Friday, May 9, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ರಾಷ್ಟ್ರೀಯ

ಮರ್ಯಾದೆ ಬಿಟ್ಟು ನಿಂತು ಕಾಂಗ್ರೆಸ್ ಶಿಷ್ಟಾಚಾರ ಉಲ್ಲಂಘಿಸುತ್ತಿದೆ: ಕೇಂದ್ರ ಸಚಿವ ಜೋಶಿ ಆಕ್ರೋಶ

December 10, 2024
in ರಾಷ್ಟ್ರೀಯ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ನವದೆಹಲಿ  |

ಕಾಂಗ್ರೆಸ್ ಪಕ್ಷ ಮರ್ಯಾದೆ ಬಿಟ್ಟು ನಿಂತಿದೆ. ಶಿಷ್ಟಾಚಾರ ಉಲ್ಲಂಘಿಸುತ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ #Pralhad Joshi ಕಿಡಿ ಕಾರಿದರು.

ನವದೆಹಲಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡುತ್ತ, ಕಾಂಗ್ರೆಸ್ ಪಕ್ಷ ತನ್ನ ನಾಯಕರ ಈ ವರ್ತನೆಯಿಂದಾಗಿಯೇ ದೇಶಾದ್ಯಂತ ತಿರಸ್ಕೃತಗೊಳ್ಳುತ್ತಿದೆ ಎಂದು ಟೀಕಿಸಿದರು.

ದೇಶದಲ್ಲಿ ಜನರಷ್ಟೇ ಅಲ್ಲ, ಇವರೊಂದಿಗೆ ಮೈತ್ರಿ ಮಾಡಿಕೊಂಡವರೂ ಒಬ್ಬೊಬ್ಬರಾಗೇ ಹೊರ ಹೋಗುತ್ತಿದ್ದಾರೆ. ಶಿವಸೇನಾ, ಎನ್ ಸಿಪಿ ಆಯಿತು, ಈಗ ಎಸ್ಪಿಯನ್ನೂ ಕೈ ಬಿಡುತ್ತಿದ್ದಾರೆ. ಹೀಗೆ ಎಲ್ಲೆಲ್ಲಿ ಪ್ರಾದೇಶಿಕ ಪಕ್ಷಗಳ ಕೈ ಹಿಡಿದಿದ್ದರೋ ಅಲ್ಲೆಲ್ಲಾ  ಹೊರಗಿಡುತ್ತಿದ್ದಾರೆ. ಇವರ ವರ್ತನೆಯೇ ಇದಕ್ಕೆಲ್ಲ ಕಾರಣ ಎಂದು ಹೇಳಿದರು.
ಹಿಂದೆಯೂ ಹೀಗೆ 15 ದಿನಗಳ ಕಾಲ ಸದನ ನಡೆಯಲು ಬಿಟ್ಟಿರಲಿಲ್ಲ. ಆಗ ತೀವ್ರ ಮುಖಭಂಗಕ್ಕೆ ಒಳಗಾದರು. ಈಗಲೂ ಅದೇ ಹಾದಿ ಹಿಡಿದಿದ್ದಾರೆ. ಕಾಂಗ್ರೆಸ್ ಎಲ್ಲಾ ರೀತಿಯಿಂದಲೂ ಸದನದ   ಶಿಷ್ಟಾಚಾರವನ್ನು ಮುರಿಯುತ್ತಿದೆ ಎಂದು ಜೋಶಿ ಆರೋಪಿಸಿದರು.

Also read: ಕಾಂಗ್ರೆಸ್ಸಿಗರಿಗೆ ಉತ್ತರಿಸುವ ಅಗತ್ಯವಿಲ್ಲ | ನಿಖಿಲ್ ಹೀಗೆ ಹೇಳಿದ್ದೇಕೆ?

ಭಾರತದ ವ್ಯವಸ್ಥೆಯನ್ನೇ  ಅಪಮಾನಿಸುತ್ತಿದೆ ಕಾಂಗ್ರೆಸ್: ವಿದೇಶಿ ಸಂಸ್ಥೆಯೊಂದರ ವರದಿ ಆಧಾರದ ಮೇಲೆ ಈಗಲೂ  ಸದನಕ್ಕೆ ಅಡ್ಡಿಪಡಿಸುತ್ತ ಅಗೌರವ ತೋರುತ್ತಿದ್ದಾರೆ.  ಈ ಮೂಲಕ ಭಾರತದ ಪ್ರಜಾಭುತ್ವ, ಭಾರತದ ವ್ಯವಸ್ಥೆ, ದೇಶದ ನೀತಿ – ನಿಯಮಗಳನ್ನು, ಭಾರತ ದೇಶದ ಕಾನೂನು, ಸಂವಿಧಾನವನ್ನು ಅಪಮಾನಿಸುತ್ತಿದೆ, ಅಣಕಿಸುತ್ತಿದೆ ಎಂದು ಆರೋಪಿಸಿದರು.

ಚರ್ಚೆಗೆ ಬರಲಿ:

ಅದೇನೇ ವಿರೋಧ ಇರಲಿ ಕಾಂಗ್ರೆಸ್ಸಿನವರು ಮೊದಲು ಸದನದಲ್ಲಿ ಚರ್ಚೆಗೆ ಬರಲಿ. ಸರ್ಕಾರ ಚರ್ಚೆಗೆ ಸಿದ್ಧವಿದೆ ಎಂಬುದನ್ನು ಸ್ಪೀಕರ್ ಸಹ ಹೇಳಿದ್ದಾರೆ ಎಂದು ಸಚಿವ ಜೋಶಿ ಹೇಳಿದರು.

ನಿಯಮದ ಪ್ರಕಾರ ಕ್ರಮ:

ಕಾಂಗ್ರೆಸ್ ಇದೇ ಧೋರಣೆ ತೋರಿದರೆ ಮುಂದಿನ ದಿನಗಳಲ್ಲಿ ಸದನ ಸುಗಮವಾಗಿ ನಡೆಯುವ ನಿಟ್ಟಿನಲ್ಲಿ ಅಗತ್ಯ ಕ್ರಮ ಜರುಗಿಸಲಾಗುತ್ತದೆ. ಸಂಬಂಧಪಟ್ಟ ಸಚಿವರು ಆ ಬಗ್ಗೆ ಚರ್ಚಿಸಿ ತೀರ್ಮಾನ ಮಾಡುತ್ತಾರೆ ಎಂದು ಜೋಶಿ ಪ್ರತಿಕ್ರಿಯಿಸಿದರು.

ಕ್ಷಮೆ ಕೇಳಿ ಚರ್ಚೆಗೆ ಬರಲಿ: ಸದನಕ್ಕೆ ಪದೇ ಪದೇ ಅಡ್ಡಿಪಡಿಸುತ್ತ ಪ್ರಜಾಪ್ರಭುತ್ವಕ್ಕೆ ಅವಮಾನ ಮಾಡುತ್ತಿರುವುದಕ್ಕೆ ಕಾಂಗ್ರೆಸ್ ನಾಯಕರು ಕ್ಷಮೆ ಕೇಳಿ ಸದನದೊಳಗೆ ಚರ್ಚೆಗೆ ಬರಲಿ ಎಂದು ಸಚಿವ ಪ್ರಲ್ಹಾದ ಜೋಶಿ ಆಗ್ರಹಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4
Tags: Kannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNew DelhiNews_in_KannadaNews_KannadaPralhad Joshiಕೇಂದ್ರ ಸಚಿವ ಪ್ರಲ್ಹಾದ ಜೋಶಿನವದೆಹಲಿ
Previous Post

ಕಾಂಗ್ರೆಸ್ಸಿಗರಿಗೆ ಉತ್ತರಿಸುವ ಅಗತ್ಯವಿಲ್ಲ | ನಿಖಿಲ್ ಹೀಗೆ ಹೇಳಿದ್ದೇಕೆ?

Next Post

ಕಾಶಿ, ಅಯೋಧ್ಯೆ ಯಾತ್ರೆ | ಸಾವಿರಾರು ಮಂದಿಯ ಜೀವನ ಸಾರ್ಥಕ್ಯಗೊಳಿಸಿದ ಈಶ್ವರಪ್ಪರ ಪುಣ್ಯಕಾರ್ಯ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಕಾಶಿ, ಅಯೋಧ್ಯೆ ಯಾತ್ರೆ | ಸಾವಿರಾರು ಮಂದಿಯ ಜೀವನ ಸಾರ್ಥಕ್ಯಗೊಳಿಸಿದ ಈಶ್ವರಪ್ಪರ ಪುಣ್ಯಕಾರ್ಯ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಭದ್ರಾವತಿ | ವಾಕಿಂಗ್ ತೆರಳಿದ್ದ ವ್ಯಕ್ತಿಯ ಭೀಕರ ಹತ್ಯೆ

May 9, 2025
Internet Image

ಶಿಕಾರಿಪುರ | ಮನೆ ಬೀಗ ಮುರಿದು ಕಳ್ಳತನ | ಆರೋಪಿ ಬಂಧನ

May 9, 2025

ಕಳಸವಳ್ಳಿ ರಸ್ತೆ ನಿರ್ಮಾಣಕ್ಕೆ 600 ಕೋಟಿ ರೂ. ಮಂಜೂರು | ಸಂಸದ ರಾಘವೇಂದ್ರ

May 9, 2025
Medi Cover Hospital, Bengaluru

West Bengal Boy Recovers After Advanced Airway Procedure in Bangalore

May 9, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಭದ್ರಾವತಿ | ವಾಕಿಂಗ್ ತೆರಳಿದ್ದ ವ್ಯಕ್ತಿಯ ಭೀಕರ ಹತ್ಯೆ

May 9, 2025
Internet Image

ಶಿಕಾರಿಪುರ | ಮನೆ ಬೀಗ ಮುರಿದು ಕಳ್ಳತನ | ಆರೋಪಿ ಬಂಧನ

May 9, 2025

ಕಳಸವಳ್ಳಿ ರಸ್ತೆ ನಿರ್ಮಾಣಕ್ಕೆ 600 ಕೋಟಿ ರೂ. ಮಂಜೂರು | ಸಂಸದ ರಾಘವೇಂದ್ರ

May 9, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!