Thursday, October 2, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Special Articles

ನವರಾತ್ರಿ | ಚಂದ್ರಘಂಟಾ ದೇವಿ ಆರಾಧನೆಯ ವಿಶೇಷತೆಯೇನು?

September 24, 2025
in Special Articles
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್  |  ವಿಶೇಷ ಲೇಖನ  |ಪಿಂಡಜಪ್ರವರಾರೂಢ ಚಂಡಕೋಪಾಸ್ತ್ರ ಕೈರ್ಯುತಾ|
ಪ್ರಸಾದಂ ತನುತೇ ಮಹ್ಯಂ ಚಂದ್ರಘಂಟೇತಿ ವಿಶ್ರು ತಾ||

ನವರಾತ್ರಿಯಲ್ಲಿ ಮೂರನೆಯ ದಿನ ಪೂಜೆಗೊಳ್ಳುವ ದೇವಿಯನ್ನು ಚಂದ್ರಘಂಟಾ ದೇವಿಯನ್ನಲಾಗುತ್ತದೆ.

ಶಿವಪುರಾಣದ ಪ್ರಕಾರ ರುದ್ರನು ಚಂದ್ರಶೇಖರ, ಈ ಚಂದ್ರಶೇಖರನ ಶಕ್ತಿ ಸ್ವರೂಪಿಣಿಯೇ ಚಂದ್ರಘಂಟಾ ದೇವಿ. ಮೂರನೇ ದಿನ ತದಿಗೆಯಂದು ಚಂದ್ರಘಂಟಾದೇವಿಯನ್ನು ಪೂಜಿಸುತ್ತೇವೆ. ಶಾಂತಿದಾಯಕ ಸ್ವರೂಪದ ದೇವಿ ನಮಗೆ ಶ್ರೇಯಸ್ಸನ್ನು ಕೊಡುವವಳಾಗಿದ್ದಾಳೆ. ನಕಾರಾತ್ಮಕ ದುಷ್ಟ ಶಕ್ತಿಗಳನ್ನು ಹೊಡೆದೊಡಿಸುವ ಚಂದ್ರಘಂಟಾ ದೇವಿಯು ಭಕ್ತರಿಗೆ  ಆರೋಗ್ಯ, ಸಮೃದ್ಧಿ ಮತ್ತು ಸಂತಸಗಳನ್ನು ಹಂಚುತ್ತಾಳೆ.

ಅವಳ ಮಸ್ತಕದಲ್ಲಿ ಗಂಟೆ ಆಕಾರ ಚಂದ್ರನಿರುವ ಕಾರಣ ಅವಳಿಗೆ ಚಂದ್ರ ಘಂಟಾದೇವಿ ಎನ್ನಲಾಗುತ್ತದೆ.  ಹೊಂಬಣ್ಣದೇಹ ದೇಹವನ್ನು ಹೊಂದಿರುವ  ದೇವಿಗೆ 10ಕೈ ಗಳಿದ್ದು ದುಷ್ಟ ಸಂಹಾರಿಣಿ ಎಂದೇ ಪ್ರಸಿದ್ಧಳು. ಅವಳು ಒಂದು ಕೈಲಿ ತ್ರಿಶೂಲ, ಗದೆ, ಬಾಣ, ಧನಸ್ಸು, ಖಡ್ಗ, ಕಮಲ, ಗಂಟೆ ಮತ್ತು ಒಂದರಲ್ಲಿ ಕಮಂಡಲು ಮತ್ತೊಂದರಲ್ಲಿ ಭಕ್ತರಿಗೆ ಅಭಯ ಹಸ್ತವನ್ನು ನೀಡಿದ್ದಾಳೆ. ಅವಳ ತಲೆಯಲ್ಲಿ ಅರ್ಧ ಚಂದ್ರನಿದ್ದಾನೆ. ಅವಳ ಮುದ್ರೆ ಯುದ್ಧಾಸನ್ನಳಾದಂತೆ ಇರುತತದೆ ವ್ಯಾಘ್ರವು ಅವಳ ವಾಹನವಾಗಿದ್ದು ಕಡು ನೀಲಿ ಬಣ್ಣ ಅವಳ ಪ್ರಿಯ ಬಣ್ಣವಾಗಿದೆ. ಅವಳು ಕೆಂಪು ವಸ್ತ್ರ ಧರಿಸಿರುತ್ತಾಳೆ. ದೇವಿಗೆ ಖೀರನ್ನು ನಿವೇದಿಸಿದರೆ ‍ಅಥವಾ ಹಾಲಿನ ಯಾವುದೇ ಸಿಹಿಯನ್ನು ನಿವೇದಿಸಿದರೆ ಅವಳಿಗೆ ಬಹಳ ಪ್ರೀತಿ, ಅವಳು ಭಕ್ತರ ನೋವನ್ನು ಹರಣ ಮಾಡುತ್ತಾಳೆ. ದೇವಿಗೆ ಮಲ್ಲಿಗೆಯ ಹೂವು ಇಷ್ಟವಾದ ಪುಷ್ಪವಾಗಿದೆ.
ಮೂರನೆಯ ದಿನದ ಆರಾಧನೆಯಿಂದ  ಸಾಧಕನ ಮನಸ್ಸು ಮಣಿಪೂರ ಚಕ್ರದಲ್ಲಿ ಪ್ರವೇಶ ಪಡೆಯುತ್ತದೆ. ದೇವಿಯ ಆರಅಧನೆಯಿಂದ ವಿಶೇಷ ವಸ್ತುಗಳ ಅನುಭವ ಹಾಗೂ ದರ್ಶನವಾಗುತ್ತದೆ. ಈ ಅಲೌಕಿಕ ಅನುಭವ ಪಡೆಯಲು ಸಾಧಕನು ಅತೀ ಜಾಗರೂಕನಾಗಿರಬೇಕಾಗುತ್ತದೆ. ಚಂದ್ರಘಂಟಾ ದೇವಿಯ ಆರಾಧನೆಯಿಂದ ಎಲ್ಲ ರೀತಿಯ ಪಾಪಗಳು ಹಾಗೂ ಬಂಧಕಗಳ ನಾಶವಾಗಿಭಕ್ತರ  ಕಷ್ಟಗಳು ನಿವಾರಣೆಯಾಗಿ ಸುಖವನ್ನು ಹೊಂದುತ್ತಾರೆ. ಅವಳ ಘಂಟಾನಾದದಿಂದ ಶತ್ರುಗಳು, ಭೂತಪ್ರೇತ ಪಿಶಾಚಗಳ ನಾಶವಾಗಿ ಹೋಗುತ್ತವೆ

ಚಂದ್ರಘಂಟಾ ದೇವಿಯ ಉಪಾಸನೆಯಿಂದ  ನಿಷ್ಠೆಯಿಂದ ಭಕ್ತಿ ಪೂರ್ವಕ ಮಾಡಿದರೆ ನಮ್ಮ ಕಾಯಾ, ವಾಚಾ, ಮನಸ್ಸಿನಿಂದ ಮಾಡಿದ ಪಾಪಗಳು ನಾಶವಾಗಿ ಮನುಷ್ಯನು ಪರಿಶುದ್ಧನಾಗುತ್ತಾನೆ,  ಇದರಿಂದ ಸಕಲ ಸಾಂಸಾರಿಕ ಪಾಪ ರಾಶಿಗಳ ನಾಶದಿಂದ  ಪರಮಪದ ಪಡೆಯುವ ಪಯಣದಲ್ಲಿ ಸಫಲರಾಗುತತಾರೆ ಇದರಿಂದ ಇಹಲೋಕದ ತಾಪಗಳನ್ನು ಪರಿಹರಿಸಿಕೊಂಡು ಪರಲೋಕಕ್ಕೆ ಪಯಣಿಸಿ ಮುಕ್ತಿಯನ್ನು ಪಡೆಯುವ ಮಾರ್ಗ ದೊರೆಯುತ್ತದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news    

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

 

Tags: #Navaratrichandraghanta deviDasaraKannada News WebsiteLatest News KannadaMadhuri DeshpandeShivapuranaಚಂದ್ರಘಂಟಾ ದೇವಿನವರಾತ್ರಿಶಿವಪುರಾಣ
Previous Post

ಹುಬ್ಬಳ್ಳಿ – ಮೀರಜ್, ಮೈಸೂರು-ಬೆಳಗಾವಿ ವಿಶ್ವಮಾನವ ಎಕ್ಸ್’ಪ್ರೆಸ್ ರೈಲು ಪ್ರಯಾಣಿಕರಿಗೆ ಬಿಗ್ ಅಪ್ಡೇಟ್

Next Post

ಹೋರಾಟದ ಬದುಕಿಗೆ ವಿದ್ಯೆ ಅವಶ್ಯಕ: ಎನ್‌ಇಎಸ್ ಅಧ್ಯಕ್ಷ ನಾರಾಯಣ ರಾವ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಹೋರಾಟದ ಬದುಕಿಗೆ ವಿದ್ಯೆ ಅವಶ್ಯಕ: ಎನ್‌ಇಎಸ್ ಅಧ್ಯಕ್ಷ ನಾರಾಯಣ ರಾವ್

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಅಂಬು ಕಡಿದ ತಹಶೀಲ್ದಾರ್ ರಾಜೀವ್ | ಶಿವಮೊಗ್ಗ ದಸರಾಗೆ ವೈಭವದ ತೆರೆ | ಚಿತ್ರಗಳಲ್ಲಿ ನೋಡಿ

October 2, 2025

ಭೋಪಾಲ್ | 15 ದಿನಗಳ ಅಂತರದಲ್ಲಿ 6 ಮಕ್ಕಳು ಕಿಡ್ನಿ ವೈಫಲ್ಯದಿಂದ ಸಾವು

October 2, 2025
Image Courtesy: Internet

ನವರಾತ್ರಿಯಲ್ಲಿ ಶ್ರೀನಿವಾಸ ಕಲ್ಯಾಣ ವಿಶೇಷ ಏನು ಗೊತ್ತಾ?

October 2, 2025

ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜಿನಲ್ಲಿ ಅರ್ಥಪೂರ್ಣ ಗಾಂಧಿ ಜಯಂತಿ ಆಚರಣೆ

October 2, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಅಂಬು ಕಡಿದ ತಹಶೀಲ್ದಾರ್ ರಾಜೀವ್ | ಶಿವಮೊಗ್ಗ ದಸರಾಗೆ ವೈಭವದ ತೆರೆ | ಚಿತ್ರಗಳಲ್ಲಿ ನೋಡಿ

October 2, 2025

ಭೋಪಾಲ್ | 15 ದಿನಗಳ ಅಂತರದಲ್ಲಿ 6 ಮಕ್ಕಳು ಕಿಡ್ನಿ ವೈಫಲ್ಯದಿಂದ ಸಾವು

October 2, 2025
Image Courtesy: Internet

ನವರಾತ್ರಿಯಲ್ಲಿ ಶ್ರೀನಿವಾಸ ಕಲ್ಯಾಣ ವಿಶೇಷ ಏನು ಗೊತ್ತಾ?

October 2, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!