No Result
View All Result
Railway Board hubballi-rameswaram-train-extended-9-trip
English Articles

Railway Board Hubballi–Rameswaram Special Express Services Extended

by kalpa News
September 3, 2026
0

Kalpa Media House  |  Hubballi   | In a move aimed at managing the additional passenger rush during the festive season,...

Read moreDetails
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
  • Advertise With Us
  • Grievances
  • About Us
  • Contact Us
Thursday, September 3, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ಮೋದಿ ಸರ್ಕಾರ ಎಲ್ಲ ಅರ್ಹ ನಿರಾಶ್ರಿತರಿಗೆ ಪೌರತ್ವ ನೀಡಲಿದೆ: ಅಮಿತ್ ಶಾ

kalpa News by kalpa News
March 15, 2024
in Special Articles
0
ರಾಜಕೀಯ ಸ್ವಾರ್ಥಕ್ಕೆ ಕಾಂಗ್ರೆಸ್ ತಡೆದಿದ್ದ ಯುಸಿಸಿ ಜಾರಿ ನಿಶ್ಚಿತ: ಅಮಿತ್ ಶಾ ಪುನರುಚ್ಚಾರ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ನವದೆಹಲಿ  |

ಪ್ರಧಾನಿ ಮೋದಿ ನೇತೃತ್ವದ ನಮ್ಮ ಸರ್ಕಾರ ಎಲ್ಲಾ ಅರ್ಹ ನಿರಾಶ್ರಿತರಿಗೆ ಪೌರತ್ವ ನೀಡಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

ಈ ಕುರಿತಂತೆ ಎಎನ್’ಐಗೆ ನೀಡಿರುವ ಸಂದರ್ಶನದಲ್ಲಿ ಮಾತನಾಡಿರುವ ಅವರು, ಮೋದಿ ಸರ್ಕಾರವು ಎಲ್ಲಾ ಅರ್ಹ ನಿರಾಶ್ರಿತರಿಗೆ ಪೌರತ್ವವನ್ನು ನೀಡಲಿದೆ. ಸಿಎಎ ಪೌರತ್ವವನ್ನು ನೀಡುವ ಕಾನೂನಾಗಿದ್ದು, ಅದು ಯಾರ ಪೌರತ್ವವನ್ನು ಕಸಿದುಕೊಳ್ಳುವ ಕಾನೂನಲ್ಲ ಎಂದರು.
ಪ್ರಧಾನಿ ನರೇಂದ್ರ ಮೋದಿಯವರ PM Narendra Modi ನಾಯಕತ್ವದಲ್ಲಿ, ಬಿಜೆಪಿ ಸರ್ಕಾರವು ತನ್ನ 2019 ರ ಲೋಕಸಭಾ ಚುನಾವಣಾ ಪ್ರಣಾಳಿಕೆಯಲ್ಲಿ ಸಿಎಎ ಅನುಷ್ಠಾನದ ಬಗ್ಗೆ ಪ್ರಸ್ತಾಪಿಸಿತ್ತು, ಈಗ 2024 ಲೋಕಸಭೆ ಚುನಾವಣೆ ಮುನ್ನ ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ Amith Shah ಅವರ ನುರಿತ ಮಾರ್ಗದರ್ಶನದಲ್ಲಿ ಸಿಎಎಯನ್ನು ದೇಶಾದ್ಯಂತ ಜಾರಿಗೆ ತರಲಾಗಿದೆ. ಸಿಎಎ ಬಿಜೆಪಿಗೆ ಮಾನವೀಯತೆಯ ವಿಷಯವಾಗಿದೆಯೇ ಹೊರತು ರಾಜಕೀಯ ಲಾಭದ ವಿಷಯವಲ್ಲ ಎಂಬುದು ಇದರಿಂದ ಸ್ಪಷ್ಟವಾಗಿದೆ. ರಾಹುಲ್ ಗಾಂಧಿಯಿಂದ ಓವೈಸಿವರೆಗೆ ಮತ್ತು ಅರವಿಂದ್ ಕೇಜ್ರಿವಾಲ್’ನಿಂದ ಮಮತಾ ಬ್ಯಾನರ್ಜಿವರೆಗೆ ಎಲ್ಲಾ ವಿರೋಧ ಪಕ್ಷಗಳ ನಾಯಕರು ಸುಳ್ಳಿನ ರಾಜಕೀಯದಲ್ಲಿ ತೊಡಗಿದ್ದಾರೆ.

ಅರವಿಂದ್ ಕೇಜ್ರಿವಾಲ್ ಅವರು ಬಾಂಗ್ಲಾದೇಶಿ ಮತ್ತು ರೋಹಿಂಗ್ಯಾ ನುಸುಳುಕೋರರನ್ನು ವಿರೋಧಿಸುವ ಬದಲು ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ನಿರಾಶ್ರಿತರ ವಿರುದ್ಧ ತಪ್ಪು ಕಲ್ಪನೆಗಳನ್ನು ಬಿತ್ತುತ್ತಿದ್ದಾರೆ. ಮಮತಾ ಬ್ಯಾನರ್ಜಿ Mamatha Banarjee ಸಿಎಎ CAA ವಿರೋಧಿಸುವ ಬದಲು ಒಳನುಸುಳುವಿಕೆಯನ್ನು ತಡೆಯುವತ್ತ ಗಮನಹರಿಸಬೇಕು. ಮಮತಾ ಬ್ಯಾನರ್ಜಿಯವರು ತಮ್ಮ ವೋಟ್ ಬ್ಯಾಂಕ್ ಅನ್ನು ಸಮಾಧಾನಪಡಿಸಲು ಹಿಂದೂ ಮತ್ತು ಮುಸ್ಲಿಮರ ನಡುವೆ ದ್ವೇಷವನ್ನು ಬಿತ್ತಲು ಬಯಸುತ್ತಿದ್ದಾರೆ.
ಪಶ್ಚಿಮ ಬಂಗಾಳದಲ್ಲೂ ಬಿಜೆಪಿ ವರ್ಚಸ್ಸು ಹಿಗ್ಗುತ್ತಿದ್ದು, ಬಿಜೆಪಿ ಸರ್ಕಾರ ಬರುವ ದಿನ ದೂರವಿಲ್ಲ ಎಂದ ಶಾ, ಒಳನುಸುಳುವಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು. ಸಿಎಎ ಜಾರಿಗೊಳಿಸುವುದಿಲ್ಲ ಎಂದು ಪ್ರತಿಪಾದಿಸುವ ಕೆಲ ರಾಜ್ಯಗಳಿಗೆ ಅಮಿತ್ ಶಾ ಅವರು ‘ಪೌರತ್ವ ಕಾನೂನು ಕೇಂದ್ರ ಸರ್ಕಾರಕ್ಕೆ ಸಂಬAಧಿಸಿದ ವಿಷಯ, ರಾಜ್ಯಗಳ ವಿರೋಧಕ್ಕೆ ಯಾವುದೇ ಆಧಾರವಿಲ್ಲ’ ಎಂದು ಸ್ಪಷ್ಟ ಸಂದೇಶ ನೀಡಿದರು.

Also read: ಕರ್ನಾಟಕ ಭೋವಿ ಅಭಿವೃದ್ದಿ ನಿಗಮದ ಅಧ್ಯಕ್ಷರಾಗಿ ಎಸ್. ರವಿಕುಮಾರ್ ನೇಮಕ

ಪೌರತ್ವ ತಿದ್ದುಪಡಿ ಕಾಯಿದೆಯು ಡಿ. 31, 2014 ರ ಮೊದಲು ಆಫ್ಘಾನಿಸ್ತಾನ, ಪಾಕಿಸ್ತಾನ ಮತ್ತು ಬಾಂಗ್ಲಾದೇಶದಿಂದ ಬಂದ ಲಕ್ಷಾಂತರ ನಿರಾಶ್ರಿತರಿಗೆ ಹಕ್ಕುಗಳನ್ನು ನೀಡುವುದರ ಕುರಿತಾಗಿದೆ ಎಂದು ದೇಶದ ಜನರು ಅರ್ಥಮಾಡಿಕೊಂಡಿದ್ದಾರೆ. ಇದು ಅವರ ಕಷ್ಟಗಳಿಗೆ ಅಂತ್ಯ ಹಾಡಿ, ಅವರ ಮೂರು ತಲೆಮಾರುಗಳಿಗೆ ನ್ಯಾಯ ಒದಗಿಸಲಿದೆ. ಕಾಂಗ್ರೆಸ್ ಇದನ್ನು ಎಂದಿಗೂ ಮಾಡುತ್ತಿರಲಿಲ್ಲ. ಈ ಕಾನೂನು ಜಾರಿಗೆ ಬಂದಾಗಿನಿಂದಲೂ, 75 ವರ್ಷಗಳ ನಿರಾಶ್ರಿತರ ನೋವನ್ನು ಕೊನೆಗಾಣಿಸಲು ಮೋದಿ-ಶಾ ಜೋಡಿಯ ಶ್ರಮ ಸ್ಪಷ್ಟವಾಗಿ ಕಾಣುತ್ತಿದೆ.

ಪ್ರತಿಯೊಂದು ಪ್ರಮುಖ ನಿರ್ಧಾರವನ್ನು ಯಶಸ್ವಿಯಾಗಿ ಕಾರ್ಯರೂಪಕ್ಕೆ ತರುವ ಭಾರತೀಯ ರಾಜಕೀಯದ ಚಾಣಕ್ಯ, ಅಮಿತ್ ಶಾ ಅವರ ಕಾರ್ಯಶೈಲಿಯು ಇಂಡಿ ಒಕ್ಕೂಟ ಅಧಿಕಾರಕ್ಕೆ ಬರುವುದನ್ನು ತಡೆಯುವುದಲ್ಲದೇ, ಸಿಎಎ ಜಾರಿಯಾಗುವುದನ್ನು ಯಾವುದೇ ಕಾರಣಕ್ಕೂ ತಪ್ಪಿಸಲಾಗುವುದಿಲ್ಲ ಎಂಬುದನ್ನು ಸೂಚಿಸುತ್ತದೆ. ಯಾವುದೇ ಮುಸಲ್ಮಾನರಿಗೂ ಭಾರತೀಯ ಪೌರತ್ವದ ಬಾಗಿಲು ಸದಾ ತೆರೆದಿರುತ್ತದೆ ಎಂಬುದು ಗಮನಿಸಬೇಕಾದ ಸಂಗತಿ. ಸರ್ಜಿಕಲ್ ಸ್ಟ್ರೈಕ್, ವೈಮಾನಿಕ ದಾಳಿ, ಆರ್ಟಿಕಲ್ 370 ರದ್ದತಿ, ತ್ರಿವಳಿ ತಲಾಖ್ ರದ್ದತಿ ಇತ್ಯಾದಿಗಳಲ್ಲಿ ಕಂಡುಬಂದಂತೆತೆ ಮೋದಿ ಸರ್ಕಾರದ ಪ್ರತಿಯೊಂದು ನಿರ್ಧಾರವನ್ನು ವಿರೋಧಿಸುವುದು ಪ್ರತಿಪಕ್ಷಗಳಿಗೆ ಅಭ್ಯಾಸವಾಗಿದೆ.

2024ರ ಲೋಕಸಭೆ ಚುನಾವಣೆಯಲ್ಲಿ ಪ್ರತಿಪಕ್ಷಗಳನ್ನು ನಿರ್ಣಾಯಕವಾಗಿ ಸೋಲಿಸಲು, ಮೋದಿ ಸರ್ಕಾರದ ಸಾಧನೆಗಳೊಂದಿಗೆ ಭಾರತದ ರಾಜಕೀಯದ ಚಾಣಕ್ಯ ಮತ್ತೊಮ್ಮೆ ಚುನಾವಣಾ ಕಣಕ್ಕೆ ಪ್ರವೇಶಿಸಿದ್ದಾರೆ. ಶಾ ಅಖಾಡಕ್ಕೆ ಇಳಿದರೆ ಕಮಲ ಅರಳುವುದು ಖಚಿತ ಎಂಬುದು ವಿರೋಧ ಪಕ್ಷಗಳಿಗೂ ಗೊತ್ತಿದೆ. ಭಾರತೀಯ ಜನತಾ ಪಕ್ಷಕ್ಕೆ ಯಾವುದೇ ಚುನಾವಣೆಯಲ್ಲಿ ಗೆಲುವು ಸಾಧಿಸಲು ಅಮಿತ್ ಶಾ’ ಚಾಣಾಕ್ಷತೆ ಸಾಕು. ಕಳೆದ 10 ವರ್ಷಗಳ ಸಾಧನೆಯ ಆಧಾರದ ಮೇಲೆ ದೇಶದ ಜನತೆ ಮತ್ತೊಮ್ಮೆ ನರೇಂದ್ರ ಮೋದಿಯವರನ್ನು ಪ್ರಧಾನಿ ಮಾಡಲು ಮನಸ್ಸು ನಿರ್ಧರಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

https://kalpa.news/wp-content/uploads/2024/02/VID-20240229-WA0024.mp4
Tags: Amith ShahCAAKannada NewsKannada News LiveKannada News OnlineKannada News WebsiteKannada WebsiteLatest News KannadaMamatha BanarjeeNew DelhiNews in KannadaNews KannadaPM Narendra Modiಅಮಿತ್ ಶಾನವದೆಹಲಿಪ್ರಧಾನಿ ನರೇಂದ್ರ ಮೋದಿಮಮತಾ ಬ್ಯಾನರ್ಜಿಸಿಎಎ
Share207Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕರ್ನಾಟಕ ಭೋವಿ ಅಭಿವೃದ್ದಿ ನಿಗಮದ ಅಧ್ಯಕ್ಷರಾಗಿ ಎಸ್. ರವಿಕುಮಾರ್ ನೇಮಕ

Next Post

ಬಾಲಿವುಡ್ ನಟ ಅಮಿತಾಬ್ ಬಚ್ಚನ್ ಆಸ್ಪತ್ರೆಗೆ ದಾಖಲು | ಏನಾಯಿತು? ಹೇಗಿದ್ದಾರೆ?

kalpa News

kalpa News

Next Post
ಶೂಟಿಂಗ್ ವೇಳೆ ಅಮಿತಾಬ್ ಬಚ್ಚನ್’ಗೆ ಗಂಭೀರ ಗಾಯ: ವಿಶ್ರಾಂತಿಗೆ ಬಾಲಿವುಡ್ ನಟ

ಬಾಲಿವುಡ್ ನಟ ಅಮಿತಾಬ್ ಬಚ್ಚನ್ ಆಸ್ಪತ್ರೆಗೆ ದಾಖಲು | ಏನಾಯಿತು? ಹೇಗಿದ್ದಾರೆ?

Leave a Reply Cancel reply

Your email address will not be published. Required fields are marked *

No Result
View All Result
Railway Board hubballi-rameswaram-train-extended-9-trip
English Articles

Railway Board Hubballi–Rameswaram Special Express Services Extended

by kalpa News
September 3, 2026
0

Kalpa Media House  |  Hubballi   | In a move aimed at managing the additional passenger rush during the festive season,...

Read moreDetails
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL