Wednesday, October 22, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Special Articles

ನವರಾತ್ರಿ | ದ್ವಿತೀಯಾ ‘ಬ್ರಹ್ಮಚಾರಿಣಿ’ಯ ಪೂಜೆಯಿಂದ ದೊರೆಯುವ ಫಲಗಳೇನು?

September 23, 2025
in Special Articles
0 0
0
Image Courtesy: Internet

Image Courtesy: Internet

Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |   ವಿಶೇಷ ಲೇಖನ  |ಎರಡನೇ ದಿನ ಎರಡನೇ ದ್ವಿತೀಯ ತಿಥಿಯಂದು ಭಕ್ತಿ ಮತ್ತು ವೈರಾಗ್ಯದ ಪ್ರತೀಕವೆನಿಸುವ ಬ್ರಹ್ಮಚಾರಿಣಿಯನ್ನು ಪೂಜಿಸುತ್ತೇವೆ.

ಬ್ರಹ್ಮಚಾರಿಣಿ ದೇವಿಯು ತನ್ನ ಗುರುಗಳು ಮತ್ತು ಶಿಷ್ಯರೊಂದಿಗೆ ಆಶ್ರಮದಲ್ಲಿ ವಾಸಿಸುತ್ತಾಳೆ. ನವದುರ್ಗೆಯರಲ್ಲಿ ಎರಡನೇ ರೂಪದ ದೇವಿಯೇ ಬ್ರಹ್ಮಚಾರಿಣಿ. ಬ್ರಹ್ಮ ಎಂದರೆ ದೊಡ್ಡದಾದ್ದು ಬ್ರಹ್ಮ ಎಂದರೆ ತಪಸ್ಸು, ಬ್ರಹ್ಮಚಾರಿಣಿ ಎಂದರೆ ತಪಸ್ಸನ್ನು ಆಚರಿಸುವವಳು, ಯಾರಿಗೆಲ್ಲ ವೈರಾಗ್ಯದ ಅಪೇಕ್ಷೇ ಇದೆಯೋ ಅವರು ಬ್ರಹ್ಮಚಾರಿಣಿಯನ್ನು ಆರಾಧಿಸಬೇಕು. ಭಕ್ತಿಯನ್ನು ಬೇಡುವವರು ಬಯಸುವವರೂ ಕೂಡ ದೇವಿಯನ್ನು ಆರಾಧಿಸುತ್ತಾರೆ.

ಹೋಮ ಕುಂಡದಲ್ಲಿ ಹಾರಿದ ಸತಿದೇವಿ ಹಿಮಾಲಯನ ಪುತ್ರಿಯಾಗಿ ಜನಿಸಿದ ನಂತರ ಶಿವನನ್ನೇ ಪತಿಯಾಗಿ ಪಡೆಯಲು ತಪಸ್ಸನ್ನು ಆಚರಿಸಿದಳು 1000 ವರ್ಷಗಳ ಕಾಲ ಕೇವಲ ಫಲ ಮೂಲಗಳನ್ನು ತಿಂದು ಇದ್ದರೆ, ನೂರು ವರ್ಷಗಳ ಕಾಲ ಕೇವಲ ಒಂದೇ ಎಲೆಯನ್ನು ತಿಂದು ತಪಸ್ಸನ್ನು ಆಚರಿಸಿದಳು ನಂತರ ಸಾವಿರ ವರ್ಷಗಳ ಕಾಲ ನೀರು ಆಹಾರ ಇಲ್ಲದೇ ತಪಸ್ಸನ್ನು ಕಾರಣ ಅಪರ್ಣೆಯಾದಳು. ಇವಳ ಕಷ್ಟಗಳನ್ನು ನೋಡಿ ದುಃಖ ಪಟ್ಟು ಹೀಗೆ ನಿರಾಹಾರಳಾಗಬೇಡೆಂದು ಹೇಳಿದ ಕಾರಣ ಉಮಾ ಆದಳು. ಕೊನೆಗೆ ಅವಳ ತಪಸ್ಸು ಫಲಿಸಿತು.
ಶಿವನನ್ನೇ ಪತಿಯನ್ನಾಗಿ ಪಡೆಯುವ ವರವು ದೊರೆಯಿತು. ಅವಳ ತಪಸ್ಸು ಮತ್ತು ಭಕ್ತಿಯ ಕಾರಣ ಅವಳು ಬ್ರಹ್ಮಚಾರಿಣಿಯಾದಳು ಮತ್ತು ಭಕ್ತಿ ವೈರಾಗ್ಯದ ದೇವಿಯಾದಳು. ಬ್ರಹ್ಮಚಾರಿಣಿಯನ್ನು ಪೂಜಿಸುವುದರಿಂದ ನಮಗೆ ಸಂಪತ್ತು, ಸಮೃದ್ಧಿ ಮತ್ತು ಸುಖಸಂತೋಷಗಳು ಲಭಿಸುತ್ತವೆ.

ಬ್ರಹ್ಮಚಾರಿಣಿ ದೇವಿಯು ಪ್ರೀತಿ, ನಿಷ್ಠೆ, ಬುದ್ಧಿವಂತಿಕೆ ಮತ್ತು ಜ್ಞಾನದ ಸಂಕೇತವಾಗಿದ್ದಾಳೆ. ಬ್ರಹ್ಮಚಾರಿಣಿ ದೇವಿಗೆ ಕೆಂಪು ವರ್ಣ ಪ್ರೀತಿಯ ಬಣ್ಣ. ಇವಳ ಎಡಗೈಯಲ್ಲಿ ಕೈಯಲ್ಲಿ ಕಮಂಡಲು ಮತ್ತು ಬಲ ಕೈಯಲ್ಲಿ ರುದ್ರಾಕ್ಷಿ ಮಾಲೆ(ಜಪಮಾಲೆ) ಇರುತ್ತದೆ. ಬ್ರಹ್ಮಚಾರಿಣಿ. ದೇವಿಗೆ ಮಲ್ಲಿಗೆ ಹೂವು ಪ್ರಿಯವಾದ ಪುಷ್ಪವಾಗಿದೆ ದೇವಿ ಶ್ವೇತ ವರ್ಣದ ವಸ್ತ್ರಗಳನ್ನು ಧರಿಸಿರುತ್ತಾಳೆ.

ದೇವಿಯನ್ನು ಪೂಜಿಸುವ ಮಂತ್ರ “ಓಂ ದೇವಿ ಬ್ರಹ್ಮಚಾಣಿಯೈ ನಮಃ” ಎಂದಾಗಿದ್ದು. ದೇವಿಯ ಸ್ತುತಿ” ಯಾ ದೇವಿ ಸರ್ವಭೂತೇಷು ಮಾ ಬ್ರಹ್ಮಚಾರಿಣಿ ಸಂಸ್ಥಿತಾ, ನಮಸ್ತ್ಯೈ ನಮಸ್ತ್ಯೈ ನಮೋ ನಮಃ” ಎಂದಾಗಿದೆ.

ಬ್ರಹ್ಮಚಾರಿಣಿದೇವಿಯನ್ನು ಭಕ್ತಿಯಿಂದ ಪೂಜಿಸಿ ಸಮೃದ್ಧಿ ಸಂಪತ್ತು ಸಂತಸದೊಂದಿಗೆ ಭಕ್ತಿ ವೈರಾಗ್ಯವನ್ನು ಪಡೆಯೋಣ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news    

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

Tags: #NavaratriDasaraDevotionKannada News WebsiteLatest News KannadaNavadurgeSpecial Articleನವದುರ್ಗೆನವರಾತ್ರಿಬ್ರಹ್ಮಚಾರಿಣಿಭಕ್ತಿವಿಶೇಷ ಲೇಖನವೈರಾಗ್ಯಶಿವ
Previous Post

ಮುಂಜಾನೆ ಸುವಿಚಾರ | ಬೇಡಿಕೆ ಮತ್ತು ಪೂರೈಕೆ ಪರಸ್ಪರ ಅವಲಂಬನೆ ಹೊಂದಿರುತ್ತದೆ

Next Post

ಮೈಸೂರು | ಚಾಮುಂಡಿ ಬೆಟ್ಟದ ಶಿವಾರ್ಚಕ ನಿಧನ | ಮಧ್ಯಾಹ್ನದವರೆಗೂ ದೇವಿ ದರ್ಶನವಿಲ್ಲ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಮೈಸೂರು | ಚಾಮುಂಡಿ ಬೆಟ್ಟದ ಶಿವಾರ್ಚಕ ನಿಧನ | ಮಧ್ಯಾಹ್ನದವರೆಗೂ ದೇವಿ ದರ್ಶನವಿಲ್ಲ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಬೆಂಗಳೂರು -ಬರೌನಿ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು

October 22, 2025

ದೀಪಾವಳಿ ಹಬ್ಬ | ಹೈದರಾಬಾದ್ – ಬೆಳಗಾವಿ ನಡುವೆ ವಿಶೇಷ ರೈಲು ಸೇವೆ

October 22, 2025
Image Courtesy: Internet

ಅ.29ರವರೆಗೂ ರಾಜ್ಯದಲ್ಲಿ ಭಾರಿ ಮಳೆ | ಈ ಜಿಲ್ಲೆಗಳಿಗೆ ಆರೆಂಜ್, ಯಲ್ಲೋ ಅಲರ್ಟ್

October 22, 2025

ಗೋದೀಪ | ಗೋಸಂರಕ್ಷಣೆ – ಲೋಕಕಲ್ಯಾಣಕ್ಕಾಗಿ ಇಂದು ಸಂಜೆ ವಿಶ್ವಜನನಿಯ ವಿಶಿಷ್ಟ ಪೂಜೆ

October 22, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಬೆಂಗಳೂರು -ಬರೌನಿ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು

October 22, 2025

ದೀಪಾವಳಿ ಹಬ್ಬ | ಹೈದರಾಬಾದ್ – ಬೆಳಗಾವಿ ನಡುವೆ ವಿಶೇಷ ರೈಲು ಸೇವೆ

October 22, 2025
Image Courtesy: Internet

ಅ.29ರವರೆಗೂ ರಾಜ್ಯದಲ್ಲಿ ಭಾರಿ ಮಳೆ | ಈ ಜಿಲ್ಲೆಗಳಿಗೆ ಆರೆಂಜ್, ಯಲ್ಲೋ ಅಲರ್ಟ್

October 22, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!