Monday, June 23, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ರಾಷ್ಟ್ರೀಯ

ತಂಬಾಕು ಬೆಳೆಗೆ ಬೆಂಬಲ ಬೆಲೆ ನೀಡಿ: ಕೇಂದ್ರಕ್ಕೆ ನಿಖಿಲ್ ಕುಮಾರಸ್ವಾಮಿ ಮನವಿ

December 3, 2024
in ರಾಷ್ಟ್ರೀಯ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ನವದೆಹಲಿ  |

ತಂಬಾಕು ಬೆಳೆಯನ್ನು ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ #PMFBY ವ್ಯಾಪ್ತಿಗೆ ತರಬೇಕು ಹಾಗೂ ತಂಬಾಕಿಗೆ #Tobacco ಬೆಂಬಲ ಬೆಲೆ ನೀಡಬೇಕು ಎಂದು ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರು ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ ಎಂದು ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ #Nikhil Kumaraswamy ಅವರು ಹೇಳಿದ್ದಾರೆ.

ನವದೆಹಲಿಯಲ್ಲಿ ಸೋಮವಾರ ಕೇಂದ್ರದ ವಾಣಿಜ್ಯ ಮತ್ತು ಕೈಗಾರಿಕೆ ಖಾತೆ ಸಚಿವರಾದ ಪಿಯೂಷ್ ಗೋಯಲ್ #Piyush Goyal ಅವರನ್ನು ಭೇಟಿ ಮಾಡಿ ಈ ಬಗ್ಗೆ ಮನವಿ ಸಲ್ಲಿಸಕಾಯಿತು. ನಮ್ಮ ಮನವಿ ಕೇಂದ್ರ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದರು. ಈ ಕುರಿತು ಅವರು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ್ದಾರೆ.
ಬೆಲೆ ಕುಸಿತ ಸೇರಿ ಹಲವಾರು ಸಮಸ್ಯೆಗಳಿಗೆ ಸಿಲುಕಿ ತೀವ್ರ ಸಂಕಷ್ಟದಲ್ಲಿರುವ ರಾಜ್ಯದ ತಂಬಾಕು ಬೆಳೆಗಾರರ ಹಿತದೃಷ್ಟಿಯಿಂದ ನಾವು ಸಚಿವರಿಗೆ ಈ ಮನವಿ ಸಲ್ಲಿಸಿದ್ದೇವೆ. ಇದೇ ವೇಳೆ ನಮ್ಮ ಜತೆಯಲ್ಲಿದ್ದ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಕೂಡ ಸಚಿವ ಗೋಯಲ್ ಅವರಿಗೆ ತಂಬಾಕು ಬೆಳೆಗಾರರ ಸಮಸ್ಯೆಗಳನ್ನು ಮನವರಿಕೆ ಮಾಡಿಕೊಟ್ಟರು ಎಂದು ನಿಖಿಲ್ ಅವರು ಹೇಳಿದ್ದಾರೆ.

Also read: ಸಿಎಂ ಸೂಚನೆ ಮೇರೆಗೆ ಭೂ ಕಬಳಿಕೆಗೆ ಆದೇಶ | ಕಾನೂನು ಸುವ್ಯವಸ್ಥೆ ಹಾಳಾದರೆ ಸರ್ಕಾರವೇ ನೇರ ಹೊಣೆ | ಆರ್‌. ಅಶೋಕ

ನೆರೆ ರಾಜ್ಯಗಳಲ್ಲಿ ತಂಬಾಕು ಬೆಳೆಗಾರಿಗೆ ಉತ್ತಮ ದರ ಸಿಗುತ್ತಿದೆ. ಕರ್ನಾಟಕದ ಬೆಳೆಗಾರರಿಗೆ ಸಿಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ತಾವು ಗಮನ ಹರಿಸಿ ಬೆಳೆಗಾರರಿಗೆ ಉತ್ತಮ ಬೆಲೆ ಸಿಗುವಂತೆ ಮಾಡಬೇಕು. ಆಂಧ್ರ ಪ್ರದೇಶದಲ್ಲಿ ತಂಬಾಕಿನ ಬೆಲೆ ಪ್ರತಿ ಕೆಜಿಗೆ ಸರಾಸರಿ ₹320 ಇದೆ. ಕರ್ನಾಟಕದಲ್ಲಿ ಪ್ರತಿ ಕೆಜಿಗೆ ₹265 ಇದೆ. ಕಡಿಮೆ ಬೆಳೆಯಿಂದಗಾಗಿ ಬಡ ಹಾಗೂ ಮಧ್ಯಮ ಗಾತ್ರದ ಬೆಳೆಗಾರರಿಗೆ ಬಹಳ ನಷ್ಟವಾಗುತ್ತಿದೆ ಎಂಬ ಅಂಶವನ್ನು ಗೋಯಲ್ ಅವರ ಗಮನಕ್ಕೆ ತರಲಾಗಿದೆ ಎಂದು ಅವರು ತಿಳಿಸಿದ್ದಾರೆ.

ತಂಬಾಕು ಬೆಳೆಯನ್ನು ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ವ್ಯಾಪ್ತಿಗೆ ತಂದರೆ ಸಣ್ಣ, ಅತಿ ಸಣ್ಣ ಹಾಗೂ ಮಧ್ಯಮ ಗಾತ್ರದ ಬೆಳೆಗಾರರಿಗೆ ಸಹಾಯ ಆಗುತ್ತದೆ ಹಾಗೂ ತಂಬಾಕು ಬೆಳೆಗೂ ಬೆಂಬಲ ಬೆಲೆ ನೀಡಿದರೆ ಬಡ ಕುಟುಂಬಗಳಿಗೆ ಆರ್ಥಿಕವಾಗಿ ಶಕ್ತಿ ತುಂಬಿದಂತೆ ಆಗುತ್ತದೆ. ಐಟಿಸಿಯಂತಹ ಬೃಹತ್ ಕಂಪನಿಗಳು ಇಂತಹ ಬೆಳೆಗಾರರಿಂದ ನೇರವಾಗಿ ತಂಬಾಕು ಖರೀದಿಸುವಂತೆ ಸೂಚನೆ ಕೊಡಬೇಕು ಎಂದು ಪಿಯೂಷ್ ಗೋಯಲ್ ಅವರಲ್ಲಿಅನಾವಿ ಮಾಡಲಾಗಿದೆ ಎಂದು ನಿಖಿಲ್ ಅವರು ಮಾಹಿತಿ ನೀಡಿದ್ದಾರೆ.

ಈ ಬಗ್ಗೆ ಅತ್ಯಂತ ಸಕಾರಾತ್ಮಕವಾಗಿ ಸಚಿವರು ಸ್ಪಂದಿಸಿ, ಅಧಿಕಾರಿಗಳಿಗೆ ಕೆಲ ಆದೇಶಗಳನ್ನು ನೀಡಿದ್ದಾರೆ. ಮತ್ತೊಮ್ಮೆ ಅಧಿಕಾರಿಗಳನ್ನು ಭೇಟಿ ಮಾಡಿ ತಂಬಾಕು ಬೆಳೆಗಾರರ ಸಮಸ್ಯೆಗಳ ಬಗ್ಗೆ ಆಮೂಲಾಗ್ರವಾಗಿ ಚರ್ಚೆ ಮಾಡುವಂತೆ ಹೇಳಿದರು. ಅದರಂತೆ ನಾವು ಅವರ ಇಲಾಖೆಯ ಅಧಿಕಾರಿಗಳನ್ನು ಭೇಟಿಯಾಗಿ ಮಾಹಿತಿ ಕೊಡಲಿದ್ದೇವೆ ಎಂದು ಅವರು ಹೇಳಿದ್ದಾರೆ.
ಮೈಸೂರು-ಕೊಡಗು ಲೋಕಸಭೆ ಕ್ಷೇತ್ರದ ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು, ಮಾಜಿ ಸಚಿವರಾದ ಸಾ.ರಾ.ಮಹೇಶ್, ಹುಣಸೂರು ಶಾಸಕರಾದ ಜಿ.ಟಿ.ಹರೀಶ್ ಗೌಡ, ಕೋಲಾರ ಸಂಸದರಾದ ಮಲ್ಲೇಶ್ ಬಾಬು ಹಾಗೂ ತಂಬಾಕು ಬೆಳೆಗಾರರು ನಿಯೋಗದಲ್ಲಿ ಇದ್ದರು.

ಇದಕ್ಕೂ ಮುನ್ನ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿಯಾದ ನಿಯೋಗವು, ಇದೇ ವಿಷಯಕ್ಕೆ ಸಂಬಂಧಿಸಿ ಮನವಿ ಸಲ್ಲಿಸಿತು.

ವರದಿ: ಡಿ.ಎಲ್. ಹರೀಶ್, ಬೆಂಗಳೂರು    

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4
Tags: Kannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNew DelhiNews_in_KannadaNews_KannadaNikhil KumaraswamyPiyush GoyalPMFBYTobaccoನವದೆಹಲಿನಿಖಿಲ್ ಕುಮಾರಸ್ವಾಮಿಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಸಚಿವ ಪಿಯೂಷ್ ಗೋಯಲ್
Previous Post

ಸಿಎಂ ಸೂಚನೆ ಮೇರೆಗೆ ಭೂ ಕಬಳಿಕೆಗೆ ಆದೇಶ | ಕಾನೂನು ಸುವ್ಯವಸ್ಥೆ ಹಾಳಾದರೆ ಸರ್ಕಾರವೇ ನೇರ ಹೊಣೆ | ಆರ್‌. ಅಶೋಕ

Next Post

ಗೀತಾ ಜಯಂತಿ | ಡಿ.4-8 ‘ಶ್ರೀಮದ್ ಭಗವದ್ಗೀತೆ’ ಧಾರ್ಮಿಕ ಪ್ರವಚನ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಗೀತಾ ಜಯಂತಿ | ಡಿ.4-8 'ಶ್ರೀಮದ್ ಭಗವದ್ಗೀತೆ' ಧಾರ್ಮಿಕ ಪ್ರವಚನ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಆರೋಗ್ಯಭರಿತ ಸುಖ ಜೀವನ ನಡೆಸಲು ಯೋಗ ಅಗತ್ಯ: ವಿನಾಯಕ ಕುಡ್ವ ಅಭಿಪ್ರಾಯ

June 23, 2025

ಶಿವಮೊಗ್ಗ | ಮುಖ್ಯಮಂತ್ರಿಗಳು ತುಟಿಕ್‍ಪಿಟಿಕ್ ಎನ್ನುತ್ತಿಲ್ಲ | ಶಾಸಕ ಚನ್ನಬಸಪ್ಪ ಗುಡುಗಿದ್ದೇಕೆ?

June 23, 2025

ಯಶಸ್ಸಿನ ಬೆನ್ನು ಹತ್ತಲು ಆತ್ಮವಿಶ್ವಾಸ ಬಹಳ ಮುಖ್ಯ: ಚಂದನ್ ರಾವ್

June 23, 2025

ಸೀಳುತುಟಿ | ಮುಂಜಾಗ್ರತೆಯಿಂದ ತಡೆ ಸಾಧ್ಯವೇ? ಡಾ. ನಾಗೇಂದ್ರ ಹೇಳಿದ್ದೇನು?

June 23, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಆರೋಗ್ಯಭರಿತ ಸುಖ ಜೀವನ ನಡೆಸಲು ಯೋಗ ಅಗತ್ಯ: ವಿನಾಯಕ ಕುಡ್ವ ಅಭಿಪ್ರಾಯ

June 23, 2025

ಶಿವಮೊಗ್ಗ | ಮುಖ್ಯಮಂತ್ರಿಗಳು ತುಟಿಕ್‍ಪಿಟಿಕ್ ಎನ್ನುತ್ತಿಲ್ಲ | ಶಾಸಕ ಚನ್ನಬಸಪ್ಪ ಗುಡುಗಿದ್ದೇಕೆ?

June 23, 2025

ಯಶಸ್ಸಿನ ಬೆನ್ನು ಹತ್ತಲು ಆತ್ಮವಿಶ್ವಾಸ ಬಹಳ ಮುಖ್ಯ: ಚಂದನ್ ರಾವ್

June 23, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!