬಿದ ಕಲಶ, ಚಕ್ರ ಮತ್ತು ಗದೆಗಳಿವೆ. ದೇವಿಯು ಸಿಂಹ ವಾಹಣೆಯಾಗಿದ್ದು ಹಳದಿ ಬಣ್ಣ ಅವಳ ಪ್ರಿಯ ಬಣ್ಣ. ಬಲಿಗಳಲ್ಲಿ ಅವಳಿಗೆ ಕುಂಬಳಕಾಯಿಯೇ ಪ್ರಿಯವಾಗಿದೆ.
ಸಂಸ್ಕೃತದಲ್ಲಿ ಕುಂಬಳಕಾಯಿಗೆ ಕೂಷ್ಮಾಂಡಾ ಎಂದು ಕರೆಯುತ್ತಾರೆ ಹೀಗಾಗಿ ಕೂಷ್ಮಾಂಡದ ಆಕಾರದಲ್ಲಿರುವ ಬ್ರಹಾಂಡದ ಸೃಷ್ಟಿ ಕರ್ತಗಳಾದ ದೇವಿಗೆ ಕೂಷ್ಮಾಂಡಾ ಎನ್ನುತ್ತಾರೆ. ಕೂಷ್ಮಾಂಡಾ ದೇವಿಯ ಉಪಾಸನೆ ಮಾಡುವುದುರಿಂದ ಭಕ್ತನ ಮನಸ್ಸು ಅನಾಹತ ಚಕ್ರದಲ್ಲಿ ನೆಲೆ ನಿಲ್ಲುತ್ತದೆ. ದೇವಿಯ ಉಪಾಸನೆಯಿಂದ ರೋಗ ಮುಕ್ತನಾಗಿ ಆರೋಗ್ಯವಂತನಾಗಿ ಎಲ್ಲ ಅನಿಷ್ಟಗಳ ನಿವೃತ್ತಿ ಮಾಡಿಕೊಂಡು ಸುಖ ಸಮೃದ್ಧಿಯ ಜೀವನವನ್ನು ಮಾಡುತ್ತಾನೆ.

ಕೆಂಪು ಬಣ್ಣದ ಪುಷ್ಪಗಳು ಅವಳಿಗೆ ಅತ್ಯಂತ ಪ್ರಿಯವಾಗಿರುತ್ತವೆ.  ಭಕ್ತರು ಮಾಲ್ಪುಆ  ಸಿಹಿ ತಿನಸು ದೇವಿಗೆ ಪ್ರೀತಿಯಂದು ವಿಶೇಷವಾಗಿ ನಿವೇದಿಸುತ್ತಾರೆ.  ದೇವಿಯ ಮಂತ್ರವು “ಓಂ ಕೂಝಷ್ಮಾಂಡಾಯೈ ನಮಃ” ಎಂದಾಗಿದ್ದು ಅವಳ ಸ್ತುತಿ “ಯಾ ದೇವಿ ಸರ್ವ ಭೂತೇಷು ಮಾ ಕೂಷ್ಮಾಂಡಾ ರೂಪೇಣ ಸಂಸ್ಥಿತಾ ನಮಸ್ತ್ಯೈ ನಮಸ್ತ್ಯೈ ನಮಸ್ತ್ಯೈ ನಮೋ ನಮಃ” ಎಂದು ಪಠಿಸಬೇಕು.ಕಪರ್ದಿ ಗಣಪತಿ ಪೂಜೆ
ಚತುರ್ಥಿಯು ಗಣಪತಿಯ ಪೂಜೆಯ ವಿಶೇಷ ದಿನವಾಗಿದೆ. ಆಶ್ವಯುಜ ಶುದ್ಧ ಚತುರ್ಥಿಯು “ಕಪರ್ದೀ ಗಣಪತಿ”ಯ ಪೂಜೆಗೆ ವಿಶೇಷ ದಿನವಾಗಿದೆ.  ಈ ಪೂಜೆಯ ವಿಶೇಷ ಗಣೇಶನನ್ನು ಇಂದು ಪುರುಷ ಸೂಕ್ತದಿಂದ ಪೂಜಿಸುತ್ತಾರೆ. ಇದು ಎಂತಹ ವಿಶೇಷ ವ್ರತ ಎಂದು ತಿಳಿಯುವ ಕುತೂಹಲದಿಂದ ಕೇಳಿದರೆ ಒಮ್ಮೆ ಶಿವ ಪಾರ್ವತಿಯರು ದ್ಯೂತವನ್ನು ಆಡುತ್ತಿದ್ದರು. ಆಗ ಶಿವನು ಪಾರ್ವತಿಯ ಮುಂದೆ ತನ್ನ ಶ್ರಿಶೂಲ, ಡಮರು, ಹುಲಿ ಚರ್ಮ ಎಲ್ಲವನ್ನೂ ಸೋತನು. ಸೋತ ಪದಾರ್ಥಗಳನ್ನು ಹಿಂತಿರುಗಿ ಕೇಳಿದಾಗ ಪಾರ್ವತಿಯು ಕೊಡುವುದಿಲ್ಲ ಎಂದು ಉತ್ತರಿಸಿದಳು ಇದೇ ಕಾರಣದಿಂದ ಕ್ರುದ್ಧನಾದ ಈಶ್ವರನು ಇನ್ನು ಹನ್ನೆರಡು ದಿವಸಗಳ ಕಾಲ ಮಾತನಾಡುವುದಿಲ್ಲ ಎಂದು ಹೊರಟನು.

ಪತಿಯನ್ನು ಅರೆಸುತ್ತಾ ಪಾರ್ವತಿ ದೇವಿಯು ಕಪರ್ದೀ ಗಣಪತಿಯ ಪೂಜೆ ಮಾಡುತತಿರುವ ಸ್ತ್ರೀಯನ್ನು ನೋಡಿದಳು ಅವರಿಂದ ವಿಧಿ ವಿಧಾನಗಳನ್ನು ತಿಳಿದು ಪೂಜೆ ಮಾಡಿದ ಕೂಡಲೇ ಪಾರ್ವತಿಗೆ ಶಿವನು ಪ್ರತ್ಯಕ್ಷನಾಗಿ ವರವನ್ನು ನೀಡಿದನು. ಈ ವ್ರತವನ್ನು ಮಾಡಿ ವಿಕ್ರಮಾರ್ಕನ ಪತ್ನಿಯು ಮಾಡಿ ಕುಷ್ಠರೋಗ ಮುಕ್ತಳಾಗಿರುವಳು, ಈ ವ್ರತವು ದಾರಿದ್ರ್ಯ ಪರಿಹಾರಕವೂ ಆಗಿದೆ. ಇಂದು ಪುರುಷ ಸೂಕ್ತದಿಂದ ವಿಶ್ವನಾಮಕ ಭಗವಂತನ ಪೂಜೆಯನ್ನು ಮಾಡಬೇಕು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

Tags: #NavaratriDasaraDasara 2025Kannada News Websitekushmanda deviLatest News KannadaSanskritಕೂಷ್ಮಾಂಡಾದೇವಿನವರಾತ್ರಿಬ್ರಹ್ಮಾಂಡಸಂಸ್ಕೃತ
Share196Tweet123Send
Previous Post

ಮುಂಜಾನೆ ಸುವಿಚಾರ | ಒಬ್ಬರ ಉನ್ನತಿಯನ್ನು ನೋಡಿ ಹರಸುವುದು ಸಹೃದಯತೆ

Next Post

ಒಟಿಟಿ ಸಮಿತಿಗೆ ದೇಶಾದ್ರಿ ನೇಮಕ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಒಟಿಟಿ ಸಮಿತಿಗೆ ದೇಶಾದ್ರಿ ನೇಮಕ

ಒಟಿಟಿ ಸಮಿತಿಗೆ ದೇಶಾದ್ರಿ ನೇಮಕ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಬಂಗಾಳದ ಬೀದಿ ಬದಿಯ ‘ಝಲ್ ಮುರಿ’ ಮತ್ತು ಮೋದಿಯವರ ಜನಸಾಮಾನ್ಯರೊಂದಿಗಿನ ಬಾಂಧವ್ಯ: ಒಂದು ವಿಶ್ಲೇಷಣೆ

ಬಂಗಾಳದ ಬೀದಿ ಬದಿಯ ‘ಝಲ್ ಮುರಿ’ ಮತ್ತು ಮೋದಿಯವರ ಜನಸಾಮಾನ್ಯರೊಂದಿಗಿನ ಬಾಂಧವ್ಯ: ಒಂದು ವಿಶ್ಲೇಷಣೆ

May 6, 2026
ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆಸಿದ್ದು ಧಾರ್ಮಿಕ ಸ್ವಾತಂತ್ರ್ಯಕ್ಕೆ ಧಕ್ಕೆ: ಗಣೇಶ್ ಆಕ್ರೋಶ

ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆಸಿದ್ದು ಧಾರ್ಮಿಕ ಸ್ವಾತಂತ್ರ್ಯಕ್ಕೆ ಧಕ್ಕೆ: ಗಣೇಶ್ ಆಕ್ರೋಶ

May 6, 2026
ಕುವೆಂಪು ವಿವಿ ರಾಷ್ಟ್ರವೇ ತಿರುಗಿ ನೋಡುವಂತಹ ಸಾಧನೆ: ಸಚಿವ ಸುಧಾಕರ್ ಪ್ರಶಂಸೆ

ಕುವೆಂಪು ವಿವಿ ರಾಷ್ಟ್ರವೇ ತಿರುಗಿ ನೋಡುವಂತಹ ಸಾಧನೆ: ಸಚಿವ ಸುಧಾಕರ್ ಪ್ರಶಂಸೆ

May 6, 2026
ಶ್ರೀ ರವಿಶಂಕರ್ ಗುರೂಜಿಯವರ 70ನೇ ಜನ್ಮೋತ್ಸವ | ಏ.14ರಿಂದ ಆರು ದಿನ ವಿಶೇಷ ಸುದರ್ಶನ ಕ್ರಿಯಾ ಶಿಬಿರ

ಧ್ಯಾನ – ಸಾತ್ವಿಕ ಜೀವನಶೈಲಿ ಮನಸ್ಸನ್ನು ಶುದ್ಧಗೊಳಿಸುತ್ತವೆ: ಸಾಧ್ವಿ ಶುಭಕರಿ ಜೀ

May 6, 2026
ಕೌಶಲ ಆಧಾರಿತ ಶಿಕ್ಷಣ ನೀಡಲು ರಾಷ್ಟ್ರೀಯ ಶಿಕ್ಷಣ ನೀತಿ ಸಹಕಾರಿ: ಪ್ರೊ. ಅನಿಲ್ ಸಹಸ್ರಬುಧೆ

ಕೌಶಲ ಆಧಾರಿತ ಶಿಕ್ಷಣ ನೀಡಲು ರಾಷ್ಟ್ರೀಯ ಶಿಕ್ಷಣ ನೀತಿ ಸಹಕಾರಿ: ಪ್ರೊ. ಅನಿಲ್ ಸಹಸ್ರಬುಧೆ

May 6, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL