Thursday, July 31, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Small Bytes

ನೆಮ್ಮದಿ, ಸಮೃದ್ಧಿ ಬೇಕೆ? ಹಾಗಾದರೆ ಬೃಂದಾವನದಲಿ ನಲಿಯುವ ಕೃಷ್ಣನ ಕ್ಷೇತ್ರಕ್ಕೆ ಭೇಟಿ ನೀಡಿ

ಶ್ರೀ ಕೃಷ್ಣ ಜನ್ಮಾಷ್ಟಮಿ ಮಹೋತ್ಸವ

August 22, 2019
in Small Bytes, Special Articles
0 0
0
Share on facebookShare on TwitterWhatsapp
Read - < 1 minute

ಶಂಖಚಕ್ರಾದಿಶೋಭಿತ ಚತುರ ಹಸ್ತ ನಿರುಪಮಾನ ಶ್ರೀರಮಣ
ಪರಮ ಪುರುಷ ವೇಣುಗೋಪಾಲ ನಮ್ಮ ಸಿರಿಕೃಷ್ಣ ಸಕಲಭೂಷಣ

ಕಾಕೋಳದ ಚತುರ್ಭುಜ ವೇಣುಗೋಪಾಲ ಸನ್ನಿಧಿಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಮಹೋತ್ಸವ

ಅಲ್ಲೊಂದು ಬೃಂದಾವನ. ನಡುವೆ ಎಡಗಾಲ ಮೇಲೆ ಬಲಗಾಲನ್ನಿಟ್ಟು ಕೊಳಲನ್ನು ಹಿಡಿದ ಮುರಳಿ, ಇಕ್ಕೆಲಗಳಲ್ಲಿ ವೇಣುಗಾನದಲ್ಲಿ ಭಾವ ಪರವಶವಾಗಿರುವ ಗೋವುಗಳು, ಎದುರಿಗೆ ಕೃಷ್ಣನ ದಿವ್ಯ ಸ್ವರೂಪವನ್ನು ಕಣ್ತುಂಬಿಸಿಕೊಳ್ಳುತ್ತಿರುವ ವೇದವ್ಯಾಸ, ಆಚಾರ್ಯ ಮಧ್ವ, ಶ್ರೀಪಾದರಾಜರು… ಸನಿಹದಲ್ಲಿಯೇ ಕನಕ- ಪುರಂದರದಾಸರು…

ಇಂತಹ ಮೋಡಿ ಮಾಡುವ ವಾತಾವರಣ ಇರುವುದು ಕಾಕೋಳು ಕ್ಷೇತ್ರದಲ್ಲಿ. ಬೆಂಗಳೂರಿನಿಂದ 30 ಕಿಮೀ ದೂರದಲ್ಲಿರುವ ಈ ದಿವ್ಯ ಸನ್ನಿಧಿಯಲ್ಲಿ ನಾಳೆ ವೈಭವದ ಶ್ರೀಕೃಷ್ಣ ಜನ್ಮಾಷ್ಟಮಿ ವಿಶೇಷ ಪೂಜಾ ಕೈಂಕರ್ಯವನ್ನು ಪಾಂಚಜನ್ಯ ಪ್ರತಿಷ್ಠಾನದ ಸಹಯೋಗದಲ್ಲಿ ಆಯೋಜಿಸಿದೆ. ಸಂಜೆ ನಾಮ ಸಂಕೀರ್ತನೆ, ವಿಷ್ಣು ಸಹಸ್ರನಾಮ ಪಾರಾಯಣ, ರಾತ್ರಿ ಕಲ್ಪೋಕ್ತ ಪೂಜೆ, ಚಂದ್ರಾಘ್ರ್ಯ ಪ್ರದಾನ, ಪಾಂಚಜನ್ಯ ಸಭಾಂಗಣದ ಹರಿತಸ ವೇದಿಕೆಯಲ್ಲಿ ನವನೀತಚೋರನಿಗೆ ನಾದ ನೀರಾಜನ: ವೇಣುವಾದನ : ಶ್ರೀ ಜಯತೀರ್ಥ ಕುಲಕರ್ಣಿ, ತಬಲ : ವಿಜಯೇಂದ್ರ ಸಗರ್ ನಡೆಸಿಕೊಡುವರು.

ಮನದಲ್ಲಿ ನೆಮ್ಮದಿ, ಮಾತಿನಲ್ಲಿ ಸಿದ್ಧಿ, ಮನೆಯಲ್ಲಿ ಸಮೃದ್ಧಿ ಬೇಕೆ? ಹಾಗಿದ್ದರೆ ಬನ್ನಿ ಇಲ್ಲಿಗೆ ಎಂದು ಭಕ್ತಾದಿಗಳನ್ನು ಕೈಬೀಸಿ ಕರೆಯುತ್ತಿದೆ ಈ ತಾಣ. ಯಲಹಂಕ-ದೊಡ್ಡಬಳ್ಳಾಪುರ ರಸ್ತೆಯ ರಾಜಾನುಕುಂಟೆ ಸಮೀಪದ ಧಾರ್ಮಿಕ ಸೊಗಡಿನ ಚಾರಿತ್ರಿಕ, ಪೌರಾಣಿಕ ನೆಲೆಯೆಂದು ಜನಪ್ರಿಯವಾಗಿದೆ. ಕಾಲಕ್ಕೆ ತಕ್ಕಂತೆ ಕೊಂಚ ಆಧುನಿಕತೆಯ ಲೇಪವಿದ್ದರೂ ಗ್ರಾಮೀಣ ಸಂಸ್ಕೃತಿಯಿಂದ ಬೇರ್ಪಟ್ಟಿಲ್ಲ. ಒಂದು ಊರಿನ ಇತಿಹಾಸವೆಂದರೆ ಅದು ಜನತೆಯ ಇತಿಹಾಸ, ಅವರು ಬಾಳಿ ಬದುಕಿದ ರೀತಿ, ಅನುಸರಿಸಿದ ಧರ್ಮ, ಸಾಂಸ್ಕೃತಿಕ ಸಾಮಾಜಿಕ ಪ್ರಜ್ಞೆ, ಜೀವನ ಮೌಲ್ಯಗಳನ್ನು ಶ್ರೀ ಕ್ಷೇತ್ರ ಕಾಕೋಳಿನಲ್ಲಿ ಕಾಣಬಹುದು.

ಚತುರ್ಭುಜ ಗೋಪಾಲ
ಚತುರ್ಭುಜ ವೇಣುಗೋಪಾಲ ಇಲ್ಲಿಯ ವಿಶೇಷ. ಈ ಕ್ಷೇತ್ರ ಮೊದಲು ವಿಜಯನಗರ ಅರಸರ ಸಾಮಂತನೊಬ್ಬನ ಆಳ್ವಿಕೆಯಲ್ಲಿತ್ತು. ಆಗ ಇದಕ್ಕೆ ಕಾಕೋಡು, ಕಾಕಾಪುರ, ಮುಂತಾದ ಹೆಸರುಗಳಿದ್ದವು. ಕಾಕೋಡು ಎಂದರೆ ಸುಖ ಸಮೃದ್ಧಿಯಿಂದ ಕೂಡಿದ ಸ್ಥಳವೆಂದರ್ಥ. ರಾಮಾಯಣದ ಕಾಕಾಸುರನು (ಇಂದ್ರನ ಮಗ ಜಯಂತ) ಶಾಪ ವಿಮೋಚನೆಗಾಗಿ ಸ್ನಾನ ಮಾಡಿದ ಕೊಳ ಅದುವೇ ‘ಕಾಕೋಳು’ ಆಯಿತೆನ್ನುತ್ತದೆ ಸ್ಥಳ ಪುರಾಣ.

ದೇವಾಲಯದ ಒಳ ಪ್ರವೇಶಿಸಿದೊಡನೆ ಎದುರು ಕಾಣುವುದೇ ಶೀಘ್ರ ವರಪ್ರದ ಮೋದ ಮಾರುತಿ. ವ್ಯಾಸರಾಜರು ಪ್ರತಿಷ್ಠಾಪನೆ ಮಾಡಿರುವ 732 ಹನುಮನ ವಿಗ್ರಹಗಳಲ್ಲಿ ಒಂದಾದ ಕಂಬದ ಆಂಜನೇಯ ಸ್ವಾಮಿಯ ದರ್ಶನ ಇಲ್ಲಾಗುತ್ತದೆ. ಕೃಷ್ಣ ಲೀಲಾಮೃತ ಸಾರುವ ಕಲಾತ್ಮಕ ಚಿತ್ರ ನೋಡಿ ಕಣ್ಮನ ತುಂಬಿಕೊಳ್ಳಬಹುದು.

ಬೆಂಗಳೂರಿನ ಪ್ರಮುಖ ಬಸ್ ನಿಲ್ದಾಣಗಳಿಂದ ಕಾಕೋಳು ತಲುಪಲು ಸಾಕಷ್ಟು ಬಸ್ ಸೌಕರ್ಯಗಳಿವೆ.
ವಿವರಗಳಿಗೆ ಸಂಪರ್ಕಿಸಿ: 90356 18076/98450 75250/93807 76217

Tags: BENGALURULord Sri KrishnaShri Krishna JanmashtamiSpecial Articleಕಾಕೋಳಚತುರ್ಭುಜ ವೇಣುಗೋಪಾಲ ಸನ್ನಿಧಿಬೃಂದಾವನದಲಿ ನಲಿಯುವ ಕೃಷ್ಣಶ್ರೀ ಕೃಷ್ಣ ಜನ್ಮಾಷ್ಟಮಿ
Previous Post

ನಾಳೆ ಕೃಷ್ಣ ಜನ್ಮಾಷ್ಟಮಿ: ಕಾಕೋಳಿನಲ್ಲಿ ಕ್ಯಾನ್ವಾಸ್ ಕುಂಚದ ಕೃಷ್ಣ ಕಲಾವೈಭವ ನೋಡಲು ಮರೆಯದಿರಿ

Next Post

ಹವ್ಯಕ ಮಹಾಸಭಾದಿಂದ ರಾಘವೇಶ್ವರ ಶ್ರೀಗಳಿಗೆ ಗುರುಭಿಕ್ಷಾ ಸೇವೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಹವ್ಯಕ ಮಹಾಸಭಾದಿಂದ ರಾಘವೇಶ್ವರ ಶ್ರೀಗಳಿಗೆ ಗುರುಭಿಕ್ಷಾ ಸೇವೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಸಾಗರ | ಐವರಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ

July 31, 2025

ಸಮಾಜಮುಖಿ ಪತ್ರಿಕೋದ್ಯಮ ಕಣ್ಮರೆ: ಹಿರಿಯ ಪತ್ರಕರ್ತ ತ್ಯಾಗರಾಜ್ ವಿಷಾದ

July 31, 2025
Representational Image

ಸಮಾಜಮುಖಿ ಕೆಲಸಗಳು ವ್ಯಕ್ತಿಯ ಉದ್ಯಮವನ್ನು ಕೂಡ ಬೆಳೆಸುತ್ತದೆ: ಈಶ್ವರಪ್ಪ

July 31, 2025

ಉದಯ ರತ್ನಕುಮಾರ ರವರಿಗೆ ಗೌರವ ಡಾಕ್ಟರೇಟ್ ಪ್ರದಾನ

July 31, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಸಾಗರ | ಐವರಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ

July 31, 2025

ಸಮಾಜಮುಖಿ ಪತ್ರಿಕೋದ್ಯಮ ಕಣ್ಮರೆ: ಹಿರಿಯ ಪತ್ರಕರ್ತ ತ್ಯಾಗರಾಜ್ ವಿಷಾದ

July 31, 2025
Representational Image

ಸಮಾಜಮುಖಿ ಕೆಲಸಗಳು ವ್ಯಕ್ತಿಯ ಉದ್ಯಮವನ್ನು ಕೂಡ ಬೆಳೆಸುತ್ತದೆ: ಈಶ್ವರಪ್ಪ

July 31, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!