No Result
View All Result
ಬೆಂಗಳೂರಿನಲ್ಲಿ ಆತ್ಮವಿಶ್ವಾಸದಿಂದ ಮೊದಲ ಮನೆ ಖರೀದಿಗೆ ಮುಂದಾಗುತ್ತಿರುವ ಜೆನ್ ಜೀ ತಲೆಮಾರು: ಕೋಟಕ್ ವರದಿ
English Articles

Kotak Mahindra to acquire Deutsche Bank’s retail banking

by kalpa News
July 1, 2026
0

Kalpa Media House  | Bengaluru | Kotak Mahindra Bank Ltd. (“KMBL” / “Kotak”) and Deutsche Bank AG (XETRA: DBKGn.DB /...

Read moreDetails
A.G. Srinivas assumes charge as Additional General Manager of SWR

A.G. Srinivas assumes charge as Additional General Manager of SWR

June 30, 2026
V. Somanna Dedicates ₹22.40 Crore Road Over Bridge at Yelekeri Gate

V. Somanna Dedicates ₹22.40 Crore Road Over Bridge at Yelekeri Gate

June 30, 2026
Mysore - Shivamogga - Talguppa Train

Cancellation, Regulation and Diversion of Trains

June 27, 2026
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
  • Advertise With Us
  • Grievances
  • About Us
  • Contact Us
Wednesday, July 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಸೊರಬ

ಸೊರಬ ಶ್ರೀ ರಂಗನಾಥ ಸಹಕಾರ ಸಂಘದ ಅಧ್ಯಕ್ಷರ ಆಯ್ಕೆಯಲ್ಲಿ ಹೊಸ ದಿಕ್ಕು

ನಿರ್ಣಾಯಕ ಕ್ಷಣ | ಷೇರುದಾರರ ಭರವಸೆ | ಸಂಘಕ್ಕೆ ಹೊಸ ನಾಯಕತ್ವದ ಮೇಲಿನ ನಂಬಿಕೆ

kalpa News by kalpa News
January 12, 2025
in ಸೊರಬ
0
ಸೊರಬ ಶ್ರೀ ರಂಗನಾಥ ಸಹಕಾರ ಸಂಘದ ಅಧ್ಯಕ್ಷರ ಆಯ್ಕೆಯಲ್ಲಿ ಹೊಸ ದಿಕ್ಕು
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಸೊರಬ  |

ಪಟ್ಟಣದ ಕೇಂದ್ರ ಭಾಗದಲ್ಲಿರುವ ಶತಮಾನ ಕಂಡ ಶ್ರೀ ರಂಗನಾಥ ವಿವಿಧೋದ್ದೇಶ ಸಹಕಾರ ಸಂಘದ, ನಿರ್ದೇಶಕರ ಆಯ್ಕೆ ಪ್ರಕ್ರಿಯೆ ಮುಕ್ತಾಯಗೊಂಡು, ಸಂಘಕ್ಕೆ ಹೊಸ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ಚುನಾವಣೆ ಯಶಸ್ವಿಯಾಗಿ ನಡೆಯಿತು.

ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಗಾಗಿ ನಡೆದ ಚುನಾವಣೆಯಲ್ಲಿ ಡಿ.ಎಸ್. ಪ್ರಸನ್ನಕುಮಾರ್ ಅಧ್ಯಕ್ಷರಾಗಿ ಉಪಾಧ್ಯಕ್ಷರಾಗಿ ಸುಜಾತ ಜೋತಾಡಿ ಆಯ್ಕೆಯಾದರು.

Also Read>> ಶಿವಮೊಗ್ಗ | ವೈಯಕ್ತಿಕ ಕಾರಣಕ್ಕೆ ಅಣ್ಣನಿಂದಲೇ ತಮ್ಮನ ಹತ್ಯೆ

ನಾಯಕತ್ವದ ನಿರ್ಣಾಯಕ ಕ್ಷಣ
ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆ ಕುತೂಹಲಕಾರಿಯಾಗಿತ್ತು. ಎಲ್ಲರ ಗಮನವು ಅಧ್ಯಕ್ಷ ಸ್ಥಾನಕ್ಕೆ ನಡೆಯುವ ಸ್ಪರ್ಧೆಯತ್ತ ಹರಿದಿತ್ತು. ಕೈ ಎತ್ತುವ ಮೂಲಕ 13 ಸದಸ್ಯರು ಮತವನ್ನು ಚಲಾವಣೆ ಮಾಡಿದರು, ಡಿ.ಎಸ್. ಪ್ರಸನ್ನಕುಮಾರ್ ದೊಡ್ಮನೆ 8 ಮತಗಳನ್ನು ಪಡೆದು ಶಂಕರ್ ಡಿ.ಎಸ್. ಅವರನ್ನು 3 ಮತಗಳಿಂದ ಮಣಿಸಿ ಸಂಘದ ಅಧ್ಯಕ್ಷರಾಗಿ ಆಯ್ಕೆಯಾದರು.
ಉಪಾಧ್ಯಕ್ಷ ಸ್ಥಾನಕ್ಕಾಗಿ ಸ್ಪರ್ಧೆ
ಮಹಿಳಾ ಮೀಸಲು ಕ್ಷೇತ್ರದ ಸುಜಾತಾ ಜೋತಾಡಿ 7 ಮತಗಳನ್ನು ಪಡೆದು ಉಪಾಧ್ಯಕ್ಷರಾಗಿ ಆಯ್ಕೆಯಾದರು. ಅವರ ಸ್ಪರ್ಧೆ ಸಿ. ರಾಜಶೇಖರ ವಿರುದ್ಧ ನಡೆದಿದ್ದು, ರಾಜಶೇಖರ 6 ಮತಗಳನ್ನು ಪಡೆದು ಸೋಲು ಅನುಭವಿಸಿದರು.

ಪುನರಾಯ್ಕೆ
132 ಮತಗಳ ಪಡೆದು ಸಿ. ರಾಜಶೇಖರ್ ನಾಲ್ಕನೇ ಬಾರಿಗೆ ಪುನರಾಯ್ಕೆಯಾದರೆ, ಅತಿ ಹೆಚ್ಚು 148 ಮತಗಳನ್ನು ಪಡೆದು ಡಿ.ಎಸ್. ಶಂಕರ್ ಶೇಟ್, 136 ಮತಗಳ ಪಡೆದು ಕೆ.ಪಿ. ಶ್ರೀಧರ ನೆಮ್ಮದಿ ಹಾಗೂ ಜೆ.ಎಸ್. ನಾಗರಾಜ ಜೈನ್ ಎರಡನೇ ಬಾರಿಗೆ ಪುನರಾಯ್ಕೆಯಾದರು. 226 ಷೇರುದಾರ ಮತದಾರರ ಪೈಕಿ 203 ಮಂದಿ ಹಕ್ಕು ಚಲಾಯಿಸಿದರು.

ಡಿ.ಎಸ್. ಪ್ರಸನ್ನಕುಮಾರ್ ದೊಡ್ಮನೆ

Also Read>> ಕೈತೋಟದಿಂದ ಎಷ್ಟೆಲ್ಲಾ ಪ್ರಯೋಜನವಿದೆ? ಕೃಷಿ ವಿವಿ ವಿದ್ಯಾರ್ಥಿಗಳು ಎಷ್ಟು ಚೆಂದ ವಿವರಿಸಿದ್ದಾರೆ ಓದಿ

ಹೊಸ ನಾಯಕತ್ವದ ನಿರೀಕ್ಷೆ
ಈ ಚುನಾವಣೆಯ ಮೂಲಕ ಸಂಘಕ್ಕೆ ಹೊಸ ಅಧ್ಯಕ್ಷರಾಗಿ ಡಿ.ಎಸ್. ಪ್ರಸನ್ನಕುಮಾರ್ ಮತ್ತು ಉಪಾಧ್ಯಕ್ಷರಾಗಿ ಸುಜಾತಾ ಜೋತಾಡಿ ನೇತೃತ್ವ ದೊರೆತಿದ್ದು, ಸಂಘದ ಮುಂದಿನ ಕಾರ್ಯಚಟುವಟಿಕೆಗಳಿಗೆ ಹೊಸ ದಿಕ್ಕು ನೀಡುವ ನಿರೀಕ್ಷೆ ಇದೆ.

ಷೇರುದಾರರು ಈ ಹೊಸ ನಾಯಕತ್ವದ ಮೇಲೆ ಭರವಸೆ ಇಟ್ಟು, ಸಂಘದ ಬೆಳವಣಿಗೆಯತ್ತ ತೀವ್ರ ಕುತೂಹಲದಿಂದ ನೋಡುತ್ತಿದ್ದಾರೆ.
ಚುನಾವಣೆ ಪ್ರಕ್ರಿಯೆ ಮತ್ತು ಸಹಕಾರ
ಚುನಾವಣಾ ಪ್ರಕ್ರಿಯೆ ನಿಷ್ಪಕ್ಷಪಾತವಾಗಿ ನಡೆಯಲು ಚುನಾವಣಾಧಿಕಾರಿ ಎನ್. ಷಣ್ಮುಖಾಚಾರ್ ಮತ್ತು ಅವರ ತಂಡದ ಸಹಾಯಕರು, ಮಹತ್ವದ ಪಾತ್ರ ವಹಿಸಿದರು. ಸಂಘದ ಕಾರ್ಯದರ್ಶಿ ಆರ್. ರವಿಕುಮಾರ್, ಆಂತರಿಕ ಸಹಾಯಕ ಕೆ. ರಾಜಶೇಖರಪ್ಪ, ಮತ್ತು ಸಿಬ್ಬಂದಿ ಸಹಕಾರದಿಂದ ಪ್ರಕ್ರಿಯೆ ಸುಗಮವಾಗಿ ಮುಗಿಯಿತು.

ಈ ಸಂದರ್ಭದಲ್ಲಿ ಸಂಘದ ನಿರ್ದೇಶಕರಾದ ನಾಗರಾಜ್, ಜೈನ್, ವೆಂಕಟೇಶ್, ಕೃಷ್ಣ ಮೂರ್ತಿ ಭಾವೆ, ಶ್ರೀಧರ್ ವಿ. ಶೇಟ್, ಪ್ರಶಾಂತ್, ಸುರೇಶ್, ಟಿ.ಆರ್. ಶಿವಾನಂದ ಗಿರೀಶ್ ಎಲ್. ಸರಸ್ವತಿ ನಾವುಡ ಸೇರಿದಂತೆ ಮೊದಲಾದವರಿದ್ದರು.

ಚುನಾವಣೆ ಇಧಿಕಾರಿಯಾಗಿ ಷಣ್ಣುಖಚಾರ್ ಕಾರ್ಯ ನಿರ್ವಹಿಸಿದರು. ಸಿಬ್ಬಂದಿಗಳಾದ ರವಿಕುಮಾರ್, ಕೆ. ರಾಜಶೇಖರಪ್ಪ ಇದ್ದರು.

(ವರದಿ: ಮಧುರಾಮ್, ಸೊರಬ)

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/04/VID-20240426-WA0008.mp4
Tags: ElectionKannada News WebsiteLatest News KannadaLocal NewsMalnad NewsPrasanna Kumar DodmaneRanganatha SocietySorabaಚುನಾವಣೆಡಿ.ಎಸ್. ಪ್ರಸನ್ನಕುಮಾರ್ಶ್ರೀ ರಂಗನಾಥ ವಿವಿಧೋದ್ದೇಶ ಸಹಕಾರ ಸಂಘಸೊರಬ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕೈತೋಟದಿಂದ ಎಷ್ಟೆಲ್ಲಾ ಪ್ರಯೋಜನವಿದೆ? ಕೃಷಿ ವಿವಿ ವಿದ್ಯಾರ್ಥಿಗಳು ಎಷ್ಟು ಚೆಂದ ವಿವರಿಸಿದ್ದಾರೆ ಓದಿ

Next Post

ಬೆಂಗಳೂರು | ಬಿಎಂಶ್ರೀ ಕಲಾಭವನದಲ್ಲಿ ಕಲಾರಸಿಕರಿಗೆ ಭಾವಗೀತೆಗಳ ರಸದೌತಣ

kalpa News

kalpa News

Next Post
ಬೆಂಗಳೂರು | ಬಿಎಂಶ್ರೀ ಕಲಾಭವನದಲ್ಲಿ ಕಲಾರಸಿಕರಿಗೆ ಭಾವಗೀತೆಗಳ ರಸದೌತಣ

ಬೆಂಗಳೂರು | ಬಿಎಂಶ್ರೀ ಕಲಾಭವನದಲ್ಲಿ ಕಲಾರಸಿಕರಿಗೆ ಭಾವಗೀತೆಗಳ ರಸದೌತಣ

Leave a Reply Cancel reply

Your email address will not be published. Required fields are marked *

No Result
View All Result
ಬೆಂಗಳೂರಿನಲ್ಲಿ ಆತ್ಮವಿಶ್ವಾಸದಿಂದ ಮೊದಲ ಮನೆ ಖರೀದಿಗೆ ಮುಂದಾಗುತ್ತಿರುವ ಜೆನ್ ಜೀ ತಲೆಮಾರು: ಕೋಟಕ್ ವರದಿ
English Articles

Kotak Mahindra to acquire Deutsche Bank’s retail banking

by kalpa News
July 1, 2026
0

Kalpa Media House  | Bengaluru | Kotak Mahindra Bank Ltd. (“KMBL” / “Kotak”) and Deutsche Bank AG (XETRA: DBKGn.DB /...

Read moreDetails
A.G. Srinivas assumes charge as Additional General Manager of SWR

A.G. Srinivas assumes charge as Additional General Manager of SWR

June 30, 2026
V. Somanna Dedicates ₹22.40 Crore Road Over Bridge at Yelekeri Gate

V. Somanna Dedicates ₹22.40 Crore Road Over Bridge at Yelekeri Gate

June 30, 2026
Mysore - Shivamogga - Talguppa Train

Cancellation, Regulation and Diversion of Trains

June 27, 2026
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL