No Result
View All Result
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ
English Articles

Hennur Sparsh Hospital Completes One Year | A Reflection of Multispecialty Care

by ಕಲ್ಪ ನ್ಯೂಸ್
May 25, 2026
0

Kalpa Media House  |  Bengaluru  | SPARSH Hospital, Hennur Road has completed one year of operations, with its first-year clinical...

Read moreDetails
ಸ್ಯಾಂಡಲ್ವುಡ್ ಸಲಗ-ರಚಿತಾ ರಾಮ್ ನಟಿಸಿರುವ ‘ಲ್ಯಾಂಡ್ ಲಾರ್ಡ್’ ಇದೇ ಶನಿವಾರ ಜೀ ಕನ್ನಡದಲ್ಲಿ

Duniya Vijay, Rachita Ram & Raj B. Shetty’s Landlord Premieres This Saturday on Zee Kannada

May 22, 2026
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್

LinkedIn shares Bengaluru’s Top Companies for career growth in 2026

May 20, 2026
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
Marriott Bonvoy Expands ICC Partnership to Include Women’s T20 World Cup 2026

Marriott Bonvoy Expands ICC Partnership to Include Women’s T20 World Cup 2026

May 19, 2026
  • Advertise With Us
  • Grievances
  • About Us
  • Contact Us
Wednesday, May 27, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಬಿಪಿನ್ ರಾವತ್ ನಂತರ ದೇಶಕ್ಕೆ ಅದೇ ಸಾಮರ್ಥ್ಯದ ಹೊಸ ನಾಯಕತ್ವ ಸಿಗಲಿದೆ: ನಿವೃತ್ತ ಬ್ರಿಗೇಡಿಯರ್ ಹೇಮಂತ್

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
December 14, 2021
in ರಾಷ್ಟ್ರೀಯ
0
ಬಿಪಿನ್ ರಾವತ್ ನಂತರ ದೇಶಕ್ಕೆ ಅದೇ ಸಾಮರ್ಥ್ಯದ ಹೊಸ ನಾಯಕತ್ವ ಸಿಗಲಿದೆ: ನಿವೃತ್ತ ಬ್ರಿಗೇಡಿಯರ್ ಹೇಮಂತ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ನವದೆಹಲಿ  |

ಹೆಲಿಕಾಪ್ಟರ್ ದುರಂತದಲ್ಲಿ ಹುತಾತ್ಮರಾಗಿರುವ ಸಿಡಿಎಸ್ ಜನರಲ್ ಬಿಪಿನ್ ರಾವತ್ ಅವರ ನಂತರ ದೇಶಕ್ಕೆ ಅದೇ ಸಾಮರ್ಥ್ಯದ ಹೊಸ ನಾಯಕತ್ವ ದೊರೆಯಲಿದೆ ಎಂದು ನಿವೃತ್ತ ಬ್ರಿಗೇಡಿಯರ್ ಹೇಮಂತ್ ಮಹಾಜನ್ ಅಭಿಪ್ರಾಯಪಟ್ಟಿದ್ದಾರೆ.

ಹಿಂದೂ ಜನಜಾಗೃತಿ ಸಮಿತಿ ಆಯೋಜಿಸಿದ್ದ ಭಾರತದ ಭದ್ರತೆ, ಬಾಹ್ಯ ಶತ್ರುಗಳು ಮತ್ತು ಆಂತರಿಕ ದೇಶದ್ರೋಹಿಗಳಿಂದ’ ಕುರಿತ ವಿಶೇಷ ಆನ್’ಲೈನ್’ ಸಂವಾದದಲ್ಲಿ ಅವರು ಮಾತನಾಡುತ್ತಿದ್ದರು.

ಭಾರತದ ಸಿಡಿಎಸ್ ಜನರಲ್ ಬಿಪಿನ್ ರಾವತ್ ಅವರು ಮೂರು ಸೇನಾಪಡೆಗಳನ್ನು ಒಟ್ಟಾಗಿಸಿ ದೇಶದ ಆಂತರಿಕ ಮತ್ತು ಬಾಹ್ಯ ಶತ್ರುಗಳ ವಿರುದ್ಧ ಪರಿಣಾಮಕಾರಿ ಕಾರ್ಯತಂತ್ರವನ್ನು ನಿರ್ಮಿಸಿದ್ದರು. ಉರಿ, ಮ್ಯಾನ್ಮಾರ್ ಮತ್ತು ಡೋಕ್ಲಾಮ್’ನಲ್ಲಿ ಯಶಸ್ವಿ ಸೇನಾ ಕಾರ್ಯಾಚರಣೆಗಳನ್ನು ನಡೆಸಲಾಯಿತು ಎಂದರು.

ರಾವತ್ ಅವರ ನಿರಂತರ ಪ್ರಯತ್ನಗಳಿಂದಾಗಿ ಮುಂದಿನ ಎರಡೂವರೆ ವರ್ಷಗಳಲ್ಲಿ ದೇಶದ ಎಲ್ಲಾ ಸಮಸ್ಯೆಗಳು ಬಗೆಹರಿಯುತ್ತಿದ್ದವು. ಆದರೆ ಅವರ ಅಕಾಲಿಕ ನಿರ್ಗಮನವು ಅದರ ಮೇಲೆ ಪರಿಣಾಮ ಬೀರಬಹುದು, ಆದರೆ ಅವರ ನಂತರ, ಅದೇ ಸಾಮರ್ಥ್ಯದ, ಅಗಾಧ ಆಧ್ಯಯನವಿರುವ, ನಿಪುಣ, ಅನುಭವಿ ಮತ್ತು ನುರಿತ ನೂತನ ಸಿಡಿಎಸ್ ಆಯ್ಕೆಯಾಗುತ್ತಾರೆ ಮತ್ತು ಅವರು ಅವರ ಉಳಿದ ಕೆಲಸವನ್ನು ಯಶಸ್ವಿಯಾಗಿ ನಿರ್ವಹಿಸುತ್ತಾರೆ. ಭಾರತದ ಭವಿಷ್ಯದ ಕೆಲಸದ ಮೇಲೆ ಪ್ರತಿಕೂಲ ಪರಿಣಾಮ ಬೀರುವುದಿಲ್ಲ ಎಂದು ಅಭಿಪ್ರಾಯಪಟ್ಟರು.

ರ್ವೋಚ್ಚ ನ್ಯಾಯಾಲಯದ ನ್ಯಾಯವಾದಿ ಪೃಥ್ವಿ ಚೌಹಾಣ್ ಅವರು ಮಾತನಾಡಿ, ಸಿಡಿಎಸ್ ಬಿಪಿನ್ ರಾವತ್ ಅವರು ಆತ್ಮನಿಭರ್ರ ಭಾರತ್’ ಯೋಜನೆಯಡಿ ಮೂರು ಸೇನಾಪಡೆಗಳನ್ನು ಸಬಲಗೊಳಿಸುತ್ತಿದ್ದರು. ಎರಡೂವರೆ ಕಡೆಗಳಲ್ಲಿ ಅಂದರೆ ಪಾಕಿಸ್ತಾನದ ವಿರುದ್ಧ, ಚೀನಾ ವಿರುದ್ಧ ಮತ್ತು ಅರ್ಧದಷ್ಟು (ಆಂತರಿಕ) ದೇಶದ್ರೋಹಿಗಳ ವಿರುದ್ಧ ಹೋರಾಡುತ್ತಿದ್ದರು. ಜಿಹಾದ್ ಪ್ರತಿಪಾದಿಸುವವರ ಮನೆಗೆ ನುಗ್ಗಿ ಹತ್ಯೆ ಮಾಡಲಾಗುತ್ತಿತ್ತು. ಇದರಿಂದಾಗಿ ರಾವತ್ ಸಾವಿನಿಂದ ಜಿಹಾದಿಗಳು ಸಂಭ್ರಮಿಸುತ್ತಿದ್ದಾರೆ. ಆದರೆ ದೇಶಭಕ್ತರು ಒಗ್ಗೂಡಿ ಅವರಿಗೆ ಉತ್ತರ ನೀಡಬೇಕು ಎಂದರು.

ಭಾರತ ರಕ್ಷಾ ಮಂಚ್’ನ ರಾಷ್ಟ್ರೀಯ ಕಾರ್ಯದರ್ಶಿ ಅನಿಲ್ ಧೀರ್ ಅವರು ಮಾತನಾಡಿ, ಸಿಡಿಎಸ್ ಬಿಪಿನ್ ರಾವತ್ ಇವರ ನಿಧನದಿಂದ ಸಂತಸಗೊಂಡಿರುವವರು ಜಿಹಾದಿ ಮಾನಸಿಕತೆಯವರು. ಈ ಮೊದಲು ಅತ್ಯಾಚಾರವೆಸಗುತ್ತಾರೆ, ಕಾಶ್ಮೀರದಲ್ಲಿ ದಾರಿತಪ್ಪಿದ ಯುವಕರನ್ನು ಕೊಲ್ಲುತ್ತಿದ್ದಾರೆ ಎಂದು ಸೈನ್ಯದ ಮೇಲೆ ಆರೋಪ ಹೊರಿಸಿ ಅವರನ್ನು ದುರ್ಬಲಗೊಳಿಸುತ್ತಿದ್ದರು. ಜೊತೆಗೆ ಕಮ್ಯುನಿಸ್ಟರು, ಚೀನಾ-ಪರ ಹಿತಶತ್ರುಗಳು, ಭಯೋತ್ಪಾದಕರು ಮತ್ತು ಪ್ರತ್ಯೇಕತಾವಾದಿಗಳು ವಿವಿಧ ವಾರ್ತಾವಾಹಿನಿಗಳಲ್ಲಿ ಚರ್ಚಿಸುವ ಮೂಲಕ ಮಿಲಿಟರಿಯ ಧೈರ್ಯವನ್ನು ಕುಗ್ಗಿಸಲು ಪ್ರಯತ್ನಿಸುತ್ತಿದ್ದರು. ತನ್ನ ಪ್ರಾಣವನ್ನೇ ಪಣಕ್ಕಿಟ್ಟು ದೇಶ ರಕ್ಷಣೆ ಮಾಡುತ್ತಿರುವ ಸೈನಿಕನ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡುವುದು ತಪ್ಪಾಗಿದೆ ಎಂದು ಹೇಳಿದರು.

ಹಿಂದೂ ಜನಜಾಗೃತಿ ಸಮಿತಿಯ ಮಧ್ಯಪ್ರದೇಶ ಮತ್ತು ರಾಜಸ್ಥಾನ ಸಮನ್ವಯಕ ಆನಂದ ಜಾಖೋಟಿಯಾ ಮಾತನಾಡಿ, ಈಗ ಯುದ್ಧದಲ್ಲಿ ಬದಲಾವಣೆಯಾಗಿದೆ ಆದ್ದರಿಂದ ಗಡಿಯಲ್ಲಿನ ಶತ್ರುಗಳ ಸಹಿತ ಆಂತರಿಕ ದೇಶದ್ರೋಹಿಗಳ ವಿರುದ್ಧ ಸೇನೆ ಹೋರಾಡಬೇಕಿದೆ. ತ್ರಿಪುರಾದ ಘಟನೆಗಳಿಂದಾಗಿ ಮಹಾರಾಷ್ಟ್ರದ ೬ ಸ್ಥಳಗಳಲ್ಲಿ ಮತಾಂಧರು ಗಲಭೆ ನಡೆಸಿದ್ದಾರೆ. ಭವಿಷ್ಯದಲ್ಲಿ ಇಂತಹ ಘಟನೆಗಳು ಹೆಚ್ಚಾಗುವ ಸಾಧ್ಯತೆ ಇದೆ. ಈ ಅರಾಜಕತೆ ಹೆಚ್ಚಾಗುವುದರ ಜೊತೆಗೆ ನಾಗರಿಕರು ಮಹಾ ಸಂಘವನ್ನೇ ಎದುರಿಸಬೇಕಾಗಬಹುದು. ದೇಶದ ವಿರುದ್ಧ ಹೋರಾಡುತ್ತಿರುವ ಮತ್ತು ಸೇನೆಗೆ ಅವಮಾನ ಮಾಡುತ್ತಿರುವ ಆಂತರಿಕ ಶತ್ರುಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಕೇಂದ್ರ ಸರಕಾರ ಹೊಸ ಕಾನೂನನ್ನು ಜಾರಿಗೊಳಿಸಬೇಕು. ಅಲ್ಲದೆ ದೇಶಭಕ್ತರೆಲ್ಲರೂ ಒಗ್ಗೂಡಿ ಈ ದೇಶದ್ರೋಹಿಗಳಿಗೆ ದಿಟ್ಟ ಉತ್ತರ ನೀಡಬೇಕು ಎಂದರು.


ಸುದ್ಧಿ
ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Army Helicopter CrashCDS Bipin RawatKannada NewsKannada News LiveKannada News OnlineKannada News WebsiteKannada WebsiteLatest News KannadaNational NewsNewDelhiNews in KannadaNews Kannadaನವದೆಹಲಿಸಿಡಿಎಸ್ ಜನರಲ್ ಬಿಪಿನ್ ರಾವತ್ಹೆಲಿಕಾಪ್ಟರ್ ದುರಂತ
Share204Tweet123Send
Previous Post

ಸೇನಾ ಹೆಲಿಕಾಪ್ಟರ್ ಅಪಘಾತ: ತನಿಖೆಗೆ ಸಚಿವ ಈಶ್ವರಪ್ಪ ಒತ್ತಾಯ

Next Post

ಪರಿಷತ್ ಚುನಾವಣಾ ಗೆಲುವನ್ನು ಕಾರ್ಯಕರ್ತರಿಗೆ ಅರ್ಪಿಸುತ್ತೇನೆ: ಡಿ.ಎಸ್. ಅರುಣ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಪರಿಷತ್ ಚುನಾವಣಾ ಗೆಲುವನ್ನು ಕಾರ್ಯಕರ್ತರಿಗೆ ಅರ್ಪಿಸುತ್ತೇನೆ: ಡಿ.ಎಸ್. ಅರುಣ್

ಪರಿಷತ್ ಚುನಾವಣಾ ಗೆಲುವನ್ನು ಕಾರ್ಯಕರ್ತರಿಗೆ ಅರ್ಪಿಸುತ್ತೇನೆ: ಡಿ.ಎಸ್. ಅರುಣ್

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
“ನೂತನ ಗಣಿತದ ಸಂಪನ್ಮೂಲ ಪುಸ್ತಕ” ಲೋಕಾರ್ಪಣೆ | ವಿದ್ಯಾರ್ಥಿ ಸ್ನೇಹಿ ಗಣಿತ ಕಲಿಕೆಗೆ ನೂತನ ಪ್ರಯತ್ನ

“ನೂತನ ಗಣಿತದ ಸಂಪನ್ಮೂಲ ಪುಸ್ತಕ” ಲೋಕಾರ್ಪಣೆ | ವಿದ್ಯಾರ್ಥಿ ಸ್ನೇಹಿ ಗಣಿತ ಕಲಿಕೆಗೆ ನೂತನ ಪ್ರಯತ್ನ

May 27, 2026
ಸಿದ್ದರಾಮಯ್ಯ ಬಿಟ್ಟು ಯಾರೇ ಸಿಎಂ ಆದರೂ ಅದು ತಾತ್ಕಾಲಿಕ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಭವಿಷ್ಯ

ಸಿದ್ದರಾಮಯ್ಯ ಬಿಟ್ಟು ಯಾರೇ ಸಿಎಂ ಆದರೂ ಅದು ತಾತ್ಕಾಲಿಕ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಭವಿಷ್ಯ

May 27, 2026
ಸಂಸ್ಕೃತಿ ಚಿಂತಕ ಸುರೇಶ್ ಋಗ್ವೇದಿ ಅವರಿಗೆ ಆರ್ಯಭಟ ಅಂತರಾಷ್ಟ್ರೀಯ ಪ್ರಶಸ್ತಿ ಪ್ರದಾನ

ಸಂಸ್ಕೃತಿ ಚಿಂತಕ ಸುರೇಶ್ ಋಗ್ವೇದಿ ಅವರಿಗೆ ಆರ್ಯಭಟ ಅಂತರಾಷ್ಟ್ರೀಯ ಪ್ರಶಸ್ತಿ ಪ್ರದಾನ

May 27, 2026
ಹಿಂದೂ ವಿವಾಹ ಪದ್ಧತಿ ಪಾಲಿಸದ ಮದುವೆಯು ಅಮಾನ್ಯ: ಸುಪ್ರೀಂ ಕೋರ್ಟ್

SIR ಪ್ರಕ್ರಿಯೆ ವಿರುದ್ಧ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು: ನ್ಯಾಯಪೀಠದ ಸ್ಪಷ್ಟನೆಯೇನು?

May 27, 2026
ಯಶಸ್ಸಿನ ಗುರಿ ತಲುಪಲು ಕಠಿಣ ಪರಿಶ್ರಮ ಅಗತ್ಯ: ನೂತನ ನ್ಯಾಯಾಧೀಶೆ ಅನನ್ಯ ಶಾಸ್ತ್ರೀ

ಯಶಸ್ಸಿನ ಗುರಿ ತಲುಪಲು ಕಠಿಣ ಪರಿಶ್ರಮ ಅಗತ್ಯ: ನೂತನ ನ್ಯಾಯಾಧೀಶೆ ಅನನ್ಯ ಶಾಸ್ತ್ರೀ

May 27, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL