No Result
View All Result
HOSMAT Hospitals Partners with South United Football Club as Official Sports Medicine & Medical Services Leader
English Articles

HOSMAT Hospitals Partners with South United Football Club as Official Sports Medicine & Medical Services Leader

by ಕಲ್ಪ ನ್ಯೂಸ್
February 15, 2026
0

Kalpa Media House  |  Bengaluru  | HOSMAT Hospitals, a recognised leader in orthopaedics, trauma and sports medicine for over three...

Read moreDetails
Saptavarna Sangeetham “Rainbow of music” Swarathmika

Saptavarna Sangeetham “Rainbow of music” Swarathmika

February 14, 2026
60% of Indians have received an invite to a dating app or site later found to be fake

60% of Indians have received an invite to a dating app or site later found to be fake

February 12, 2026
Tata Motors Indonesia Secures its Biggest Order for 70,000 Yodha and Ultra T.7 Vehicles for Deployment

Tata Motors Indonesia Secures its Biggest Order for 70,000 Yodha and Ultra T.7 Vehicles for Deployment

February 12, 2026
20,000+ runners participated in the 8th Edition of Manipal Marathon

20,000+ runners participated in the 8th Edition of Manipal Marathon

February 12, 2026
  • Advertise With Us
  • Grievances
  • About Us
  • Contact Us
Tuesday, February 17, 2026
Follow Us
kalpa.news
">
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ಮೋದಿ ಸರ್ಕಾರ ಎಲ್ಲ ಅರ್ಹ ನಿರಾಶ್ರಿತರಿಗೆ ಪೌರತ್ವ ನೀಡಲಿದೆ: ಅಮಿತ್ ಶಾ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 15, 2024
in Special Articles
0
ರಾಜಕೀಯ ಸ್ವಾರ್ಥಕ್ಕೆ ಕಾಂಗ್ರೆಸ್ ತಡೆದಿದ್ದ ಯುಸಿಸಿ ಜಾರಿ ನಿಶ್ಚಿತ: ಅಮಿತ್ ಶಾ ಪುನರುಚ್ಚಾರ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ನವದೆಹಲಿ  |

ಪ್ರಧಾನಿ ಮೋದಿ ನೇತೃತ್ವದ ನಮ್ಮ ಸರ್ಕಾರ ಎಲ್ಲಾ ಅರ್ಹ ನಿರಾಶ್ರಿತರಿಗೆ ಪೌರತ್ವ ನೀಡಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

ಈ ಕುರಿತಂತೆ ಎಎನ್’ಐಗೆ ನೀಡಿರುವ ಸಂದರ್ಶನದಲ್ಲಿ ಮಾತನಾಡಿರುವ ಅವರು, ಮೋದಿ ಸರ್ಕಾರವು ಎಲ್ಲಾ ಅರ್ಹ ನಿರಾಶ್ರಿತರಿಗೆ ಪೌರತ್ವವನ್ನು ನೀಡಲಿದೆ. ಸಿಎಎ ಪೌರತ್ವವನ್ನು ನೀಡುವ ಕಾನೂನಾಗಿದ್ದು, ಅದು ಯಾರ ಪೌರತ್ವವನ್ನು ಕಸಿದುಕೊಳ್ಳುವ ಕಾನೂನಲ್ಲ ಎಂದರು.
ಪ್ರಧಾನಿ ನರೇಂದ್ರ ಮೋದಿಯವರ PM Narendra Modi ನಾಯಕತ್ವದಲ್ಲಿ, ಬಿಜೆಪಿ ಸರ್ಕಾರವು ತನ್ನ 2019 ರ ಲೋಕಸಭಾ ಚುನಾವಣಾ ಪ್ರಣಾಳಿಕೆಯಲ್ಲಿ ಸಿಎಎ ಅನುಷ್ಠಾನದ ಬಗ್ಗೆ ಪ್ರಸ್ತಾಪಿಸಿತ್ತು, ಈಗ 2024 ಲೋಕಸಭೆ ಚುನಾವಣೆ ಮುನ್ನ ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ Amith Shah ಅವರ ನುರಿತ ಮಾರ್ಗದರ್ಶನದಲ್ಲಿ ಸಿಎಎಯನ್ನು ದೇಶಾದ್ಯಂತ ಜಾರಿಗೆ ತರಲಾಗಿದೆ. ಸಿಎಎ ಬಿಜೆಪಿಗೆ ಮಾನವೀಯತೆಯ ವಿಷಯವಾಗಿದೆಯೇ ಹೊರತು ರಾಜಕೀಯ ಲಾಭದ ವಿಷಯವಲ್ಲ ಎಂಬುದು ಇದರಿಂದ ಸ್ಪಷ್ಟವಾಗಿದೆ. ರಾಹುಲ್ ಗಾಂಧಿಯಿಂದ ಓವೈಸಿವರೆಗೆ ಮತ್ತು ಅರವಿಂದ್ ಕೇಜ್ರಿವಾಲ್’ನಿಂದ ಮಮತಾ ಬ್ಯಾನರ್ಜಿವರೆಗೆ ಎಲ್ಲಾ ವಿರೋಧ ಪಕ್ಷಗಳ ನಾಯಕರು ಸುಳ್ಳಿನ ರಾಜಕೀಯದಲ್ಲಿ ತೊಡಗಿದ್ದಾರೆ.

ಅರವಿಂದ್ ಕೇಜ್ರಿವಾಲ್ ಅವರು ಬಾಂಗ್ಲಾದೇಶಿ ಮತ್ತು ರೋಹಿಂಗ್ಯಾ ನುಸುಳುಕೋರರನ್ನು ವಿರೋಧಿಸುವ ಬದಲು ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ನಿರಾಶ್ರಿತರ ವಿರುದ್ಧ ತಪ್ಪು ಕಲ್ಪನೆಗಳನ್ನು ಬಿತ್ತುತ್ತಿದ್ದಾರೆ. ಮಮತಾ ಬ್ಯಾನರ್ಜಿ Mamatha Banarjee ಸಿಎಎ CAA ವಿರೋಧಿಸುವ ಬದಲು ಒಳನುಸುಳುವಿಕೆಯನ್ನು ತಡೆಯುವತ್ತ ಗಮನಹರಿಸಬೇಕು. ಮಮತಾ ಬ್ಯಾನರ್ಜಿಯವರು ತಮ್ಮ ವೋಟ್ ಬ್ಯಾಂಕ್ ಅನ್ನು ಸಮಾಧಾನಪಡಿಸಲು ಹಿಂದೂ ಮತ್ತು ಮುಸ್ಲಿಮರ ನಡುವೆ ದ್ವೇಷವನ್ನು ಬಿತ್ತಲು ಬಯಸುತ್ತಿದ್ದಾರೆ.
ಪಶ್ಚಿಮ ಬಂಗಾಳದಲ್ಲೂ ಬಿಜೆಪಿ ವರ್ಚಸ್ಸು ಹಿಗ್ಗುತ್ತಿದ್ದು, ಬಿಜೆಪಿ ಸರ್ಕಾರ ಬರುವ ದಿನ ದೂರವಿಲ್ಲ ಎಂದ ಶಾ, ಒಳನುಸುಳುವಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು. ಸಿಎಎ ಜಾರಿಗೊಳಿಸುವುದಿಲ್ಲ ಎಂದು ಪ್ರತಿಪಾದಿಸುವ ಕೆಲ ರಾಜ್ಯಗಳಿಗೆ ಅಮಿತ್ ಶಾ ಅವರು ‘ಪೌರತ್ವ ಕಾನೂನು ಕೇಂದ್ರ ಸರ್ಕಾರಕ್ಕೆ ಸಂಬAಧಿಸಿದ ವಿಷಯ, ರಾಜ್ಯಗಳ ವಿರೋಧಕ್ಕೆ ಯಾವುದೇ ಆಧಾರವಿಲ್ಲ’ ಎಂದು ಸ್ಪಷ್ಟ ಸಂದೇಶ ನೀಡಿದರು.

Also read: ಕರ್ನಾಟಕ ಭೋವಿ ಅಭಿವೃದ್ದಿ ನಿಗಮದ ಅಧ್ಯಕ್ಷರಾಗಿ ಎಸ್. ರವಿಕುಮಾರ್ ನೇಮಕ

ಪೌರತ್ವ ತಿದ್ದುಪಡಿ ಕಾಯಿದೆಯು ಡಿ. 31, 2014 ರ ಮೊದಲು ಆಫ್ಘಾನಿಸ್ತಾನ, ಪಾಕಿಸ್ತಾನ ಮತ್ತು ಬಾಂಗ್ಲಾದೇಶದಿಂದ ಬಂದ ಲಕ್ಷಾಂತರ ನಿರಾಶ್ರಿತರಿಗೆ ಹಕ್ಕುಗಳನ್ನು ನೀಡುವುದರ ಕುರಿತಾಗಿದೆ ಎಂದು ದೇಶದ ಜನರು ಅರ್ಥಮಾಡಿಕೊಂಡಿದ್ದಾರೆ. ಇದು ಅವರ ಕಷ್ಟಗಳಿಗೆ ಅಂತ್ಯ ಹಾಡಿ, ಅವರ ಮೂರು ತಲೆಮಾರುಗಳಿಗೆ ನ್ಯಾಯ ಒದಗಿಸಲಿದೆ. ಕಾಂಗ್ರೆಸ್ ಇದನ್ನು ಎಂದಿಗೂ ಮಾಡುತ್ತಿರಲಿಲ್ಲ. ಈ ಕಾನೂನು ಜಾರಿಗೆ ಬಂದಾಗಿನಿಂದಲೂ, 75 ವರ್ಷಗಳ ನಿರಾಶ್ರಿತರ ನೋವನ್ನು ಕೊನೆಗಾಣಿಸಲು ಮೋದಿ-ಶಾ ಜೋಡಿಯ ಶ್ರಮ ಸ್ಪಷ್ಟವಾಗಿ ಕಾಣುತ್ತಿದೆ.

ಪ್ರತಿಯೊಂದು ಪ್ರಮುಖ ನಿರ್ಧಾರವನ್ನು ಯಶಸ್ವಿಯಾಗಿ ಕಾರ್ಯರೂಪಕ್ಕೆ ತರುವ ಭಾರತೀಯ ರಾಜಕೀಯದ ಚಾಣಕ್ಯ, ಅಮಿತ್ ಶಾ ಅವರ ಕಾರ್ಯಶೈಲಿಯು ಇಂಡಿ ಒಕ್ಕೂಟ ಅಧಿಕಾರಕ್ಕೆ ಬರುವುದನ್ನು ತಡೆಯುವುದಲ್ಲದೇ, ಸಿಎಎ ಜಾರಿಯಾಗುವುದನ್ನು ಯಾವುದೇ ಕಾರಣಕ್ಕೂ ತಪ್ಪಿಸಲಾಗುವುದಿಲ್ಲ ಎಂಬುದನ್ನು ಸೂಚಿಸುತ್ತದೆ. ಯಾವುದೇ ಮುಸಲ್ಮಾನರಿಗೂ ಭಾರತೀಯ ಪೌರತ್ವದ ಬಾಗಿಲು ಸದಾ ತೆರೆದಿರುತ್ತದೆ ಎಂಬುದು ಗಮನಿಸಬೇಕಾದ ಸಂಗತಿ. ಸರ್ಜಿಕಲ್ ಸ್ಟ್ರೈಕ್, ವೈಮಾನಿಕ ದಾಳಿ, ಆರ್ಟಿಕಲ್ 370 ರದ್ದತಿ, ತ್ರಿವಳಿ ತಲಾಖ್ ರದ್ದತಿ ಇತ್ಯಾದಿಗಳಲ್ಲಿ ಕಂಡುಬಂದಂತೆತೆ ಮೋದಿ ಸರ್ಕಾರದ ಪ್ರತಿಯೊಂದು ನಿರ್ಧಾರವನ್ನು ವಿರೋಧಿಸುವುದು ಪ್ರತಿಪಕ್ಷಗಳಿಗೆ ಅಭ್ಯಾಸವಾಗಿದೆ.

2024ರ ಲೋಕಸಭೆ ಚುನಾವಣೆಯಲ್ಲಿ ಪ್ರತಿಪಕ್ಷಗಳನ್ನು ನಿರ್ಣಾಯಕವಾಗಿ ಸೋಲಿಸಲು, ಮೋದಿ ಸರ್ಕಾರದ ಸಾಧನೆಗಳೊಂದಿಗೆ ಭಾರತದ ರಾಜಕೀಯದ ಚಾಣಕ್ಯ ಮತ್ತೊಮ್ಮೆ ಚುನಾವಣಾ ಕಣಕ್ಕೆ ಪ್ರವೇಶಿಸಿದ್ದಾರೆ. ಶಾ ಅಖಾಡಕ್ಕೆ ಇಳಿದರೆ ಕಮಲ ಅರಳುವುದು ಖಚಿತ ಎಂಬುದು ವಿರೋಧ ಪಕ್ಷಗಳಿಗೂ ಗೊತ್ತಿದೆ. ಭಾರತೀಯ ಜನತಾ ಪಕ್ಷಕ್ಕೆ ಯಾವುದೇ ಚುನಾವಣೆಯಲ್ಲಿ ಗೆಲುವು ಸಾಧಿಸಲು ಅಮಿತ್ ಶಾ’ ಚಾಣಾಕ್ಷತೆ ಸಾಕು. ಕಳೆದ 10 ವರ್ಷಗಳ ಸಾಧನೆಯ ಆಧಾರದ ಮೇಲೆ ದೇಶದ ಜನತೆ ಮತ್ತೊಮ್ಮೆ ನರೇಂದ್ರ ಮೋದಿಯವರನ್ನು ಪ್ರಧಾನಿ ಮಾಡಲು ಮನಸ್ಸು ನಿರ್ಧರಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

http://kalpa.news/wp-content/uploads/2024/02/VID-20240229-WA0024.mp4
Tags: Amith ShahCAAKannada NewsKannada News LiveKannada News OnlineKannada News WebsiteKannada WebsiteLatest News KannadaMamatha BanarjeeNew DelhiNews in KannadaNews KannadaPM Narendra Modiಅಮಿತ್ ಶಾನವದೆಹಲಿಪ್ರಧಾನಿ ನರೇಂದ್ರ ಮೋದಿಮಮತಾ ಬ್ಯಾನರ್ಜಿಸಿಎಎ
Share207Tweet123Send
Previous Post

ಕರ್ನಾಟಕ ಭೋವಿ ಅಭಿವೃದ್ದಿ ನಿಗಮದ ಅಧ್ಯಕ್ಷರಾಗಿ ಎಸ್. ರವಿಕುಮಾರ್ ನೇಮಕ

Next Post

ಬಾಲಿವುಡ್ ನಟ ಅಮಿತಾಬ್ ಬಚ್ಚನ್ ಆಸ್ಪತ್ರೆಗೆ ದಾಖಲು | ಏನಾಯಿತು? ಹೇಗಿದ್ದಾರೆ?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಶೂಟಿಂಗ್ ವೇಳೆ ಅಮಿತಾಬ್ ಬಚ್ಚನ್’ಗೆ ಗಂಭೀರ ಗಾಯ: ವಿಶ್ರಾಂತಿಗೆ ಬಾಲಿವುಡ್ ನಟ

ಬಾಲಿವುಡ್ ನಟ ಅಮಿತಾಬ್ ಬಚ್ಚನ್ ಆಸ್ಪತ್ರೆಗೆ ದಾಖಲು | ಏನಾಯಿತು? ಹೇಗಿದ್ದಾರೆ?

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ವಿಜಯಪುರ ರೈಲ್ವೆ ನಿಲ್ದಾಣದಲ್ಲಿ ಸಂತ ಸೇವಾಲಾಲ್ ಜಯಂತಿ ಸಂಭ್ರಮ

ವಿಜಯಪುರ ರೈಲ್ವೆ ನಿಲ್ದಾಣದಲ್ಲಿ ಸಂತ ಸೇವಾಲಾಲ್ ಜಯಂತಿ ಸಂಭ್ರಮ

February 17, 2026
ಕನ್ಸರ್ವೆನ್ಸಿ ಅಂಚಿನಲ್ಲಿರುವ ಮರಗಳನ್ನು ಸಂರಕ್ಷಿಸಿ | ಪರಿಸರ ಹೋರಾಟಗಾರರ ಆಗ್ರಹ

ಕನ್ಸರ್ವೆನ್ಸಿ ಅಂಚಿನಲ್ಲಿರುವ ಮರಗಳನ್ನು ಸಂರಕ್ಷಿಸಿ | ಪರಿಸರ ಹೋರಾಟಗಾರರ ಆಗ್ರಹ

February 17, 2026
ಮಾರಿಕಾಂಬ ಜಾತ್ರೆ ಹಿನ್ನೆಲೆ | ‘ಡಂಗುರ’ ಪ್ರಚಾರಕ್ಕೆ ಚಾಲನೆ

ಮಾರಿಕಾಂಬ ಜಾತ್ರೆ ಹಿನ್ನೆಲೆ | ‘ಡಂಗುರ’ ಪ್ರಚಾರಕ್ಕೆ ಚಾಲನೆ

February 17, 2026
ಫೆ.24ರಿಂದ 28 ಪುರಾಣ ಪ್ರಸಿದ್ಧ ಕೋಟೆ ಶ್ರೀ ಮಾರಿಕಾಂಬ ಜಾತ್ರೆ

ಫೆ.24ರಿಂದ 28 ಪುರಾಣ ಪ್ರಸಿದ್ಧ ಕೋಟೆ ಶ್ರೀ ಮಾರಿಕಾಂಬ ಜಾತ್ರೆ

February 17, 2026
ವಿಶ್ವರಂಗಭೂಮಿ ದಿನಾಚರಣೆ ಅಂಗವಾಗಿ ಶಿವಮೊಗ್ಗದಲ್ಲಿ ಕಿರು ನಾಟಕ ಸ್ಪರ್ಧೆ

ವಿಶ್ವರಂಗಭೂಮಿ ದಿನಾಚರಣೆ ಅಂಗವಾಗಿ ಶಿವಮೊಗ್ಗದಲ್ಲಿ ಕಿರು ನಾಟಕ ಸ್ಪರ್ಧೆ

February 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL