ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ #Renukaswamy Murder Case ಸಂಬಂಧಿಸಿದಂತೆ ಜಾಮೀನು ರದ್ದು ಆದೇಶ ಪುನರ್ ಪರಿಶೀಲಿಸುವಂತೆ ಆರೋಪಿ ಪವಿತ್ರಾ ಗೌಡ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.
ಈ ಕುರಿತು ರಾಜ್ಯ ಸರ್ಕಾರದ ಪರ ವಕೀಲ ಅನಿಲ್ ನಿಶಾನಿ ದೆಹಲಿಯಲ್ಲಿ ಪ್ರತಿಕ್ರಿಯೆ ನೀಡಿದ್ದು, ಪವಿತ್ರ ಗೌಡ #Pavithra Gowda ಜಾಮೀನು ರದ್ದು ಮಾಡಿದ ಸುಪ್ರೀಂ ಕೋರ್ಟ್ #Supreme Court ಆದೇಶದ ಪುನರ್ ಪರಿಶೀಲನೆ ಕೋರಿದ್ದಾರೆ. ಗುರುವಾರ ನ್ಯಾ. ಪರ್ದಿವಾಲಾ ನೇತೃತ್ವದ ದ್ವಿಸದಸ್ಯ ಪೀಠದಲ್ಲಿ ವಿಚಾರಣೆ ನಡೆಯಲಿದೆ ಎಂದು ತಿಳಿಸಿದ್ದಾರೆ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post