No Result
View All Result
mysuru rss journey exhibition showcasing its history
English Articles

A Century of RSS Through a Unique Exhibition

by kalpa News
September 17, 2026
0

Kalpa Media House  |  Mysuru | A century of service. A hundred years of organisation, sacrifice and social work And...

Read moreDetails
Mysuru say no to drugs walkathon dcp harsha students

BEDA BRO Should Be Everyone’s Goal : Mysuru DCP Priyamvada calls for Drug-Free Society

September 17, 2026
Sparsh Hospital Sarjapur Bengaluru 1st Anniversary

SPARSH Hospital Sarjapur Celebrates 1st Anniversary, Expands Advanced Healthcare Access

September 16, 2026
Hero Motocorp Glamour x Integrated ABS

Hero Motocorp Launches Glamour x With Integrated-ABS

September 12, 2026
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
  • Advertise With Us
  • Grievances
  • About Us
  • Contact Us
Thursday, September 17, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಕ್ರೀಡೆ

ಏಷ್ಯನ್ ಗೇಮ್ಸ್: ಜಾವೆಲಿನ್ ಥ್ರೋನಲ್ಲಿ ಐತಿಹಾಸಿಕ ಚಿನ್ನದ ಪದಕ ಗೆದ್ದ ನೀರಜ್ ಚೋಪ್ರಾ

kalpa News by kalpa News
October 4, 2023
in ಕ್ರೀಡೆ
0
ಏಷ್ಯನ್ ಗೇಮ್ಸ್: ಜಾವೆಲಿನ್ ಥ್ರೋನಲ್ಲಿ ಐತಿಹಾಸಿಕ ಚಿನ್ನದ ಪದಕ ಗೆದ್ದ ನೀರಜ್ ಚೋಪ್ರಾ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ನವದೆಹಲಿ  |

2023ನೆಯ ಸಾಲಿನ ಏಷ್ಯನ್ ಗೇಮ್ಸ್’ನಲ್ಲಿ ನಡೆದ ಜಾವೆಲಿನ್ ಥ್ರೋ ಪುರುಷರ ವಿಭಾಗದಲ್ಲಿ ಭಾರತದ ನೀರಜ್ ಚೋಪ್ರಾ ಅವರು ಚಿನ್ನದ ಪದಕವನ್ನು ಗೆದ್ದಿದ್ದು, ಕಿಶೋರ್ ಜೆನಾ ಅವರು ಬೆಳ್ಳಿ ಪದಕ ತಮ್ಮದಾಗಿಸಿಕೊಳ್ಳುವ ಮೂಲಕ ದೇಶಕ್ಕೆ ಕೀರ್ತಿ ತಂದಿದ್ದಾರೆ.

Historic GOLD & SILVER for India 🔥🔥🔥

Neeraj Chopra wins Gold & Kishore Jena wins Silver medal in Javelin Throw.
Neeraj with SB: 88.88m
Kishore with PB: 87.54m (Also qualifies for Paris Olympics. #AGwithIAS | #IndiaAtAsianGames #AsianGames2022 pic.twitter.com/CRxQN9ZxL0

— India_AllSports (@India_AllSports) October 4, 2023


ಪುರುಷರ 4 x 400 ಮೀಟರ್ ರಿಲೇನಲ್ಲಿ ಭಾರತಕ್ಕೆ ಮತ್ತೊಂದು ಚಿನ್ನದ ಪದಕ ಬಂದಿದೆ.
ಫೈನಲ್’ನಲ್ಲಿ ಮುಹಮ್ಮದ್ ಅನಾಸ್ ಯಾಹಿಯಾ, ಅಮೋಜ್ ಜಾಕೋಬ್, ಮುಹಮ್ಮದ್ ಅಜ್ಮಲ್ ವರಿಯಥೋಡಿ, ರಾಜೇಶ್ ರಮೇಶ್ 3:01.58 ಟೈಮಿಂಗ್’ನೊಂದಿಗೆ ಮೊದಲ ಸ್ಥಾನ ಪಡೆದು ಚಿನ್ನದ ಬೇಟೆಯಾಡಿದ್ದಾರೆ.

✨ 𝗛𝗜𝗦𝗧𝗢𝗥𝗜𝗖 𝗠𝗢𝗠𝗘𝗡𝗧 𝗔𝗧 𝗧𝗛𝗘 𝗔𝗦𝗜𝗔𝗡 𝗚𝗔𝗠𝗘𝗦! ✨

With this gold in archery, 🇮🇳's medal tally at #AsianGames2022 now stands tall at an incredible 71 medals! 🇮🇳🏅

Our athletes' dedication and hard work have made this moment possible🔥

Let's keep the cheers… pic.twitter.com/mgrB9ackxV

— SAI Media (@Media_SAI) October 4, 2023


ಮಹಿಳೆಯರ 4 x 400 ಮೀಟರ್ ರಿಲೇನಲ್ಲಿ ಭಾರತಕ್ಕೆ ಬೆಳ್ಳಿ. ವಿತ್ಯಾ ರಾಮರಾಜ್, ಐಶ್ವರ್ಯ ಕೈಲಾಶ್ ಮಿಶ್ರಾ, ಪ್ರಾಚಿ, ಶುಭಾ ವೆಂಕಟೇಶನ್ ತಂಡ ಫೈನಲ್’ನಲ್ಲಿ 2:03.75 ಟೈಮಿಂಗ್ ನೊಂದಿಗೆ ಎರಡನೆಯ ಸ್ಥಾನ ಪಡೆದರು.
ಏಷ್ಯನ್ ಗೇಮ್ಸ್ 2023ರಲ್ಲಿ ಭಾರತ ಇಲ್ಲಿಯವರೆಗೂ 18 ಚಿನ್ನ, 31 ಬೆಳ್ಳಿ ಮತ್ತು 32 ಕಂಚಿನ ಪದಕದೊಂದಿಗೆ 81 ಪದಕಗಳನ್ನು ಗೆಲ್ಲುವ ಮೂಲಕ ಇತಿಹಾಸ ನಿರ್ಮಿಸಿದೆ. ಕಳೆದ ಏಷ್ಯನ್ ಗೇಮ್ಸ್ ನಲ್ಲಿ ಭಾರತ ಒಟ್ಟಾರೆ 70 ಪದಕಗಳನ್ನು ಮಾತ್ರ ಗೆದ್ದಿತ್ತು.

Tags: Asian Games 2023Gold MedalJavelin ThrowKannada News WebsiteKishore JenaLatest News KannadaNeeraj Choprasilver medalSports Newsಏಷ್ಯನ್ ಗೇಮ್ಸ್ 2023ಜಾವೆಲಿನ್ ಥ್ರೋನೀರಜ್ ಚೋಪ್ರಾ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ದೆಹಲಿ ಅಬಕಾರಿ ನೀತಿ ಹಗರಣ: ಎಎಪಿ ಸಂಸದ ಸಂಜಯ್ ಸಿಂಗ್ ಬಂಧನ

Next Post

ವಿಭಾಗ ಮಟ್ಟದ ದಸರಾ ಕ್ರೀಡಾಕೂಟಕ್ಕೆ ಹೊಸಬಾಳೆ ಶಾಲೆಯ ಮಕ್ಕಳು ಆಯ್ಕೆ

kalpa News

kalpa News

Next Post
ವಿಭಾಗ ಮಟ್ಟದ ದಸರಾ ಕ್ರೀಡಾಕೂಟಕ್ಕೆ ಹೊಸಬಾಳೆ ಶಾಲೆಯ ಮಕ್ಕಳು ಆಯ್ಕೆ

ವಿಭಾಗ ಮಟ್ಟದ ದಸರಾ ಕ್ರೀಡಾಕೂಟಕ್ಕೆ ಹೊಸಬಾಳೆ ಶಾಲೆಯ ಮಕ್ಕಳು ಆಯ್ಕೆ

Leave a Reply Cancel reply

Your email address will not be published. Required fields are marked *

No Result
View All Result
mysuru rss journey exhibition showcasing its history
English Articles

A Century of RSS Through a Unique Exhibition

by kalpa News
September 17, 2026
0

Kalpa Media House  |  Mysuru | A century of service. A hundred years of organisation, sacrifice and social work And...

Read moreDetails
Mysuru say no to drugs walkathon dcp harsha students

BEDA BRO Should Be Everyone’s Goal : Mysuru DCP Priyamvada calls for Drug-Free Society

September 17, 2026
Sparsh Hospital Sarjapur Bengaluru 1st Anniversary

SPARSH Hospital Sarjapur Celebrates 1st Anniversary, Expands Advanced Healthcare Access

September 16, 2026
Hero Motocorp Glamour x Integrated ABS

Hero Motocorp Launches Glamour x With Integrated-ABS

September 12, 2026
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL