No Result
View All Result
RPF team Seized 40.495 Kgs Ganja at Ballari Railway station
English Articles

RPF team Seized 40.495 Kgs Ganja at Ballari Railway station

by ಕಲ್ಪ ನ್ಯೂಸ್
April 7, 2026
0

Kalpa Media House  |  Ballari  | On 06.04.2026,  RPF team conducted checking in Train No. 18047 (Ex: SHM–VSKP Express) at...

Read moreDetails
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Extension of Special Train Services to Manage Summer Rush

April 7, 2026
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
SWR Mysuru Division Excels with Record Passenger Revenue and Strong Commercial Growth

SWR Mysuru Division Excels with Record Passenger Revenue and Strong Commercial Growth

April 2, 2026
  • Advertise With Us
  • Grievances
  • About Us
  • Contact Us
Wednesday, April 8, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಕೇಂದ್ರ ಬಜೆಟ್‌ನಲ್ಲಿ ತೆರಿಗೆ ದರ ಪರಿಷ್ಕರಣೆ | ಇಷ್ಟು ಲಕ್ಷದವರೆಗಿನ ಆದಾಯಕ್ಕೆ ಸಿಗಲಿದೆ ವಿನಾಯಿತಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
July 23, 2024
in ರಾಷ್ಟ್ರೀಯ
0
ಕೇಂದ್ರ ಬಜೆಟ್‌ನಲ್ಲಿ ತೆರಿಗೆ ದರ ಪರಿಷ್ಕರಣೆ | ಇಷ್ಟು ಲಕ್ಷದವರೆಗಿನ ಆದಾಯಕ್ಕೆ ಸಿಗಲಿದೆ ವಿನಾಯಿತಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ನವದೆಹಲಿ  |

ಕೇಂದ್ರ ಬಜೆಟ್ 2024-25ರಲ್ಲಿ #Centra Budget 2024-25 ಹೊಸ ತೆರಿಗೆ ಪದ್ಧತಿಯಲ್ಲಿ ವೈಯಕ್ತಿಕ ಆದಾಯ ತೆರಿಗೆ #Income Tax ದರಗಳ ಕುರಿತು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ #Nirmala Sitaraman ದರ ಪರಿಷ್ಕರಣೆ ಮಾಡಿದ್ದು, 3 ಲಕ್ಷದವರೆಗಿನ ಆದಾಯಕ್ಕೆ ತೆರಿಗೆ ವಿನಾಯಿತಿ ನೀಡಿದ್ದಾರೆ.

Also read: ಕೇಂದ್ರ ಬಜೆಟ್ 2024-25 | ಚಿನ್ನ ಪ್ರಿಯರಿಗೆ ಗುಡ್ ನ್ಯೂಸ್ | ಕಸ್ಟಮ್ಸ್ ಡ್ಯೂಟಿ ಇಳಿಕೆ

ಹೊಸ ತೆರಿಗೆ ಆಡಳಿತ ದರ ಪರಿಷ್ಕರಣೆ ಹೀಗಿದೆ:

  • 0-3ಲಕ್ಷ – ನಿಲ್
  • 3-7ಲಕ್ಷ – 5%
  • 7-10ಲಕ್ಷ -10%
  • 10-12ಲಕ್ಷ -15%-20% ಮತ್ತು
  • 15 ಲಕ್ಷ – 30%.

ಹಳೆಯ ತೆರಿಗೆ ಪದ್ಧತಿಯಡಿಯಲ್ಲಿ ಈ ಮಿತಿ 2.5 ಲಕ್ಷ ರೂ. ವರೆಗೆ ತೆರಿಗೆ ಇರಲಿಲ್ಲ. 2.5 ರಿಂದ 5 ಲಕ್ಷ ರೂ ಗೆ ಶೇ.5ರಷ್ಟು, 5ರಿಂದ 10ಲಕ್ಷ ರೂ.ವರೆಗೆ ಶೇ.20ರಷ್ಟು ಮತ್ತು 10 ಲಕ್ಷರೂ ಗಿಂತೆ ಹೆಚ್ಚಿನ ಆದಾಯಕ್ಕೆ ಶೇ.30ರಷ್ಟು ತೆರಿಗೆ ಇತ್ತು.
ವಿದೇಶಿ ಕಂಪನಿಗಳ ಮೇಲಿನ ಕಾರ್ಪೊರೇಟ್ ತೆರಿಗೆ ದರ 40% ರಿಂದ 35% ಕ್ಕೆ ಇಳಿಕೆ ಮಾಡಲಾಗಿದ್ದು ವಿದೇಶಿ ಹೂಡಿಕೆ ಮೂಲಕ ರಾಷ್ಟ್ರದಲ್ಲಿ ಉದ್ಯೋಗ ಹೆಚ್ಚಳವಾಗಲಿದೆ.

ತೆರಿಗೆ ಕಾಯ್ದೆ ಸಮಗ್ರ ಪರಿಶೀಲನೆ
ಇನುನ, ಆದಾಯ ತೆರಿಗೆ ಕಾಯ್ದೆ 1961ನ್ನು ಕೇಂದ್ರ ಸರ್ಕಾರ ಸಮಗ್ರವಾಗಿ ಪರಿಶೀಲನೆ ಮಾಡಲಾಗಿದ್ದು, ಇದು ವಿವಾದ ಹಾಗೂ ವ್ಯಾಜ್ಯಗಳನ್ನು ಕಡಿಮೆ ಮಾಡಲಿದೆ. ಇದನ್ನು 6 ತಿಂಗಳಲ್ಲಿ ಪೂರ್ಣಗೊಳಿಸಲು ಪ್ರಸ್ತಾಪಿಸಳಾಗಿದ್ದು, ತೆರಿಗೆ ಪದ್ದತಿ ಮತ್ತಷ್ಟು ಸರಳೀಕರಣಗೊಳ್ಳಲಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

Tags: Centra Budget 2024-25Income TaxKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNew DelhiNews_in_KannadaNews_KannadaNirmala Sitaramanಆದಾಯ ತೆರಿಗೆಕೇಂದ್ರ ಬಜೆಟ್ 2024-25ನವದೆಹಲಿನಿರ್ಮಲಾ ಸೀತಾರಾಮನ್
Share206Tweet123Send
Previous Post

ಕೇಂದ್ರ ಬಜೆಟ್ 2024-25 | ಚಿನ್ನ ಪ್ರಿಯರಿಗೆ ಗುಡ್ ನ್ಯೂಸ್ | ಕಸ್ಟಮ್ಸ್ ಡ್ಯೂಟಿ ಇಳಿಕೆ

Next Post

ಸ್ವಂತ ವ್ಯವಹಾರದ ಕನಸು ಕಂಡಿದ್ದೀರಾ? ಹಾಗಾದರೆ ನಿಮಗಿದೆ ಮೋದಿ ಸರ್ಕಾರದ ಬಂಪರ್ ಗುಡ್ ನ್ಯೂಸ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಸ್ವಂತ ವ್ಯವಹಾರದ ಕನಸು ಕಂಡಿದ್ದೀರಾ? ಹಾಗಾದರೆ ನಿಮಗಿದೆ ಮೋದಿ ಸರ್ಕಾರದ ಬಂಪರ್ ಗುಡ್ ನ್ಯೂಸ್

ಸ್ವಂತ ವ್ಯವಹಾರದ ಕನಸು ಕಂಡಿದ್ದೀರಾ? ಹಾಗಾದರೆ ನಿಮಗಿದೆ ಮೋದಿ ಸರ್ಕಾರದ ಬಂಪರ್ ಗುಡ್ ನ್ಯೂಸ್

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಭದ್ರಾವತಿಯ ಇಬ್ಬರಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ, ಏನಿದು ಪ್ರಕರಣ?

ಜೀವಬೆದರಿಕೆ ಹಿನ್ನೆಲೆ: ಆರೋಪಿಗೆ ಒಂದು ವರ್ಷ ಜೈಲು ಶಿಕ್ಷೆ | ಕೋರ್ಟ್ ಆದೇಶ

April 7, 2026
ಏ.9ರಂದು ನಂಜನಗೂಡು ರಾಯರ ಮಠದಲ್ಲಿ ದಾಸವಾಣಿ ಕಾರ್ಯಕ್ರಮ

ಏ.9ರಂದು ನಂಜನಗೂಡು ರಾಯರ ಮಠದಲ್ಲಿ ದಾಸವಾಣಿ ಕಾರ್ಯಕ್ರಮ

April 7, 2026
ಬೇಸಿಗೆ ರಜೆ | ಬೆಂಗಳೂರಿನಿಂದ ಕಾನ್ಪುರ, ಚೆನ್ನೈ ನಗರಗಳಿಗೆ ವಿಶೇಷ ರೈಲು | ಇಲ್ಲಿದೆ ಡೀಟೇಲ್ಸ್

ಬೆಂಗಳೂರು – ದಾನಾಪುರ ವಿಶೇಷ ಎಕ್ಸ್‌ಪ್ರೆಸ್ ರೈಲು ಸೇವೆ

April 7, 2026
SWR to run special trains for Good Friday, Easter rush

ಯಶವಂತಪುರ – ದಾನಾಪುರ – ಬೆಂಗಳೂರು ಕಂಟೋನ್ಮೆಂಟ್ ನಡುವೆ ಬೇಸಿಗೆ ವಿಶೇಷ ರೈಲುಗಳ ಸಂಚಾರ

April 7, 2026
RPF team Seized 40.495 Kgs Ganja at Ballari Railway station

RPF team Seized 40.495 Kgs Ganja at Ballari Railway station

April 7, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL