Thursday, October 23, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Special Articles

ನವರಾತ್ರಿ | ಮೊದಲ ದಿನ ಪೂಜಿಸುವ ಶೈಲ ಪುತ್ರಿ ಅವತಾರದ ಹಿನ್ನೆಲೆಯೇನು?

September 22, 2025
in Special Articles
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್  |  ವಿಶೇಷ ಲೇಖನ  |ನವರಾತ್ರಿಯಲ್ಲಿ ನವದೇವಿಯರ ಪೂಜೆಯ ಪರ್ವ ದೇವಿಯನ್ನು 9 ರೂಪಗಳಲ್ಲಿ ಪೂಜಿಸಲಾಗುತ್ತದೆ. ಒಂದೊಂದು ದಿವಸದಲ್ಲೂ ಒಂದು ವಿಶೇಷ ಪೂಜೆಯನ್ನು ಮಾಡಲಾಗುತ್ತದೆ. ಮೊದಲನೆಯ ದಿನ ಶೈಲಪುತ್ರಿ, ಎರಡನೆಯ ದಿನ ಬ್ರಹ್ಮಚಾರಿಣಿ ಮೂರನೆಯ ದಿನ ಚಂದ್ರಘಂಟಾ ದೇವಿ, ನಾಲ್ಕನೆಯ ದಿನ ಕೂಷ್ಮಾಂಡಾ ದೇವಿ, ಐದನೆಯ ದಿನ ಸ್ಕಂದಮಾತಾ, ಆರನೆಯ ದಿನ ಕ್ಯಾತ್ಯಾಯನಿ, ಏಳನೆಯ ದಿನ ಕಾಲರಾತ್ರಿ, ಎಂಟನೆಯ ದಿನ ಮಹಾಗೌರಿ, ಒಂಭತ್ತನೇಯ ದಿನ ಸಿದ್ಧಿಧಾತ್ರಿ ಎಂದು ಪೂಜೆಯನ್ನು ಮಾಡಲಾಗುತ್ತದೆ.

ವಂದೇ ವಾಂಛಿತಲಾಭಾಯ್ಚಂದ್ರಾರ್ಧಕೃತಶೇಖರಾಮ್|
ವೃಷಾರೂಢಾಂ ಶೂಲಧರಾಂ ಶೈಲಪುತ್ರಿಂ ಯಶಸ್ವಿವಿನೀಮ್||

ಮೊದಲನೇ ದಿನ ಪಾಡ್ಯದಂದು ಶೈಲಪುತ್ರಿಯನ್ನು ಪೂಜಿಸುತ್ತೇವೆ. ಶೈಲಪುತ್ರಿ ಎಂದರೆ ಹಿಮವಂತ ರಾಜನ ಮಗಳು ಎಂದು ಪಾರ್ವತಿ ದೇವಿಯ ಅಂಶವಾಗಿದ್ದಾಳೆ. ಪತಿಯನ್ನು ಅವಮಾನ ಮಾಡಿದ ತಂದೆಯಾದ ದಕ್ಷ ಪ್ರಜಾಪತಿಯ ಹೋಮದಲ್ಲಿ ಸತಿದೇವಿಯು ಹೋಮಕುಂಡದಲ್ಲಿ ಜಗಿದು ಭಸ್ಮಳಾದ ನಂತರದಲ್ಲಿ ಹಿಮವಂತ ರಾಜನ ಕುಮಾರಿಯಾಗಿ, ಮೊದಲಿಗೆ ಶೈಲಪುತ್ರಿಯಾಗಿ ಜನಿಸಿ ಶಿವನ ಕುರಿತು ತಪಸ್ಸು ಮಾಡುತ್ತಾಳೆ. ಅವಳ ತಪಸ್ಸಿಗೆ ಮೆಚ್ಚಿ ಒಲಿದು ಬಂದ ಶಿವ ಅವಳನ್ನು ಪರೀಕ್ಷಿಸಿ ವಿವಾಹವಾಗುತ್ತಾನೆ.
ಉಪನಿಷತ್ತುಗಳ ಪ್ರಕಾರ ಶೈಲಪುತ್ರಿಯು ಮೂಲಾಧಾರ ಚಕ್ರವನ್ನು ಪ್ರತಿನಿಧಿಸುತ್ತಾಳೆ. ಶ್ವೇತ ವಸ್ತ್ರವನ್ನು ಧರಿಸಿರುತ್ತಾಳೆ ಅವಳಿಗೆ ಶ್ವೇತ ವರ್ಣ ಪ್ರಿಯ ವರ್ಣ. ಆದ್ದರಿಂದಲೇ ಇಂದು ಬಿಳಿ ಬಣ್ಣವನ್ನು ಧರಿಸುವ ದಿನವೆಂದು ಆಚರಿಸುತ್ತಿದ್ದಾರೆ. ಶ್ಲೋಕದಲ್ಲೇ ಹೇಳಿರುವಂತೆ ವೃಷಾರೂಢಳು ಅಂದರೆ ನಂದಿ ಅವಳ ವಾಹನ ಮತ್ತು ಅವಳು ತಲೆಯಲ್ಲಿ ಅರ್ಧ ಚಂದ್ರಾಕೃತಿಯನ್ನು ಧರಿಸಿರುತ್ತಾಳೆ. ಒಂದು ಕೈಯಲ್ಲಿ ತ್ರಿಶೂಲ ಇನ್ನೊಂದು ಕೈಯಲ್ಲಿ ಕಮಲವನ್ನು ಹಿಡಿದಿರುತ್ತಾಳೆ. ಮಲ್ಲಿಗೆ ಹೂವು ಶೈಲಪುತ್ರಿಗೆ ಬಹು ಪ್ರಿಯವಾದ ಹೂವಾಗಿದೆ. ಶೈಲ ಪುತ್ರಿಯ ಮಂತ್ರ “ಓಂ ದೇವಿ ಶೈಲಪುತ್ರೈ ನಮಃ” ಎಂದಾಗಿದೆ.

ತುಪ್ಪವನ್ನು ಅರ್ಪಿಸಿ ಅವಳ ಪ್ರೀತಿಗೆ ಪಾತ್ರರಾಗಿ ಉತ್ತಮ ಅರೋಗ್ಯವನ್ನು ಬೇಡುತ್ತಾರೆ. ಯೋಗಿಗಳು ತಮ್ಮ ಮನದ ಮೂಲಾಧಾರ ಚಕ್ರವನ್ನು ಜಾಗೃತಗೊಳಿಸಿ ಶೈಲಪುತ್ರಿಯ ಆರಾಧನೆಯನ್ನು ಮಾಡುತ್ತಾರೆ. ಇಲ್ಲಿಂದ ಅರಂಭವಾಗಿ ಅವರ ಯೋಗ ಸಾಧನೆಯು ಮುಂದುವರೆಸುತ್ತಾರೆ.

ಪರ್ವತ ರಾಜ ಹಿಮವಂತನ ಮಗಳಾದ್ದರಿಂದ ಅವಳು ಸ್ಥಿರತೆ ಮತ್ತು ಬಲಕ್ಕೆ ಪ್ರತೀಕಳಾಗಿದ್ದಾಳೆ, ತಾಳ್ಮೆಯ ಪ್ರತೀಕಳೂ ಆಗಿರುವಳು. ಎತ್ತರವಾದ ಉನ್ನತ ವ್ಯಕ್ತಿತ್ವದವಳು, ಶುಭ್ರ ಶುದ್ಧತೆಯ ಪ್ರತೀಕಳು, ಭಕ್ತರ ನಂಬಿಕೆಗೂ ಸ್ಥಿರವಾಗಿಟ್ಟುಕೊಂಡು ತಮ್ಮ ಸಾಧನೆಯ ಆರಂಭಕ್ಕೆ ಪ್ರೇರಣಾದಾಯಕಳು ಮತ್ತು ಆಧ್ಯಾತ್ಮ ಜೀವನದ ಮೂಲ ಪ್ರೇರಕಳೂ ಆಗಿರುತ್ತಾಳೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

Tags: #NavaratriDasaraHimavanta RajaKannada News WebsiteLatest News KannadaMadhuri DeshpandeNavaratri 2025Shailaputrishailaputri deviನವದೇವಿನವರಾತ್ರಿಮಹಾಗೌರಿಶೈಲಪುತ್ರಿಹಿಮವಂತ ರಾಜಹೋಮಕುಂಡ
Previous Post

ಸೊರಬ | ನಿಮ್ಮ ಜೀವಕ್ಕೆ ನೀವೇ ಹೊಣೆ, ಪುರಸಭೆ ಅಲ್ಲ! ಹೀಗೆ ಬರೆದು ಪ್ರತಿಭಟನೆ ನಡೆಸಿದ್ದೇಕೆ?

Next Post

ಇಂದಿನಿಂದ ನವರಾತ್ರ ನಮಸ್ಯಾ | ವೈಭವದ ರಾಘವೇಶ್ವರ ಶ್ರೀಗಳ ಪುರಪುವೇಶ ಮೆರವಣಿಗೆ 

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಇಂದಿನಿಂದ ನವರಾತ್ರ ನಮಸ್ಯಾ | ವೈಭವದ ರಾಘವೇಶ್ವರ ಶ್ರೀಗಳ ಪುರಪುವೇಶ ಮೆರವಣಿಗೆ 

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ನವುಲೆ ಕೆಎಸ್’ಸಿಎ ಕ್ರೀಡಾಂಗಣದಲ್ಲಿ ಅ.25ರಿಂದ 28 ರಣಜಿ ಟ್ರೋಫಿ ಪಂದ್ಯಾವಳಿ

October 23, 2025

ಬೊಗಳೆಬಿಡಿ ಅಭಿವೃದ್ಧಿ ಕುರಿತಂತೆ ಶ್ವೇತಪತ್ರ ಹೊರಡಿಸಿ

October 23, 2025

ಪತಿಯ ಜೀವ ಉಳಿಸಲು ಮೂತ್ರಪಿಂಡ ದಾನ ಮಾಡಿದ ಪತ್ನಿ

October 23, 2025

Wife Donates Kidney to Save Husband’s Life

October 23, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ನವುಲೆ ಕೆಎಸ್’ಸಿಎ ಕ್ರೀಡಾಂಗಣದಲ್ಲಿ ಅ.25ರಿಂದ 28 ರಣಜಿ ಟ್ರೋಫಿ ಪಂದ್ಯಾವಳಿ

October 23, 2025

ಬೊಗಳೆಬಿಡಿ ಅಭಿವೃದ್ಧಿ ಕುರಿತಂತೆ ಶ್ವೇತಪತ್ರ ಹೊರಡಿಸಿ

October 23, 2025

ಪತಿಯ ಜೀವ ಉಳಿಸಲು ಮೂತ್ರಪಿಂಡ ದಾನ ಮಾಡಿದ ಪತ್ನಿ

October 23, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!