No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
  • Advertise With Us
  • Grievances
  • About Us
  • Contact Us
Monday, July 13, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಪಿಎಂ ಇ-ಡ್ರೈವ್, ಪಿಎಲ್‌ ಐ ಯೋಜನೆ, ಉಕ್ಕು ವಲಯದ ಉಪಕ್ರಮಗಳ ಪ್ರಗತಿ ಪರಿಶೀಲನೆ

ಉನ್ನತ ಅಧಿಕಾರಿಗಳ ಜತೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವಿಸ್ತೃತ ಚರ್ಚೆ

kalpa News by kalpa News
May 14, 2025
in ರಾಷ್ಟ್ರೀಯ
0
ಪಿಎಂ ಇ-ಡ್ರೈವ್, ಪಿಎಲ್‌ ಐ ಯೋಜನೆ, ಉಕ್ಕು ವಲಯದ ಉಪಕ್ರಮಗಳ ಪ್ರಗತಿ ಪರಿಶೀಲನೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ನವದೆಹಲಿ  | ವರದಿ: ಡಿ.ಎಲ್. ಹರೀಶ್, ಬೆಂಗಳೂರು    

ಕೇಂದ್ರ ಬೃಹತ್‌ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ #H D Kumaraswamy ಅವರು ನವದೆಹಲಿಯಲ್ಲಿ ಮಂಗಳವಾರ ತಮ್ಮ ಉಸ್ತುವಾರಿಯ ಎರಡೂ ಸಚಿವಾಲಯಗಳ ಉನ್ನತ ಅಧಿಕಾರಿಗಳ ಜತೆ ಪ್ರತ್ಯೇಕವಾಗಿ ಪರಿಶೀಲನಾ ಸಭೆಗಳನ್ನು ನಡೆಸಿದರು.

ಎರಡೂ ಸಚಿವಾಲಯಗಳಲ್ಲಿ ನಡೆಯುತ್ತಿರುವ ಅಭಿವೃಧ್ಧಿ ಕಾರ್ಯಕ್ರಮಗಳು ಹಾಗೂ ಈಗಾಗಲೇ ಅನುಷ್ಠಾನಕ್ಕೆ ತರಲಾಗಿರುವ ಮಹತ್ವದ ಕಾರ್ಯಕ್ರಮಗಳ ಬಗ್ಗೆ ಸಚಿವರು ಕೂಲಂಕಶವಾಗಿ ಚರ್ಚೆ ನಡೆಸಿದರು.
ಬೃಹತ್‌ ಕೈಗಾರಿಕೆ ಸಚಿವಾಲಯ:

ಬೃಹತ್‌ ಕೈಗಾರಿಕೆ ಸಚಿವಾಲಯದ #Ministry of Heavy Industries ಸಭೆಯಲ್ಲಿ ಕೇಂದ್ರ ಸಚಿವರು ಎಲೆಕ್ಟ್ರಿಕ್‌ ವಾಹನಗಳ ಬಳಕೆ ಕುರಿತಾದ ಪಿಎಂ ಇ ಡ್ರೈವ್‌ ಹಾಗೂ ಉತ್ಪಾದನಾ ಸಂಪರ್ಕ ಸೌಲಭ್ಯ (PLI) ಕಾರ್ಯಕ್ರಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡು ಕೆಲ ನಿರ್ದಿಷ್ಟ ಸೂಚನೆಗಳನ್ನು ನೀಡಿದರು.

ರಸ್ತೆ ಸಾರಿಗೆ ಕ್ಷೇತ್ರದಲ್ಲಿ ವಾಯು ಮಾಲಿನ್ಯವನ್ನು ಗಣನೀಯ ಪ್ರಮಾಣದಲ್ಲಿ ಕುಗ್ಗಿಸಬೇಕಾಗಿದ್ದು, ಆ ದಿಸೆಯಲ್ಲಿ ಪ್ರಧಾನಿಗಳು ನಿಗದಿ ಮಾಡಿರುವ ಗುರಿಗಳನ್ನು ಮುಟ್ಟುವ ಬಗ್ಗೆ ಸಚಿವರು ಅಧಿಕಾರಿಗಳ ಜತೆ ಚರ್ಚಿಸಿದರು. ಹೆಚ್ಚೆಚ್ಚು ಪ್ರಮಾಣದಲ್ಲಿ ಎಲೆಕ್ಟ್ರಿಕ್‌ ವಾಹಗಳ ಬಳಕೆಯನ್ನು ಉತ್ತೇಜಿಸುವುದು, ಚಾರ್ಜಿಂಗ್ ಕೇಂದ್ರಗಳ ಸ್ಥಾಪನೆ, ಇನ್ನಿತರೆ ಮೂಲಸೌಕರ್ಯ ಅಭಿವೃದ್ಧಿ ಕುರಿತೂ ಅಧಿಕಾರಗಳು ಸಚಿವರಿಗೆ ಮಾಹಿತಿ ನೀಡಿದರು.
ಮೇಕ್‌ ಇನ್‌ ಇಂಡಿಯಾ #Make in India ಹಾಗೂ ಆತ್ಮನಿರ್ಭರ ಭಾರತ ಯೋಜನೆಗಳ ಅಡಿಯಲ್ಲಿ ದೇಶಿಯವಾಗಿ ಎಲೆಕ್ಟಿಕ್‌ ವಾಹನಗಳನ್ನು ಅಗತ್ಯ ಪ್ರಮಾಣದಲ್ಲಿ ತಯಾರಿಸುವುದಕ್ಕೆ ಸಚಿವಾಲಯ ಹೆಚ್ಚು ಉತ್ತೇಜನ ನೀಡಬೇಕು ಎಂದು ಸಚಿವರು ಒತ್ತಿ ಹೇಳಿದರು.

ಉಕ್ಕು ಸಚಿವಾಲಯ:

ಉಕ್ಕು ಸಚಿವಾಲಯದ ಸಭೆಯಲ್ಲಿ ವಿಶೇಷವಾಗಿ ಸಾರ್ವಜನಿಕ ವಲಯದ ಸ್ಥಾವರಗಳ ಕಾರ್ಯನಿರ್ವಹಣೆ ಬಗ್ಗೆ ಸಚಿವರು ಹೆಚ್ಚು ಮಾಹಿತಿ ಪಡೆದುಕೊಂಡರು.

ಈಗಾಗಲೇ ಭಾರತೀಯ ಉಕ್ಕು ಪ್ರಾಧಿಕಾರದ (SAIL) ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತಿರುವ ವಿವಿಧ ಉಕ್ಕು ಉತ್ಪಾದಕ ಕಂಪನಿಗಳ ಪ್ರಗತಿ ಹಾಗೂ ಉತ್ಪಾದಕತೆಯ ಕ್ಷಮತೆ ಬಗ್ಗೆ ಸಚಿವ ಕುಮಾರಸ್ವಾಮಿ ಅವರು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಅಲ್ಲದೆ, ಉಕ್ಕು SAIL ವಿಸ್ತರಣೆ ಹಾಗೂ ವಿಶಾಖಪಟ್ಟಣದ ರಾಷ್ಟ್ರೀಯ ಉಕ್ಕು ಕಾರ್ಖಾನೆ (ವೈಜಾಗ್ ಸ್ಟೀಲ್) ಕಾರ್ಯಕ್ಷಮತೆ ಬಗ್ಗೆ ಸಚಿವರು ಮಾಹಿತಿ ಪಡೆದುಕೊಂಡರು.

http://kalpa.news/wp-content/uploads/2025/03/PES-Video.mp4

₹11,400 ಕೋಟಿ ಪರಿಹಾರ ಪ್ಯಾಕೇಜ್ ನೀಡಿದ ನಂತರ ಕಾರ್ಖಾನೆ ಹೇಗೆ ಕಾರ್ಯ ನಿರ್ವಹಿಸುತ್ತದೆ ಎಂಬ ಬಗ್ಗೆ ಸಚಿವರು ಸಮಗ್ರ ಮಾಹಿತಿಯನ್ನು ಪಡೆದುಕೊಂಡರು.

ಅಲ್ಲದೆ; ಉಕ್ಕು ಕ್ಷೇತ್ರದಲ್ಲಿ ಮಾಲಿನ್ಯವನ್ನು ಶೂನ್ಯಮಟ್ಟಕ್ಕೆ ಇಳಿಸಲೇಬೇಕೆಂಬ ಪ್ರಧಾನಿಗಳ ಸಂಕಲ್ಪವನ್ನು ಸಾಕಾರ ಮಾಡುವ ನಿಟ್ಟಿನಲ್ಲಿ ಸಂಶೋಧನೆ ಮತ್ತು ಅಭಿವೃದ್ಧಿಗೆ ಇನ್ನೂ ಹೆಚ್ಚಿನ ಒತ್ತು ಕೊಡಬೇಕು. ಮತ್ತೂ ಗ್ರೀನ್‌ ಸ್ಟೀಲ್‌ ತಯಾರಿಕೆಗೆ ಹೆಚ್ಚಿನ ಮಾರ್ಗೋಪಾಯಗಳನ್ನು ಕಂಡುಕೊಂಡು ಸಹಯೋಗಗಳನ್ನು ಬಲಪಡಿಸಬೇಕು ಎಂದು ಸಚಿವರು ನಿರ್ದೇಶನ ನೀಡಿದರು.

ಲೋಹಶಾಸ್ತ್ರದಲ್ಲಿ ಅದರಲ್ಲಿಯೂ ಪ್ರಮುಖವಾಗಿ ಕಬ್ಬಿಣ, ಉಕ್ಕು ವಲಯದಲ್ಲಿ ಆಗುತ್ತಿರುವ ಸಂಶೋಧನೆ ಮತ್ತು ಅಭಿವೃದ್ಧಿಯ ಬಗ್ಗೆ ಅಧಿಕಾರಿಗಳು ಸಚಿವರಿಗೆ ವಿವರಣೆ ನೀಡಿದರು.
ಲೋಹ ತಂತ್ರಜ್ಞಾನ ಸಂಶೋಧನೆ ಮತ್ತು ಅಭಿವೃದ್ಧಿ ಸೊಸೈಟಿ (SRTMI) ಯನ್ನು ಕೇಂದ್ರವಾಗಿ ಇರಿಸಿಕೊಂಡು ಕಾರ್ಯಪ್ರವೃತ್ತವಾಗಿದ್ದೇವೆ. CSIRO ಮತ್ತು ನ್ಯೂ ಸೌತ್ ವೇಲ್ಸ್ ವಿಶ್ವವಿದ್ಯಾಲಯ ಸೇರಿದಂತೆ ಆಸ್ಟ್ರೇಲಿಯಾದ ಸಂಸ್ಥೆಗಳೊಂದಿಗೆ ಸಹಯೋಗದ ಚರ್ಚೆಗಳನ್ನು ನಡೆಸುತ್ತಿದ್ದು, ಹೈಡ್ರೋಜನ್ ಆಧಾರಿತ ಗ್ರೀನ್‌ ಸ್ಟೀಲ್ ಉತ್ಪಾದನೆ ಮತ್ತು ಇಂಗಾಲರಹಿತೀಕರಣದ ಕಡೆಗೆ ವ್ಯೂಹಾತ್ಮಕ ಹೆಜ್ಜೆಗಳನ್ನು ಇಡಲಾಗುತ್ತಿದೆ ಎಂದು ಅಧಿಕಾರಿಗಳು ಸಚಿವರಿಗೆ ಮಾಹಿತಿ ನೀಡಿದರು.

ಬೃಹತ್‌ ಕೈಗಾರಿಕೆ ಸಚಿವಾಲಯದ‌ ಸಭೆಯಲ್ಲಿ ಕಾರ್ಯದರ್ಶಿ ಕಮರನ್‌ ರಿಜ್ವಿ, ಜಂಟಿ ಕಾರ್ಯದರ್ಶಿ ಸುನೀಲ್‌ ಮಿತ್ತಲ್ ಹಾಗೂ ಉಕ್ಕು ಸಚಿವಾಲಯದ ಸಭೆಯಲ್ಲಿ ಹಣಕಾಸು ಸಲಹೆಗಾರರೂ ಆಗಿರುವ ಹೆಚ್ಚುವರಿ ಕಾರ್ಯದರ್ಶಿ ಅಶಿಶ್‌ ಚಟರ್ಜಿ, ಜಂಟಿ ಕಾರ್ಯದರ್ಶಿ ಅಭಿಜಿತ್‌ ನರೇಂದ್ರ ಸಭೆಯಲ್ಲಿ ಭಾಗಿಯಾಗಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4
Tags: H D KumaraswamyKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaMake in IndiaMinistry of Heavy IndustriesNew DelhiNews_in_KannadaNews_Kannadaನವದೆಹಲಿಬೃಹತ್‌ ಕೈಗಾರಿಕೆ ಸಚಿವಾಲಯಮೇಕ್ ಇನ್ ಇಂಡಿಯಾಹೆಚ್.ಡಿ. ಕುಮಾರಸ್ವಾಮಿ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

CBSE 10th Result | ಪಿಇಎಸ್ ಪಬ್ಲಿಕ್ ಶಾಲೆಗೆ ಶೇ.100 ಫಲಿತಾಂಶ

Next Post

ಗ್ರಾಹಕರ ದೂರು ನಿರ್ವಹಣೆಗೆ ಡಿಜಿಟಲ್ ಪೋರ್ಟಲ್: ಬೆಸ್ಕಾಂ ಎಂಡಿ ಡಾ.ಎನ್. ಶಿವಶಂಕರ

kalpa News

kalpa News

Next Post
ಗ್ರಾಹಕರ ದೂರು ನಿರ್ವಹಣೆಗೆ ಡಿಜಿಟಲ್ ಪೋರ್ಟಲ್: ಬೆಸ್ಕಾಂ ಎಂಡಿ ಡಾ.ಎನ್. ಶಿವಶಂಕರ

ಗ್ರಾಹಕರ ದೂರು ನಿರ್ವಹಣೆಗೆ ಡಿಜಿಟಲ್ ಪೋರ್ಟಲ್: ಬೆಸ್ಕಾಂ ಎಂಡಿ ಡಾ.ಎನ್. ಶಿವಶಂಕರ

Leave a Reply Cancel reply

Your email address will not be published. Required fields are marked *

No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL