Thursday, June 19, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ರಾಷ್ಟ್ರೀಯ

ಬೆಂಗಳೂರು | ಗಣರಾಜ್ಯೋತ್ಸವ ಪೆರೇಡ್’ಗೆ ಶ್ರೀವಾಣಿ ವಿದ್ಯಾಕೇಂದ್ರದ ಅನ್ವಿತಾ ಸಾವಿತ್ರಿ ಭಟ್ ಆಯ್ಕೆ

January 24, 2025
in ರಾಷ್ಟ್ರೀಯ
0 0
0
Share on facebookShare on TwitterWhatsapp
Read - < 1 minute

ಕಲ್ಪ ಮೀಡಿಯಾ ಹೌಸ್  |  ನವದೆಹಲಿ  |

ಜ.26ರಂದು ನವದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಪೆರೇಡ್’ಗೆ #Republic Day Parade ರಾಜಾಜಿನಗರದ ಶ್ರೀವಾಣಿ ವಿದ್ಯಾಕೇಂದ್ರದ 9ನೇ ತರಗತಿ ವಿದ್ಯಾರ್ಥಿನಿ ಅನ್ವಿತಾ ಸಾವಿತ್ರಿ ಭಟ್ ಆಯ್ಕೆಯಾಗಿದ್ದಾರೆ.

ರಾಜಾಜಿನಗರದ ಪ್ರತಿಷ್ಠಿತ ಶ್ರೀವಾಣಿ ವಿದ್ಯಾಕೇಂದ್ರದಲ್ಲಿ 9ನೇ ತರಗತಿ ಓದುತ್ತಿರುವ ಎನ್’ಸಿಸಿ ಸಾರ್ಜೆಂಟ್ ಅನ್ವಿತಾ ಸಾವಿತ್ರಿ ಭಟ್ ತನ್ನ ಪ್ರತಿಭೆಯಿಂದ ಗಣರಾಜ್ಯೋತ್ಸವ ಶಿಬಿರದಲ್ಲಿ ಭಾಗವಹಿಸಲು ಆಯ್ಕೆಯಾಗಿದ್ದಾರೆ.
ಕಳೆದ ಸಪ್ಟೆಂಬರಿನಿಂದ ನಾಲ್ಕು ತಿಂಗಳುಗಳ ಕಾಲ ನಡೆದ 7 ಹಂತದ ಕಠಿಣ ಆಯ್ಕೆ ಶಿಬಿರಗಳಲ್ಲಿ ಸಾಂಸ್ಕೃತಿಕ (ಮ್ಯಾಂಡೋಲಿನ್ ವಾದನ ಮತ್ತು ಗಾಯನ) ವಿಭಾಗದಲ್ಲಿ ಆಯ್ಕೆಗೊಂಡು, ಪ್ರಸ್ತುತ ಡಿಸೆಂಬರ್ 28ರಿಂದ ಜನವರಿ 31ರವರೆಗೆ ನಡೆಯುತ್ತಿರುವ ದೆಹಲಿ ಶಿಬಿರದಲ್ಲಿ ಭಾಗವಹಿಸುತ್ತಿದ್ದಾಳೆ.

Also read: ಶೈಕ್ಷಣಿಕ ಉನ್ನತಿಗೆ ವಿದ್ಯುನ್ಮಾನ ಸಂಪನ್ಮೂಲಗಳ ಲಾಭ ಪಡೆಯಿರಿ | ನಾರಾಯಣ ರಾವ್

ಈಗಾಗಲೇ ಮಾನ್ಯ ಉಪರಾಷ್ಟçಪತಿಗಳ ಭೇಟಿ, ಮಾನ್ಯ ರಕ್ಷಣಾ ಮಂತ್ರಿಗಳ ಭೇಟಿ, ಭೂಸೇನಾ ಮುಖ್ಯಸ್ಥರ ಭೇಟಿ ಹಾಗೂ ವಾಯುಸೇನಾ ಮುಖ್ಯಸ್ಥರ ಭೇಟಿಯಲ್ಲಿ ಈಕೆ ಪಾಲ್ಗೊಳ್ಳುವ ಮೂಲಕ ಗಮನ ಸೆಳೆದಿದ್ದಾಳೆ.

ದೆಹಲಿಯಲ್ಲಿ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಆಯ್ಕೆಗೊಂಡು ಪ್ರಧಾನ ಮಂತ್ರಿಗಳ ರ‍್ಯಾಲಿಯ ಪಥಸಂಚಲನದಲ್ಲಿ ಭಾಗವಹಿಸುತ್ತಿರುವುದು ಹೆಮ್ಮೆಯ ಸಂಗತಿ.

ಈ ಪ್ರತಿಭಾವಂತೆ ಮಲ್ಲೇಶ್ವರಂ ಸಮೀಪದ ಮಾರುತಿ ಬಡಾವಣೆ ನಿವಾಸಿಗಳಾದ ಶ್ರೀ ಮುರಳಿ ಕುಕ್ಕುಪುಣಿ ಹಾಗೂ ಡಾ. ಚೈತ್ರಲಕ್ಷಿö್ಮ ಕಮ್ಮಜೆ ಇವರ ಸುಪುತ್ರಿಯಾಗಿದ್ದಾಳೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

                                               

Tags: Kannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNew DelhiNews_in_KannadaNews_KannadaRepublic Day Paradeಗಣರಾಜ್ಯೋತ್ಸವ ಪೆರೇಡ್ನವದೆಹಲಿ
Previous Post

Science meets Arts-Artabilities for all, Cross-cultural artists recognised-A remarkable Contribution by California based Cultural Organisation

Next Post

ರೇಣುಕಾಸ್ವಾಮಿ ಹತ್ಯೆ ಪ್ರಕರಣ | ದರ್ಶನ್, ಪವಿತ್ರಾಗೆ ಸುಪ್ರೀಂ ಕೋರ್ಟ್ ಗುಡ್ ನ್ಯೂಸ್ | ಆದರೆ…

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ರೇಣುಕಾಸ್ವಾಮಿ ಹತ್ಯೆ ಪ್ರಕರಣ | ದರ್ಶನ್, ಪವಿತ್ರಾಗೆ ಸುಪ್ರೀಂ ಕೋರ್ಟ್ ಗುಡ್ ನ್ಯೂಸ್ | ಆದರೆ...

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಮನಸೂರೆಗೊಂಡ ‘ಚೆಕಾವ್ ಟು ಶಾಂಪೇನ್’ ನಾಟಕ ಪ್ರದರ್ಶನ

June 19, 2025
Internet Image

ಗಮನಿಸಿ! ಜೂ.20ರಂದು ಶಿವಮೊಗ್ಗ ನಗರದ ಹಲವೆಡೆ ಕರೆಂಟ್ ಇರಲ್ಲ

June 19, 2025
Internet Image

ಗಮನಿಸಿ | ಜೂ.20ರಂದು ಚಿತ್ರದುರ್ಗದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

June 19, 2025

ಯೋಗ ಜಗತ್ತಿನಾದ್ಯಂತ ಪಸರಿಸುತ್ತಿರುವುದು ಹರ್ಷದಾಯಕ ವಿಚಾರ: ಅಪರ ಜಿಲ್ಲಾಧಿಕಾರಿ ಕುಮಾರಸ್ವಾಮಿ

June 19, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಮನಸೂರೆಗೊಂಡ ‘ಚೆಕಾವ್ ಟು ಶಾಂಪೇನ್’ ನಾಟಕ ಪ್ರದರ್ಶನ

June 19, 2025
Internet Image

ಗಮನಿಸಿ! ಜೂ.20ರಂದು ಶಿವಮೊಗ್ಗ ನಗರದ ಹಲವೆಡೆ ಕರೆಂಟ್ ಇರಲ್ಲ

June 19, 2025
Internet Image

ಗಮನಿಸಿ | ಜೂ.20ರಂದು ಚಿತ್ರದುರ್ಗದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

June 19, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!