Friday, May 9, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ರಾಷ್ಟ್ರೀಯ

ವಿನೂತನ ವಾಹನಗಳ ವಿಶ್ವರೂಪ ದರ್ಶನ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ

ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್ ಪೋಗೆ 2ನೇ ದಿನವೂ ಹೆಚ್‌ಡಿಕೆ ಭೇಟಿ

January 20, 2025
in ರಾಷ್ಟ್ರೀಯ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ನವದೆಹಲಿ  |

ಇಲ್ಲಿನ ಭಾರತ್ ಮಂಟಪದಲ್ಲಿ ನಡೆಯುತ್ತಿರುವ ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್ ಪೋಗೆ #Bharath Mobility Global Expo ಭೇಟಿ ನೀಡಿದ ಕೇಂದ್ರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ #H D Kumaraswamy ಅವರು; ವಿವಿಧ ಅಟೋಮೊಬೈಲ್ ಮಳಿಗೆಗಳಿಗೆ ಭೇಟಿ ನೀಡಿ ವೀಕ್ಷಿಸಿದರು.

ಒಂದೇ ಕಡೆಯಲ್ಲಿ ವಿನೂತನ ವಾಹನಗಳ ವಿಶ್ವರೂಪವನ್ನೇ ನೋಡುತ್ತಿದ್ದೇನೆ ಎಂದು ಉದ್ಘಾರ ತೆಗೆದ ಸಚಿವರು; ಅತ್ಯಾಧುನಿಕ ತಂತ್ರಜ್ಞಾನದಿಂದ ತಯಾರಾಗಿರುವ ಹೊಸ ತಲೆಮಾರಿನ ವಾಹನಗಳನ್ನು ಕಂಡು ಚಕಿತರಾದರು.
ಭಾರತ್ ಮೊಬಿಲಿಟಿ ಎಕ್ಸ್ ಪೋ ಗೆ ಎರಡನೇ ದಿನವೂ ಭೇಟಿ ನೀಡಿದ ಸಚಿವ ಕುಮಾರಸ್ವಾಮಿ ಅವರು, ಹೈಡ್ರೋಜನ್ ಇಂಧನ ತಂತ್ರಜ್ಞಾನದಿಂದ ತಯಾರಿಸಲಾಗಿರುವ ಟ್ರಕ್ ಅನ್ನು ವೀಕ್ಷಿಸಿದ ಸಚಿವರು, ಆ ಟ್ರಕ್ ನಲ್ಲಿ ಕೊಂಚ ದೂರ ಸಂಚರಿಸಿ ಅದರ ಕ್ಷಮತೆಯನ್ನು ಪರಿಶೀಲನೆ ಮಾಡಿದರು.

ಇಂಗಾಲ ಹೊರಸೂಸುವಿಕೆಯನ್ನು ಶೂನ್ಯ ಮಟ್ಟಕ್ಕೆ ಇಳಿಸುವ ಕೇಂದ್ರ ಸರಕಾರ ಉಪಕ್ರಮವಾಗಿ ಈಗಾಗಲೇ ಅನೇಕ ಯೋಜನೆಗಳನ್ನು ಜಾರಿ ಮಾಡಲಾಗಿದೆ. ಹೈಡ್ರೋಜನ್ ತಂತ್ರಜ್ಞಾನ ಆಧಾರಿತ ವಾಹನಗಳ ತಯಾರಿಕೆಗೆ ಹೆಚ್ಚು ಪ್ರೋತ್ಸಾಹ ಕೊಡಲಾಗುವುದು ಎಂದು ಅವರು ಇದೇ ಸಂದರ್ಭದಲ್ಲಿ ಹೇಳಿದರು.

ಖಾಸಗಿ ಗಗನಯಾನ ಕಂಪನಿಯ ಮಳಿಗೆಯೊಂದಕ್ಕೆ ಭೇಟಿ ನೀಡಿದ ಸಚಿವರು; ಎಲೆಕ್ಟ್ರಿಕ್ ಗಗನನೌಕೆ ಅಥವಾ ಹಾರುವ ಟ್ಯಾಕ್ಸಿ (eVTOL) ಯನ್ನು ಕುತೂಹಲದಿಂದ ವೀಕ್ಷಿಸಿದರು. ದೂರದಿಂದಲೇ ಅದನ್ನು ಗಮನಿಸಿದ ಸಚಿವರು, ಅದರತ್ತ ನಡೆದರಲ್ಲದೆ ಗಗನ ನೌಕೆಯನ್ನು ಒಳಾಂಗಣವನ್ನು ನೋಡಿದರು. ಅಲ್ಲದೆ; ಗಗನನೌಕೆ ತಾಂತ್ರಿಕ ಅಂಶಗಳು, ಅದರ ಬಳಕೆ, ಉಪಯೋಗಗಳ ಬಗ್ಗೆ ನಿಪುಣರಿಂದ ಮಾಹಿತಿ ಪಡೆದುಕೊಂಡರು.

Also Read: ಕಾರ್ಯಕ್ರಮಗಳಲ್ಲಿ ಮಕ್ಕಳಿಗೆ ಬಂಗಾರದ ಆಭರಣ ಹಾಕುವ ಮುನ್ನ ಈ ಸುದ್ದಿ ಓದಿ

ನಗರ ಪ್ರದೇಶಗಳಲ್ಲಿ ಹೆಚ್ಚು ಉಪಯುಕ್ತವಾಗಿರುವ ಹಾರುವ ಟ್ಯಾಕ್ಸಿಯ ಅಭಿವೃದ್ಧಿಗೆ ಆ ಕಂಪನಿಯು 10 ದಶಲಕ್ಷ ಡಾಲರ್ ಮೊತ್ತವನ್ನು ಹೂಡಿಕೆ ಮಾಡಿದೆ. 2028ಕ್ಕೆ ಈ ಹಾರುವ ಟ್ಯಾಕ್ಸಿ ಸೇವೆ ಆರಂಭಿಸಲು ಕಂಪ್ ಕಂಪನಿ ನಿರ್ಧರಿಸಿದೆ ಎನ್ನುವ ಮಾಹಿತಿಯನ್ನು ಸಚಿವರು ಪಡೆದುಕೊಂಡರು.

ಆಕರ್ಷಕ ಹಾರುವ ಟ್ಯಾಕ್ಸಿ ಜತೆಗೆ ಭಾರತ್ ಮೊಬಿಲಿಟಿ ಎಕ್ಸ್‌ಪೋದಲ್ಲಿ ಇವಿ ವಲಯದಲ್ಲಿ ಆಗಿರುವ ಪ್ರಗತಿಯನ್ನು ಅನಾವರಣಗೊಳಿಸಿತು. ಎಲೆಕ್ಟ್ರಿಕ್ ವಲಯದ ಪ್ರಮುಖ ತಯಾರಕರು ತಮ್ಮ ಇತ್ತೀಚಿನ ಇವಿ ವಾಹನಗಳ ಮಾದರಿಗಳನ್ನು ಸಚಿವರು ವೀಕ್ಷಿಸಿದರು. ಇಂಗಾಲದ ಹೊರಸೂಸುವಿಕೆಯನ್ನು ಕಡಿಮೆ ಮಾಡಲು ಮತ್ತು ಸುಸ್ಥಿರ ಚಲನಶೀಲತೆಯನ್ನು ಉತ್ತೇಜಿಸಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕ್ರಮಗಳ ಫಲ ಪ್ರದರ್ಶನದಲ್ಲಿ ಕಂಡು ಬಂದಿತು ಎಂದು ಇದೇ ಸಂದರ್ಭದಲ್ಲಿ ಸಚಿವ ಕುಮಾರಸ್ವಾಮಿ ಅವರು ಹೇಳಿದರು.

ಅಟೋಮೊಬೈಲ್ ಕ್ಷೇತ್ರದ ಜತೆಗೆ ಬೆಸೆದುಕೊಂಡಿರುವ ಉಕ್ಕು ಕ್ಷೇತ್ರದ ಹಲವಾರು ಕಂಪನಿಗಳು ಪ್ರದರ್ಶನದಲ್ಲಿ ತಮ್ಮ ಮಳಿಗೆಗಳನ್ನು ತೆರೆದಿದ್ದವು. ಮುಖ್ಯವಾಗಿ ಭಾರತೀಯ ಉಕ್ಕು ಪ್ರಾಧಿಕಾರ (SAIL) ಮಳಿಗೆಗೆ ಭೇಟಿ ಕೊಟ್ಟ ಸಚಿವರು; ರಾಷ್ಟ ನಿರ್ಮಾಣಕ್ಕಾಗಿ ಪ್ರಾಧಿಕಾರ ತೊಡಗಿಸಿಕೊಂಡಿರುವ ವಿವಿಧ ಯೋಜನೆಗಳ ಬಗ್ಗೆ ಪ್ರಾಧಿಕಾರದ ಅಧ್ಯಕ್ಷ ಅಮರೆಂದು ಪ್ರಕಾಶ್ ಅವರಿಂದ ಕೂಲಂಕಷ ಮಾಹಿತಿ ಪಡೆದುಕೊಂಡರು.
ವಂದೇ ಭಾರತ್ ರೈಲು, ಯುದ್ಧ ಟ್ಯಾಂಕರ್ ಗಳು, ಬೃಹತ್ ಸೇತುವೆಗಳು, ಯುದ್ಧ ನೌಕೆಗಳು, ವಾಹನಗಳಿಗೆ ಉಕ್ಕು ಬಳಸಲ್ಪಟ್ಟಿರುವ ವಿವಿಧ ಯಂತ್ರಗಳನ್ನು ಸಚಿವರು ಗಮನಿಸಿದರು. ಇವೆಲ್ಲಕ್ಕೂ ಉಕ್ಕು ಪ್ರಾಧಿಕಾರ ವತಿಯಿಂದ ಗುಣಮಟ್ಟದ ಉಕ್ಕು ಪೂರೈಕೆ ಮಾಡಲಾಗುತ್ತಿದೆ.

ಈ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ಕುಮಾರಸ್ವಾಮಿ ಅವರು; ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್‌ಪೋ 2025ನಲ್ಲಿ ಪ್ರದರ್ಶಿಸಲಾದ ಆವಿಷ್ಕಾರಗಳು ಸುಸ್ಥಿರ ಮತ್ತು ಸುಧಾರಿತ ಚಲನಶೀಲತೆ ಪರಿಹಾರಗಳಲ್ಲಿ ಪ್ರಮುಖವಾದವು. ದೇಶದ ಮುನ್ನಡೆಗೆ ಅವು ಪೂರಕವಾಗಿವೆ. ಭವಿಷ್ಯದ ಭಾರತಕ್ಕೆ ಇವೆಲ್ಲವೂ ದೊಡ್ಡ ಶಕ್ತಿಯನ್ನು ತುಂಬುತ್ತವೆ ಎಂದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4
Tags: Bharath Mobility Global ExpoH D KumaraswamyKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNew DelhiNews_in_KannadaNews_Kannadaನವದೆಹಲಿಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್ ಪೋಹೆಚ್.ಡಿ. ಕುಮಾರಸ್ವಾಮಿ
Previous Post

ಕಾರ್ಯಕ್ರಮಗಳಲ್ಲಿ ಮಕ್ಕಳಿಗೆ ಬಂಗಾರದ ಆಭರಣ ಹಾಕುವ ಮುನ್ನ ಈ ಸುದ್ದಿ ಓದಿ

Next Post

ಆರ್ ಜಿ ಕಾರ್ ಟ್ರೈನಿ ವೈದ್ಯೆ ಅತ್ಯಾಚಾರ ಕೇಸ್ | ಅಪರಾಧಿಗೆ ಜೀವಾವಧಿ ಶಿಕ್ಷೆ ಪ್ರಕಟ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಆರ್ ಜಿ ಕಾರ್ ಟ್ರೈನಿ ವೈದ್ಯೆ ಅತ್ಯಾಚಾರ ಕೇಸ್ | ಅಪರಾಧಿಗೆ ಜೀವಾವಧಿ ಶಿಕ್ಷೆ ಪ್ರಕಟ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಪಾಕ್ ದಾಳಿ ವಿಫಲ | ವೈಮಾನಿಕ ದಾಳಿ ನಡೆಸಿ ಭಾರತ ದಿಟ್ಟ ಉತ್ತರ

May 9, 2025

ಪಾಕಿಸ್ತಾನದ ಪ್ರಧಾನಿ ನಿವಾಸದ ಬಳಿಯೇ ಭಾರತ ಅಟ್ಯಾಕ್ | ಭಾರಿ ಸ್ಫೋಟಕ್ಕೆ ನಡುಕ

May 8, 2025

ಪಾಕಿಸ್ತಾನಿಗಳನ್ನು ಗಡಿಪಾರು ಮಾಡಲು ರಾಜ್ಯಪಾಲರು ತಕ್ಷಣ ನಿರ್ದೇಶನ ನೀಡಬೇಕು: ದತ್ತಾತ್ರಿ ಮನವಿ

May 8, 2025

ಹಾವೇರಿ | ನಿಂತಿದ್ದ ಲಾರಿಗೆ ಕಾರು ಡಿಕ್ಕಿ | 6 ಜನರು ಸ್ಥಳದಲ್ಲೇ ಸಾವು

May 8, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಪಾಕ್ ದಾಳಿ ವಿಫಲ | ವೈಮಾನಿಕ ದಾಳಿ ನಡೆಸಿ ಭಾರತ ದಿಟ್ಟ ಉತ್ತರ

May 9, 2025

ಪಾಕಿಸ್ತಾನದ ಪ್ರಧಾನಿ ನಿವಾಸದ ಬಳಿಯೇ ಭಾರತ ಅಟ್ಯಾಕ್ | ಭಾರಿ ಸ್ಫೋಟಕ್ಕೆ ನಡುಕ

May 8, 2025

ಪಾಕಿಸ್ತಾನಿಗಳನ್ನು ಗಡಿಪಾರು ಮಾಡಲು ರಾಜ್ಯಪಾಲರು ತಕ್ಷಣ ನಿರ್ದೇಶನ ನೀಡಬೇಕು: ದತ್ತಾತ್ರಿ ಮನವಿ

May 8, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!