Sunday, October 1, 2023
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಪ್ರಕಾಶ್ ಅಮ್ಮಣ್ಣಾಯ
    • ವಿನಯ್ ಶಿವಮೊಗ್ಗ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Small Bytes

ತೆಂಗಿನ ಗಿಡಕ್ಕೆ ಕಾಡುತ್ತಿದೆ ಹೊಸ ಕೀಟ ರುಗೋಸ್ ಸುರುಳಿ ಬಿಳಿನೊಣ: ಪರಿಹಾರವೇನು?

October 25, 2019
in Small Bytes, ಶಿವಮೊಗ್ಗ
0 0
0
Share on facebookShare on TwitterWhatsapp
Read - < 1 minute

ಶಿವಮೊಗ್ಗ: ಜಿಲ್ಲೆಯಲ್ಲಿ   ತೆಂಗಿನ ಬೆಳೆಗೆ ರುಗೋಸ್ ಸುರುಳಿ ಬಿಳಿನೊಣ ಬಾಧೆ ಕಂಡುಬರುತ್ತಿದ್ದು, ರೈತರು ಅಗತ್ಯ ಕ್ರಮ ಕೈಗೊಳ್ಳುವಂತೆ ತೋಟಗಾರಿಕೆ ಇಲಾಖೆಯು ಸಲಹೆ ನೀಡಿದೆ.

ತೆಂಗು ರುಗೋಸ್ ಸುರುಳಿ ಬಿಳಿ ನೊಣವು ಮರಿಹುಳುಗಳು ಮತ್ತು ವಯಸ್ಕ ಹುಳುಗಳು ಗರಿಗಳ ಕೆಳಭಾಗದಲ್ಲಿ ಸೇರಿಕೊಂಡು ರಸವನ್ನು ಹೀರುತ್ತವೆ. ಹೆಚ್ಚಿನ ಪ್ರಮಾಣದಲ್ಲಿ ರಸವನ್ನು  ಹೀರುವುದರಿಂದ ಜೇನುಗರೆದಂತೆ ಕೆಳಭಾಗದ ಎಲೆಗಳ ಮೇಲೆ ಸಿಹಿ ದ್ರವವು ವ್ಯಾಪಿಸುತ್ತದೆ. ಇದರಿಂದಾಗಿ ಕಾಡಿಗೆ ರೋಗವು ವ್ಯಾಪಿಸಿ ಎಲೆಗಳು ವಿಕಾರವಾಗುತ್ತದೆ. ಇದರಿಂದಾಗಿ ಗರಿಗಳ ದ್ಯುತಿ ಸಂಶ್ಲೇಷಣೆ ಕ್ರಿಯೆಯು ಕುಂಠಿತವಾಗುತ್ತದೆ. ಸಾಮಾನ್ಯವಾಗಿ ಹಾನಿಯು ಹೊರಸುತ್ತಿನ ಗರಿಗಳಿಂದ ಪ್ರಾರಂಭಿಸಿ ಒಳಭಾಗದ ಎಲೆಗಳ ಗರಿಗಳ ಕಡೆಗೆ ವ್ಯಾಪಿಸುತ್ತದೆ. ಕೀಟಗಳು ಉತ್ಪಾದಿಸುವ ಬಿಳಿ ಹಾರುವ ಅಂಟು ಪುಡಿ ಪದಾರ್ಥ ರೈತರಿಗೆ ಕಿರಿ ಕಿರಿ ಉಂಟುಮಾಡುತ್ತದೆ.

ಬಿಳಿ ನೋಣಗಳು ತೆಂಗು, ಸೀಬೆ, ಬಾಳೆ, ಸೀತಾಫಲ, ಮಾವು,  ಹಲಸು, ಕರಿಬೇವು, ಮುಂತಾದ ಗಿಡಗಳಲ್ಲಿ ಈ ಕೀಟವು ಕಂಡುಬರುತ್ತದೆ. ಈ ಕೀಟವು ಸುಮಾರು 200ಕ್ಕೂ ಹೆಚ್ಚು ಗಿಡಗಳನ್ನು ಆಶ್ರಯಿಸಿ ಜೀವಿಸುತ್ತವೆ. ಅದರಲ್ಲೂ ತೆಂಗು ಬೆಳೆಯಲ್ಲಿ ಹೆಚ್ಚು ಆಶ್ರಯಸಿ ಬಾಧಿಸುವುದು ಕಂಡುಬಂದಿರುತ್ತದೆ. ಕೇವಲ 40 ದಿನಗಳಿಗೊಮ್ಮೆ ಜೀವನಚಕ್ರ ಮುಗಿಸಿ ದಾಳಿ ನಡೆಸುವುದರಿಂದ ತೆಂಗಿನ ಕಪ್ಪು ತಲೆ ಹುಳುವಿನಂತೆ ಪ್ರಮುಖ ಕೀಟವಾಗುವ ಸಾಧ್ಯತೆಗಳು ಹೆಚ್ಚಾಗಿ ಕಂಡುಬರುತ್ತದೆ.


ನಿರ್ವಹಣಾ ಕ್ರಮಗಳು
ಕೀಟ ನಿರ್ವಹಣಾ ಕ್ರಮಗಳನ್ನು ಪ್ರಾರಂಭಿಕ ಹಂತದಲ್ಲಿ ಕೈಗೊಳ್ಳುವುದರಿಂದ ಕೀಟದ ಪ್ರಸರಣಾ  ಹಾಗೂ  ಹಾವಳಿಯನ್ನು ಪರಿಣಾಮಕಾರಿಯಾಗಿ ತಡೆಗಟ್ಟಬಹುದು.

ಏನು ಮಾಡಬೇಕು:
ಕೀಟಬಾಧೆಗೆ ಒಳಪಟ್ಟ ಗಿಡಗಳ ಎಲೆಗಳನ್ನು ಕತ್ತರಿಸಿ ತೆಗೆದು ಸುಡಬೇಕು. ಹಳದಿ ಬಣ್ಣದ ಅಂಟು ಬಲೆಗಳನ್ನು ಮರಗಳ ಕಾಂಡಗಳ ಮೇಲೆ ಅಳವಡಿಸುವ ಮೂಲಕ ವಯಸ್ಕ ಬಿಳಿ ನೊಣಗಳನ್ನು ನಿಯಂತ್ರಿಸಬಹುದು. ಹಳದಿ ಬಣ್ಣದ ಡ್ರಾಯಿಂಗ್ ಪೇಪರ್‌ಗೆ ಹರಳೆಣ್ಣೆ ಲೇಪಿಸಿ ಬಳಸಬಹುದು. ಹಳದಿ ಬಣ್ಣವು ಕೀಟಗಳನ್ನು ಆಕರ್ಷಿಸುವುದರಿಂದ ಕೀಟಗಳು ಬಲೆಗಳಿಗೆ ಅಂಟಿಕೊಳ್ಳುತ್ತದೆ. ಶೇ. 1 ರ ಪಿಷ್ಟ ದ್ರಾವಣವನ್ನು ಎಲೆಗಳ ಮೇಲೆ ಸಿಂಪಡಿಸುವುದರಿಂದ ತಡೆಗಟ್ಟಬಹುದು.  ಪರೋಪ ಜೀವಿಗಳ ವೃದ್ಧಿಯನ್ನು ಪ್ರೋತ್ಸಾಹಿಸುವುದು. ಬಿಳಿ ನೊಣದ ಬಾಧೆ ತೀವ್ರವಾಗಿದ್ದಲ್ಲಿ ಶೇ.0.5 ಬೇವಿನ ಎಣ್ಣೆ ದ್ರಾವಣವನ್ನು ಸಿಂಪಡಿಸುವುದರಿಂದ ರುಗೋಸ್ ಕೀಟಬಾಧೆಯನ್ನು ತಡಗಟ್ಟಬಹುದೆಂದು ತೋಟಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Tags: InsecticideKannada NewsMalnad NewsRugos curlsShivamoggaWhite foamಕೀಟಬಾಧೆಬಿಳಿ ನೋಣರುಗೋಸ್ ಸುರುಳಿಶಿವಮೊಗ್ಗ
Previous Post

ಚನ್ನಪಟ್ಟಣ: ಕಾಂಗ್ರೆಸ್ ಯುವ ಮುಖಂಡೆ ಪ್ರಯತ್ನದಿಂದ ನೀರಿನ ಸಮಸ್ಯೆ ಪರಿಹಾರ

Next Post

ಶಿವಮೊಗ್ಗ-ಅತಿವೃಷ್ಟಿ ಎದುರಿಸಲು ಜಿಲ್ಲಾಡಳಿತದಿಂದ ಸರ್ವಸನ್ನದ್ಧ: ಜಿಲ್ಲಾಧಿಕಾರಿ ಶಿವಕುಮಾರ್

kalpa

kalpa

Next Post

ಶಿವಮೊಗ್ಗ-ಅತಿವೃಷ್ಟಿ ಎದುರಿಸಲು ಜಿಲ್ಲಾಡಳಿತದಿಂದ ಸರ್ವಸನ್ನದ್ಧ: ಜಿಲ್ಲಾಧಿಕಾರಿ ಶಿವಕುಮಾರ್

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/https://kalahamsa.in/services/https://kalahamsa.in/services/

Recent News

ಭಾರತಕ್ಕೆ ಬೇಕಿದ್ದ ನಟೋರಿಯಸ್, ಮೋಸ್ಟ್ ವಾಂಟೆಡ್ ಉಗ್ರ ಪಾಕ್ ಅಪರಿಚಿತರ ಗುಂಡಿಗೆ ಉಡೀಸ್

October 1, 2023

ಕಾರು ಅಪಘಾತಕ್ಕೆ ಮಹಿಳೆ ಸಾವು | ಖ್ಯಾತ ನಟ ನಾಗಭೂಷಣ್ ಬಂಧನ | ಜಾಮೀನು ಮಂಜೂರು

October 1, 2023

ಭದ್ರಾವತಿ | ಭೀಕರ ಅಪಘಾತ | ಲಾರಿ ಹರಿದು ಮೂವರ ದಾರುಣ ಸಾವು

October 1, 2023

ಸಿಎಂ ಸ್ಥಾನದಲ್ಲಿದ್ದರೂ ‘ಸಿದ್ಧಸುಳ್ಳು’ಗಳಿಗೆ ಕೊರತೆ ಇಲ್ಲ: ಮಾಜಿ ಸಿಎಂ ಕುಮಾರಸ್ವಾಮಿ ತೀಕ್ಷ್ಣ ಪ್ರತಿಕ್ರಿಯೆ

October 1, 2023
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಭಾರತಕ್ಕೆ ಬೇಕಿದ್ದ ನಟೋರಿಯಸ್, ಮೋಸ್ಟ್ ವಾಂಟೆಡ್ ಉಗ್ರ ಪಾಕ್ ಅಪರಿಚಿತರ ಗುಂಡಿಗೆ ಉಡೀಸ್

October 1, 2023

ಕಾರು ಅಪಘಾತಕ್ಕೆ ಮಹಿಳೆ ಸಾವು | ಖ್ಯಾತ ನಟ ನಾಗಭೂಷಣ್ ಬಂಧನ | ಜಾಮೀನು ಮಂಜೂರು

October 1, 2023

ಭದ್ರಾವತಿ | ಭೀಕರ ಅಪಘಾತ | ಲಾರಿ ಹರಿದು ಮೂವರ ದಾರುಣ ಸಾವು

October 1, 2023
  • About
  • Advertise
  • Privacy & Policy
  • Contact

© 2022 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಪ್ರಕಾಶ್ ಅಮ್ಮಣ್ಣಾಯ
    • ವಿನಯ್ ಶಿವಮೊಗ್ಗ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2022 Kalpa News - All Rights Reserved | Powered by Kalahamsa Infotech Pvt. ltd.

Login to your account below

Forgotten Password?

Fill the forms bellow to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!