Saturday, October 25, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Special Articles

ಕುಕ್ಕೆ ದೇಗುಲವನ್ನೂ ಮೂಲ ಮಠಕ್ಕೆ ಹಸ್ತಾಂತರಿಸುವ ಹೋರಾಟವಾಗಬೇಕಿದೆ

October 17, 2018
in Special Articles
0 0
0
Share on facebookShare on TwitterWhatsapp
Read - 2 minutes
ಶ್ರೀ ಶ್ರೀ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಯವರ ಉಪವಾಸ ನಿರಶನ ಅಂತ್ಯ

– ಇದು ಖುಷಿಯ ವಿಚಾರವೋ ಅಥವಾ ನೋವಿನ ವಿಚಾರವೋ. ನಿರಶನದ ಅಂತ್ಯ ಖುಷಿಯ ವಿಚಾರವೇ. ಆದರೆ ಸ್ವಾಮೀಜಿಯವರನ್ನು ಬೇರೆ ದಾರಿಯಿಲ್ಲದೆ ಉಪವಾಸ ಕೈಗೊಳ್ಳುವಂತೆ ಪರಿಸ್ಥಿತಿ ನಿರ್ಮಾಣ ಮಾಡಿದ ವ್ಯವಸ್ಥೆ, ಆಗುತ್ತಿರುವ ಅನ್ಯಾಯಗಳಿಗೆ ಮೂಕ ಪ್ರೇಕ್ಷಕರಾಗಿ ತಿಳಿದೋ ತಿಳಿಯದೆಯೋ ಯಾವ ಬದಲಾವಣೆಯನ್ನೂ ತರಲು ಪ್ರಯತ್ನಿಸದೇ/ಸಾಧ್ಯವಾಗದೇ ನಾವೆಲ್ಲ ಅದೇ ವ್ಯವಸ್ಥೆಯ ಭಾಗವಾಗಿರುವುದು ನೋವಿನ ಸಂಗತಿ.

ಕುಕ್ಕೆಶ್ರೀ ಸುಬ್ರಹ್ಮಣ್ಯ ಸಂಪುಟ ಶ್ರೀ ನರಸಿಂಹ ಸ್ವಾಮಿ ಮಠದ ಯತಿಗಳಾದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಗಳು ಕಳೆದ ಮೂರು ದಿನಗಳಿಂದ ನಡೆಸುತ್ತಿದ್ದ ಉಪವಾಸ ನಿರಶನವನ್ನು ಸೋಮವಾರ ಅಂತಿಮಗೊಳಿಸಿದ್ದಾರೆ.

ನಿರಶನ ನಿಲ್ಲಿಸುವಂತೆ ಪೇಜಾವರ ಶ್ರೀ, ಸುತ್ತೂರು ಶ್ರೀಗಳು, ಮುಖ್ಯಮಂತ್ರಿಗಳು, ರಾಜ್ಯ ಸರಕಾರದ ವಿವಿಧ ಮಂತ್ರಿಗಳು, ಅಷ್ಠಮಠ ಹಾಗೂ ನಾಡಿನ ವಿವಿಧ ಯತಿಗಳು ಮನವಿ ಮಾಡಿಕೊಂಡ ಮೇರೆಗೆ ಶ್ರೀ ಗಳು ಈ ತೀರ್ಮಾನ ಕೈಗೊಂಡಿದ್ದಾರೆ.

ಮಠದ ವಿರುದ್ದ ಕೆಲವರು ಆಪಾದನೆಗಳನ್ನು ಹೊರಿಸಿದ್ದರಿಂದ ಮನನೊಂದ ಶ್ರೀ ಗಳು ಕಳೆ ಮೂರು ದಿನಗಳಿಂದ ಉಪವಾಸ ಕೈಗೊಂಡಿದ್ದರು.
ಸಮಸ್ಯೆ ತಿಳಿಗೊಳಿಸುವ ಕುರಿತು ಪೇಜಾವರ ಶ್ರೀ , ಮುಖ್ಯಮಂತ್ರಿ ಗಳು ಭರವಸೆ ನೀಡಿದ ಮೇರೆಗೆ ಶ್ರೀ ಗಳು 60 ಘಂಟೆಗಳ ಉಪವಾಸದ ಬಳಿಕ ನಿರಶನ ನಿಲ್ಲಿಸಲು ನಿರ್ಧರಿಸಿದರು.

ಕುಕ್ಕೆ ಶ್ರೀ ಮಠಕ್ಕೆ ಆಗುತ್ತಿರುವ ವಿವಿಧ ಬಗೆಯ ಅನ್ಯಾಯ, ಅಪಚಾರ ಹಾಗೂ ಅಪಪ್ರಚಾರದ ವಿರುದ್ಧ ನಾಡಿನ ಭಗವದ್ ಭಕ್ತರು, ಧರ್ಮವಂತರು ತಮ್ಮ ವ್ಯಾಪ್ತಿಯಲ್ಲಿ ಇದರ ಬಗೆಗೆ ವಿವಿಧ ಸ್ತರಗಳಲ್ಲಿ ಬಹುವಿಧವಾಗಿ ಧ್ವನಿಯೆತ್ತಬೇಕಿದೆ. ನಾವೆಲ್ಲ ಶ್ರೀ ಮಠಕ್ಕೆ ಹಾಗೂ ಸ್ವಾಮೀಜಿಗಳಿಗೆ ಆಗಿರುವ ಮತ್ತು ಆಗುತ್ತಿರುವ ಅನ್ಯಾಯಕ್ಕೆ ಧರ್ಮನಿಷ್ಠ ನ್ಯಾಯ ಒದಗಿಸಬೇಕು. ಆ ಮೂಲಕ ಮುಂದಿನ ದಿನಗಳಲ್ಲಿ ಇಂತಹ ದುಷ್ಕೃತ್ಯಗಳು ನಡೆಯದಿರುವಂತೆ ನೋಡಿಕೊಳ್ಳುವ ಜವಾಬ್ದಾರಿ ನಮ್ಮ ಮೇಲಿದೆ.

ಎಲ್ಲೆಲ್ಲಿ ಮಠ -ಮಂದಿರ, ಸಾಧು – ಸಂತರ ಅಸ್ಮಿತೆ, ಗೌರವಗಳಿಗೆ ಧಕ್ಕೆ ಉಂಟಾಗುತ್ತದೆಯೋ ಆಗೆಲ್ಲ ಅದು ದೇಶ, ಸಮಾಜ, ಜನರ ಅವನತಿಗೆ ಕಾರಣವಾಗಿದೆ. ಅದು ಈಗಲೂ ಮುಂದುವರೆಯುವುದು ಬೇಡ. ಜಾಗೃತ ಮನಸ್ಸುಗಳ ಸಮಾಜ ಇವುಗಳಿಂದ ಮುಂಬರುವ ಆಪತ್ತನ್ನು ಗ್ರಹಿಸಿ ಅವುಗಳ ನಿವಾರಣೆಗೆ ಅಗತ್ಯ ಕ್ರಮಕೈಗೊಳ್ಳುವುದು ಅಗತ್ಯ. ಅದರಿಂದ ತಪ್ಪು ಮರುಕಳಿಸದಂತೆ ಎಚ್ಚರಿಕೆ ಹಾಗೂ ಉತ್ತಮ ಭವಿಷ್ಯಕ್ಕೆ ಮುನ್ನುಡಿ ಎರಡನ್ನೂ ಬರೆದಂತಾಗುತ್ತದೆ.
ಸರ್ಪ ಸಂಸ್ಕಾರವನ್ನು ದೇವಸ್ಥಾನದ ಜೊತೆಗೇ ಮಠದಲ್ಲಿಯೂ ನಡೆಸಿದರೆ ದೇವರಿಗೆ ಆಗುವ ಲೋಪ ದೋಷಗಳೇನು? ಮೂಲ ಮಠ ಸರ್ಪಸಂಸ್ಕಾರ ನಡೆಸಿದರೆ ಸರಕಾರಕ್ಕೆ, ಸ್ಥಳೀಯ ಧಾರ್ಮಿಕ ದತ್ತಿ ಸಮಿತಿಗೆ ಆಗುವ ಸಮಸ್ಯೆ ಏನು?

ಸಮಿತಿಯಿಂದ ಮಠಕ್ಕೆ ಅಪಪ್ರಚಾರ, ಅನ್ಯಾಯ ಒಂದೆಡೆಯಾದರೆ, ಗೋಶಾಲೆಗೆ ನೀರನ್ನೂ ಕೊಡದಷ್ಟೂ ಕ್ರೌರ್ಯ ಮೆರೆದದ್ದು ಅಕ್ಷಮ್ಯ. ಇದರ ಗಂಭೀರತೆ, ತೀವ್ರತೆಯ ಅರಿವು ಸಮಾಜಕ್ಕೂ, ಸರಕಾರಕ್ಕೂ ಆಗಿದೆಯೋ ಇಲ್ಲವೋ? ಇನ್ನು ಮುಂದೆ ಹೀಗೆ ಆಗದ ಹಾಗೆ ನೋಡಿಕೊಳ್ಳುವುದು ತುರ್ತು ಅನಿವಾರ್ಯ.
ಅಂದ ಹಾಗೆ ದೇವಸ್ಥಾನದ ಸಮಿತಿಯಲ್ಲಿ ಮಠದ ಪ್ರತಿನಿಧಿಯೊಬ್ಬರು ಏಕಿಲ್ಲ? ಇದ್ದರೆ ಸ್ಥಳೀಯ ಮಟ್ಟದಲ್ಲೇ ಆಡಳಿತ ಮಠದ ಪರವಾಗಿ ನ್ಯಾಯಸಮ್ಮತವಾಗಿ ನಿಲ್ಲಲು, ಧ್ವನಿ ಎತ್ತಲು ಸಹಕಾರಿ. ಒಂದು ವೇಳೆ ಮಠದ ಪ್ರತಿನಿಧಿ ಸಮಿತಿಯಲ್ಲಿ ಇಲ್ಲದಿದ್ದರೆ ಅದಕ್ಕೆ ಅವಕಾಶ ಏಕಿಲ್ಲ? ಸರಕಾರ – ಮುಖ್ಯಮಂತ್ರಿಯವರು ಇದಕ್ಕೆ ಅನುಗುಣವಾದ ಕಾನೂನು ಏಕೆ ರೂಪಿಸಬಾರದು ಅಥವಾ ಇರುವ ಧಾರ್ಮಿಕ ದತ್ತಿ ಕಾಯ್ದೆಗೆ ತಿದ್ದುಪಡಿ ತರಬಾರದೇಕೆ?

ಈ ಪ್ರಸ್ತಾವವನ್ನು ವಿದ್ಯಾಪ್ರಸನ್ನ ಶ್ರೀಗಳು, ಪೂಜ್ಯ ಪೇಜಾವರ ಯತಿಗಳೂ ಸೇರಿದಂತೆ ರಾಜ್ಯದ ಇತರ ಯತಿಗಳು, ಶಾಸಕರು ಪ್ರಯತ್ನಿಸಿದರೆ ಇದು ಸಾಧ್ಯ. ಮಠಕ್ಕೆ ಅಪಚಾರ ಆಗದಿರುವಂತೆ ಮಾಡಲು ಇದೊಂದು ಮೊದಲ ಹೆಜ್ಜೆ ಎಂದು ನನಗೆ ತೋರುತ್ತದೆ.

ಮುಂದಿನ ದಿನಗಳಲ್ಲಿ ಸರಕಾರದ ಧಾರ್ಮಿಕ ದತ್ತಿ ಮುಜರಾಯಿ ಇಲಾಖೆಯಿಂದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನವನ್ನು ಮುಕ್ತಗೊಳಿಸಿ ಶ್ರೀಮಠದ ಆಡಳಿತಕ್ಕೆ ಹಸ್ತಾಂತರಿಸುವ ವ್ಯವಸ್ಥೆಯನ್ನು ರೂಪಿಸುವತ್ತ ಹೊಸ ಹೋರಾಟ ರೂಪುಗೊಳ್ಳಬೇಕಿದೆ. ಇದಕ್ಕಾಗಿ ನಾವೆಲ್ಲ ಒಗ್ಗೂಡಬೇಕಿದೆ. ಸ್ವಾಮೀಜಿ ಹಾಗೂ ಧಾರ್ಮಿಕ ಮುಖಂಡರ ನೇತೃತ್ವದಲ್ಲಿ ಇದಕ್ಕೆ ಶೀಘ್ರವೇ ಸಂಕಲ್ಪ ಸಿದ್ಧಿಸಬೇಕು.

ಎರಡು ಪ್ರತ್ಯೇಕ ಪ್ರಕರಣಗಳ ಆಧಾರದಲ್ಲಿ ಸಿಕ್ಕ ಅವಕಾಶದಿಂದ ಶಬರಿಮಲೆ ಹಾಗೂ ತಿರುಪತಿ ಎರಡೂ ದೇವಾಲಯಗಳನ್ನು ಸರಕಾರಿ ಸ್ವಾಮ್ಯದಿಂದ ದೂರವಿಡಲು ಸರ್ವೋಚ್ಛ ನ್ಯಾಯಾಲಯದ ಮೊರೆ ಹೋಗಲಾಗಿದೆ. ಇನ್ನು ಕೆಲವೇ ಸಮಯದಲ್ಲಿ ಬರಬಹುದಾದ ತೀರ್ಪಿನ ಆಧಾರದಲ್ಲಿ ಶ್ರೀ ಕುಕ್ಕೆ ಸುಬ್ರಹ್ಮಣ್ಯ ಸ್ವಾಮಿಯ ದೇಗುಲವನ್ನೂ ಸರಕಾರದ ಸುಪರ್ದಿಯಿಂದ ಮೂಲ ಮಠಕ್ಕೆ ಹಸ್ತಾಂತರಿಸುವ ಯೋಚನೆ, ಯೋಜನೆ, ಕಾನೂನಾತ್ಮಕ ಪ್ರಕ್ರಿಯೆ ಮತ್ತು ಸಾಮೂಹಿಕ ಹೋರಾಟಕ್ಕೆ ಅಣಿಯಾಗಬೇಕಾದ ಅನಿವಾರ್ಯತೆಯಿದೆ. ಯೋಚಿಸಿ..

Wake up call: ಚರೈವತಿ ಚರೈವತಿ..
“Means “Keep Moving Keep Moving..”“Being a part of the universe our true nature is to Keep Moving to serve the universe. If we cannot do much, we can at least follow those who are moving selflessly to serve the universe. Our universe could be the planet earth, our country or our neighbourhood or our seers, Mutts, temples, religious sanctums.

ಜೈ ಹಿಂದ್

ಲೇಖನ: ಶ್ರೇಯಾಂಕ ಎಸ್ ರಾನಡೆ

Tags: Kukke Shri Subrahmanya templeShreyanka S Ranadeಪೇಜಾವರ ಶ್ರೀಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಶ್ರೇಯಾಂಕ ಎಸ್ ರಾನಡೆಸಂಪುಟ ಶ್ರೀ ನರಸಿಂಹ ಸ್ವಾಮಿ ಮಠ
Previous Post

ಟಿಪ್ಪು ಜಯಂತಿ ಆಚರಿಸಿದರೆ ಸಮ್ಮಿಶ್ರ ಸರ್ಕಾರ ಪತನ: ಈಶ್ವರಪ್ಪ ಭವಿಷ್ಯ

Next Post

ತೆರೆಯಿತು ಶಬರಿಮಲೆ ಬಾಗಿಲು, ಮಹಿಳೆಯರಿಗೆ ದೊರೆಯದ ಪ್ರವೇಶ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ತೆರೆಯಿತು ಶಬರಿಮಲೆ ಬಾಗಿಲು, ಮಹಿಳೆಯರಿಗೆ ದೊರೆಯದ ಪ್ರವೇಶ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಅಶೋಕ್ ಪೈ ಕಾಲೇಜಿನಲ್ಲಿ ಬಿಎಸ್’ಸಿ ನರ್ಸಿಂಗ್ ಕೋರ್ಸ್’ಗೆ ಪ್ರವೇಶಾತಿ ಆರಂಭ | ಯಾರು ಅರ್ಹರು?

October 24, 2025

ದೆಹಲಿಯಲ್ಲಿ ಭಾರೀ ದಾಳಿಗೆ ಸಂಚು ನಡೆಸಿದ್ದ ಇಬ್ಬರು ಶಂಕಿತ ಐಸಿಸ್ ಉಗ್ರರ ಬಂಧನ

October 24, 2025

ಮುರ್ಡೇಶ್ವರ-ಬೆಂಗಳೂರು, ಅಶೋಕಪುರಂ-ಚೆನ್ನೈ ಸೇರಿ ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

October 24, 2025

ಗಮನಿಸಿ! ಮೈಸೂರಿನಿಂದ ಹೊರಡುವ-ತಲುಪುವ ಈ ಎಲ್ಲಾ ರೈಲುಗಳ ಸಂಚಾರ ರದ್ದು

October 24, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಅಶೋಕ್ ಪೈ ಕಾಲೇಜಿನಲ್ಲಿ ಬಿಎಸ್’ಸಿ ನರ್ಸಿಂಗ್ ಕೋರ್ಸ್’ಗೆ ಪ್ರವೇಶಾತಿ ಆರಂಭ | ಯಾರು ಅರ್ಹರು?

October 24, 2025

ದೆಹಲಿಯಲ್ಲಿ ಭಾರೀ ದಾಳಿಗೆ ಸಂಚು ನಡೆಸಿದ್ದ ಇಬ್ಬರು ಶಂಕಿತ ಐಸಿಸ್ ಉಗ್ರರ ಬಂಧನ

October 24, 2025

ಮುರ್ಡೇಶ್ವರ-ಬೆಂಗಳೂರು, ಅಶೋಕಪುರಂ-ಚೆನ್ನೈ ಸೇರಿ ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

October 24, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!