Tuesday, September 30, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Special Articles

ನವರಾತ್ರಿ | ಮಹಾಗೌರಿ ಪೂಜಾವ್ರತದ ಪ್ರಮುಖ್ಯತೆಯೇನು?

September 30, 2025
in Special Articles
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್  |  ವಿಶೇಷ ಲೇಖನ  |
ಶ್ವೇತೇ ವೃಷೇ ಸಮಾರೂಢಾ ಶ್ವೇತಾಂಬರ ಧರಾ ಶುಚಿಃ|
ಮಹಾಗೌರೀ ಶುಭಂ ದದ್ಯಾನ್ಮಹಾದೇವಪ್ರಮೋದದಾ||

ದುರ್ಗಾದೇವಿಯ ಇನ್ನೊಂದು ಹೆಸರು ಮಹಾಗೌರಿ ಎಂದಾಗಿದೆ. ಎಂಟನೇ ದಿನವಾದ ಅಷ್ಟಮಿಯಂದು ಪೂಜೆಗೊಳ್ಳುವ ದೇವಿ ಮಹಾಗೌರಿಯಾಗಿರುತ್ತಾಳೆ. ಇವಳು ಸಂಪೂರ್ಣ ಗೌರ ವರ್ಣವದವಳಾಗಿರುವುದರಿಂದ ಮಹಾಗೌರಿ. ಇವಳ ವಾಹನ ಬಿಳಿ ಆನೆ ಅಥವಾ ನಂದಿಯಾಗಿರುತ್ತದೆ. ನಂದಿ ಅಥವಾ ಆನೆ ಎರಡೂ ಬಿಳಿಯದ್ದೇ ಆಗಿರುತ್ತದೆ. ಚತುರ್ಭುಜೆಯಾಗಿದ್ದು ತ್ರಿಶೂಲ ಮತ್ತು ಡಮರು ಹಿಡಿದಿರುವ ಇವಳಿಗೆ ನವಿಲು ಗರಿಯ ಹಸಿರು ಬಣ್ಣ ಪ್ರಿಯವಾದ ಬಣ್ಣ ವಾಗಿರುತ್ತದೆ. ಭಕ್ತರು ದೇವಿಗೆ ತೆಂಗಿನಕಾಯಿ ನಿವೇದಿಸುತ್ತಾರೆ. ದೇವಿಗೆ ಜಾಜಿ ಅಥವಾ ರಾತ್ರಿಯಲ್ಲಿ ಅರಳುವ ಮಲ್ಲಿಗೆ ಬಹಳ ಪ್ರಿಯವಾದ ಹೂವಾಗಿದೆ.

ಇನ್ನೊಂದು ಕತೆಯ ಪ್ರಕಾರ ಮಹಾಗೌರಿಯು ಶಿವನನ್ನು ವರಿಸುವ ಸಲುವಾಗಿ ಕಠೋರ ತಪಸ್ಸು ಆಚರಿಸಿ ಅವಳ ಕಾಠಿಣ್ಯದ ವ್ರತದಿಂದ ಕಪ್ಪಾಗಿದ್ದಳು ಅವಳನ್ನು ಗಂಗೆಯಿಂದ ತೊಳೆದನಂತರ ಬೆಳ್ಳಗೆ ಆದಳು ಎಂದು ಹೇಳುತ್ತಾರೆ.

ಮಹಾಗೌರಿಯ ಉಪಾಸನೆ ಬಹಳ ಶ್ರೇಷ್ಠ ಹಾಗೂ ಶೀಘ್ರ ಫಲದಾಯಕವಾಗಿದೆ. ದುಷ್ಟರ ಸಂಹಾರ ಮತ್ತು ಭಕ್ತರ ಉದ್ಧಾರಕ್ಕೇಂದೆ ಅವತಾರ ಮಡಿದ ದೇವಿಯು ಮುಂಬರುವ ಆಪತ್ತುಗಳನ್ನೂ ಪರಿಹರಿಸುವವಳಾಗಿದ್ದಾಳೆ.
ಮಹಾಗೌರಿಯನ್ನು ಪಠಿಸುವ ಮಂತ್ರ “ಓಂ ದೇವಿ ಮಹಾಗೌರೈ ನಮಃ” ಎಂದಾಗಿದ್ದು ಅವಳ ” ಯಾ ದೇವಿ ಸರ್ವ ಭೂತೇಷು  ಮಾ  ಮಹಾಗೌರಿ ರೂಪೇಣ ಸಂಸ್ಥಿತಾ, ನಮಸ್ತ್ಯೈ ನಮಸ್ತ್ಯೈ ನಮಸ್ತ್ಯೈ ನಮೋ ನಮಃ “ಎಂದು ಸ್ತುತಿಸಬೇಕು.

ದುರ್ಗಾ ಪೂಜೆ
ಆಶ್ವಯುಜ ಅಷ್ಟಮಿಯಂದು ಮಾಡುವ ದುರ್ಗಾ ಪೂಜೆ ಬಹಳ ಶ್ರೇಷ್ಠವಾಗಿದೆ.  ಮುಂಜಾನೆಯಿಂದ ಸಂಜೆಯವರೆಗೆ ಉಪವಾಸವಿದ್ದು ದೀಪಸ್ಥಂಬದಲ್ಲಿ ದೇವಿಯನ್ನು ಅವಾಹನೆ ಮಡಿ ದುರ್ಗಾ ದೀಪ ನಮಸ್ಕಾರ ಮತ್ತು ಸಪ್ತಶತಿ ಪಾರಾಯಣವನ್ನು ಮಾಡುವುದು ಬಹಳ ಶ್ರೇಷ್ಠವಾಗಿರುತ್ತದೆ.  ವಿವಾಹವಾಗದ ಸ್ತೀ ಪುರುಷರು ವಿಶೇಷವಾಗಿ ಮಾಡುತ್ತಾರೆ.  ಯಾವುದೇ ದಿನದಂದು ಬೇಕಾದರೂ ಮಾಡಬಹುದು ಆದರೆ ಅಷ್ಟಮಿ ದಿನ ಮಾಡುವುದು ಶ್ರೇಷ್ಠ.  ಈ ದಿನ ಚಂಡಿಕಾ ಹೋಮವನ್ನು ಕೂಡ ವಿಶೇಷವಾಗಿ ಮಾಡುತ್ತಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/04/VID-20240426-WA0008.mp4

 

Tags: #NavaratriDasara 2025Durga DeviKannada News WebsiteLatest News KannadaMahagauriMahagouriಅಷ್ಟಮಿದುರ್ಗಾದೇವಿನವರಾತ್ರಿಮಹಾಗೌರಿ
Previous Post

ಮುಂಜಾನೆ ಸುವಿಚಾರ | ಪರಿಣಾಮ ಪ್ರತಿಫಲ ಅಪೇಕ್ಷೆ ಇಲ್ಲದೇ ಕೆಲಸ ಮಾಡುವ ಅಭ್ಯಾಸ ಉತ್ತಮ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ನವರಾತ್ರಿ | ಮಹಾಗೌರಿ ಪೂಜಾವ್ರತದ ಪ್ರಮುಖ್ಯತೆಯೇನು?

September 30, 2025
Internet Image

ಮುಂಜಾನೆ ಸುವಿಚಾರ | ಪರಿಣಾಮ ಪ್ರತಿಫಲ ಅಪೇಕ್ಷೆ ಇಲ್ಲದೇ ಕೆಲಸ ಮಾಡುವ ಅಭ್ಯಾಸ ಉತ್ತಮ

September 30, 2025

ಕಾರ್ಕಳ | ಕಠಿಣ ಪರಿಶ್ರಮದಿಂದ ಯಶಸ್ಸು ಗಳಿಸಿ | ಬಾಬರ್ ಅಲಿ ಕರೆ

September 29, 2025

ಬೆಂಗಳೂರು | ನೈಋತ್ಯ ರೈಲ್ವೆ ಬೆಂಗಳೂರು ವಿಭಾಗದಲ್ಲಿ ಸುರಕ್ಷತಾ ಸೆಮಿನಾರ್ ಯಶಸ್ವಿ

September 29, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ನವರಾತ್ರಿ | ಮಹಾಗೌರಿ ಪೂಜಾವ್ರತದ ಪ್ರಮುಖ್ಯತೆಯೇನು?

September 30, 2025
Internet Image

ಮುಂಜಾನೆ ಸುವಿಚಾರ | ಪರಿಣಾಮ ಪ್ರತಿಫಲ ಅಪೇಕ್ಷೆ ಇಲ್ಲದೇ ಕೆಲಸ ಮಾಡುವ ಅಭ್ಯಾಸ ಉತ್ತಮ

September 30, 2025

ಕಾರ್ಕಳ | ಕಠಿಣ ಪರಿಶ್ರಮದಿಂದ ಯಶಸ್ಸು ಗಳಿಸಿ | ಬಾಬರ್ ಅಲಿ ಕರೆ

September 29, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!