ಕಲ್ಪ ಮೀಡಿಯಾ ಹೌಸ್ | ನವದೆಹಲಿ/ಬೆಂಗಳೂರು |
ಉಪಮುಂಖ್ಯಮಂತ್ರಿ ಡಿ.ಕೆ. ಶಿವಕುಮಾರ್ DCM DK Shivakumar ಅವರ ವಿರುದ್ಧ ಜಾರಿ ನಿರ್ದೇಶನಾಲಯ(ಇಡಿ) ದಾಖಲಿಸಿ, ತನಿಖೆ ನಡೆಸುತ್ತಿದ್ದ ಪ್ರಕರಣವನ್ನು ಸುಪ್ರೀಂ ಕೋರ್ಟ್ Supreme Court ವಜಾ ಮಾಡಿದೆ.
ಈ ಕುರಿತಂತೆ ಸುಪ್ರೀಂ ಕೋರ್ಟ್ ನ್ಯಾ.ಸೂರ್ಯಕಾಂತ್ ನೇತೃತ್ವದ ಪೀಠ ಇಂದು ಆದೇಶ ಹೊರಡಿಸಿದ್ದು, ಡಿಸಿಎಂ ಡಿಕೆಶಿ ಇಡಿ 120 ಬಿ ವಿರುದ್ಧದ ಪ್ರಕರಣವನ್ನು ವಜಾ ಮಾಡಿದೆ.

Also read: ಸಿಎಂ ಸಿದ್ದರಾಮಯ್ಯ ಸೇರಿ ಸಂಪುಟದ ಹಲವು ಸದಸ್ಯರಿಗೆ ಬಾಂಬ್ ಬೆದರಿಕೆ
ಡಿಕೆಶಿ ವಿರುದ್ಧ ದೂರು ಏನಾಗಿತ್ತು?
2017ರಲ್ಲಿ ಶಿವಕುಮಾರ್ ಅವರ ಬೆಂಗಳೂರು ಸೇರಿದಂತೆ ವಿವಿಧ ಕಡೆಗಳಲ್ಲಿನ ಅವರ ಮನೆಗಳ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದರು. ಡಿಕೆಶಿ ನಿಕಟವರ್ತಿಗಳ ಮನೆಯಲ್ಲಿ ದೊರೆತಿದ್ದ ಹಣ ಅವರ ಬೇನಾಮಿ ಎಂದು ಆರೋಪಿಸಿ 2020ರಲ್ಲಿ ಸಿಬಿಐ ಎಫ್’ಐಆರ್ ದಾಖಲಿಸಿತ್ತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post