No Result
View All Result
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ | ಭಾರತಕ್ಕೆ ಭರ್ಜರಿ ಜಯ, ಚಿನ್ನದ ಪದಕ ಗೆದ್ದ ಹೀನಾ ರಾಜಗೋರ್!
English Articles

World Yogasana Championships 2026: Hosts India extend lead at top of medals tally with 22 gold

by ಕಲ್ಪ ನ್ಯೂಸ್
June 7, 2026
0

• Argentina are second with two gold and silver while Singapore are third with two gold and two bronze •...

Read moreDetails
ಮೈಸೂರು ರೈಲ್ವೆ ಸಂಗ್ರಹಾಲಯದಲ್ಲಿ ಐತಿಹಾಸಿಕ ತೂಕದ ಯಂತ್ರ ಅನಾವರಣ | ಏನಿದರ ವಿಶೇಷತೆ?

Heritage Weighing Machine Restored, Unveiled at Mysuru Railway Museum

June 7, 2026
ಪಶ್ಚಿಮ ಬಂಗಾಳದಲ್ಲಿ 200ರ ಗಡಿ ಮುಟ್ಟಿ ಇತಿಹಾಸ ನಿರ್ಮಿಸಿದ ಬಿಜೆಪಿ | ಟಿಎಂಸಿ ಧೂಳಿಪಟ

Political Turmoil in Tamil Nadu: BJP Faces Wave of Resignations

June 6, 2026
ಶಿವಮೊಗ್ಗಕ್ಕೆ ಇಂಡಿಗೋ ಬೆನ್ನಲ್ಲೇ ಸ್ಪೈಸ್ ಜೆಟ್ ವಿಮಾನ ಸೇವೆಯೂ ಸ್ಥಗಿತ | ಕಾರಣವೇನು?

SpiceJet Flights to Shivamogga Suspended After IndiGo Exit | What’s the Reason?

June 6, 2026
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ 2026 | ಮೊದಲ ದಿನವೇ ಐದು ಚಿನ್ನದ ಪದಕ ಗೆದ್ದ ಭಾರತ!

India Dominates World Yogasana Championship 2026, Wins 5 Golds on Opening Day

June 6, 2026
  • Advertise With Us
  • Grievances
  • About Us
  • Contact Us
Sunday, June 7, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ವಿನೂತನ ವಾಹನಗಳ ವಿಶ್ವರೂಪ ದರ್ಶನ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ

ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್ ಪೋಗೆ 2ನೇ ದಿನವೂ ಹೆಚ್‌ಡಿಕೆ ಭೇಟಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 20, 2025
in ರಾಷ್ಟ್ರೀಯ
0
ವಿನೂತನ ವಾಹನಗಳ ವಿಶ್ವರೂಪ ದರ್ಶನ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ನವದೆಹಲಿ  |

ಇಲ್ಲಿನ ಭಾರತ್ ಮಂಟಪದಲ್ಲಿ ನಡೆಯುತ್ತಿರುವ ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್ ಪೋಗೆ #Bharath Mobility Global Expo ಭೇಟಿ ನೀಡಿದ ಕೇಂದ್ರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ #H D Kumaraswamy ಅವರು; ವಿವಿಧ ಅಟೋಮೊಬೈಲ್ ಮಳಿಗೆಗಳಿಗೆ ಭೇಟಿ ನೀಡಿ ವೀಕ್ಷಿಸಿದರು.

ಒಂದೇ ಕಡೆಯಲ್ಲಿ ವಿನೂತನ ವಾಹನಗಳ ವಿಶ್ವರೂಪವನ್ನೇ ನೋಡುತ್ತಿದ್ದೇನೆ ಎಂದು ಉದ್ಘಾರ ತೆಗೆದ ಸಚಿವರು; ಅತ್ಯಾಧುನಿಕ ತಂತ್ರಜ್ಞಾನದಿಂದ ತಯಾರಾಗಿರುವ ಹೊಸ ತಲೆಮಾರಿನ ವಾಹನಗಳನ್ನು ಕಂಡು ಚಕಿತರಾದರು.
ಭಾರತ್ ಮೊಬಿಲಿಟಿ ಎಕ್ಸ್ ಪೋ ಗೆ ಎರಡನೇ ದಿನವೂ ಭೇಟಿ ನೀಡಿದ ಸಚಿವ ಕುಮಾರಸ್ವಾಮಿ ಅವರು, ಹೈಡ್ರೋಜನ್ ಇಂಧನ ತಂತ್ರಜ್ಞಾನದಿಂದ ತಯಾರಿಸಲಾಗಿರುವ ಟ್ರಕ್ ಅನ್ನು ವೀಕ್ಷಿಸಿದ ಸಚಿವರು, ಆ ಟ್ರಕ್ ನಲ್ಲಿ ಕೊಂಚ ದೂರ ಸಂಚರಿಸಿ ಅದರ ಕ್ಷಮತೆಯನ್ನು ಪರಿಶೀಲನೆ ಮಾಡಿದರು.

ಇಂಗಾಲ ಹೊರಸೂಸುವಿಕೆಯನ್ನು ಶೂನ್ಯ ಮಟ್ಟಕ್ಕೆ ಇಳಿಸುವ ಕೇಂದ್ರ ಸರಕಾರ ಉಪಕ್ರಮವಾಗಿ ಈಗಾಗಲೇ ಅನೇಕ ಯೋಜನೆಗಳನ್ನು ಜಾರಿ ಮಾಡಲಾಗಿದೆ. ಹೈಡ್ರೋಜನ್ ತಂತ್ರಜ್ಞಾನ ಆಧಾರಿತ ವಾಹನಗಳ ತಯಾರಿಕೆಗೆ ಹೆಚ್ಚು ಪ್ರೋತ್ಸಾಹ ಕೊಡಲಾಗುವುದು ಎಂದು ಅವರು ಇದೇ ಸಂದರ್ಭದಲ್ಲಿ ಹೇಳಿದರು.

ಖಾಸಗಿ ಗಗನಯಾನ ಕಂಪನಿಯ ಮಳಿಗೆಯೊಂದಕ್ಕೆ ಭೇಟಿ ನೀಡಿದ ಸಚಿವರು; ಎಲೆಕ್ಟ್ರಿಕ್ ಗಗನನೌಕೆ ಅಥವಾ ಹಾರುವ ಟ್ಯಾಕ್ಸಿ (eVTOL) ಯನ್ನು ಕುತೂಹಲದಿಂದ ವೀಕ್ಷಿಸಿದರು. ದೂರದಿಂದಲೇ ಅದನ್ನು ಗಮನಿಸಿದ ಸಚಿವರು, ಅದರತ್ತ ನಡೆದರಲ್ಲದೆ ಗಗನ ನೌಕೆಯನ್ನು ಒಳಾಂಗಣವನ್ನು ನೋಡಿದರು. ಅಲ್ಲದೆ; ಗಗನನೌಕೆ ತಾಂತ್ರಿಕ ಅಂಶಗಳು, ಅದರ ಬಳಕೆ, ಉಪಯೋಗಗಳ ಬಗ್ಗೆ ನಿಪುಣರಿಂದ ಮಾಹಿತಿ ಪಡೆದುಕೊಂಡರು.

Also Read: ಕಾರ್ಯಕ್ರಮಗಳಲ್ಲಿ ಮಕ್ಕಳಿಗೆ ಬಂಗಾರದ ಆಭರಣ ಹಾಕುವ ಮುನ್ನ ಈ ಸುದ್ದಿ ಓದಿ

ನಗರ ಪ್ರದೇಶಗಳಲ್ಲಿ ಹೆಚ್ಚು ಉಪಯುಕ್ತವಾಗಿರುವ ಹಾರುವ ಟ್ಯಾಕ್ಸಿಯ ಅಭಿವೃದ್ಧಿಗೆ ಆ ಕಂಪನಿಯು 10 ದಶಲಕ್ಷ ಡಾಲರ್ ಮೊತ್ತವನ್ನು ಹೂಡಿಕೆ ಮಾಡಿದೆ. 2028ಕ್ಕೆ ಈ ಹಾರುವ ಟ್ಯಾಕ್ಸಿ ಸೇವೆ ಆರಂಭಿಸಲು ಕಂಪ್ ಕಂಪನಿ ನಿರ್ಧರಿಸಿದೆ ಎನ್ನುವ ಮಾಹಿತಿಯನ್ನು ಸಚಿವರು ಪಡೆದುಕೊಂಡರು.

ಆಕರ್ಷಕ ಹಾರುವ ಟ್ಯಾಕ್ಸಿ ಜತೆಗೆ ಭಾರತ್ ಮೊಬಿಲಿಟಿ ಎಕ್ಸ್‌ಪೋದಲ್ಲಿ ಇವಿ ವಲಯದಲ್ಲಿ ಆಗಿರುವ ಪ್ರಗತಿಯನ್ನು ಅನಾವರಣಗೊಳಿಸಿತು. ಎಲೆಕ್ಟ್ರಿಕ್ ವಲಯದ ಪ್ರಮುಖ ತಯಾರಕರು ತಮ್ಮ ಇತ್ತೀಚಿನ ಇವಿ ವಾಹನಗಳ ಮಾದರಿಗಳನ್ನು ಸಚಿವರು ವೀಕ್ಷಿಸಿದರು. ಇಂಗಾಲದ ಹೊರಸೂಸುವಿಕೆಯನ್ನು ಕಡಿಮೆ ಮಾಡಲು ಮತ್ತು ಸುಸ್ಥಿರ ಚಲನಶೀಲತೆಯನ್ನು ಉತ್ತೇಜಿಸಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕ್ರಮಗಳ ಫಲ ಪ್ರದರ್ಶನದಲ್ಲಿ ಕಂಡು ಬಂದಿತು ಎಂದು ಇದೇ ಸಂದರ್ಭದಲ್ಲಿ ಸಚಿವ ಕುಮಾರಸ್ವಾಮಿ ಅವರು ಹೇಳಿದರು.

ಅಟೋಮೊಬೈಲ್ ಕ್ಷೇತ್ರದ ಜತೆಗೆ ಬೆಸೆದುಕೊಂಡಿರುವ ಉಕ್ಕು ಕ್ಷೇತ್ರದ ಹಲವಾರು ಕಂಪನಿಗಳು ಪ್ರದರ್ಶನದಲ್ಲಿ ತಮ್ಮ ಮಳಿಗೆಗಳನ್ನು ತೆರೆದಿದ್ದವು. ಮುಖ್ಯವಾಗಿ ಭಾರತೀಯ ಉಕ್ಕು ಪ್ರಾಧಿಕಾರ (SAIL) ಮಳಿಗೆಗೆ ಭೇಟಿ ಕೊಟ್ಟ ಸಚಿವರು; ರಾಷ್ಟ ನಿರ್ಮಾಣಕ್ಕಾಗಿ ಪ್ರಾಧಿಕಾರ ತೊಡಗಿಸಿಕೊಂಡಿರುವ ವಿವಿಧ ಯೋಜನೆಗಳ ಬಗ್ಗೆ ಪ್ರಾಧಿಕಾರದ ಅಧ್ಯಕ್ಷ ಅಮರೆಂದು ಪ್ರಕಾಶ್ ಅವರಿಂದ ಕೂಲಂಕಷ ಮಾಹಿತಿ ಪಡೆದುಕೊಂಡರು.
ವಂದೇ ಭಾರತ್ ರೈಲು, ಯುದ್ಧ ಟ್ಯಾಂಕರ್ ಗಳು, ಬೃಹತ್ ಸೇತುವೆಗಳು, ಯುದ್ಧ ನೌಕೆಗಳು, ವಾಹನಗಳಿಗೆ ಉಕ್ಕು ಬಳಸಲ್ಪಟ್ಟಿರುವ ವಿವಿಧ ಯಂತ್ರಗಳನ್ನು ಸಚಿವರು ಗಮನಿಸಿದರು. ಇವೆಲ್ಲಕ್ಕೂ ಉಕ್ಕು ಪ್ರಾಧಿಕಾರ ವತಿಯಿಂದ ಗುಣಮಟ್ಟದ ಉಕ್ಕು ಪೂರೈಕೆ ಮಾಡಲಾಗುತ್ತಿದೆ.

ಈ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ಕುಮಾರಸ್ವಾಮಿ ಅವರು; ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್‌ಪೋ 2025ನಲ್ಲಿ ಪ್ರದರ್ಶಿಸಲಾದ ಆವಿಷ್ಕಾರಗಳು ಸುಸ್ಥಿರ ಮತ್ತು ಸುಧಾರಿತ ಚಲನಶೀಲತೆ ಪರಿಹಾರಗಳಲ್ಲಿ ಪ್ರಮುಖವಾದವು. ದೇಶದ ಮುನ್ನಡೆಗೆ ಅವು ಪೂರಕವಾಗಿವೆ. ಭವಿಷ್ಯದ ಭಾರತಕ್ಕೆ ಇವೆಲ್ಲವೂ ದೊಡ್ಡ ಶಕ್ತಿಯನ್ನು ತುಂಬುತ್ತವೆ ಎಂದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4
Tags: Bharath Mobility Global ExpoH D KumaraswamyKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNew DelhiNews_in_KannadaNews_Kannadaನವದೆಹಲಿಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್ ಪೋಹೆಚ್.ಡಿ. ಕುಮಾರಸ್ವಾಮಿ
Share196Tweet123Send
Previous Post

ಕಾರ್ಯಕ್ರಮಗಳಲ್ಲಿ ಮಕ್ಕಳಿಗೆ ಬಂಗಾರದ ಆಭರಣ ಹಾಕುವ ಮುನ್ನ ಈ ಸುದ್ದಿ ಓದಿ

Next Post

ಆರ್ ಜಿ ಕಾರ್ ಟ್ರೈನಿ ವೈದ್ಯೆ ಅತ್ಯಾಚಾರ ಕೇಸ್ | ಅಪರಾಧಿಗೆ ಜೀವಾವಧಿ ಶಿಕ್ಷೆ ಪ್ರಕಟ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಆರ್ ಜಿ ಕಾರ್ ಟ್ರೈನಿ ವೈದ್ಯೆ ಅತ್ಯಾಚಾರ ಕೇಸ್ | ಅಪರಾಧಿಗೆ ಜೀವಾವಧಿ ಶಿಕ್ಷೆ ಪ್ರಕಟ

ಆರ್ ಜಿ ಕಾರ್ ಟ್ರೈನಿ ವೈದ್ಯೆ ಅತ್ಯಾಚಾರ ಕೇಸ್ | ಅಪರಾಧಿಗೆ ಜೀವಾವಧಿ ಶಿಕ್ಷೆ ಪ್ರಕಟ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ದೇಶದ ಭದ್ರತೆಗೆ ಪೂರಕವಾದ ಜೋಜಿಲಾ ಸುರಂಗ ಕಾಮಗಾರಿ ಅಂತಿಮ ಘಟ್ಟಕ್ಕೆ | ಏನಿದರ ವಿಶೇಷತೆ?

ದೇಶದ ಭದ್ರತೆಗೆ ಪೂರಕವಾದ ಜೋಜಿಲಾ ಸುರಂಗ ಕಾಮಗಾರಿ ಅಂತಿಮ ಘಟ್ಟಕ್ಕೆ | ಏನಿದರ ವಿಶೇಷತೆ?

June 7, 2026
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ | ಭಾರತಕ್ಕೆ ಭರ್ಜರಿ ಜಯ, ಚಿನ್ನದ ಪದಕ ಗೆದ್ದ ಹೀನಾ ರಾಜಗೋರ್!

World Yogasana Championships 2026: Hosts India extend lead at top of medals tally with 22 gold

June 7, 2026
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ | ಭಾರತಕ್ಕೆ ಭರ್ಜರಿ ಜಯ, ಚಿನ್ನದ ಪದಕ ಗೆದ್ದ ಹೀನಾ ರಾಜಗೋರ್!

ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ | ಭಾರತಕ್ಕೆ ಭರ್ಜರಿ ಜಯ, ಚಿನ್ನದ ಪದಕ ಗೆದ್ದ ಹೀನಾ ರಾಜಗೋರ್!

June 7, 2026
ಕಾರ್ಕಳ | ಕ್ರೈಸ್ಟ್ ಕಿಂಗ್ ಶಿಕ್ಷಣ ಸಂಸ್ಥೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ಕಾರ್ಕಳ | ಕ್ರೈಸ್ಟ್ ಕಿಂಗ್ ಶಿಕ್ಷಣ ಸಂಸ್ಥೆಯಲ್ಲಿ ವಿಶ್ವ ಪರಿಸರ ದಿನಾಚರಣೆ

June 7, 2026
ಪುಟ್ಟಣ್ಣ ಕಣಗಾಲ್ ಕನ್ನಡ ಚಿತ್ರರಂಗಕ್ಕೆ ವಿಶ್ವಖ್ಯಾತಿ ತಂದ ಮಹಾನ್ ನಿರ್ದೇಶಕ: ಸುರೇಶ್ ಋಗ್ವೇದಿ

ಪುಟ್ಟಣ್ಣ ಕಣಗಾಲ್ ಕನ್ನಡ ಚಿತ್ರರಂಗಕ್ಕೆ ವಿಶ್ವಖ್ಯಾತಿ ತಂದ ಮಹಾನ್ ನಿರ್ದೇಶಕ: ಸುರೇಶ್ ಋಗ್ವೇದಿ

June 7, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL