Monday, October 13, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ರಾಷ್ಟ್ರೀಯ

ವಾಯುಮಾಲಿನ್ಯ ಪರಿಣಾಮ ಲಾಕ್‌ಡೌನ್ ಜಾರಿಗೆ ಸಿದ್ಧ: ದೆಹಲಿ ಸರ್ಕಾರ!

November 15, 2021
in ರಾಷ್ಟ್ರೀಯ
0 0
0
Share on facebookShare on TwitterWhatsapp
Read - < 1 minute

ಕಲ್ಪ ಮೀಡಿಯಾ ಹೌಸ್   |  ನವದೆಹಲಿ  |

ವಾಯುಮಾಲಿನ್ಯವನ್ನು ತಡೆಗಟ್ಟುವ ನಿಟ್ಟಿನಲ್ಲಿ ರಾಜಧಾನಿ ಸಂಪೂರ್ಣ ಲಾಕ್‌ಡೌನ್‌ಗೆ ಸಿದ್ಧವಿದ್ದೇವೆ ಎಂದು ದೆಹಲಿ ಆಪ್ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಹೇಳಿದೆ.

ದೆಹಲಿ-ಎನ್‌ಸಿಆರ್ ವಲಯಗಳಲ್ಲಿ ವಾಯುಮಾಲಿನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ಕೈಗೆತ್ತಿಕೊಳ್ಳುವ ಮೊದಲೇ ಈ ಹೇಳಿಕೆ ನೀಡಲಾಗಿದ್ದು, ದೆಹಲಿ ಮತ್ತು ಸುತ್ತಮುತ್ತ ರಾಜ್ಯಗಳಲ್ಲಿ ಕೂಡ ಲಾಕ್ ಡೌನ್ ಜಾರಿಗೆ ತಂದರೆ ಪರಿಣಾಮಕಾರಿಯಾಗುತ್ತದೆ ಎಂದು ದೆಹಲಿ ಸರ್ಕಾರ ಇದೇ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.

ದೆಹಲಿಯ ವಾಯುಮಾಲಿನ್ಯ ಮಟ್ಟವನ್ನು ಗಮನಿಸಿದರೆ, ಲಾಕ್‌ಡೌನ್ ಗಾಳಿಯ ಗುಣಮಟ್ಟದ ಮೇಲೆ ಸೀಮಿತ ಪರಿಣಾಮವನ್ನು ಬೀರಬಹುದಷ್ಟೆ, ಸುತ್ತಮುತ್ತಲ ರಾಜ್ಯಗಳಲ್ಲಿ ಜಾರಿಗೆ ತಂದರೆ ಪರಿಣಾಮಕಾರಿಯಾಗಬಹುದು. ದೆಹಲಿ ಸರ್ಕಾರ ವಾಯುಮಾಲಿನ್ಯವನ್ನು ನಿಯಂತ್ರಿಸಲು ಸಂಪೂರ್ಣ ಲಾಕ್‌ಡೌನ್‌ನಂತಹ ಕ್ರಮಗಳನ್ನು ಜಾರಿಗೆ ತರಲು ಸಿದ್ಧವಾಗಿದೆ. ನೆರೆಯ ರಾಜ್ಯಗಳ ಎನ್‌ಸಿಆರ್ ಪ್ರದೇಶಗಳಾದ್ಯಂತ ಇದನ್ನು ಜಾರಿಗೊಳಿಸಿದರೆ ಲಾಕ್‌ಡೌನ್ ಕ್ರಮವು ಅರ್ಥಪೂರ್ಣವಾಗಿರುತ್ತದೆ ಎಂದಿದೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093
– info@kalpa.news

Tags: Air pollutionDelhi AAP GovernmentKannada NewsKannada News LiveKannada News OnlineKannada News WebsiteKannada WebsiteLatest News KannadaLockdownNational NewsNewDelhiNews in KannadaNews KannadaSupreme Courtದೆಹಲಿ ಆಪ್ ಸರ್ಕಾರನವದೆಹಲಿಲಾಕ್‍ಡೌನ್ವಾಯುಮಾಲಿನ್ಯಸುಪ್ರೀಂ ಕೋರ್ಟ್
Previous Post

ತಿರುಮಲ ಶ್ರೀ ವೆಂಕಟೇಶ್ವರ ದೇವಸ್ಥಾನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ

Next Post

ಫೆ.22ರಿಂದ 26ರವರೆಗೆ ಕೋಟೆ ಶ್ರೀ ಮಾರಿಕಾಂಬ ಜಾತ್ರಾ ಮಹೋತ್ಸವ…

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಫೆ.22ರಿಂದ 26ರವರೆಗೆ ಕೋಟೆ ಶ್ರೀ ಮಾರಿಕಾಂಬ ಜಾತ್ರಾ ಮಹೋತ್ಸವ...

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ದೇಶಕ್ಕಾಗಿ ಅರ್ಪಿಸಿಕೊಳ್ಳುವ ಮನಃಸ್ಥಿತಿ ಬೆಳೆಸಿ: ಸುರೇಶ್ ಋಗ್ವೇದಿ ಅಭಿಮತ

October 13, 2025

ಅಖಿಲ ಭಾರತ ಸ್ಟೇಷನ್ ಮಾಸ್ಟರ್ ಅಸೋಸಿಯೇಷನ್ ಸಾಮಾನ್ಯ ಸಭೆ ಯಶಸ್ವಿ | ಯಾರೆಲ್ಲಾ ಆಯ್ಕೆಯಾದರು?

October 13, 2025

ಗಮನಿಸಿ! ಶಿವಮೊಗ್ಗದ ಗ್ರಾಮಾಂತರದ ಈ ಎಲ್ಲ ಕಡೆ ಅ.14 ನಾಳೆ ಕರೆಂಟ್ ಇರಲ್ಲ

October 13, 2025

ಯಶವಂತಪುರ, ಮಂಗಳೂರು, ಹುಬ್ಬಳ್ಳಿ, ಬೆಳಗಾವಿ ಪ್ರಯಾಣಿಕರಿಗೆ ಗುಡ್ ನ್ಯೂಸ್ | ದೀಪಾವಳಿಗೆ ಸ್ಪೆಷಲ್ ಟ್ರೈನ್

October 13, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ದೇಶಕ್ಕಾಗಿ ಅರ್ಪಿಸಿಕೊಳ್ಳುವ ಮನಃಸ್ಥಿತಿ ಬೆಳೆಸಿ: ಸುರೇಶ್ ಋಗ್ವೇದಿ ಅಭಿಮತ

October 13, 2025

ಅಖಿಲ ಭಾರತ ಸ್ಟೇಷನ್ ಮಾಸ್ಟರ್ ಅಸೋಸಿಯೇಷನ್ ಸಾಮಾನ್ಯ ಸಭೆ ಯಶಸ್ವಿ | ಯಾರೆಲ್ಲಾ ಆಯ್ಕೆಯಾದರು?

October 13, 2025

ಗಮನಿಸಿ! ಶಿವಮೊಗ್ಗದ ಗ್ರಾಮಾಂತರದ ಈ ಎಲ್ಲ ಕಡೆ ಅ.14 ನಾಳೆ ಕರೆಂಟ್ ಇರಲ್ಲ

October 13, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!